Saturday, September 19, 2026

Karnataka Tv

ಓಣಂ ಹಬ್ಬಕ್ಕೆ ಕೆಎಸ್ ಆರ್ ಟಿ ಸಿ ಬಂಪರ್ ಆಫರ್…!

Banglore News: ಮುಂದಿನ ವಾರ ಬರುವ ಓಣಂ ಹಬ್ಬಕ್ಕೆ ರಾಜ್ಯ ಸಾರಿಗೆ ಸಂಸ್ಥೆ ಕೆಎಸ್​ಆರ್​ಟಿಸಿಯಿಂದ ಕೇರಳಕ್ಕೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು  ಹೇಳಲಾಗಿದೆ. ಸೆಪ್ಟೆಂಬರ್ 6 ಹಾಗೂ ಸೆಪ್ಟೆಂಬರ್ 7ರಂದು ಬೆಂಗಳೂರಿನಿಂದ ಹೆಚ್ಚುವರಿ ಬಸ್​ ವ್ಯವಸ್ಥೆ ಮಾಡಲಾಗಿದೆ. ಸೆಪ್ಟೆಂಬರ್ 8ರಂದು ಓಣಂ ಹಬ್ಬವಿದೆ. ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿ ನಗರದಿಂದ ಈ ವಿಶೇಷ ಬಸ್‌ಗಳು ಸಂಚರಿಸಲಿವೆ. ಕೇರಳದ...

ಸೆ.8ರಂದು ಬಿಜೆಪಿ ಜನೋತ್ಸವ: ಇದು ಮುಂದಿನ ಚುನಾವಣೆ ದಿಕ್ಸೂಚಿ- BJP ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್

ಬೆಂಗಳೂರು: ದೊಡ್ಡಬಳ್ಳಾಪುರದಲ್ಲಿ ಸೆ.8ರಂದು ಜನೋತ್ಸವ ನಡೆಯಲಿದೆ. ಅದು ಮುಂದಿನ ಚುನಾವಣೆಯ ದಿಕ್ಸೂಚಿ ಎನಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದರು. ದೊಡ್ಡಬಳ್ಳಾಪುರದಲ್ಲಿ ನಡೆಯುವ ಬೃಹತ್ ರ್ಯಾಲಿ ಅಂಗವಾಗಿ ಇಂದು ನಡೆದ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಬಿಜೆಪಿ ಸರಕಾರ ಮೂರು ವರ್ಷಗಳ ಅಧಿಕಾರಾವಧಿ ಪೂರೈಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ...

T20 ವಿಶ್ವಕಪ್ ಪಂದ್ಯಾವಳಿಯಿಂದ ರವೀಂದ್ರ ಜಡೇಜಾ ಔಟ್

ನವದೆಹಲಿ: ಭಾರತದ ಹಿರಿಯ ಆಲ್ರೌಂಡರ್ ರವೀಂದ್ರ ಜಡೇಜಾ ಅವರು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ 20 ವಿಶ್ವಕಪ್ನಿಂದ ಹೊರಗುಳಿಯಲು ಸಜ್ಜಾಗಿದ್ದಾರೆ. ಏಕೆಂದರೆ ಅವರು ಪ್ರಮುಖ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಇದು ಅವರನ್ನು ಅನಿರ್ದಿಷ್ಟಾವಧಿಯವರೆಗೆ ಕಾರ್ಯಾಚರಣೆಯಿಂದ ಹೊರಗಿಡುವ ನಿರೀಕ್ಷೆಯಿದೆ. ಪಾಕಿಸ್ತಾನ ಮತ್ತು ಹಾಂಕಾಂಗ್ ವಿರುದ್ಧ ಏಷ್ಯಾಕಪ್ನ ಮೊದಲ ಎರಡು ಪಂದ್ಯಗಳನ್ನು ಆಡಿದ ಜಡೇಜಾ, ತಮ್ಮ ಆಲ್ರೌಂಡ್ ಸಾಮರ್ಥ್ಯಗಳೊಂದಿಗೆ ತಂಡಕ್ಕೆ...

ಸಂಚಾರಿ ಪೊಲೀಸರಿಂದಲೇ ರಸ್ತೆಯಲ್ಲೇ ಹೆಲ್ಮೆಟ್ ಬಗ್ಗೆ ಜಾಗೃತಿ ಮಾಹಿತಿ..!

Banglore News: ಹೆಲ್ಮೆಟ್ ಬಗ್ಗೆ  ಇದೀಗ ಜಾಗೃತಿ ಮೂಡಿಸಲು ಸ್ವತಹ ಸಂಚಾರಿ ಪೊಲೀಸರೇ ಮುಂದೆ ಬಂದಿದ್ದಾರೆ. ಹೆಲ್ಮೆಟ್ ಇಲ್ಲದೆ ಅದೆಷ್ಟೋ ದ್ವಿಚಕ್ರ ವಾಹನ ಚಾಲಕರು ಸಂಚರಿಸುವುದು ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ಇದೀಗ ಅಂತಹ ಎಲ್ಲರಿಗೂ ಜಾಗೃತಿ ನೀಡಲು ಸಂಚಾರಿ ಪೊಲೀಸರೇ ಮುಂದಾಗಿದ್ದಾರೆ. ವಾಹನ ಚಾಲನೆ ಮಾಡುವಾಗ ಐ.ಎಸ್.ಐ ಗುಣಮಟ್ಟದ ಹೆಲ್ಮೆಟ್ ಧರಿಸಿ, ಜಾಗರೂಕತೆ ಹಾಗೂ ಸುರಕ್ಷಿತವಾಗಿ...

“ನಾನು ಕ್ಷಮೆ ಕೇಳಲು ಸಿದ್ಧನಿದ್ದೇನೆ…” : ಅರವಿಂದ್ ಲಿಂಬಾವಳಿ

Banglore News: ಮಳೆ ಅನಾಹುತ ಪ್ರದೇಶ ವರ್ತೂರು ಕೆರೆ ಕೋಡಿ ವೀಕ್ಷಣೆ ಮಾಡಿದ ಶಾಸಕ ಅರವಿಂದ ಲಿಂಬಾವಳಿ ಇದ್ದಕ್ಕಿದ್ದಂತೆ  ಮಹಿಳೆ ಮೇಲೆ  ಗುಡುಗಿದ್ದಾರೆ. ಅಧಿಕಾರಿಗಳ  ಜೊತೆ  ಕೆರೆ  ಕೋಡಿ ವೀಕ್ಷಣೆ  ಮಾಡಲು ಬಂದಂತಹ ಲಿಂಮಬಾವಲಿಗೆ  ಮಹಿಳೆಯೊಬ್ಬರು ತನ್ನ ಮನೆಯ ದಾಖಲೆ  ಪತ್ರ ನೀಡಲು  ಬಂದಿದ್ದಾರೆ ಈ  ಸಂದರ್ಭ ಲಿಂಬಾವಲಿ ಮಹಿಳೆಯ ಮೇಲೆ  ಸಿಕ್ಕಾಪಟ್ಟೆ  ಎಗೆರಾಡಿದ್ದಾರೆ. ರಾಜಕಾಲುವೆ...

ಕಾಸರಗೋಡು :ಕುಳೂರು ಶಾಲೆಯಲ್ಲಿ ಓಣಂ ಆಚರಣೆ

kasaragod news: ಮಂಜೇಶ್ವರ : ಕೇರಳ ಪ್ರಾಂತೀಯ ಹಬ್ಬವಾದ ಓಣಂ ಹಬ್ಬದ ಆಚರಣೆಯನ್ನು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಆ ಪ್ರಯುಕ್ತ ಶಾಲಾ ಮಕ್ಕಳಿಗೆ ಹೂವಿನ ರಂಗೋಲಿ ಬಿಡಿಸುವ ಸ್ಪರ್ಧೆ ಏರ್ಪಡಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮ ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಓಣಂ ಹಬ್ಬದ ಹಿನ್ನೆಲೆಯನ್ನು...

ಸೋನು ಗೌಡ ಜೈಲಲ್ಲಿ ಸೆರೆಯಾಗಿದ್ದೇಕೆ..?!

Bigboss News: ಬಿಗ್ ಬಾಸ್ ಮನೆಯಂಗಳದಲ್ಲಿ ಟಫ್ ಟಾಸ್ಕ್ ಗಳು ಇದೀಗ ಎದುರಾಗುತ್ತಿವೆ. ಒಬ್ಬರ ಮೇಲೊಬ್ಬರಂತೆ ಮನೆಯಿಂದ ಕೆಲ ಸ್ಪರ್ಧಿಗಳು ಹೊರ ನಡೆದಿದ್ದಾರೆ. ಹಾಗೆಯೇ ಟಾಸ್ಕ್ ಸೋಲಿಗೆ ಶಿಕ್ಷೆಯೂ ದೊರೆಯುತ್ತಿದೆ. ಈ ವಾರ ಸೋನುಗೌಡ ಕಳಪೆ ಮಟ್ಟದ ಪ್ರದರ್ಶನ ನೀಡಿದ್ದಾರೆ. ಹೌದು ಸೋನು  ಮನೆಯವರ ಮನವೊಲಿಸುವ ಸಲುವಾಗಿ ಅನೇಕ ಕರಾಮತ್ತು  ಮಾಡಿದರು ,ಆದರೆ ಅವರ  ಕಳಪೆ ಪ್ರದರ್ಶನ...

ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ಮಳೆ ನೀರುಗಾಲುವೆಯ ಒತ್ತುವರಿ ತೆರವು ಕಾರ್ಯಾಚರಣೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಬೃಹತ್ ಮಳೆ ನೀರುಗಾಲುವೆಗಳನ್ನು ಒತ್ತುವರಿ ಮಾಡಿರುವ ಪ್ರದೇಶಗಳ ತೆರವು ಕಾರ್ಯಾಚರಣೆಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಅದರಂತೆ ಇಂದು 7 ಕಡೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿರುತ್ತದೆ. ಯಲಹಂಕ ವಲಯ ವಿದ್ಯಾರಣ್ಯಪುರ ವಾರ್ಡ್‌ ನ ಬಸವಸಮಿತಿ ಲೇಔಟ್ ವ್ಯಾಪ್ತಿಯಲ್ಲಿ ಮಳೆ ನೀರುಗಾಲುವೆಯ ಮೇಲೆ ಬೇರೆ ಬೇರೆ ಸ್ಥಳದಲ್ಲಿ ಸುಮಾರು 195 ಅಡಿ ಉದ್ದದಷ್ಟು ಮನೆಯ...

ಉಪೇಂದ್ರ ನೀಡಿದ್ರು ಅಭಿಮಾನಿಗಳಿಗೆ ಅಭಿಯಾಣದ ಆಹ್ವಾನ…!

Film News: ಸೂಪರ್ ಸ್ಟಾರ್ ಉಪೇಂದ್ರ ಏನೇ ಮಾಡಿದ್ರೂ ಅದು ಫುಲ್  ಡಿಫರೆಂಟ್ ಆಗಿರುತ್ತೆ ಹಾಗೆಯೇ ಇದೀಗ ಅಭಿಮಾನಿಗಳಿಗೆ ಕರೆಯೋಲೆಯೊಂದನ್ನು ಕೊಟ್ಟಿದ್ದಾರೆ ಸೂಪರ್ ಸ್ಟಾರ್ ಉಪೇಂದ್ರ… ಸೂಪರ್ ಸ್ಟಾರ್ ಉಪೇಂದ್ರ  ಕನ್ನಡ  ಸಿನಿಮಾ ಇಂಡಸ್ಟ್ರಿಯಲ್ಲೇ  ಒಂದು  ವಿಶೇಷ ಬದಲಾವಣೆ ತಂದವರು . ನಿರಂತರ ಉತ್ತಮ ಸಂದೇಶದ ಸಿನಿಮಾ ನೀಡುತ್ತಾ ಅಭಿ ಮಾನಿ ಗಳಿಗೆ ಹತ್ತಿರವಾಗುತ್ತಿದ್ದಾರೆ. ಏಕ್ಶನ್ ಡೈರೆಕ್ಷನ್...

ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಸಮಸ್ಯೆ: ಕೇಂದ್ರ ಸಚಿವರ ಜೊತೆ ಚರ್ಚೆ – ಸಚಿವ ಕೆ.ಗೋಪಾಲಯ್ಯ

ಮಂಡ್ಯ : ಇದೇ ಸೆಪ್ಟಂಬರ್ 6 ರಿಂದ ರಾಜ್ಯ ಪ್ರವಾಸ ಕೈಗೊಳ್ಳಲಿರುವ ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು. ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು-ಬೆಂಗಳೂರು ದಶಪಥ ರಸ್ತೆ...

About Me

32457 POSTS
0 COMMENTS
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img