Thursday, September 17, 2026

Karnataka Tv

ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಆತ್ಮಹತ್ಯೆ..!

Karnataka News: ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿಯಾಗಿದ್ದ  ಬಸವಸಿದ್ಧಲಿಂಗ ಸ್ವಾಮೀಜಿ ಮಠದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ನಡೆದಿದೆ. ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಬಂಧನದ ನಂತರ ಫೋನ್  ಸಂಭಾಷಣೆಯ  ಆಡಿಯೋ ಒಂದು ವೈರಲ್  ಆಗಿತ್ತು.ಇಬ್ಬರು ಮಹಿಳೆಯರು ಫೋನ್​ನಲ್ಲಿ ಸ್ವಾಮೀಜಿಗಳ ವಿಚಾರದ ಕುರಿತು  ಸಂಭಾಷಣೆ ನಡೆಸಿದ್ದರು. ಮಾತನಾಡಿಕೊಂಡಿದ್ದ ಆಡಿಯೊ...

ವಿಧಾನ ಸೌಧಕ್ಕೂ ತಪ್ಪಿಲ್ಲ ಜಲಕಂಟಕ…!

Banglore News: ಬೆಂಗಳೂರಿಗರು ಸದ್ಯ ಮಳೆಯಿಂದಾಗಿ ಹೈರಾಣಾಗಿದ್ದಾರೆ. ರಸ್ತೆಯಲ್ಲಿ ತುಂಬಿದ ನೀರಿನಿಂದಾಗಿ  ಓಡಾಡಲಾಗದೆ ಮನೆಯಲ್ಲೇ ಉಳಿಯುವಂತಾಗಿದ್ದಾರೆ. ಮತ್ತೊಂದೆಡೆ ಮನೆಗಳಿಗೆ ನುಗ್ಗಿದ ನೀರಿನಿಂದಾಗಿ   ವಾಸ್ತವ್ಯಕ್ಕೂ  ತುಂಬಾ ತೊಂದರೆಯಾಗುತ್ತಿದೆ.ಜೊತೆಗೆ ಇದೀಗ ವಿಧಾನ ಸೌಧಕ್ಕೆ  ಕೂಡಾ  ಜಲ ಕಂಟಕ ಎದುರಾಗಿದೆ. ವಿಧಾನ ಸೌಧದ ಕ್ಯಾಂಟೀನ್ ಸಂಪೂರ್ಣವಾಗಿ ಜಲಾವೃತವಾಗಿದೆ.  ಜಲಾವೃತವಾಗಿರುವ ಕ್ಯಾಂಟೀನ್  ಇದೀಗ  ಬಂದ್ ಮಾಡಲಾಗಿದೆ. ಕ್ಯಾಂಟೀನ್  ನಲ್ಲಿರುವ ಚಯರ್  ಟೇಬಲ್ ...

ಮುರುಘಾ ಮಠದ ಶ್ರೀಗಳಿಗೆ 9 ದಿನ ಜೈಲುವಾಸ…!

Chithradurga  News: ಚಿತ್ರದುರ್ಗದ  ಮುರುಘಾ  ಮಠದ ಶಿವಮೂರ್ತಿ  ಸ್ವಾಮೀಜಿ  ಪೋಕ್ಸೋ ಕೇಸ್ ನಡಿ  3 ದಿನಗಳ ಕಾಲ  ಕಸ್ಟಡಿಗೆ ಪಡೆದಿದ್ದರು. ನಿರಂತರ  ಪ್ರಶ್ನೆಗಳ ಸುರಿಮಳೆಯಿಂದ  ವಿ ಚಾರಣೆ ಕೂಡಾ ನಡೆಸಲಾಯಿತು. ಪುರುಷತ್ವ ಪರೀಕ್ಷೆ ಜೊತೆಗೆ ಕೂದಲು ಉಗುರು ರಕ್ತ  ಸ್ಯಾಂಪಲ್ ಗಳನ್ನು  ಎಫ್ ಎಸ್ ಎಲ್ ಗೂ ಕಳುಹಿಸಲಾಯಿತು. ತದನಂತರ ಶ್ರೀಗಳನ್ನು ನ್ಯಾಯಾಂಗದ ಮುಂದೆ ಹಾಜರು...

ಟಿ.ಕೆ ಹಳ್ಳಿ ಯಂತ್ರಗಾರ ಜಲಾವೃತ: ಸ್ಥಳಕ್ಕೆ ಭೇಟಿ ನೀಡಲಿರುವ ಸಿಎಂ ಬೊಮ್ಮಾಯಿ

Banglore News: ಮಂಡ್ಯದ  ಮಳವಳ್ಳಿ ತಾಲೂಕಿನ ತೊರೆಕಾಡನ  ಹಳ್ಳಿಯಲ್ಲಿ ಜಲಮಂಡಳಿ  ಸಂಪೂರ್ಣ  ಜಲಾವೃತವಾಗಿದೆ . ಜೊತೆಗೆ ಬೆಂಗಳೂರಿನ ಟಿ.ಕೆ ಹಳ್ಳಿಯಲ್ಲಿ ಜಲಘಟಕ ಸಂಪೂರ್ಣ ನೀರಿನಿಂದ ಆವೃತವಾಗಿದೆ. ಬೆಂಗಳೂರಿನ  ಜನತೆ ಇದೇ  ಜಲಮಂಡಳಿಯನ್ನು  ಕುಡಿಯುವ ನೀರಿಗಾಗಿ   ಅವಲಂಬಿಸಿದ್ದರು. ಇದೀಗ  ಈ  ಜಲಮಂಡಳಿ  ಸಂಪೂರ್ಣ ಜಲಾವೃತವಾಗಿರುವುದರಿಂದ  ಜನರು  ತೊಂದರೆ ಅನುಭವಿಸುವಂತಾಗಿದೆ. ನಿನ್ನೆ ರಾತ್ರಿಯ  ಧಾರಾಕಾರ ಮಳೆಗೆ  ಜಲಾಮಂಡಳಿ  ಸಂಪೂರ್ಣವಾಗಿ ...

ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಗಂಡಾಂತರ..!

Banglore News: ಬೆಂಗಳೂರಿನಲ್ಲಿ ನಿರಂತರ ಮಳೆಗೆ ಜನರು ಹೈರಾಣಾಗಿದ್ದಾರೆ. ಇತ್ತ ಇದೀಗ ರಣ ಮಳೆಗೆ ಕುಡಿಯುವ ನೀರಿಗೂ ಸಂಕಷ್ಟ ಎದುರಾಗಿದೆ. ಸಾಮಾನ್ಯ  ಮಳೆ ಬಾರದೆ ಇದ್ದರೆ ಜನರು ಕುಡಿಯುವ  ನೀರಿಗೆ ಪರದಾಡುವುದು  ನೋಡಿದ್ದೇವೆ ಆದರೆ ಇಲ್ಲಿ  ಸಂಪೂರ್ಣ ಉಲ್ಟಾ ಆಗಿದೆ. ಅಧಿಕ ಮಳೆಯಿಂದಾಗಿ ಬೆಂಗಳೂರಿಗರಿಗೆ ಕುಡಿಯುವ ನೀರಿನ ಗಂಡಾಂತರ  ಎದುರಾಗಿದೆ. ಮಂಡ್ಯದ  ಮಳವಳ್ಳಿ ತಾಲೂಕಿನ ತೊರೆಕಾಡನ  ಹಳ್ಳಿಯಲ್ಲಿ...

ಹೊನ್ನಾವರ ತಾಲೂಕಿನಲ್ಲಿ ದರ್ಶನ್ ಅಭಿಮಾನಿಗಳಿಂದ ಕ್ರಾಂತಿ ಸಿನಿಮಾ ಪ್ರೊಮೋಷನ್

Honnavara  News: ಸದ್ಯ  ಡಿ ಬಾಸ್  ಫ್ಯಾನ್ಸ್  ತಾವೇ ಕ್ರಾಂತಿ ಸಿನಿಮಾದ  ಪ್ರಚಾರದಲ್ಲಿ  ತೊಡಗಿದ್ದಾರೆ.  ಹೌದು  ದರ್ಶನ್  2 ವರ್ಷಗಳ  ಬಳಿಕ  ಮತ್ತೆ ತೆರೆ ಮೇಲೆ ಅಬ್ಬರಿಸೋದಕ್ಕೆ ರೆಡಿಯಾಗಿದ್ದಾರೆ. ಒಂದೆಡೆ ಕ್ರಾಂತಿ ಸಿನಿಮಾದ ಕೆಲವೊಂದು ಪೋಸ್ಟರ್ ಗಳನ್ನು ಬಿಡುಗಡೆ  ಮಾಡಿ  ಅಭಿಮಾನಿಗಳಿಗೆ  ಕುತೂಹಲ ಮೂಡಿಸುತ್ತಿದ್ರೆ. ಮತ್ತೊಂದೆಡೆ ಅದೇ  ಪೋಸ್ಟರ್ ಹಿಡಿದು  ಅನೇಕ ಅಭಿಮಾನಿಗಳು ತನ್ನ ನೆಚ್ಚಿನ...

ಬೆಂಗಳೂರಿನ ಇಸ್ಕಾನ್ ನಲ್ಲಿ ವಿಜೃಂಭಣೆಯಿಂದ ಜರುಗಿದ ಶ್ರೀ ರಾಧಾಷ್ಟಮಿ ಉತ್ಸವ

ಬೆಂಗಳೂರು : ನಗರದ ಇಸ್ಕಾನ್ ದೇವಸ್ಥಾನದಲ್ಲಿ ರಾಧಾಷ್ಟಮಿಯು ಬಹು ವಿಜೃಂಭಣೆಯಿಂದ ಆಚರಿಸಲಾಯಿತು. ರಾಧಾರಾಣಿಯು ಇಡೀ ಜಗತ್ತಿನ ಮಾತೆ. ಈ ಶುಭ ದಿನದಂದು ಭಕ್ತರು ತಮಗೆ ಕೃಷ್ಣಭಕ್ತಿಯನ್ನು ಅನುಗ್ರಹಿಸಬೇಕೆಂದು ರಾಧಾರಾಣಿಯಲ್ಲಿ ಪ್ರಾರ್ಥಿಸಲಾಯಿತು. ಈ ಶುಭ ಸಂದರ್ಭದಲ್ಲಿ ಶ್ರೀ ರಾಧಾ ಕೃಷ್ಣಚಂದ್ರ ಹೊಸ ವಸ್ತ್ರಗಳಿಂದ ಕಂಗೊಳಿಸುತ್ತಿದ್ದರು. ಪೂಜಾ ವೇದಿಕೆಯನ್ನು ಬಣ್ಣ ಬಣ್ಣದ ಹೂವುಗಳಿಂದ ಅಲಂಕರಿಸಲಾಗಿತ್ತು.ದೇಶದ ಕ್ಷೇಮ ಮತ್ತು ಶಾಂತಿಗಾಗಿ...

ಭ್ರೂಣಹತ್ಯೆ ಮಾಡುವವರಿಗೆ ನರಕದಲ್ಲಿ ಎಂಥ ಶಿಕ್ಷೆ ಸಿಗುತ್ತದೆ ಗೊತ್ತಾ..?

ಹೊಟ್ಟೆಯಲ್ಲಿರುವ ಮಗು ಹೆಣ್ಣಾದರೆ, ಅಥವಾ ಅನೈತಿಕ ಸಂಭಂಧಕ್ಕೆ ಹುಟ್ಟಿದ ಮಗುವಾದರೆ, ಕೆಲವರು ಅದನ್ನು ತೆಗೆಯಲು ಗುಳಿಗೆ ತೆಗೆದುಕೊಳ್ಳುತ್ತಾರೆ. ಅಬಾರ್ಷನ್ ಮಾಡಿಸುತ್ತಾರೆ. ಇದನ್ನೇ ಭ್ರೂಣಹತ್ಯೆ ಎನ್ನುವುದು. ಇಂಥ ಮಹಾಪಾಪ ಮಾಡುವವರಿಗೆ ಯಮಲೋಕದಲ್ಲಿ ಭಯಂಕರ ಶಿಕ್ಷೆ ನೀಡಲಾಗುತ್ತದೆ. ಯಾವುದು ಅಂಥ ಶಿಕ್ಷೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಅಪ್ಪ ಅಮ್ಮನ ಈ ತಪ್ಪಿನಿಂದ ಮಕ್ಕಳು ಇಂಥ...

ಗಣೇಶ ಕುಬೇರನನ್ನೇ ತಿನ್ನಲು ಹೋಗಿದ್ದೇಕೆ..? ಕುಬೇರ ಅಂಥಾದ್ದೇನು ಮಾಡಿದ್ದ..?

ದೇವರ ದೇವ, ಅಗ್ರ ಪೂಜಿತ ಗಣೇಶ ಎಲ್ಲರ ಇಷ್ಟದೈವ ಎಂದರೆ ತಪ್ಪಾಗುವುದಿಲ್ಲ. ಅಂಥ ಗಣೇಶ ಕುಬೇರನನ್ನೇ ತಿನ್ನಲು ಹೋಗಿದ್ದನಂತೆ. ಹಾಗಾದ್ರೆ ಗಣೇಶನೇಕೆ ಕುಬೇರನನ್ನು ತಿನ್ನಲು ಹೋದ..? ಕುಬೇರ ಅಂಥಾದ್ದೇನು ಮಾಡಿದ್ದ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಸ್ವರ್ಣ ಭಂಡಾರವನ್ನು ಹೊಂದಿದ್ದ ಕುಬೇರನಿಗೆ, ತಾನು ಶ್ರೀಮಂತನೆಂಬ ಅಹಂಕಾರವಿತ್ತು. ಸ್ವರ್ಣಲಂಕೆಯನ್ನು ಕುಬೇರನೇ ಆಳುತ್ತಿದ್ದ ಕಾರಣ, ಕುಬೇರನಿಗೆ...

ರೈತರೇ ಗಮನಿಸಿ: ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಪ್ರಕ್ರಿಯೆ ಪ್ರಾರಂಭ

ಬಾಗಲಕೋಟೆ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಹೆಸರುಕಾಳು ಉತ್ಪನ್ನಗಳ ಖರೀದಿ ಪ್ರಕ್ರಿಯೆ ಸೆಪ್ಟೆಂಬರ 5 ರಿಂದ ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆಗಿರುವ ಜಿಲ್ಲಾ ಟಾಸ್ಕಪೋರ್ಸ ಸಮಿತಿಯ ಅಧ್ಯಕ್ಷರಾದ ಪಿ.ಸುನೀಲ್‍ಕುಮಾರ ತಿಳಿಸಿದ್ದಾರೆ. ಹೆಸರುಕಾಳು ಉತ್ಪನ್ನವನ್ನು ಪ್ರತಿ ಕ್ವಿಂಟಲ್‍ಗೆ 7755 ರೂ.ಗಳಂತೆ ಪ್ರತಿ ಎಕರೆಗೆ 4 ಕ್ವಿಂಟಲ್ ಮತ್ತು...

About Me

32437 POSTS
0 COMMENTS
- Advertisement -spot_img

Latest News

ಧನಂಜಯ್ ಅವರ ವೀಡಿಯೋ ತಿರುಚಿಲ್ಲ, ಇದ್ದಿದ್ದನ್ನು ಇದ್ದ ಹಾಗೇ ಅಪ್ಲೋಡ್ ಮಾಡಿದ್ದೇನೆ: Youtuber

Mysuru News: ಗಣಪತಿ ಹಬ್ಬಕ್ಕೂ ಮುಂಚೆ ಪೋಲೀಸ್ ಅಧಿಕಾರಿ ಧನಂಜಯ್‌ ಅವರು, ಮಸೀದಿ ಮುಂದೆ ಮೆರವಣಿಗೆ ಹೋದರೆ, ಗ್ರಹಚಾರ ಬಿಡಿಸುತ್ತೇನೆ ಎಂದು ಹಿಂದೂಗಳಿಗೆ ಹೇಳಿರುವ ವೀಡಿಯೋ...
- Advertisement -spot_img