Monday, July 27, 2026

Karnataka Tv

ಮಂಡ್ಯ: ಇಂದು ಕಂದಾಯ ಭವನಕ್ಕೆ ಗುದ್ದಲಿ ಪೂಜೆ

Mandya News: ಮಂಡ್ಯದಲ್ಲಿ ಇಂದು ನೂತನವಾಗಿ ನಿರ್ಮಾಣವಾಗಲಿರುವ ಕಂದಾಯ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಮಂಡ್ಯದ ಜಿಲ್ಲಾ ಅಧಿಕಾರಿ ಕಚೇರಿ ಸಮೀಪದಲ್ಲಿ ನೂತನ ಕಂದಾಯ ಭವನ ನಿರ್ಮಾಣ ಕಾಮಗಾರಿಯನ್ನು ಮಂಡ್ಯ ಶಾಸಕರಾದ ಎಂ ಎಲ್ ಎ ಎಂ ಶ್ರೀನಿವಾಸ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.  ಈ ವೇಳೆ ಎ ಡಿ ಸಿ ನಾಗರಾಜು. ಕಂದಾಯ ಇಲಾಖೆಯ...

ಬೆಂಗಳೂರು: ಗಣೇಶೋತ್ಸವ ಆಚರಣೆ ಕುರಿತು ಬಿ.ಸಿ.ನಾಗೇಶ್ ಸ್ಪಷ್ಟನೆ

Banglore news: ರಾಜ್ಯದಲ್ಲಿ ಇದೀಗ ಹಿಜಾಬ್ ವಿಚಾರದ ಜೊತೆ ಗಣೇಶೋತ್ಸವ ಆಚರಣೆ ಕುರಿತಾಗಿ ದಂಗಲ್  ಎಬ್ಬಿವೆ. ಶಾಲೆಗಳಲ್ಲಿ ಗಣೇಶನ ಮೂರ್ತಿ ಸ್ಥಾಪಿಸಿದ್ರೆ ನಮಾಜ್ ಗೂ ಅವಕಾಶ ಕೊಡಿ ಎಂಬುವುದಾಗಿ ಮುಸ್ಲಿಂ ಮುಖಂಡರು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಶಾಲೆಗಳಲ್ಲಿ ಗಣೇಶೋತ್ಸವ ಹಿಂದಿನಿಂದ ಆಚರಿಸುತ್ತಿರುವ ಹಬ್ಬ ಅದನ್ನು ಬದಲಾಯಿಸಲು ಸಾಧ್ಯವಿಲ್ಲ.ಗಣೇಶೋತ್ಸವ ಎಂಬುವುದು  ನಾವು ಶುರು...

ಇಂದಿನ ಕರ್ನಾಟಕ ಟಿವಿ ಟಾಪ್ ಹೆಡ್ ಲೈನ್@2PM

ಯಡಿಯೂರಪ್ಪ ಬಿಜೆಪಿ ಪಕ್ಷಕ್ಕೆ ದೊಡ್ಡ ಶಕ್ತಿ, ಅವರ ರಾಜಕೀಯ ಅನುಭವದಿಂದ ಪಕ್ಷಕ್ಕೆ ಮತ್ತಷ್ಟು ಲಾಭ ಬೆಂಗಳೂರಲ್ಲಿ ಬಿಎಸ್‌ವೈ ಸನ್ಮಾನಿಸಿದ ಅರುಣ್ ಸಿಂಗ್ ---- ಗೋ ಬ್ಯಾಕ್ ಸಿದ್ದು ಖಾನ್, ಗೋ ಬ್ಯಾಕ್ ಸಿದ್ದರಾಮಯ್ಯ, ಕೊಡಗಿನಲ್ಲಿ ಮಾಜಿ ಸಿಎಂ ಸಿದ್ದುಗೆ ಬಿಜೆಪಿ ಕಾರ್ಯಕರ್ತರ ಘೇರಾವ್ ಮಳೆ ಹಾನಿ ಪ್ರದೇಶ ವೀಕ್ಷಣೆ ವೇಳೆ ಕಪ್ಪು ಭಾವುಟ ಪ್ರದರ್ಶನ --- ರಾಯಚೂರನ್ನ ತೆಲಂಗಾಣಕ್ಕೆ ಸೇರಿಸ್ಬೇಕಂತೆ -  ತೆಲಂಗಾಣ...

ಬಿಗ್ ಬಾಸ್ ಫಟಾಫಟ್ ಸ್ಟೋರಿ:

Bigboss storry: ಸೋನು ಶ್ರೀನಿವಾಸ್ ​ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಹೈಲೈಟ್ ಆಗುತ್ತಿದ್ದಾರೆ. ಅವರು ಕೆಲ ವಿಚಾರಕ್ಕೆ ಈಗಲೂ ಟ್ರೋಲ್ ಆಗುತ್ತಿದ್ದಾರೆ. ಅವರು ಸಣ್ಣ ಮಕ್ಕಳಂತೆ ಆಡುತ್ತಾರೆ ಎಂಬುದು ಕೆಲವರು ಆರೋಪ. ಇನ್ನೂ ಕೆಲವರಿಂದ ಅವರಿಗೆ ಬೆಂಬಲ ಸಿಗುತ್ತಿದೆ. ಈಗ ಸೋನು ಅವರು ಮದುವೆ ವಿಚಾರ ಮಾತನಾಡಿದ್ದಾರೆ. ಮುಂದಿನ ಆರೇಳು ವರ್ಷ ಮದುವೆ...

ಶಿವಮೊಗ್ಗ: ಜೇನುಕೃಷಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : 2022-23 ನೇ ಸಾಲಿನ ಜಿಲ್ಲಾ ವಲಯದ ಜೇನು ಸಾಕಾಣೆ ಕಾರ್ಯಕ್ರಮದಡಿ ಜೇನುಕೃಷಿ ತರಬೇತಿ/ಜೇನು ಪೆಟ್ಟಿಗೆ, ಕುಟುಂಬ ಮತ್ತು ಸ್ಟ್ಯಾಂಡ್‍ಗಳಿಗೆ ಸಹಾಯಧನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಗತ್ಯ ದಾಖಲಾತಿಗಳೊಂದಿಗೆ ವೆಬ್‍ಸೈಟ್ www.shimoga.nic.in ಇಲ್ಲಿ ಅರ್ಜಿ ಸಲ್ಲಿಸಬಹುದು. ನೇರವಾಗಿ ತಮ್ಮ ತಾಲ್ಲೂಕು ತೋಟಗಾರಿಕೆ ಇಲಾಖೆ ಕಚೇರಿಯನ್ನು ಸಂಪರ್ಕಿಸಿ ಸಹ ಅರ್ಜಿ ಸಲ್ಲಿಸಬಹುದು....

ಸ್ಪೀಡ್ ಲಿಮಿಟ್ ಇಲ್ಲದ ಆ್ಯಂಬುಲೆನ್ಸ್ ಗಳ ಓಡಾಟಕ್ಕೆ ಬೀಳಬೇಕಿದೆ ಬ್ರೇಕ್

Banglore news: ಎಲ್ಲೆಡೆ ಆ್ಯಂಬುಲೆನ್ಸ್​ಗಳು ವೇಗದ ಮಿತಿ ಇಲ್ಲದೆ ಓಡಾಡುತ್ತಿರುವ ಹಿನ್ನೆಲೆ ಅಪಘಾತದಂತಹ ದುರ್ಘಟನೆಗಳು ಹೆಚ್ಚಾಗತೊಡಗಿವೆ. ಇದರಿಂದಾಗಿ ಜೀವ ಉಳಿಸಬೇಕಾಗಿರುವ ಆ್ಯಂಬುಲೆನ್ಸ್ ಕೆಲವೊಮ್ಮೆ ಜೀವಕ್ಕೆ ಕುತ್ತು ತರುವಂತಹ ಸನ್ನಿವೇಶಕ್ಕೆ ಒಳಗಾಗುತ್ತದೆ. ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿದ್ದ ಆ್ಯಂಬುಲೆನ್ಸ್ ಟೋಲ್​ಗೇಟ್ ಬಳಿ ಪಲ್ಟಿ ಹೊಡೆದ ಘಟನೆಯ ನಂತರ ಇದೀಗ ಮತ್ತೊಂದು ಅವಘಡ ಸಂಭವಿಸಿದೆ. ವೇಗವಾಗಿ ಬಂದ ಆ್ಯಂಬುಲೆನ್ಸ್ ದ್ವಿಚಕ್ರ ವಾಹನಕ್ಕೆ...

ರಾಯಚೂರನ್ನು ತೆಲಂಗಾಣಕ್ಕೆ ಸೇರಿಸುವ ವಿಚಾರವಾಗಿ ಗರಂ ಆದ ಪ್ರಿಯಾಂಕ್ ಖರ್ಗೆ

ರಾಯಚೂರನ್ನು ತೆಲಂಗಾಣಕ್ಕೆ ಸೇರಿಸುವ ವಿಚಾರವಾಗಿ ಪ್ರಿಯಾಂಕ್ ಖರ್ಗೆ ಗರಂ ಆಗಿದ್ದಾರೆ. ರಾಯಚೂರನ್ನು ತೆಂಗಾಣಕ್ಕೆ ಸೇರಿಸಿ ಎನ್ನುವ ರಾಯಚೂರು ಶಾಸಕ ಡಾ.ಶಿವರಾಜ್ ಪಾಟೀಲ್ ಹೇಳಿಕೆ ವೀಡಿಯೋ ವೈರಲ್ ಆಗಿತ್ತು. ಇದರ ವಿಚಾರವಾಗಿ ಮತ್ತು ಎಂಬ ಸಿಎಂ ಕೆಸಿಆರ್ ಅವರ ಹೇಳಿಕೆ ವಿಚಾರವಾಗಿಯೂ ಪ್ರಿಯಾಂಕ್ ಖರ್ಗೆ ತನ್ನ ಟ್ವಿಟ್ಟರ್ ಖಾತೆಯಲ್ಲಿ “ರಾಯಚೂರಿನ ಜನರು ತಮ್ಮ ಕಲ್ಯಾಣ ಯೋಜನೆಗಳಿಂದ...

ನಂದಿ ಶಿವನ ವಾಹನವಾಗಿದ್ದು ಹೇಗೆ..? ಯಾರು ಈ ನಂದಿ..?

ಹಿಂದೂ ಧರ್ಮದ ಪವಿತ್ರ ಕಾರ್ಯಗಳಲ್ಲಿ ಮಹತ್ತರ ಸ್ಥಾನ ಪಡೆದ ಎಲೆಗಳಿವು.. ಸನಾತನ ಧರ್ಮದಲ್ಲಿ ಕೆಲವರು ದೇವರುಗಳಿಗೆ ವಾಹನಗಳಿದೆ. ಮತ್ತು ಅವರು ಆ ವಾಹನದೊಂದಿಗೆ, ಭೂಲೋಕ, ದೇವಲೋಕದಲ್ಲಿ ತಿರುಗುತ್ತಿದ್ದರು ಅನ್ನೋ ಕಥೆಯನ್ನೂ ನಾವು ಕೇಳಿದ್ದೇವೆ. ಓದಿದ್ದೇವೆ. ಕೃಷ್ಣನಿಗೆ ಆಕಳು, ಕಾರ್ತಿಕೇಯನಿಗೆ ನವಿಲು, ವಿಷ್ಣುವಿಗೆ ಶೇಷ, ಇಂದ್ರನಿಗೆ ಐರಾವತ, ಹೀಗೆ ಹಲವು ದೇವತೆಗಳಿಗೆ ವಾಹನಗಳಿದೆ. ಅದೇ ರೀತಿ ಶಿವನಿಗೂ...

“ಗಣೇಶನ ಪಕ್ಕದಲ್ಲಿ ಸಾವರ್ಕರ್ ಫೋಟೋ ಇಡುತ್ತೇವೆ,ತಾಕತ್ತಿದ್ದರೆ ತಡೆಯಿರಿ”: ಮುತಾಲಿಕ್ ಓಪನ್ ಚಾಲೆಂಜ್

Banglore News: ಕೈವಿರುದ್ದಮುತಾಲಿಕ್ಕೆಂಡಾಮಂಡಲವಾಗಿದ್ದಾರೆ. ಸಾವರ್ಕರ್ ವಿರೋಧಕ್ಕೆ ಹೊಸ ಟಚ್ ನೀಡಿದ್ದಾರೆ. ಸಾರ್ವಜನಿಕ ಗಣೇಶ ಮಂಟಪದಲ್ಲಿ ಗಣೇಶನ ಪಕ್ಕದಲ್ಲಿ ಬಾಲಗಂಗಾಧರ್ ತಿಲಕ್ ಫೋಟೋ ಜೊತೆಗೆ ಸಾವರ್ಕರ್ ಫೋಟೋ ಇಡುತ್ತೇವೆ. ಹಿಂದೂಗಳ ರಾಷ್ಟ್ರ ಭಕ್ತಿಯನ್ನು ತೋರಿಸುತ್ತೇವೆ. ಜನಸಾಮಾನ್ಯರಿಗೆ ಅರಿವು ಮೂಡಿಸುವ ಸಲುವಾಗಿ ಮತ್ತು ವಿರೋಧಿಗಳಿಗೆ ಉತ್ತರ ನೀಡುವ ದೃಷ್ಟಿಯಿಂದ ನಾವು ಈ ಬಾರಿ ಸಾವರ್ಕರ್ ಫೋಟೋ ಹಾಕಿ ದೇಶ ಭಕ್ತಿಯನ್ನು...

ಮುಂದಿನ ವರ್ಷ ಏಷ್ಯನ್ ಪ್ಯಾರಾ ಕ್ರೀಡಾಕೂಟ

https://www.youtube.com/watch?v=RO8NzFeGeWE ಹೊಸದಿಲ್ಲಿ: ಕೊರೋನದಿಂದಾಗಿ ಮುಂದೂಡಲ್ಪಟ್ಟಿದ್ದ  ಏಷ್ಯಾನ್ ಪ್ಯಾರಾ ಕ್ರೀಡಾಕೂಟ ಮುಂದಿನ ವರ್ಷ ಹ್ಯಾಂಗ್ಜುನಲಲಿ ನಡೆಯಲಿದೆ ಎಂದು  ಕ್ರೀಡಾ ಆಯೋಜಕರು ಹೇಳಿದ್ದಾರೆ. ಪ್ರತಿಷ್ಠಿತ ಕ್ರೀಡಾಕೂಟದ ಈ ವರ್ಷ ಅಕ್ಟೊಬರ್ 9ರಿಂದ 15ರವರೆಗೆ ನಡೆಯಬೇಕಿತ್ತು. ಆದರೆ ಚೀನಾದಲ್ಲಿ ಕೊರೋನಾ ಹೆಚ್ಚಾದರಿಂದ ಕ್ರೀಡಾಕೂವನ್ನು ಮುಂದೂಡಲಾಯಿತು ಎಂದು ಏಷ್ಯನ್ ಪ್ಯಾರಾ ಒಲಿಂಪಿಕ್ಸ್ ಸಮಿತಿ ಹೇಳಿದೆ. ಚೀನಾದ  ರಾಷ್ಟ್ರೀಯ ಪ್ಯಾರಾ ಒಲಿಂಪಿಕ್ಸ್ ಮತ್ತು ಸಂಘಟಕರ ಜೊತೆ ಮಾತುಕತೆ...

About Me

32741 POSTS
0 COMMENTS
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img