Thursday, March 19, 2026

Karnataka Tv

ಇಂದು ಮೋದಿ 33 ಸಾವಿರ ಕೋಟಿ ರೂ ಯೋಜನೆಗಳಿಗೆ ಚಾಲನೆ – ಸಿಎಂ ಬೊಮ್ಮಾಯಿ

ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಚಾಲನೆ ನೀಡಿರುವ 33 ಸಾವಿರ ಕೋಟಿ ವೆಚ್ಚದ ವಿವಿಧ ಯೋಜನೆಗಳು ಪೂರ್ಣಗೊಂಡಾಗ ಕರ್ನಾಕಟದ ಜಿಡಿಪಿ ಶೇ 2 ರಷ್ಟು ಹೆಚ್ಚಳವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಕೊಮ್ಮಘಟ್ಟದಲ್ಲಿ ಕೊಂಕಣ ರೈಲು ಮಾರ್ಗದ 100% ವಿದ್ಯುದೀಕರಣ, ಸರ್.ಎಂ.ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್, ಅರಸೀಕೆರೆ-...

ಹಿಮಾಚಲ ಕೇಬಲ್ ಕಾರ್ ಅಪಘಾತದಲ್ಲಿ ಸಿಲುಕಿದ್ದ 11 ಪ್ರವಾಸಿಗರ ರಕ್ಷಣೆ

ಚಂಡೀಗಢ : ಹಿಮಾಚಲ ಪ್ರದೇಶದ ಪರ್ವಾನೂದಲ್ಲಿ ಸೋಮವಾರ ಮಧ್ಯಾಹ್ನ ಮಧ್ಯದಲ್ಲಿ ನಿಲ್ಲಿಸಲಾಗಿದ್ದ ಕೇಬಲ್ ಕಾರಿನಲ್ಲಿ ಮೂರು ಗಂಟೆಗಳಿಗೂ ಹೆಚ್ಚು ಕಾಲ ಸಿಲುಕಿದ್ದ ಎಲ್ಲಾ 11 ಜನರನ್ನು ರಕ್ಷಿಸಲಾಗಿದೆ. ಏನು ತಪ್ಪಾಗಿದೆ ಎಂಬುದರ ಬಗ್ಗೆ ನಾನು ವರದಿಯನ್ನು ಕೇಳುತ್ತೇನೆ ಎಂದು ಸ್ಥಳಕ್ಕೆ ಆಗಮಿಸಿದ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಹೇಳಿದರು. ಸೋಲನ್ ಜಿಲ್ಲಾ ಪೊಲೀಸ್ ಮುಖ್ಯಸ್ಥ ವೀರೇಂದ್ರ ಶರ್ಮಾ...

ಮತ್ತೆ ಒಂದಾದ ಶಿವಣ್ಣ-ಡಾಲಿ-ಚಿಟ್ಟೆ..! ಬೈರಾಗಿ, ಟಗರು ಪಾರ್ಟ್ 2.?

ಶಿವಣ್ಣನ ಟಗರಿನೇಟಿಗೆ ತರಗೆಲೆ ಥರಾ ಉದುರೋಗ್ತಾರೆ ಡಾಲಿ-ಚಿಟ್ಟೆ ಜೋಡಿ. ಆದ್ರೂ ಶಿವಣ್ಣ-ಡಾಲಿ-ಚಿಟ್ಟೆ ಕಾಂಬಿನೇಷನ್ ಗೆ ಭಯಂಕರ ಫ್ಯಾನ್ ಫಾಲೋಯಿಂಗ್ ಇದೆ. ಈ ತ್ರಿವಳಿ ಜೋಡಿ ಮತ್ತೆ ಒಂದಾಗ್ತಾ ಇದೆ. ಹೌದು ಶಿವಣ್ಣ ಜೊತೆ ಡಾಲಿ ಧನಂಜಯ ಹಾಗೂ ಚಿಟ್ಟೆ ವಸಿಷ‍್ಟ ಸಿಂಹ ಮತ್ತೆ ಜೋಡಿಯಾಗ್ತಾ ಇದ್ದಾರೆ. ಆದ್ರೆ ಇಲ್ಲಿ ವಸಿಷ್ಠ ತೆರೆ ಮೇಲೆ ಜೋಡಿಯಾಗೋ ಬದಲು...

ಅಗ್ನಿಪಥ್ ಯೋಜನೆಯಡಿ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ ಸೇನೆ; ಜುಲೈನಲ್ಲಿ ನೋಂದಣಿ ಆರಂಭ

ನವದೆಹಲಿ: ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ಮುಂದುವರಿದಿರುವಂತೆಯೇ, ಭಾರತೀಯ ಸೇನೆಯು ಸೋಮವಾರ ಅಗ್ನಿವೀರ್ ನೇಮಕಾತಿಗೆ ಅಧಿಸೂಚನೆ ದಿನಾಂಕವನ್ನು ಬಿಡುಗಡೆ ಮಾಡಿದೆ. ಭಾರತೀಯ ನೌಕಾಪಡೆಗಾಗಿ ಅಗ್ನಿಪಥ್ ಅಧಿಸೂಚನೆ 2022 ಅನ್ನು ಮಂಗಳವಾರ ಬಿಡುಗಡೆ ಮಾಡಲಾಗುವುದು ಮತ್ತು ಭಾರತೀಯ ವಾಯುಪಡೆಗೆ ಗುರುವಾರ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗುವುದು. ದಾಖಲಾತಿ ತರಬೇತಿ ಅವಧಿ ಸೇರಿದಂತೆ ನಾಲ್ಕು ವರ್ಷಗಳ ಸೇವಾವಧಿಗೆ...

ಶಿಕ್ಷಣ ಸಂಸ್ಥೆಗಳಿಗೆ ಪ್ರಧಾನಿ ಪ್ರವಾಸದ ಹಿನ್ನಲೆಯಲ್ಲಿ ರಜೆ ನೀಡಿದ್ದು ಖಂಡನೀಯ – ಡಿ.ಕೆ ಶಿವಕುಮಾರ್

ಬೆಂಗಳೂರು: ‘ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೆಲವು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿರುವುದು ದುರಾದೃಷ್ಟಕರ. ಇದನ್ನು ನಾವು ಖಂಡಿಸುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಶಾಂತಿ ಪ್ರಿಯ ರಾಜ್ಯವಾಗಿದ್ದು, ಕನ್ನಡಿಗರು ವಿದ್ಯಾವಂತರು. ಅವರು ಎಂದಿಗೂ ಕಾನೂನನ್ನು ಕೈಗೆತ್ತಿಕೊಳ್ಳುವುದಿಲ್ಲ. ಪ್ರತಿಭಟನೆ...

ಅಂಬೇಡ್ಕರ್ ವಿವಿ, ಮೈಸೂರು-ಬೆಂಗಳೂರು ಅಷ್ಟಪಥದ ರಸ್ತೆ ಮಾಡಿದ್ದು ಯಾರು.? ನಾವು – ಮಾಜಿ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇಂದು ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟನೆ ಮಾಡಿದ್ದಾರೆ. ಆದ್ರೇ.. ಇದಕ್ಕೆ ಜಾಗಕೊಟ್ಟಿದ್ದು, ಜಾರಿಗೆ ತಂದಿದ್ದು ನಾವು ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇವತ್ತು ಅಂಬೇಡ್ಕರ್ ವಿವಿ ಉದ್ಘಾಟನೆ ಮಾಡ್ತಿದ್ದಾರೆ. ಇದನ್ನ ಜಾರಿಗೆ ತಂದಿದ್ದು ಯಾರು, ನಾವು. ನಮ್ಮ ಅವಧಿಯಲ್ಲೇ ಜಮೀನು‌ಕೊಟ್ಟು...

ತುಮಕೂರಿನಲ್ಲಿ KSRTC ಬಸ್-ಕಾರಿನ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ತುಮಕೂರು: ಗುಬ್ಬಿ ತಾಲ್ಲೂಕಿನ ದೊಡ್ಡಗುಣಿ ಸಮೀಪ ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಕೆಎಸ್ಆರ್ಟಿಸಿ ಬಸ್ಸು ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ದೊಡ್ಡಗುಣಿ ಸಮೀಪ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಹತ್ತಕ್ಕೂ ಹೆಚ್ಚು ಮಂದಿಗೆ...

ನಾಯಕತ್ವ ಪೂರ್ವಯೋಜಿತ ಅಲ್ಲ: ರಾಹುಲ್ ದ್ರಾವಿಡ್ 

https://www.youtube.com/watch?v=hTr_HBpvZ1s ಬೆಂಗಳೂರು: ಕಳೆದ 8 ತಿಂಗಳಲ್ಲಿ  6 ನಾಯಕರು ತಂಡವನ್ನು ಮುನ್ನಡೆಸಿರುವುದು ಅದು ಪೂರ್ವ ಯೋಜಿತವಲ್ಲ ಬದಲಿಗೆ ಹಲವಾರು  ನಾಯಕರುಗಳನ್ನು ಸೃಷ್ಟಿ ಮಾಡಲಿದೆ ಎಂದು  ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹೇಳಿದ್ದಾರೆ. ಕಳದೆ ಟಿ20 ವಿಶ್ವಕಪ್ ನಂತರ ತಂಡದ ತರಬೇತುದಾರನಾಗಿ ರಾಹುಲ್ ದ್ರಾವಿಡ್ ಅಡಿಯಲ್ಲಿ ಭಾರತ ತಂಡ ವಿರಾಟ್ ಕೊಹ್ಲಿಘಿ, ರೋಹಿತ್ ಶರ್ಮಾ,...

ಟೀ, ಬನ್ ವಿತರಿಸುತ್ತಿರುವ ಲಂಕಾ ಮಾಜಿ ಕ್ರಿಕೆಟಿಗ ಮಹಾನಾಮ

https://www.youtube.com/watch?v=Mjg0Ld5l330 ಕೊಲೊಂಬೊ: ದ್ವೀಪ ರಾಷ್ಟ್ರ  ಶ್ರೀಲಂಕಾ ಹಿಂದೆಂದೂ ಕಾಣದ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ.  ಇದರ ಪರಿಣಾಮ ಆಹಾರ, ಔಷಧ, ಅಡುಗೆ ಅನಿಲ, ಇಂಧನ ಮತ್ತು ಇತರೆ ವಸ್ತುಗಳನ್ನು ಖರೀದಿಸಲು ಇಲ್ಲಿನ ಸಾರ್ವಜನಿಕರು ಗಂಟೆಗಟ್ಟಲೇ ಸಾಲಿನಲ್ಲಿ ನಿಲ್ಲಬೇಕಿದೆ. ಜನರ ಸಂಕಷ್ಟ ನೋಡಲು ಆಗದೆ ಲಂಕಾ ತಂಡದ ಮಾಜಿ ಕ್ರಿಕೆಟಿಗ ರೋಶನ್ ಮಹಾನಮಾ ಪೆಟ್ರೋಲ್ ಬಂಕ್ ಮತ್ತು ಇತರೆ ಸ್ಥಳಗಳಲ್ಲಿ...

ಎಫ್ಐಎಚ್ ಪ್ರೊ ಲೀಗ್: ಭಾರತಕ್ಕೆ ಸೋಲು 

https://www.youtube.com/watch?v=38qHl1TS4ZM ರೊಟ್ಟರ್‍ಡ್ಯಾಮ್: ಮತ್ತೊಮ್ಮೆ ವೈಫಲ್ಯ ಅನುಭವಿಸಿದ ಭಾರತ ಪುರುಷರ ಹಾಕಿ ತಂಡ ಬಲಿಷ್ಠ ನೆದರ್‍ಲ್ಯಾಂಡ್ ವಿರುದ್ಧ 1-2 ಗೋಲುಗಳಿಂದ ಸೋಲು ಕಂಡಿದೆ. ಈಗಗಲೇ ಪ್ರಶಸ್ತಿ ಸುತ್ತಿನಿಂದ ಹೊರಬಿದಿದ್ದ ಭಾರತ ಎರಡನೆ ಪಂದ್ಯದಲ್ಲೂ ಸೋಲು ಕಂಡಿತು. ಮೊದಲ ಕ್ವಾರ್ಟರ್‍ನಲ್ಲಿ ಎರಡೂ ತಂಡಗಳು 1-1 ಸಮಾನ ಗೊಳು ಗಳಿಸಿದವು. ಮೂರನೆ ಕ್ವಾರ್ಟರ್‍ನಲ್ಲಿ  ನೆದರ್ ಲ್ಯಾಂಡ್ ತಂಡದ ಕ್ರೂನ್ ಗೋಲು ಹೊಡೆದು ತಂಡಕ್ಕೆ...

About Me

31558 POSTS
0 COMMENTS
- Advertisement -spot_img

Latest News

Kolar News: ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ..

Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ...
- Advertisement -spot_img