Wednesday, March 18, 2026

Karnataka Tv

ಸಿದ್ಧರಾಮಯ್ಯ ಅವಧಿಯಲ್ಲಿ ಪಠ್ಯಪುಸ್ತಕದಲ್ಲಿ 150 ತಪ್ಪು ಆಗಿತ್ತು – ಸಚಿವ ಆರ್ ಅಶೋಕ್

ಬೆಂಗಳೂರು: ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರದ ಪಠ್ಯಪುಸ್ತಕ ಪರಿಷ್ಕರಣೆಯ ಏಳೆಂಟು ತಪ್ಪುಗಳನ್ನೇ ದೊಡ್ಡ ತಪ್ಪು ಎಂಬುದಾಗಿ ಕಾಂಗ್ರೆಸ್ ನಾಯಕರು ಬಿಂಬಿಸುತ್ತಿದ್ದಾರೆ. ಆದ್ರೇ ಸಿದ್ಧರಾಮಯ್ಯ ಸರ್ಕಾರದ ಸಂದರ್ಭದಲ್ಲಿನ ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ 150 ತಪ್ಪು ಆಗಿತ್ತು ಎಂಬುದಾಗಿ ಕಂದಾಯ ಸಚಿವ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡಿದಂತ ಅವರು, ಭಾರತ ನಮ್ಮ ಹೆಮ್ಮೆ...

“ಆರ್ಕೇಸ್ಟ್ರಾ”ದಲ್ಲಿ ಡಾಲಿಯ ಎಂಟು ಹಾಡುಗಳು..!

https://www.youtube.com/watch?v=eycRA2inoCI&t=74s ಗಣೇಶನ ಹಬ್ಬ, ಕನ್ನಡ ರಾಜ್ಯೋತ್ಸವ, ಅಣ್ಣಮ್ಮ, ಮದುವೆ ಹೀಗೆ ಯಾವುದೇ ಕಾರ್ಯಕ್ರಮಗಳಲ್ಲಿ ಜನಪ್ರಿಯ ಕಾರ್ಯಕ್ರಮ "ಆರ್ಕೇಸ್ಟ್ರಾ" ಇದ್ದೆ ಇರುತ್ತದೆ.ಇಂತಹ "ಆರ್ಕೇಸ್ಟ್ರಾ" ಕುರಿತಾಗಿ ಚಿತ್ರವೊಂದು ನಿರ್ಮಾಣವಾಗಿ, ತೆರೆಗೆ ಬರಲು ಸಿದ್ದವಾಗಿದೆ. ಮೈಸೂರು ಎಂಬ ಅಡಿಬರಹ ಈ ಚಿತ್ರಕ್ಕಿದೆ. ಇತ್ತೀಚೆಗೆ ಟ್ರೇಲರ್ ಬಿಡುಗಡೆಯಾಗಿದ್ದು, ನೋಡಿದವರು ಸೂಪರ್ ಎನ್ನುತ್ತಿದ್ದಾರೆ. ಈ ಚಿತ್ರದ ಮತ್ತೊಂದು ವಿಶೇಷವೆಂದರೆ ನಟನಾಗಿ ಜನರ ಮನಗೆದ್ದಿರುವ ಡಾಲಿ...

ರನ್ ಗಳಿಸಲು ಪೃಥ್ವಿ ಪಡೆ ಪರದಾಟ  :ಅರ್ಧ ಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್

ಹೊಸದಿಲ್ಲಿ:  ಸಂಘಟಿತ ದಾಳಿ ನಡೆಸಿದ ಮಧ್ಯ ಪ್ರದೇಶ ತಂಡ ಫೈನಲ್‍ನಲ್ಲಿ  ಮೊದಲ ದಿನ ಮುಂಬೈ ವೇಗಕ್ಕೆ ಕಡಿವಾಣ ಹಾಕಿದೆ. ಬುಧವಾರ ಚಿನ್ನಸ್ವಾಮಿ ಅಂಗಳದಲ್ಲಿ ಆರಂಭವಾದ ರಣಜಿ ಟೂರ್ನಿಯ ಅಂತಿಮ ಕದನದಲ್ಲಿ ಟಾಸ್ ಗೆದ್ದ ಮುಂಬೈ ಬ್ಯಾಟಿಂಗ್ ಆಯ್ದುಕೊಂಡಿತು. ಮೊದಲ ದಿನ ಮುಂಬೈ ತಂಡ 5 ವಿಕೆಟ್ ನಷ್ಟಕ್ಕೆ 248 ರನ್ ಗಳಿಸಿದೆ. ಮೊದಲ ಇನ್ನಿಂಗ್ಸ್‍ನಲ್ಲಿ  400ಕ್ಕೂ ಹೆಚ್ಚು...

ಮನೆಯಲ್ಲೇ ತಯಾರಿಸಿ ಹೊಟೇಲ್ ಶೈಲಿಯ ಪನೀರ್ ಮಂಚೂರಿಯನ್..

https://youtu.be/Tplk5CSdNyo ಪನೀರ್ ಅಂದ್ರೆ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ನಾನ್‌ವೆಜ್ ತಿನ್ನದವರಿಗೆ ಪನೀರ್ ಒಂದು ಬೆಸ್ಟ್ ರಿಪ್ಲೇಸ್‌. ಆದ್ರೆ ನಾನ್‌ವೆಜ್‌ ತಿನ್ನುವವರೂ ಕೂಡ ಪನೀರನ್ನ ಇಷ್ಟಪಡ್ತಾರೆ. ಹಾಗಾಗಿ ನಾವಿಂದು ಪನೀರ್ ರೆಸಿಪಿಯನ್ನ ಹೇಳಲಿದ್ದೇವೆ. ಇಂದು ನಾವು ಪನೀರ್ ಮಂಚೂರಿ ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಪನೀರ್, ಎರಡು ಸಣ್ಣಗೆ ಹೆಚ್ಚಿದ ಈರುಳ್ಳಿ,...

ಮನೆಯಲ್ಲೇ ತಯಾರಿಸಿ ಹೊಟೇಲ್ ಶೈಲಿಯ ಪನೀರ್ ಬಟರ್ ಮಸಾಲಾ..

https://youtu.be/8Gh4p3wYR6s ಪನೀರ್ ಅಂದ್ರೆ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ನಾನ್‌ವೆಜ್ ತಿನ್ನದವರಿಗೆ ಪನೀರ್ ಒಂದು ಬೆಸ್ಟ್ ರಿಪ್ಲೇಸ್‌. ಆದ್ರೆ ನಾನ್‌ವೆಜ್‌ ತಿನ್ನುವವರೂ ಕೂಡ ಪನೀರನ್ನ ಇಷ್ಟಪಡ್ತಾರೆ. ಹಾಗಾಗಿ ನಾವಿಂದು ಪನೀರ್ ರೆಸಿಪಿಯನ್ನ ಹೇಳಲಿದ್ದೇವೆ. ಇಂದು ನಾವು ಬಟರ್ ಪನೀರ್ ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಪನೀರ್, 4 ಸ್ಪೂನ್ ಎಣ್ಣೆ, 4...

‘ನಿಮ್ಮ ಅಭಿಮಾನ, ಪ್ರೀತಿ ಹಾರೈಕೆಗಳೇ ನನಗೆ ಶ್ರೀರಕ್ಷೆ’

https://youtu.be/dynliww4_Z8 ಚೆಲುವಿನ ಚಿತ್ತಾರ ಸಿನಿಮಾ ಮೂಲಕ ಮೊದಲ ಚಿತ್ರದಲ್ಲಿ ನಟಿಯಾಗಿ ಮಿಂಚಿದ ಅಮೂಲ್ಯ. ನಂತರ ಬ್ಯಾಕ್ ಟೂ ಬ್ಯಾಕ್ ಸೂಪರ್ ಹಿಟ್ ಸಿನಿಮಾ ಕೊಡುತ್ತ ಹೋದರು. ಇದೀಗ ಅವಳಿ ಗಂಡು ಮಕ್ಕಳ ತಾಯಿಯಾಗಿರುವ ಅಮೂಲ್ಯ. ಚೆಲುವಿನ ಚಿತ್ತಾರ ಸಿನಿಮಾದ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಚೆಲುವಿನ ಚಿತ್ತಾರ ಸಿನಿಮಾದ ನಿರ್ದೇಶಕರಿಂದ ಹಿಡಿದು, ಎಲ್ಲರಿಗೂ ಅಮೂಲ್ಯ...

‘ಅಮೃತಾಂಜನ್ ನೋಡಿ ಯೋಧರು ಕಾಲ್ ಮಾಡಿ ವಿಶ್ ಮಾಡಿದ್ರು’

https://youtu.be/-j1MNIqC_y0 ಅಮೃತಾಂಜನ್ ಅನ್ನೋ ಶಾರ್ಟ್ ಮೂವಿ ಮೂಲಕ ಜನರ ಮನಗೆದ್ದ ಗೌರವ್ ಶೆಟ್ಟಿ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದಾರೆ. ಅಮೃತಾಂಜನ್ ಸಿನಿಮಾ ನೋಡಿ ಯೋಧರು ಕೂಡ ನನಗೆ ಕಾಲ್ ಮಾಡಿ, ವಿಶ್ ಮಾಡಿದ್ರು ಅಂತಾ ಗೌರವ್ ತಮ್ಮ ಖುಷಿ ಹಂಚಿಕೊಂಡಿದ್ದಾರೆ. ಗೌರವ್‌ಗೆ ನಟನೆ ಮಾಡುವ ಅವಕಾಶ ಸಿಕ್ಕಾಗೆಲ್ಲ ಅದನ್ನ ಸದುಪಯೋಗ ಮಾಡಿಕೊಳ್ತಿದ್ರಂತೆ. ಅದು ಚಿಕ್ಕ ಪಾತ್ರವಾದ್ರೂ, ಅದನ್ನ...

ಆ್ಯಂಕರ್ ಆಗ್ಬೇಕಿತ್ತು ಆ್ಯಕ್ಟರ್ ಆದೆ: ನಟಿ ಲಾಸ್ಯಾ ನಾಗರಾಜ್..

https://youtu.be/5Sro6E_iGz4 ನಟಿ ಲಾಸ್ಯಾ ನಾಗರಾಜ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಾನು ಸಿನಿಮಾ ಇಂಡಸ್ಟ್ರಿಗೆ ಬಂದಿದ್ದು ಹೇಗೆ..? ಬರೀ ನೃತ್ಯಗಾರ್ತಿಯಾಗಿದ್ದ ಲಾಸ್ಯಾ ನಟನೆ ಕಲಿತಿದ್ದು ಹೇಗೆ..? ನ್ಯೂಸ್ ಆ್ಯಂಕರ್‌ ಆಗ್ಬೇಕಿದ್ದ ಲಾಸ್ಯಾಗೆ ನಟನೆ ಸೆಳೆದಿದ್ದು ಹೇಗೆ..? ಈ ಎಲ್ಲಾ ವಿಷಯದ ಬಗ್ಗೆ ಲಾಸ್ಯಾ ಮಾತನಾಡಿದ್ದಾರೆ. ಲಾಸ್ಯಾ ನಾಗರಾಜ್ ಓದಿದ್ದು ಜರ್ನಲಿಸಂ. ಅವರಿಗೆ ನ್ಯೂಸ್ ಆ್ಯಂಕರ್ ಆಗ್ಬೇಕು ಅನ್ನೋ...

ಶತಾಯುಷಿ ಸಾಲುಮರದ ತಿಮ್ಮಕ್ಕಗೆ ಬಿಡಿಎ ವತಿಯಿಂದ ನಿವೇಶನ ಹಂಚಿಕೆ

ಬೆಂಗಳೂರು: ಶತಾಯುಷಿ ಸಾಲುಮರದ ತಿಮ್ಮಕ್ಕ ಅವರಿಗೆ ಬಿಡಿಎ ವತಿಯಿಂದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 50*80 ಅಳತೆಯ ನಿವೇಶನವನ್ನು ಬುಧವಾರ ನೀಡಲಾಯಿತು. ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತರಾದ ರಾಜೇಶ್ ಗೌಡ ಅವರು ನಿವೇಶನದ ನೋಂದಣಿ ಪತ್ರವನ್ನು ಹಸ್ತಾಂತರ ಮಾಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಬುಧವಾರ ಕೆಂಪೇಗೌಡ ಬಡಾವಣೆಯ 7 ನೇ ಬ್ಲಾಕ್ ನಲ್ಲಿರು...

ರೀಲ್ಸ್ ಮಾಡಿದ್ರೆ ದುಡ್ಡು ಸಿಗತ್ತಾ..? ಇದರಿಂದ ಲಕ್ಷ ಗಳಿಸೋದು ಹೇಗೆ..?

https://youtu.be/eycRA2inoCI ಸೋಶಿಯಲ್ ಮೀಡಿಯಾದಲ್ಲಿ ಕನ್ನಡ ಹಾಡುಗಳಿಗೆ, ಡೈಲಾಗ್ಸ್ಗಳಿಗೆ ರೀಲ್ಸ್ ಮಾಡಿ, ಸಖತ್ ಫೇಮಸ್ ಆಗಿರುವ ಅಲ್ಲು ರಘು ಮತ್ತು ಸುಶ್ಮಿತಾ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು, ತಾವು ಮಾಡುವ ರೀಲ್ಸ್ ಬಗ್ಗೆ ಮಾತನಾಡಿದ್ದಾರೆ. ಅಲ್ಲು ರಘು ಹೇಳೋದೇನಂದ್ರೆ, ನಾವು ನಮ್ಮ ಕನ್ನಡ ಭಾಷೆಯ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಬೇಕು. ನಿಮಗೆ ಇಷ್ಟವಾದ್ರೆ ನೀವು ಸಪೋರ್ಟ್ ಮಾಡಿ, ಇಷ್ಟವಾಗದಿದ್ದಲ್ಲಿ ಸುಮ್ಮನಿದ್ದು ಬಿಡಿ....

About Me

31558 POSTS
0 COMMENTS
- Advertisement -spot_img

Latest News

Kolar News: ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ..

Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ...
- Advertisement -spot_img