Monday, July 27, 2026

Karnataka Tv

ಗೋಬ್ಯಾಕ್ ಸಿದ್ಧರಾಮಯ್ಯ…! ಕೊಡಗಿನಲ್ಲಿ ಆಗಿದ್ದೇನು ಗೊತ್ತಾ..?

Kodagu News express: ರಾಜ್ಯದೆಲ್ಲೆಡೆ ಸಿದ್ಧರಾಮಯ್ಯರವರ ಸಾವರ್ಕರ್ ವಿಚಾರದ ಹೇಳಿಕೆಗೆ ವಿರೋಧಗಳು ವ್ಯಕ್ತವಾಗಿದೆ. ಇದೇ ವಿಚಾರವಾಗಿ ಈಗ ಬಜೆಪಿ ಯುವಮೋರ್ಚಾದ ಕಾರ್ಯಕರ್ತರು ಕೂಡಾ  ತಾರಕಕ್ಕೇರಿದ್ದಾರೆ. ವಿಪಕ್ಷ ನಾಯಕ ಇಂದು ಕೊಡಗಿಗೆ ನೆರೆ ವೀಕ್ಷಣೆಗಾಗಿ ಭೇಟಿ ನೀಡಿದ್ದರು. ಆದರೆ ಈ ಸಂದರ್ಭದಲ್ಲಿ ಸಿದ್ದು ವಿರುದ್ಧ ಘೋಷಣೆಗಳು ಕೇಳಿ ಬಂದಿವೆ. ಬಿಜಪಿ  ಯುವಮೋರ್ಚಾದ ಕಾರ್ಯಕರ್ತರು ಕಪ್ಪು  ಬಾವುಟವನ್ನು ಪ್ರದರ್ಶಿಸಿ ಗೋಬ್ಯಾಕ್  ...

ಜಮೀನು ವಿವಾದ: ಕೋಲಾರದಲ್ಲಿ ತಹಶೀಲ್ದಾರ್ ಎದುರೇ ರೈತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಕೋಲಾರ: ಜಮೀನು ವಿವಾದದ ಕಾರಣದಿಂದಾಗಿ, ತಾವು ಉಳುಮೆ ಮಾಡುತ್ತಿದ್ದಂತ ಭೂಮಿಗೆ ಸಾಗುವಳಿ ಚೀಟಿ ನೀಡಿದ ಕಾರಣ, ತಹಶೀಲ್ದಾರ್ ಎದುರೇ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ದೊಡ್ಡವಲ್ಲಬ್ಬಿ ಗ್ರಾಮದಲ್ಲಿ ನಡೆದಿದೆ. ಕೋಲಾರ ತಾಲೂಕಿನ ದೊಡ್ಡವಲ್ಲಬ್ಬಿ ಗ್ರಾಮದ ರೈತ ಅಶ್ವಥ್ ನಾರಾಯಣ ಎಂಬುವರು ಇದೇ ಗ್ರಾಮದಲ್ಲಿನದ 3.16 ಎಕರೆ ಜಮೀನನ್ನು, ತಂದೆ ಮಾಜಿ ಯೋಧ ನಾಗಪ್ಪ...

ಸಿದ್ದು ಸಿಎಂ ಆಗಲಿ ಎಂದು ಹೇಳಿ ಪೇಜೆಗೆ ಸಿಲುಕಿದ ಶ್ರೀರಾಮುಲು…!

Banglore News: ಬಳ್ಳಾರಿ ನಗರದಲ್ಲಿ ಕುರುಬ ಸಂಘದ ವಾಣಿಜ್ಯ ಮಳಿಗೆ ಹಾಗೂ ವಿದ್ಯಾರ್ಥಿ ನಿಲಯ ಉದ್ಘಾಟಿಸಿ ಮಾತನಾಡಿದ ಶ್ರೀರಾಮುಲು, ಭಗವಂತ ಅವಕಾಶ ಕೊಟ್ಟರೆ ಕಾಂಗ್ರೆಸ್ ಪಕ್ಷದಿಂದ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಲಿ ಎಂದು ಆಸೆ ಪಡುವ ವ್ಯಕ್ತಿಗಳಲ್ಲಿ ನಾನೂ ಒಬ್ಬ ಎಂದು ಸಚಿವ ಬಿ. ಶ್ರೀರಾಮುಲು ಅವರು ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದರು. ಈ ಬಗ್ಗೆ ಸ್ಪಷ್ಟನೆ...

ಬಿಜೆಪಿ ಜನೋತ್ಸವ ಕಾರ್ಯಕ್ರಮ ಮತ್ತೆ ಮುಂದೂಡಿದ ಸರಕಾರ

Banglore News: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷವಾದ ಹಿನ್ನೆಲೆಯಲ್ಲಿ ಜು.28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಆಯೋಜಿಸಲಾಗಿತ್ತು. ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ನಡೆದಿದ್ದು, ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಬಿಜೆಪಿ ಕಾರ್ಯಕರ್ತರಿಂದಲೇ ಸರ್ಕಾರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಜನೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು. ಇದೀಗ...

ಹಿಂದೂ ಧರ್ಮದ ಪವಿತ್ರ ಕಾರ್ಯಗಳಲ್ಲಿ ಮಹತ್ತರ ಸ್ಥಾನ ಪಡೆದ ಎಲೆಗಳಿವು..

ಪೂಜೆಯ ಸಮಯದಲ್ಲಿ ಆರತಿಯನ್ನು ಯಾಕೆ ಮತ್ತು ಹೇಗೆ ಮಾಡಬೇಕು..? ಹಿಂದೂ ಧರ್ಮದಲ್ಲಿ ಪೂಜೆ ಪುನಸ್ಕಾರ ಮಾಡುವಾಗ, ನಾವು ಹೂವು, ಹಣ್ಣು, ಅಡಿಕೆ, ಎಲೆ, ಕೆಲವು ಜಲ, ಖಾದ್ಯಗಳನ್ನೆಲ್ಲ ಬಳಸುತ್ತೇವೆ. ಇವೆಲ್ಲದಕ್ಕೂ ಪ್ರಮುಖ ಸ್ಥಾನಗಳಲ್ಲಿ ನೀಡಿದ್ದೇವೆ. ಇದೇ ರೀತಿ ಕೆಲವು ಎಲೆಗಳು ಪೂಜೆಯಲ್ಲಿ ಮಹತ್ತರ ಸ್ಥಾನ ಪಡೆದಿದೆ. ಅದು ಯಾವುದು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ...

ಮುಂದೆ ನಡೆಯುವ ಅನಾಹುತದ ಬಗ್ಗೆ ಭವಿಷ್ಯ ನುಡಿದ ಕೋಡಿಶ್ರೀ..

ಇಂದಿನ ಟಾಫ್ ಹೆಡ್ ಲೈನ್ಸ್..! ಮುಂದೆ ನಡೆಯುವ ಅನಾಹುತದ ಬಗ್ಗೆ ಕೋಡಿಶ್ರೀ ಭವಿಷ್ಯ ನುಡಿದಿದ್ದಾರೆ. ಕೋಡಿಹಳ್ಳಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು, ಮಳೆಯ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಕಾರ್ತಿಕ ಮಾಸದಲ್ಲಿ ಮಳೆ ಸುರಿಯುವ ಬಗ್ಗೆ, ಪ್ರಕೃತಿ ವಿಕೋಪದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ನೀವು ಶ್ರೀಮಂತರಾಗಬೇಕು ಅಂದ್ರೆ, ಚಾಣಕ್ಯ ಹೇಳಿರುವ ಈ ನಿಯಮಗಳನ್ನು ಫಾಲೋ ಮಾಡಿ.. ಭೂಮಿ ನಡುಗಿತು,...

ಇಂದಿನ ಟಾಫ್ ಹೆಡ್ ಲೈನ್ಸ್..!

ಮಾಜಿ ಸಿಎಂ ಯಡಿಯೂರಪ್ಪಗೆ ಹೈಕಮಾಂಡ್ ಗಿಫ್ಟ್ -  ಬಿಜೆಪಿ ಸಂಸದೀಯ ಸಮಿತಿಯಲ್ಲಿ ಬಿಎಸ್‌ವೈ ನಂಬರ್ ಫೈವ್ - 2023ರ ಅಸೆಂಬ್ಲಿ ಎಲೆಕ್ಷನ್ ಗೆಲ್ಲಲು ಬಿಜೆಪಿ ಮಾಸ್ಟರ್ ಪ್ಲಾನ್ --- ಯಡಿಯೂರಪ್ಪ ಮನೆಗೆ ಬಿಜೆಪಿ ಗಣ್ಯರ ದಂಡು ಸಿಹಿ ತಿನ್ನಿಸಿ, ಮಾಜಿ ಸಿಎಂಗೆ ಶುಭಾಶಯ, ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತೆಂದ ರಾಜಾಹುಲಿ ---- ಅದು ಮುಸ್ಲಿಮರ ಏರಿಯಾ ಎಂದಿದ್ದ ಸಿದ್ದುಗೆ ಬಿಜೆಪಿಗರ...

ಯುವ ಜನತೆ ಈ ವಿಷಯಗಳಿಂದ ದೂರವಿದ್ದರೆ ಉತ್ತಮ ಅಂತಾರೆ ಚಾಣಕ್ಯರು..

https://youtu.be/RO8NzFeGeWE ತಮ್ಮ ಚಾಣಕ್ಯ ನೀತಿಯ ಮೂಲಕ ಜೀವನ ಜೀವಿಸುವ ರೀತಿಯನ್ನ ಕಲಿಸಿರುವ ಚಾಣಕ್ಯರು, ಸಕಲ ವಿಷಯಗಳ ಬಗ್ಗೆಯೂ ತಿಳಿದಿರುವ ಪರಿಣಿತರಾಗಿದ್ದರು. ಹಾಗಾಗಿ ಅವರ ನೀತಿಯನ್ನು ಯಾರು ಜೀವನದಲ್ಲಿ ಅಳವಡಿಸಿಕೊಳ್ಳುತ್ತಾರೋ, ಅವರು ಸದಾ ಸುಖಿಗಳಾಗಿರುತ್ತಾರೆ ಎನ್ನುತ್ತಾರೆ ಹಿರಿಯರು. ಇಂಥ ಚಾಣಕ್ಯರು ಯುವಜನತೆ ಯಾವ ವಿಷಯಗಳಿಂದ ದೂರವಿರಬೇಕು ಎಂದು ಹೇಳಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ವಿಮಾನ...

ಊಟ ಮಾಡುವಾಗ ಇದನ್ನು ಗಮನದಲ್ಲಿಡಿ, ಇಲ್ಲವಾದರೆ ಆರೋಗ್ಯ, ಅದೃಷ್ಟ ನಿಮ್ಮ ಕೈ ತಪ್ಪುತ್ತದೆ..

https://youtu.be/RO8NzFeGeWE ಊಟ ಮಾಡುವಾಗ ಹಲವು ಪದ್ಧತಿ, ನಿಯಮಗಳನ್ನು ಅನುಸರಿಸಬೇಕು ಅಂತಾ ಹಿಂದೂ ಧರ್ಮದಲ್ಲಿದೆ. ಆ ನಿಯಮಮವನ್ನು ನಾವು ಅನುಸರಿಸುವುದರಿಂದ, ನಮ್ಮ ಆರೋಗ್ಯ ಉತ್ತವಾಗಿರುತ್ತದೆ. ಮತ್ತು ನಮಗೆ ಆರ್ಥಿಕ ಸಮಸ್ಯೆಯೂ ಬರುವುದಿಲ್ಲ. ಆದ್ರೆ ಆ ನಿಯಮವನ್ನು ಪಾಲಿಸದಿದ್ದಲ್ಲಿ, ಆರೋಗ್ಯ, ಅದೃಷ್ಟ ಎರಡೂ ಕೈ ತಪ್ಪುತ್ತದೆ. ಹಾಗಾಗಿ ನಾವಿಂದು ಊಟಕ್ಕೆ ಕೂತಾಗ ಯಾವ ನಿಯಮ ಅನುಸರಿಸಬೇಕು ಅನ್ನೋ ಬಗ್ಗೆ...

ನೀವು ಶ್ರೀಮಂತರಾಗಬೇಕು ಅಂದ್ರೆ, ಚಾಣಕ್ಯ ಹೇಳಿರುವ ಈ ನಿಯಮಗಳನ್ನು ಫಾಲೋ ಮಾಡಿ..

https://youtu.be/z5clYEWpOUM ನಾವು ಶ್ರೀಮಂತರಾಗಬೇಕು. ಧನಲಕ್ಷ್ಮೀ ನಮ್ಮ ಮೇಲೆ ಕೃಪೆ ತೋರಬೇಕು. ಐಶಾರಾಮಿ ಜೀವನ ನಮ್ಮದಾಗಬೇಕು ಅನ್ನೋ ಆಸೆ ಹಲವರಿಗಿರತ್ತೆ. ಆದ್ರೆ ಎಲ್ಲರೂ ಅಷ್ಟು ಸುಲಭವಾಗಿ ಶ್ರೀಮಂತರಾಗೋಕ್ಕೆ ಸಾಧ್ಯವಾಗಲ್ಲ. ಅದಕ್ಕೆ ಅದೃಷ್ಟ ಮತ್ತು ಪ್ರಯತ್ನ ಎರಡೂ ಬೇಕು. ಹಾಗಾಗಿ ನಾವಿಂದು ಮನುಷ್ಯ ಶ್ರೀಮಂತನಾಗಲು ಏನು ಮಾಡಬೇಕೆಂದು ಚಾಣಕ್ಯರು ಹೇಳಿದ್ದಾರೆ. ಆ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಸಿಕೊಡಲಿದ್ದೇವೆ. ಪೂಜೆಯ ಸಮಯದಲ್ಲಿ...

About Me

32741 POSTS
0 COMMENTS
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img