Saturday, September 19, 2026

Karnataka Tv

ಪಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ

ಹಾವೇರಿ: ದೇವಗಿರಿ ಬ್ಯಾಂಕ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವಿಬ್‍ಸೆಟಿಯಲ್ಲಿ 10 ದಿನಗಳ “ಪಾಸ್ಟ್ ಫುಡ್ ಸ್ಟಾಲ್ ಉದ್ಯಮಿ” ತರಬೇತಿಗೆ ಜಿಲ್ಲೆಯ ನಿರುದ್ಯೋಗಿ ಯುವಕ ಮತ್ತು ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯಲ್ಲಿ ಪಾನಿಪುರಿ, ಸೇವಪುರಿ, ದಹಿಪುರಿ, ಏಗ್ಗರೈಸ್, ನೂಡಲ್ಸ್, ಗೋಬಿಮಂಚೂರಿ, ಪಾವಬಾಜಿ, ವಡಾಪಾವ್, ಬ್ರೆಡ್, ಕೇಕ್ ತಯಾರಿಕೆ ಕುರಿತು ತರಬೇತಿ ನೀಡಲಾಗುದು....

ಡಬಲ್ ಇಂಜಿನ್ ಸರ್ಕಾರದಿಂದ ರಾಜ್ಯದ ಜನತೆಯ ಆಶೋತ್ತರಗಳಿಗೆ ಸ್ಪಂದನೆ: ಪ್ರಧಾನಿ ನರೇಂದ್ರ ಮೋದಿ

ಮಂಗಳೂರು : ಕೇಂದ್ರ ಹಾಗೂ ರಾಜ್ಯದಲ್ಲಿರುವ ಡಬಲ್ ಇಂಜಿನ್ ಸರ್ಕಾರದ ಮೂಲಕ ರಾಜ್ಯದ ಜನತೆಯ ಆಶೋತ್ತರಗಳನ್ನು ಈಡೇರಿಸಲು ಸಾಧ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು. ಅವರು ಶುಕ್ರವಾರ ಇಲ್ಲಿನ ಗೋಲ್ಡ್ಫಿಂಚ್ ಮೈದಾನದಲ್ಲಿ 3800 ಕೋಟಿ ರೂ. ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸವನ್ನು ನೆರವೇರಿಸಿ ಮಾತನಾಡಿದರು. ಕಳೆದ ಎಂಟು ವರ್ಷಗಳಲ್ಲಿ ಮೂಲಸೌಕರ್ಯ ಕ್ಷೇತ್ರದಲ್ಲಿ...

ಸಿಆರ್ ಝೆಡ್ ಮಾಸ್ಟರ್ ಪ್ಲಾನ್ ಅನುಮೋದನೆ: ಕರಾವಳಿಯ ಆರ್ಥಿಕತೆ, ಪ್ರವಾಸೋದ್ಯಮದ ಅಭಿವೃದ್ಧಿಗೆ ಪೂರಕ – CM ಬೊಮ್ಮಾಯಿ

ಮಂಗಳೂರು : ಕರ್ನಾಟಕದ ಸಿಆರ್ ಝೆಡ್ ಮಾಸ್ಟರ್ ಪ್ಲಾನ್ನ್ನು ಕೇಂದ್ರ ಸರ್ಕಾರ ಅನುಮೋದನೆ ನೀಡಿ ಆದೇಶ ಮಾಡಿದೆ. ಕರ್ನಾಟಕದ 30 ವರ್ಷದ ಹೋರಾಟಕ್ಕೆ ಜಯ ದೊರೆತಿದೆ ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಮಂಗಳೂರಿನ ಗೋಲ್ಡ್ಫಿಂಚ್ ಸಿಟಿ ಇಲ್ಲಿ ಆಯೋಜಿಸಿರುವ ರೂ. 3,800 ಕೋಟಿ ಮೊತ್ತದ ವಿವಿಧ ಯೋಜನೆಗಳ ಶಿಲಾನ್ಯಾಸ , ಭೂಮಿ...

ವಿದ್ಯಾರ್ಥಿಗಳೇ ಗಮನಿಸಿ: ಸಾರಿಗೆ ಬಸ್ ಪಾಸ್ ಅವಧಿ ವಿಸ್ತರಣೆ

ಬಾಗಲಕೋಟೆ: 2021-22ನೇಯ ಸಾಲಿನಲ್ಲಿ ಪ್ರವೇಶಾತಿ ಪಡೆದ ಅಂತಿಮ ವರ್ಷದ ಪದವಿ, ಡಿಪ್ಲೋಮಾ, ವೃತ್ತಿಪರ, ಸ್ನಾತಕೋತ್ತರ, ಸಂಜೆ ಕಾಲೇಜು, ಕಾನೂನು ವಿದ್ಯಾರ್ಥಿಗಳ ಪರೀಕ್ಷೆಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಪಾಸ್ ಪಡೆದ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು 2 ತಿಂಗಳವರೆಗೆ ವಿಸ್ತರಿಸಲಾಗಿದೆ. ಬಸ್ ಪಾಸ್ ಹಾಗೂ 02 ತಿಂಗಳ ಅವಧಿ ವಿಸ್ತರಿಸಿಕೊಂಡ ರಶೀದಿ ಮತ್ತು ಕಾಲೇಜು ಪರೀಕ್ಷಾ ವೇಳಾಪಟ್ಟಿ...

ದೆಹಲಿಯಲ್ಲಿ ಸಿಬಿಐ ಅಧಿಕಾರಿ ಆತ್ಮಹತ್ಯೆ…!

Dehali News: ದೆಹಲಿ ನಗರದ ಡಿಫೆನ್ಸ್ ಕಾಲೋನಿಯಲ್ಲಿ ಸಿಬಿಐ ಅಧಿಕಾರಿಯೊಬ್ಬರು ನೇಣಿಗೆ ಶರಣಾಗಿದ್ದಾರೆ. ಡೆತ್​ ನೋಟ್​​ ಬರೆದಿಟ್ಟ ಜಿತೇಂದ್ರ ಕುಮಾರ್ (48) ಬೆಲ್ಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್​ ನೋಟ್​ನಲ್ಲಿ, "ನಾನು ಸಾಯುತ್ತಿದ್ದೇನೆ, ನನ್ನ ಸಾವಿಗೆ ಯಾರೂ ಕಾರಣರಲ್ಲ" ಎಂದು ಬರೆದಿದ್ದಾರೆ. ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಆತ್ಮಹತ್ಯೆ ಬಗ್ಗೆ ಅವರ...

ಸ್ನೇಹಿತರಿಂದಲೇ ಯುವತಿಯ ಮೇಲೆ ಅತ್ಯಾಚಾರ…!

Banglore Crimes: ಬೆಂಗಳೂರಿನಲ್ಲಿ ಯುವತಿ ಮೇಲೆ ಸ್ನೇಹಿತರೇ ಗ್ಯಾಂಗ್ ರೇಪ್ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.  ದೀಪು, ಅಖಿಲೇಶ್ ಬಂಧಿತ ಆರೋಪಿಗಳು. ಎರಡು ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಇಬ್ಬರು ಸ್ನೇಹಿತರೇ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ.  ಯುವತಿಗೆ ಮದ್ಯ ಕುಡಿಸಿ...

ಬೆಂಗಳೂರು ಕೆರೆ, ರಾಜಕಾಲುವೆ ಒತ್ತುವರಿ ಬಗ್ಗೆ ಶ್ವೇತಪತ್ರ ಹೊರಡಿಸಿ – ಮಾಜಿ ಸಿಎಂ HDK ಆಗ್ರಹ

ಬೆಂಗಳೂರು: ಭೂಗಳ್ಳರಿಗೆ ನನ್ನಿಂದ ಸಹಾಯವಾಗಿದೆ ಎಂದು ತೋರಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ನೇರ ಸವಾಲು ಹಾಕಿದ್ದಾರೆ. ಬೆಂಗಳೂರಿನಲ್ಲಿ ಯಾರು ಯಾರು ಕೆರೆ, ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಶ್ವೇತಪತ್ರ ಹೊರಡಿಸಿ ಎಂದು ಅವರು ಮುಖ್ಯಮಂತ್ರಿಗಳನ್ನು ಆಗ್ರಹಪಡಿಸಿದರು. ಮುಂಬರುವ ಚುನಾವಣೆ ಹಾಗೂ ಜೆಡಿಎಸ್ ನ...

ಬಿಎಂಟಿಸಿ ಬಸ್ ಹರಿದು ಪಾದಚಾರಿ ಮಹಿಳೆ ದುರ್ಮರಣ..!

Banglore News: ಬಿಎಂಟಿಸಿ ಬಸ್ ಹರಿದು ಪಾದಚಾರಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ನಾಗರಬಾವಿಯ ಖಾಸಗಿ ಹೋಟೆಲ್​ ಬಳಿ ಈ ದುರಂತ ನಡೆದಿದೆ. ರಸ್ತೆ ದಾಟುತ್ತಿದ್ದಾಗ ಸುಮಾರು 60 ವರ್ಷದ ಮಹಿಳೆ ದುರ್ಮರಣ ಹೊಂದಿದ್ದಾರೆ. ಇದೀಗ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಬಿಎಂಟಿಸಿ ಬಸ್ ಗುದ್ದಿದ ಪರಿಣಾಮ ಸ್ಥಳದಲ್ಲೇ...

ಅಕ್ಷರಗಳ ಮಧ್ಯೆ ‘ಅಮೂಲ್ಯ’ ಅವಳಿ ಮಕ್ಕಳು…!

Film News: ಕನ್ನಡ ಚಲನಚಿತ್ರದ ಚಿನಕುರುಳಿ ಚೆಲುವಿನ ಚಿತ್ತಾರ ಮೂಲಕ ಹೊಸ ಸೆನ್ಸೇಶನ್  ಸೃಷ್ಟಿಸಿದ ಅಮೂಲ್ಯ  ಇದೀಗ ಮಕ್ಕಳ ಪಾಲನೆಯಲ್ಲಿ ಬ್ಯುಸಿಯಾಗಿದ್ದಾರೆ. ಶ್ರೀ ಕೃಷ್ಣ ಜನ್ಮಾಷ್ಟಮಿಯಂದೇ ತನ್ನ ಮಕ್ಕಳ ಫೋಟೋ ಶೂಟ್ ಮಾಡಿ ಅಭಿಮಾನಿಗಳಿಗೆ ತನ್ನ ಮಕ್ಕಳನ್ನು ಪರಿಚಯಿಸಿದ್ದರು. ಇದೀಗ ಮತ್ತೆ ಅಮೂಲ್ಯ  ತನ್ನ ಮಕ್ಕಳ ವಿಭಿನ್ನ ರೀತಿಯ ಫೋಟೋ ಶೂಟ್ ಮಾಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ...

ಮುರುಘಾ ಶ್ರೀಗಳ ಬಂಧನ ವಿಚಾರಕ್ಕೆ ಸಂಬಂಧಿಸಿ ಚರ್ಚೆ ಮಾಡದಿರುವುದೇ ಸೂಕ್ತ – ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಮುರುಘಾಮಠದ ಶ್ರೀಗಳ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಬಗ್ಗೆ ಚರ್ಚೆ ಮಾಡದಿರುವುದೇ ಸೂಕ್ತ. ಆದರೆ, ರಾಜ್ಯ ಸರಕಾರ ಜವಾಬ್ದಾರಿಯುತವಾಗಿ ಪ್ರಕರಣವನ್ನ ನಿರ್ವಹಿಸಬೇಕು. ಏನೇನು ತೀರ್ಮಾನ ಮಾಡಬೇಕೋ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ರೀತಿಯ ಘಟನೆ ನಡೆಯಬಾರದಿತ್ತು ಎನ್ನುವುದು...

About Me

32457 POSTS
0 COMMENTS
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img