Thursday, September 17, 2026

Karnataka Tv

BREAKING: ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಮುಂಬೈ ಬಳಿ ರಸ್ತೆ ಅಪಘಾತದಲ್ಲಿ ಸಾವು

ನವದೆಹಲಿ: ಟಾಟಾ ಸಮೂಹದ ಮಾಜಿ ಅಧ್ಯಕ್ಷ ಮತ್ತು ಕೈಗಾರಿಕೋದ್ಯಮಿ ಸೈರಸ್ ಮಿಸ್ತ್ರಿ ಭಾನುವಾರ ಮುಂಬೈ ಬಳಿಯ ಪಾಲ್ಘರ್ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅಪಘಾತದ ನಂತರ, ಮಿಸ್ತ್ರಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ವೈದ್ಯರು ಘೋಷಿಸಲಾಯಿತು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಟಾಟಾ ಸನ್ಸ್ನ ಮಾಜಿ ಅಧ್ಯಕ್ಷ ಸೈರಸ್...

BREAKING: ರಾಜ್ಯ ಸರ್ಕಾರದಿಂದ ಎಸ್ಸಿ, ಎಸ್ಟಿ ಸಮುದಾಯಕ್ಕೆ ಘೋಷಿಸಿದ್ದ 75 ಯುನಿಟ್ ಉಚಿತ ಯೋಜನೆ ವಾಪಾಸ್

ಬೆಂಗಳೂರು: ರಾಜ್ಯ ಸರ್ಕಾರದಿಂದ ಬಡತನ ರೇಖೆಗಿಂತ ಕಡಿಮೆಯಿರುವಂತ ಬಿಪಿಎಲ್ ಪಡಿತರ ಚೀಟಿಯ ಎಸ್ಸಿ, ಎಸ್ಟಿ ಸಮುದಾಯದವರಿಗೆ ಘೋಷಣೆ ಮಾಡಿತ್ತು. ಆದ್ರೇ ಈ ಯೋಜನೆಯನ್ನು ಇದೀಗ ದಿಢೀರ್ ವಾಪಾಸ್ ಪಡೆಯಲಾಗಿದೆ. ಈ ಬಗ್ಗೆ ಇಂಧನ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಎಸ್ಸಿ, ಎಸ್ಟಿ ಸಮುದಾಯದ ಬಿಪಿಎಲ್ ಪಡಿತರ ಕುಟುಂಬಗಳಿಗೆ ಸರ್ಕಾರದಿಂದ 75 ಯುನಿಟ್ ಉಚಿತ...

ಸೇಡು ತೀರಿಸಿಕೊಂಡ ಶ್ರೀಲಂಕಾ

https://www.youtube.com/watch?v=8U3drqGGyVk ಶಾರ್ಜಾ: ಏಷ್ಯಾಕಪ್ ಟೂರ್ನಿಯ ಸೂಪರ್ 4ನ ಮೊದಲ ಪಂದ್ಯದಲ್ಲಿ ಶ್ರೀಲಂಕಾ ತಂಡ ಅಫ್ಘಾನಿಸ್ಥಾನ ತಂಡ 4 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಇಲ್ಲಿನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ಥಾನ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 175/6 ರನ್ ಗಳಿಸಿತು. ಶ್ರೀಲಂಕಾ...

ಹಿಂದುಳಿದ ವಿದ್ಯಾರ್ಥಿಗಳೇ ಗಮನಿಸಿ: ಅರಿವು ಶೈಕ್ಷಣಿಕ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಹಾವೇರಿ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರಿವು ಶೈಕ್ಷಣಿಕ ಸಾಲ ಹಾಗೂ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಆರ್ಥಿಕ ನೆರವು ಸೌಲಭ್ಯಕ್ಕೆ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ 2022-23ನೇ ಸಾಲಿನ ಅರಿವು ಶೈಕ್ಷಣಿಕ ಸಾಲಕ್ಕೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ...

ಹಾವೇರಿ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಹಾವೇರಿ: ಬಸವನಕಟ್ಟಿ 110ಕೆ.ವ್ಹಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಸೆಪ್ಟೆಂಬರ್ 6 ರಂದು ಮಂಗಳವಾರ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಅಂದು ಬಸವನಕಟ್ಟಿ 110 ಕೆ.ವ್ಹಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಹಾಗೂ ಗಾಂಧೀಪುರ 33 ಕೆ.ವ್ಹಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಕರ್ಜಗಿ ಎಕ್ಸಪ್ರೆಸ್ ಫೀಡರ್‍ಗಳಲ್ಲಿ ಬೆಳಿಗ್ಗೆ 10...

ವೇಗಿ ಶಹನಾವಾಜ್‍ಗೆ ಗಾಯ ಟೂರ್ನಿಯಿಂದ ಹೊರಕ್ಕೆ: ಪಾಕ್‍ಗೆ ಮತ್ತೆ ಕಾಡಿದ ಗಾಯದ ಸಮಸ್ಯೆ 

https://www.youtube.com/watch?v=77XbD27ZxkM ದುಬೈ: ಇಂದು ಭಾರತ ವಿರುದ್ಧ ಕದನಕ್ಕೂ ಮುನ್ನ ಪಾಕಿಸ್ಥಾನ ವೇಗಿ ಶಹನಾವಾಜ್ ದಹಾನಿ ಗಾಯಗೊಂಡು ಏಷ್ಯಾಕಪ್ ಟೂರ್ನಿಯಿಂದ ಹೊರ ನಡೆದಿದ್ದಾರೆ. ಪಾಕಿಸ್ಥಾನ ತಂಡ ಆಘಾತ ಅನುಭವಿಸಿದೆ. ಮೊನ್ನೆ ಹಾಂಗ್‍ಕಾಂಗ್ ವಿರುದ್ಧ ಆಡಿದ್ದ ಶಹನಾವಾಜ್ ದಹಾನಿ ಸ್ನಾಯು ನೋವಿಗೆ ಗುರಿಯಾಗಿದ್ದಾರೆ. ಶಹನಾವಾಜ್ ಭಾನುವಾರದ ಪಂದ್ಯಕ್ಕೆ ಲಭ್ಯರಿರುವುದಿಲ್ಲ. ಹಾಂಗ್‍ಕಾಂಗ್ ವಿರುದ್ಧ ಬೌಲಿಂಗ್ ಮಾಡುವಾಗ ಸ್ನಾಯು ನೋವಿಗೆ ಗುರಿಯಾಗಿದ್ದಾರೆ. ಮುಂದಿನ 48-72...

ಇಂದು ಭಾರತ, ಪಾಕಿಸ್ಥಾನ ಸೂಪರ್ 4 ಮಹಾ ಫೈಟ್

https://www.youtube.com/watch?v=NsZz2d_2l_U ದುಬೈ: ಪ್ರತಿಷ್ಠಿತ ಏಷ್ಯಾಕಪ್ ಟೂರ್ನಿಯಲ್ಲಿ  ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ಥಾನ ತಂಡಗಳು ಇಂದು ಸೂಪರ್ 4 ಹಂತದಲ್ಲಿ ಮುಖಾ ಮುಖಿಯಾಗ ಲಿವೆ. ಇಲ್ಲಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ಥಾನ ತಂಡಗಳ ಹೋರಾಟದಲ್ಲಿ ಮತ್ತೊಂದು ರೋಚಕ ಕದನ ನಿರೀಕ್ಷಿಸಲಾಗಿದೆ. ಲೀಗ್ ಪಂದ್ಯದಲ್ಲಿ ಭಾರತ, ಪಾಕಿಸ್ಥಾನ ವಿರುದ್ಧ 5 ವಿಕೆಟ್‍ಗಳ ರೋಚಕ ದಾಖಲಿಸಿತ್ತು. ಲೀಗ್...

ಆರ್ಟೆಮಿಸ್ ಮೂನ್ ರಾಕೆಟ್ ನ 2ನೇ ಉಡಾವಣಾ ಪ್ರಯತ್ನ ನಾಸಾ ರದ್ದು

ಯುನಿಟೈಡ್ ಸ್ಟೇಟ್ಸ್: ಸ್ವರ್ಗೀಯ ಗ್ರಹವನ್ನು ಪರಿಭ್ರಮಿಸಬೇಕಿದ್ದ 30 ಅಂತಸ್ತಿನ ಆರ್ಟೆಮಿಸ್ ಮೂನ್ ರಾಕೆಟ್ನ ಚೊಚ್ಚಲ ಪರೀಕ್ಷಾರ್ಥ ಹಾರಾಟವನ್ನು ಉಡಾವಣೆ ಮಾಡುವ ತನ್ನ ಎರಡನೇ ಪ್ರಯತ್ನವನ್ನು ನಾಸಾ ರದ್ದುಗೊಳಿಸಿದೆ. ವರದಿಗಳ ಪ್ರಕಾರ, ಇಂಧನ ಸೋರಿಕೆಯಿಂದಾಗಿ ನಾಸಾ ಎರಡನೇ ಬಾರಿಗೆ ಚಂದ್ರನ ರಾಕೆಟ್ ಉಡಾವಣೆಯನ್ನು ರದ್ದುಗೊಳಿಸಿದೆ. ದ್ರವ ಜಲಜನಕವನ್ನು ರಾಕೆಟ್ ಗೆ ಪಂಪ್ ಮಾಡುತ್ತಿದ್ದಾಗ ಸೋರಿಕೆ ಸಂಭವಿಸಿದೆ. ಮತ್ತೊಂದು...

ಓಣಂ ಹಬ್ಬಕ್ಕೆ ಕೆಎಸ್ ಆರ್ ಟಿ ಸಿ ಬಂಪರ್ ಆಫರ್…!

Banglore News: ಮುಂದಿನ ವಾರ ಬರುವ ಓಣಂ ಹಬ್ಬಕ್ಕೆ ರಾಜ್ಯ ಸಾರಿಗೆ ಸಂಸ್ಥೆ ಕೆಎಸ್​ಆರ್​ಟಿಸಿಯಿಂದ ಕೇರಳಕ್ಕೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು  ಹೇಳಲಾಗಿದೆ. ಸೆಪ್ಟೆಂಬರ್ 6 ಹಾಗೂ ಸೆಪ್ಟೆಂಬರ್ 7ರಂದು ಬೆಂಗಳೂರಿನಿಂದ ಹೆಚ್ಚುವರಿ ಬಸ್​ ವ್ಯವಸ್ಥೆ ಮಾಡಲಾಗಿದೆ. ಸೆಪ್ಟೆಂಬರ್ 8ರಂದು ಓಣಂ ಹಬ್ಬವಿದೆ. ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿ ನಗರದಿಂದ ಈ ವಿಶೇಷ ಬಸ್‌ಗಳು ಸಂಚರಿಸಲಿವೆ. ಕೇರಳದ...

ಸೆ.8ರಂದು ಬಿಜೆಪಿ ಜನೋತ್ಸವ: ಇದು ಮುಂದಿನ ಚುನಾವಣೆ ದಿಕ್ಸೂಚಿ- BJP ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್

ಬೆಂಗಳೂರು: ದೊಡ್ಡಬಳ್ಳಾಪುರದಲ್ಲಿ ಸೆ.8ರಂದು ಜನೋತ್ಸವ ನಡೆಯಲಿದೆ. ಅದು ಮುಂದಿನ ಚುನಾವಣೆಯ ದಿಕ್ಸೂಚಿ ಎನಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದರು. ದೊಡ್ಡಬಳ್ಳಾಪುರದಲ್ಲಿ ನಡೆಯುವ ಬೃಹತ್ ರ್ಯಾಲಿ ಅಂಗವಾಗಿ ಇಂದು ನಡೆದ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಬಿಜೆಪಿ ಸರಕಾರ ಮೂರು ವರ್ಷಗಳ ಅಧಿಕಾರಾವಧಿ ಪೂರೈಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ...

About Me

32445 POSTS
0 COMMENTS
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img