Thursday, July 30, 2026

Karnataka Tv

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ: ಆಗಸ್ಟ್ 25 ರಂದು ಮತದಾರರ ಪಟ್ಟಿಯ ಕರಡು ಪ್ರಕಟ

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ರಂಗ ಸಜ್ಜಾಗಿದ್ದು, ಆಗಸ್ಟ್ 25 ರಂದು ಮತದಾರರ ಪಟ್ಟಿಯ ಕರಡು ಪ್ರಕಟವಾಗಲಿದೆ. ರಾಜ್ಯ ಚುನಾವಣಾ ಆಯೋಗದ ಆಯುಕ್ತ ಬಸವರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮತದಾರರ ಪಟ್ಟಿಯ ಕರಡು ಪ್ರಕಟಗೊಂಡ ಕೂಡಲೇ ಪಾಲಿಕೆಯ ಅಂತರ್ಜಾಲ ತಾಣದ ಜೊತೆಗೆ ನೋಂದಾಯಿತ ರಾಜಕೀಯ ಪಕ್ಷಗಳ ಕಚೇರಿಗೆ ಹಾಗೂ ನಿವಾಸಿ...

ರೈತ,ದಲ್ಲಾಳಿಗಳಿಗೆ ಗುಲಾಮರಾಗಬಾರದು: ರೈತ ಸ್ವಾವಲಂಬನೆಗೆ ‘ಜೀನಿ’ ಉತ್ತಮ ಉದಾಹರಣೆ : ಬಿ.ಸಿ.ಪಾಟೀಲ್

Banglore News: ಬೆಂಗಳೂರು,ಆ.20: ರೈತರನ್ನು ರೈತ ರಫ್ತುದಾರರನ್ನಾಗಿ ಮಾಡಿ ರೈತ ಶಕ್ತಿಶಾಲಿಯಾಗಿ ಲಾಭವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ರೈತರು ರಫ್ತುದಾರರಾಗಲು  ಎಕ್ಸ್ಪೋರ್ಟ್ ಲ್ಯಾಬ್ ಆರಂಭಿಸಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು. ಕರ್ನಾಟಕ ರಾಜ್ಯ ಕೃಷಿ,ಉತ್ಪನ್ನಗಳ ಸಂಸ್ಕರಣೆ ಹಾಗು ರಫ್ತು ನಿಗಮ ಬೆಂಗಳೂರಿನಲ್ಲಿ ರೈತ ಉತ್ಪಾದಕರ ಸಂಸ್ಥೆಗಳು ಹಾಗು ರಪ್ತುದಾರರ ಸಮಾವೇಶದ  ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು,ಕರ್ನಾಟಕದಲ್ಲಿ ಮೊದಲ...

ಶಿವಮೊಗ್ಗ: ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : 2022-23 ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ತಿಜೋರಿ/ಬ್ಯಾಂಕಿಂಗ್ ಕೌಂಟರ್ ನಿರ್ಮಾಣಕ್ಕಾಗಿ ಸಹಾಯಧನ ಹಾಗೂ ವಿವಿಧ ಸಹಕಾರ ಸಂಘಗಳಿಗೆ ಷೇರು ಬಂಡವಾಳ ಯೋಜನೆಗಳಡಿ ಅರ್ಹ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು http://shimoga.nic.in ಪೋರ್ಟಲ್ ಮೂಲಕ ಅಥವಾ ನೇರವಾಗಿ...

ನಾರೀಶಕ್ತಿ ಪ್ರಶಸ್ತಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ : 2022-23ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ದಿ: 08/03/2023 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ನೀಡುವ ನಾರೀಶಕ್ತಿ ಪುರಸ್ಕಾರ ಪ್ರಶಸ್ತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕ್ಷೇತ್ರದಲ್ಲಿ ಸಾಧನೆಗೈದಿರುವ ಅರ್ಹ ವ್ಯಕ್ತಿ ಮತ್ತು ಸಂಸ್ಥೆಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಸಂಸ್ಥೆಗಳು ಹಾಗೂ ವ್ಯಕ್ತಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಇಲಾಖೆಯ...

ರೆಸ್ಟೋರೆಂಟ್ ಸ್ಟೈಲ್ ಪಾಲಕ್ ಸೂಪ್ ಈಗ ಮನೆಯಲ್ಲೇ ತಯಾರಿಸಿ..

ಆರೋಗ್ಯಕ್ಕೆ ಉತ್ತಮವಾಗಿರುವ, ಕಬ್ಬಿಣ ಸತ್ವವನ್ನು ಹೊಂದಿರುವ ಪಾಲಕ್ ಸೊಪ್ಪು ಸೇವಿಸಿದ್ರೆ, ಆರೋಗ್ಯಕ್ಕೆ ತುಂಬಾ ಉತ್ತಮ. ಪಾಲಕ್‌ನಿಂದ ಪಕೋಡಾ, ಸಾಂಬಾರ್, ಪಲ್ಯ ತಯಾರಿಸಲಾಗತ್ತೆ. ಆದ್ರೆ ಇದನ್ನ ತಿನ್ನುವ ಸರಿಯಾದ ರೀತಿ ಅಂದ್ರೆ ಸೂಪ್ ಮಾಡುವ ಮೂಲಕ. ಹಾಗಾಗಿ ನಾವಿಂದು ಪಾಲಕ್ ಸೂಪ್ ತಯಾರಿಸೋಕ್ಕೆ ಏನೇನು ಸಾಮಗ್ರಿ ಬೇಕು..? ಇದನ್ನು ತಯಾರಿಸೋದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಬೆಳಿಗ್ಗೆ...

ಸಂಜೆ ತಿನ್ನಲು ಬೆಸ್ಟ್ ತಿಂಡಿ ಈ ರಗ್ಡಾ ಪ್ಯಾಟ್ಟೀಸ್..

ಉತ್ತರ ಭಾರತದಲ್ಲಿ ತಯಾರಿಸಲಾಗುವ ಈ ಚಾಟ್‌ ಕರ್ನಾಟಕದಲ್ಲಿ ಸಿಗೋದು ಅಪರೂಪದಲ್ಲೇ ಅಪರೂಪ. ಆದ್ರೆ ಇದನ್ನ ತಯಾರಿಸೋದು ತುಂಬಾ ಈಸಿ. ಹಾಗಾಗಿ ನಾವಿಂದು ರಗ್ಡಾ ಪ್ಯಾಟ್ಟೀಸ್ ತಯಾರಿಸೋದು ಹೇಗೆ..? ಇದಕ್ಕೆ ಬೇಕಾಗುವ ಸಾಮಗ್ರಿಗಳೇನು ಅನ್ನೋ ಬಗ್ಗೆ ಹೇಳಲಿದ್ದೇವೆ.. ರುಚಿಕರವೂ ಹೌದು, ಆರೋಗ್ಯಕರವೂ ಹೌದು ಈ ಪ್ರೋಟಿನ್ ಪಲಾವ್.. ಬೇಕಾಗುವ ಸಾಮಗ್ರಿ: ರಗ್ಡಾ ಮಾಡಲು, ಎರಡು ಸ್ಪೂನ್ ಎಣ್ಣೆ ಅಥವಾ...

ಡೆಮೊನ್ ರೂಪದಲ್ಲಿ ಬಡ ಮಕ್ಕಳ ಚಿಕಿತ್ಸೆಗೆ ಸಹಾಯಕನಾಗಿ ಬಂದ ರವಿ ಕಟಪಾಡಿ

Udupi news: ಅನಾರೋಗ್ಯ ಹೊಂದಿದ ಬಡ ಮಕ್ಕಳ ಚಿಕಿತ್ಸೆಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟ ಉಡುಪಿಯ ರವಿ ಕಟ್ಟಪ್ಪಾಡಿ ಈ ಭಾರಿ ಮತ್ತೆ ವಿಶಿಷ್ಠವಾದ ವೇಷದೊಂದಿಗೆ ಬಡಮಕ್ಕಳ ಆರೋಗ್ಯದ ಚಿಕಿತ್ಸೆ ಗಾಗಿ ಜನರ ಮುಂದೆ ಬಂದಿದ್ದಾರೆ. 7 ವರ್ಷದ ಅವಧಿಯಲ್ಲಿ ಪ್ರತಿ ಕೃಷ್ಣಾಷ್ಟಮಿಯ ಸಂಧರ್ಭದಲ್ಲಿ ವಿವಿಧ ವೇಷ ಧರಿಸಿ ಸುತ್ತಾಡಿ ಜನ ನೀಡುವ ಹಣವನ್ನು ಬಡ ಮಕ್ಕಳ ಚಿಕಿತ್ಸೆಗಾಗಿ...

ಮಾಜಿ ಸಿಎಂ ಸಿದ್ಧರಾಮಯ್ಯ ಕಾರಿನ ಮೇಲೆ ಮೊಟ್ಟ ಎಸೆದ ಕೇಸ್ ಗೆ ಬಿಗ್ ಟ್ವಿಸ್ಟ್: ಮೊಟ್ಟೆ ಎಸೆದಿದ್ದು ಯಾರು ಗೊತ್ತಾ.?

ಮಡಿಕೇರಿ: ನಗರದಲ್ಲಿ ಸಿದ್ಧರಾಮಯ್ಯ ಜಿಲ್ಲಾ ಪ್ರವಾಸ ಕೈಗೊಂಡಿದ್ದಂತ ಸಂದರ್ಭದಲ್ಲಿ ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಈಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಪಡೆದಿದೆ. ವಿಪಕ್ಷ ನಾಯಕರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ಸ್ವತಹ ಕಾಂಗ್ರೆಸ್ ಕಾರ್ಯಕರ್ತ ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ಮೊಟ್ಟೆ ಎಸೆದಿದ್ದಂತ ಸಂಪತ್ ಎಂಬಾತನೇ ಪ್ರತಿಕ್ರಿಯಿಸಿದ್ದು, ಸಿದ್ಧರಾಮಯ್ಯ ಹೇಳಿಕೆಯಿಂದ ಸಿಟ್ಟು...

ಅರಸು ಜನಮನದಲ್ಲಿ ಶಾಶ್ವತ ಸ್ಥಾನ ಗಳಿಸಿರುವ ನಾಯಕರು – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಹಿಂದುಳಿದ ವರ್ಗಗಳಿಗೆ ಶಾಶ್ವತವಾಗಿ ರಾಜಕೀಯ, ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸ್ಥಾನಮಾನ ದೊರಕಿಸಲು ದೇವರಾಜ ಅರಸು ಅವರು ಮಾಡಿದ ಸೇವೆ ಅಮೋಘ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು. ಅವರು ಇಂದು ವಿಧಾನಸೌಧದ ಪಶ್ವಿಮದ್ವಾರ ಬಳಿ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸುರವರ 107ನೇ ಜನ್ಮದಿನದ ಪ್ರಯುಕ್ತ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ...

ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಲ್ಲಿ ಏನು ನಡೆಯಿತು ಎಂಬ ಸತ್ಯ ಜನತೆಗೆ ಗೊತ್ತಿದೆ- ಸಿಎಂ ಬಸವರಾಜ ಬೊಮ್ಮಾಯಿ‌

ಬೆಂಗಳೂರು: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಲಿಂಗಾಯತ ಧರ್ಮ ವಿಚಾರದಲ್ಲಿ ಪಶ್ಚಾತ್ತಾಪವಾಗಿರುವ ಬಗ್ಗೆ ನನಗೆ ಗೊತ್ತಿಲ್ಲ. ಹಾಗಾಗಿ ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ ಲಿಂಗಾಯತ ಧರ್ಮದ ವಿಚಾರದಲ್ಲಿ ಏನಾಯಿತು ಎಂಬುದು ಕರ್ನಾಟಕದ ಜನತೆಗೆ ಗೊತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಮತ್ತು ಜಗದ್ಗುರುಗಳ...

About Me

32774 POSTS
0 COMMENTS
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img