Thursday, July 30, 2026

Karnataka Tv

ಕ್ರೇಜಿ ಸ್ಟಾರ್‌ ಕುಟುಂಬದಲ್ಲಿ ಮದುವೆ ಸಂಭ್ರಮ

Film news: ಕ್ರೇಜಿ ಸ್ಟಾರ್‌ ರವಿಚಂದ್ರನ್ ಅವರ ಮನೆಯಲ್ಲೀಗ ಮದುವೆ ಸಂಭ್ರಮ. ರವಿಮಾಮನ ಹಿರಿಯ ಪುತ್ರ, ಯುವ ನಟ ಅವರ ಮದುವೆ ಕಾರ್ಯಕ್ರಮ ನಡೆಯುತ್ತಿದ್ದು, ಶುಕ್ರವಾರ ಮೆಹಂದಿ ಹಾಗು ಅರಿಶಿನ ಶಾಸ್ತ್ರಗಳು ಮುಗಿದಿವೆ. ಅದರಂತೆ ಇಂದು ಮನೋರಂಜನ್ ಅವರ ಆರಕ್ಷತೆ ಕಾರ್ಯಕ್ರಮ ನಡೆಯಲಿದೆ. ವಿಶೇಷ ಎಂದರೆ ಈ ಕಾರ್ಯಕ್ರಮವನ್ನು ವಧುವಿನ ಕಡೆಯವರು ಆಯೋಜಿಸುತ್ತಿದ್ದಾರೆ. ಅಂದರೆ ಆಗಸ್ಟ್...

ಒನ್ ಪ್ಲಸ್ ಸ್ಮಾರ್ಟ್ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ…!

oneplus news: ಒನ್‌ಪ್ಲಸ್‌ ಕಂಪನಿಯ ಅಧಿಕೃತ ವೆಬ್‌ಸೈಟ್‌ ಸೇರಿದಂತೆ ಇ ಕಾಮರ್ಸ್ ತಾಣವಾದ ಅಮೆಜಾನ್‌, ರಿಲಯನ್ಸ್‌ ಡಿಜಿಟಲ್‌ ಪ್ಲಾಟ್‌ಫಾರ್ಮ್​​ಗಳಲ್ಲಿ ನಾರ್ಡ್‌ CE 2 5G ಫೋನಿನ ಬೆಲೆಯಲ್ಲಿ 1,000ರೂ. ಇಳಿಕೆ ಮಾಡಲಾಗಿದೆ. ಈ ಮೂಲಕ ಇದೀಗ ಇದರ 6GB RAM ಮತ್ತು 128GB ಸ್ಟೋರೇಜ್ ಬೇಸ್ ಮಾಡೆಲ್‌ಗೆ 19,999 ರೂ. ಬದಲಾಗಿ 18,999 ರೂ. ಗೆ ಮಾರಾಟ ಆಗುತ್ತಿದೆ. ಅಂತೆಯೆ 8GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಬೆಲೆ ಈ 20,999 ರೂ. ಆಗಿದೆ. ಇದರ ಜೊತೆಗೆ ನೀವು...

ಬೆಂಗಳೂರಿನಲ್ಲಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಣೆಗೆ ಬಿಬಿಎಂಪಿ ಮುಖ್ಯ ಆಯುಕ್ತರ ಕರೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಹಾಗೂ ಪಾಲಿಕೆ ವತಿಯಿಂದ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ‌ ಕುರಿತು ಇಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಸಮನ್ವಯ ಸಭೆ ನಡೆಯಿತು. ನಗರದಲ್ಲಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಅನುವಾಗುವಂತೆ ಪಾಲಿಕೆಯ...

ಕೊಡಗು: ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಆರೋಪಿಯ ಬಂಧನ

Kodagu news updates: ಕೊಡಗು: ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಆರೋಪಿಯ ಬಂಧನಪ್ರಾಕೃತಿಕ ವಿಕೋಪಕ್ಕೆ ಒಳಗಾದ ಪ್ರದೇಶಗಳನ್ನು ವೀಕ್ಷಿಸಲು ಕೊಡಗು ಜಿಲ್ಲಾ ಪ್ರವಾಸ ಕೈಗೊಂಡಿದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಆರೋಪಿಯನ್ನು ಕುಶಾಲನಗರ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಸೋಮವಾರ ಪೇಟೆಯ ಸಂಪತ್ ಬಂಧಿತ ಆರೋಪಿ. ಈತ ಕುಶಾಲನಗರ ನ್ಯಾಯಾಲಯಕ್ಕೆ ಶರಣಾಗಲು ಬಂದ...

ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಸುಧಾರಣೆಗೆ 250 ಕೋಟಿ ರೂ ಮಂಜೂರಾತಿಗೆ ತೀರ್ಮಾನ- CM ಬೊಮ್ಮಾಯಿ

ಬೆಂಗಳೂರು : ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಸ್ಥಿತಿಗತಿಗಳ ಸುಧಾರಣೆ ಹಾಗೂ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲು ಒಟ್ಟು 250 ಕೋಟಿ ರೂ. ಮಂಜೂರು ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಡಿ.ದೇವರಾಜ ಅರಸು ರವರ 107ನೇ ಜನ್ಮ ದಿನಾಚರಣೆ...

ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ನಟಿ ನಮಿತಾ

Banglore news: ಬಹುಭಾಷಾ ನಟಿ ನಮಿತಾ ಮತ್ತು ವೀರೇಂದ್ರ ಚೌಧರಿಯ ದಂಪತಿಯಿಂದ ಶುಭ ಸಮಾಚಾರವೊಂದು ಹೊರ ಬಿದ್ದಿದೆ. ಅದೇನೆಂದರೆ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭ ದಿನದಂದು ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ ನಮಿತಾ. ಈ ಶುಭ ಸುದ್ದಿಯನ್ನು ನಮಿತಾ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವಳಿ ಮಕ್ಕಳ ಪೈಕಿ ಒಂದು ಮಗುವನ್ನು ನಮಿತಾ ಮತ್ತು, ಇನ್ನೊಂದು ಮಗುವನ್ನು...

ಮೊಟ್ಟೆ ಎಸೆದಿದ್ದು ಕಾಂಗ್ರೆಸ್ ಕಾರ್ಯಕರ್ತ ಆಗಿದ್ದರೇ, ಬಿಜೆಪಿ ಶಾಸಕ ಬಿಡಿಸಿಕೊಂಡು ಬಂದಿದ್ದೇಕೆ.? – ಕಾಂಗ್ರೆಸ್

ಬೆಂಗಳೂರು: ಮೊಟ್ಟೆ ಎಸೆದಿದ್ದು ಕಾಂಗ್ರೆಸ್ ಕಾರ್ಯಕರ್ತ ಎಂಬ ಕಾಗಕ್ಕ ಗುಬ್ಬಕ್ಕನ ಕತೆ ಕಟ್ಟಿರುವ ಬಿಜೆಪಿ ಉತ್ತರಿಸಬೇಕು. ಅವರು ಕಾಂಗ್ರೆಸ್ ಕಾರ್ಯಕರ್ತರೇ ಆಗಿದ್ದರೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಠಾಣೆಯಿಂದ ಜಾಮೀನು ಕೊಟ್ಟು ಕರೆತಂದಿದ್ದೇಕೆ? ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ ಆತ ಅಪ್ಪಚ್ಚು ರಂಜನ್‌ಗೇಕೆ ಆಪ್ತನಾಗಿದ್ದಾನೆ ಎಂಬುದಾಗಿ ಕಾಂಗ್ರೆಸ್, ಬಿಜೆಪಿ ವಿರುದ್ಧ ಕಿಡಿಕಾರಿದೆ. https://twitter.com/INCKarnataka/status/1560947296988430336 ಈ ಕುರಿತಂತೆ ಟ್ವಿಟ್ ಮಾಡಿದ್ದು,...

ಕಿಚ್ಚನ ಹೊಸ ಲುಕ್ ಗೆ ಫಿದಾ ಆದ ಪ್ರೇಕ್ಷಕರು…!

Bigboss: ಬಿಗ್ ಬಾಸ್ ಓಟಿಟಿ ಸಖತ್ತಾಗೆ ಸದ್ದು ಮಾಡಿತ್ತಿದ್ದು ಇದೀಗ ಸುದೀಪ್ ಹೊಸ ಲುಕ್ ನಿಂದ ಸದ್ದು ಮಾಡುತ್ತಿದೆ. ಸುದೀಪ್ ಕ್ಲೀನ್ ಶೇವ್ ಲುಕ್ ನಲ್ಲಿ ಕಾಣಿಸಿಕೊಂಡಿರುವುದು ಅಭಿಮಾನಿಗಳಿಗೆ ಖುಷಿಯ ಜೊತೆ ಕುತೂಹಲವನ್ನು ತಂದೊಡ್ಡಿದೆ. ಹೌದು ಸುದೀಪ್​ಗೆ ಇಷ್ಟು ದಿನ ಗಡ್ಡ ಇತ್ತು. ‘ವಿಕ್ರಾಂತ್ ರೋಣ’ ಸಿನಿಮಾದಲ್ಲೂ ಅವರಿಗೆ ಅದೇ ರೀತಿಯ ಲುಕ್ ಇತ್ತು. ಅದನ್ನೇ ಸುದೀಪ್...

ಕೋಲಾರ: ಶ್ರಾವಣ ಮಾಸದ 4 ನೇ ಶನಿವಾರ ಹಿನ್ನಲೆ, ಮಾಲೂರಿನ ಚಿಕ್ಕ ತಿರುಪತಿ ಕ್ಷೇತ್ರಕ್ಕೆ ಹರಿದುಬಂದ ಭಕ್ತಸಾಗರ

Kolara news: ಕೋಲಾರ: ಇಂದು ಶ್ರಾವಣ ಮಾಸದ 4 ನೇ ಶನಿವಾರ ಹಿನ್ನಲೆ, ಕೋಲಾರ ಜಿಲ್ಲೆಯ ಮಾಲೂರಿನ ಚಿಕ್ಕ ತಿರುಪತಿ ಕ್ಷೇತ್ರಕ್ಕೆ ಭಕ್ತಸಾಗರವೇ ಹರಿದುಬಂದಿದೆ, ಚಿಕ್ಕತಿರುಪತಿ ಗ್ರಾಮದ ಪ್ರಸನ್ನ ವೆಂಕಟೇಶ್ವರ ದೇಗುಲ ಚಿಕ್ಕ ತಿರುಪತಿ ಕ್ಷೇತ್ರ ಎಂದು ಹೆಸರುವಾಸಿಯಾಗಿದ್ದು, ಇಂದು ಬೆಳಗ್ಗೆಯಿಂದಲೇ  ತಿಮ್ಮಪ್ಪನ ದರ್ಶನಕ್ಕೆ  ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಕಾದು ನಿಂತಿದ್ದರು,  ಭಕ್ತರ ಅನುಕೂಲಕ್ಕಾಗಿ 100...

‘ನಾನೊಬ್ಬ ಸಾಮಾನ್ಯ ರೈತ..’ ಜೀನಿ ಉತ್ಪನ್ನದ ದಿಲೀಪ್ ಕುಮಾರ್ ಸರಳತೆಯ ನುಡಿಗಳು

Banglore news: ಬೆಂಗಳೂರು,ಆ.20: ಕರ್ನಾಟಕ ರಾಜ್ಯ ಕೃಷಿ,ಉತ್ಪನ್ನಗಳ ಸಂಸ್ಕರಣೆ ಹಾಗು ರಫ್ತು ನಿಗಮ ಬೆಂಗಳೂರಿನಲ್ಲಿ ರೈತ ಉತ್ಪಾದಕರ ಸಂಸ್ಥೆಗಳು ಹಾಗು ರಪ್ತುದಾರರ ಸಮಾವೇಶದ  ಉದ್ಘಾಟನೆ ನೆರವೇರಿತು.ಈ ಸಂದರ್ಭದಲ್ಲಿ ಜೀನಿ ಉತ್ಪನ್ನದ ದಿಲೀಪ್ ಕುಮಾರ್ ತಮ್ಮ ಮನದಾಳದ ಮಾತುಗಳನ್ನಾಡಿದರು. ಜೀನಿ ಸಂಸ್ಥೆ ಒಬ್ಬ ಸಾಮಾನ್ಯ ರೈತನ ಪರಿಶ್ರಮದ ಫಲ. ಇಲ್ಲಿ ಯಾವುದೇ ದಲ್ಲಾಲಿಕೋರರಿಲ್ಲ ಬದಲಾಗಿ ನಾವು ಕಚ್ಚಾವಸ್ತುಗಳನ್ನು ನೇರವಾಗಿ...

About Me

32774 POSTS
0 COMMENTS
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img