Saturday, September 19, 2026

Karnataka Tv

ಶಿವಮೊಗ್ಗ: ಸೆ.13ರಂದು ಮೇಯರ್-ಉಪ ಮೇಯರ್ ಚುನಾವಣೆ

ಶಿವಮೊಗ್ಗ  : ಶಿವಮೊಗ್ಗ ಮಹಾನಗರಪಾಲಿಕೆ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಚುನಾವಣೆ ನಡೆಸಲು ಸೆಪ್ಟೆಂಬರ್ 13 ರ ಅಪರಾಹ್ನ 3 ಗಂಟೆಗೆ ಮಹಾನಗರಪಾಲಿಕೆಯ ಚುನಾವಣಾ ಸಭೆಯನ್ನು ಮಹಾನಗರಪಾಲಿಕೆಯ ಸಭಾಂಗಣದಲ್ಲಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ. ಚುನಾವಣಾ ವೇಳಾಪಟ್ಟಿ: ದಿನಾಂಕ: 13-09-2022 ರಂದು ಮಧ್ಯಾಹ್ನ 12 ಗಂಟೆಯಿಂದ 01 ಗಂಟೆ ಒಳಗೆ ಮಹಾಪೌರ ಹಾಗೂ...

ಟಿ20 ವಿಶ್ವಕಪ್: ಆಸ್ಟ್ರೇಲಿಯಾ ತಂಡ ಪ್ರಕಟ 

https://www.youtube.com/watch?v=G3ryV6Obo_M&t=133s ಸಿಡ್ನಿ:  ಮುಂಬರುವ ಪ್ರತಿಷ್ಠಿತ ಟಿ20 ವಿಶ್ವಕಪ್ ಹಾಗೂ ಭಾರತ ಪ್ರವಾಸಕ್ಕೆ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. 15 ಆಟಗಾರರನ್ನೊಳಗೊಂಡ ತಂಡದಲ್ಲಿ ಸಿಂಗಾಪುರ ಮೂಲದ  ಟಿಮ್  ಡೇವಿಡ್‍ಗೂ ಸ್ಥಾನ ನೀಡಲಾಗಿದೆ. ಗುರುವಾರ ಪ್ರಕಟಿಸಲಾಗಿರುವ ತಂಡದಲ್ಲಿ  26 ವರ್ಷದ ಸೋಟಕ ಬ್ಯಾಟರ್ ಟಿಮ್ ಡೇವಿಡ್ 2019ರಿಂದ 2020ರವರೆಗೆ ಸಿಂಗಾಪುರ ತಂಡದ ಪರ 14 ಟಿ20 ಪಂದ್ಯಗಳನ್ನು ಆಡಿದ್ದಾರೆ. https://www.youtube.com/watch?v=F5BH5rri2vE ಐಸಿಸಿ ನಿಯಮಗಳ...

BREAKING: ಮುರುಘಾ ಶ್ರೀಗಳನ್ನು ಖುದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿ – ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ

ಚಿತ್ರದುರ್ಗ: ಕಳೆದ ರಾತ್ರಿ ಚಿತ್ರದುರ್ಗದ ಪ್ರಸಿದ್ಧ ಮಠಗಳಲ್ಲಿ ಒಂದಾದಂತ ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರನ್ನು ಪೋಕ್ಸೋ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದರು. ರಾತ್ರೋ ರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಅವರಿಗೆ ಇಂದಿನವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಇಂದು ನ್ಯಾಯಾಲಯಕ್ಕೆ ಹಾಜರಾಗದ ಹಿನ್ನಲೆಯಲ್ಲಿ, ಖುದ್ದು ಹಾಜರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಸೂಚಿಸಿದೆ. ಈ ಸಂಬಂಧ ಇಂದು ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಂತ...

ನಿಧಾನಗತಿಯ ಓವರ್ ಹಿನ್ನೆಲೆ : ಭಾರತ, ಪಾಕಿಸ್ಥಾನ ತಂಡಕ್ಕೆ ಶೇ40ರಷ್ಟು ದಂಡ 

https://www.youtube.com/watch?v=F5BH5rri2vE ದುಬೈ: ನಿಧಾನಗತಿಯ ಓವರ್ ಮಾಡಿದ ಹಿನ್ನೆಲೆಯಲ್ಲಿ  ಭಾರತ ಮತ್ತು ಪಾಕಿಸ್ಥಾನ ತಂಡಗಳಿಗೆ ಐಸಿಸಿ ದಂಡ ವಿಧಿಸಿದೆ. ಇಲ್ಲಿ  ನಡೆಯುತ್ತಿರುವ ಏಷ್ಯಾಕಪ್ ಟೂರ್ನಿಯ ಎ ಗುಂಪಿನ ಭಾರತ ಮತ್ತು ಪಾಕಿಸ್ಥಾನ ನಡುವಿನ ರೋಚಕ  ಪಂದ್ಯದಲ್ಲಿ  ಉಭಯ ತಂಡಗಳು ನಿಧಾನಗತಿಯ ಓವರ್ ಮಾಡಿದ್ದವು. ಐಸಿಸಿ ಎಲೈಟ್ ಪ್ಯಾನೆಲ್‍ನ ಮ್ಯಾಚ್ ರೆಫರಿ ಜೆಫ್ ಕ್ರೋವ್ ನಾಯಕರಾದ ರೋಹಿತ್ ಶರ್ಮಾ ಮತ್ತು ಬಾಬರ್...

ಇಂದು ಪಾಕಿಸ್ಥಾನಕ್ಕೆ ಹಾಂಗ್ ಕಾಂಗ್ ಸವಾಲು 

https://www.youtube.com/watch?v=8TttN4PSizI ಶಾರ್ಜಾ:  ಪ್ರತಿಷ್ಠಿತ ಏಷ್ಯಾಕಪ್ ಟೂರ್ನಿಯ ಕೊನೆಯ ಲೀಗ್ ಗುಂಪಿನಲ್ಲಿ ಪಾಕಿಸ್ಥಾನ ತಂಡ ಹಾಂಗ್ ಕಾಂಗ್ ತಂಡವನ್ನು ಇಂದು ಎದುರಿಸಲಿದೆ. ಇಲ್ಲಿನ ಶಾರ್ಜಾ ಮೈದಾನದಲ್ಲಿ ನಡೆಯಲಿರುವ ಎ ಗುಂಪಿನ ಪಂದ್ಯದಲ್ಲಿ  ಪಾಕಿಸ್ಥಾನ ತಂಡ ಹಾಂಗ್ ಕಾಂಗ್ ತಂಡವನ್ನು ಎದುರಿಸಲಿದೆ. ಪಾಕಿಸ್ಥಾನ ಮತ್ತು ಹಾಂಗ್ ಕಾಂಗ್ ತಂಡಗಳು ಭಾರತ ವಿರುದ್ಧ ಸೋತಿವೆ.  ಈ ಪಂದ್ಯವನ್ನು ಗೆಲ್ಲಲ್ಲೇ ಬೇಕಾದ ಒತ್ತಡವನ್ನು ಎರಡೂ...

ಮಂಗಳೂರು: ಪರಶುರಾಮನ ಪ್ರತಿಮೆ ನೀಡಿ ಮೋದಿಗೆ ಗೌರವ

Manglore News: ಕಡಲ ನಗರಿ ಮಂಗಳೂರಿನಲ್ಲಿ ಇಂದು ಮೋದಿ ಮೇನಿಯಾ. ಕೂಳೂರಿನಲ್ಲಿರುವ ಗೋಲ್ಡ್ ಫಿಂಚ್  ಮೈದಾನದಲ್ಲಿ ಮೋದಿ  ಆಗಮನದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭ ಆಗಮಿಸಿದ ದೇಶದ ಪ್ರಧಾನಿಗೆ ಮುಖ್ಯಮಂತ್ರಿ  ಬಸವರಾಜ್ ಬೊಮ್ಮಾಯಿ ಆತ್ಮೀಯವಾಗಿ ಸ್ವಾಗತಿಸಿದರು. ನಂತರ ವೇದಿಕೆಗೆ  ಆಗಮಿಸಿದಂತಹ  ಮೋದಿಗೆ ಸನ್ಮಾನ  ಮಾಡಿ  ಗೌರವ ವಂದನೆ ಸಲ್ಲಿಸಲಾಯಿತು. ಈ ವೇಳೆ  ಹೂವಿನ ಹಾರಗಳೊಂದಿಗೆ...

ಮಂಗಳೂರು: ವೇದಿಕೆಗೆ ಆಗಮಿಸಿದ ಜಗಮೆಚ್ಚಿದ ನಾಯಕ ನರೇಂದ್ರ ಮೋದಿ…!

manglore news: ಗೋಲ್ಡ್ ಫಿಂ ಚ್  ಗ್ರೌಂಡ್ ಗೆ ಬಂದ ನರೇಂದ್ರ ಮೋದಿ. ಸಮಾವೇಶದ ವೇದಿಕೆಗೆ  ಆಗಮಿಸಿದ ಮೋದಿ 3ಡಿ ಮೋಡೆಲ್  ನ ವೀಕ್ಷಣೆ ಮಾಡಿದ ಮೋದಿ. ಬಂಗ್ರಕೂಳೂರಿನಲ್ಲಿರುವ ಗೋಲ್ಡ್ ಫಿಂಚ್ ಮೈದಾನದಲ್ಲಿ ನಡೆಯುವ ಬೃಹತ್ ಸಮಾವೇಶ. ನರೇಂದ್ರ ಮೋದಿ   ವೇದಿಕೆಗೆ ಆಗಮಿಸಿದ್ದಾರೆ. ಜೊತೆಗೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ,ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ,ನಳೀನ್ ಕುಮಾರ್ ಕಟೀಲ್  ಕೇಂದ್ರ...

ಮಂಗಳೂರಿನಲ್ಲಿ ಮೋದಿ ಮೇನಿಯಾ…!

ಪರಶುರಾಮ ಪುಣ್ಯಭೂಮಿಗೆ ಭಾರತದ  ಪ್ರಧಾ ನಿ  ನರೇಂದ್ರ ಮೋದಿ  ಅವರ ಪುಣ್ಯ ಸ್ಪರ್ಷವಾಗಿದೆ. ಗೌರವದಿಂದ ಮುಖ್ಯಮಂತ್ರಿ ಅವರನ್ನು  ಸ್ವಾಗತಿಸಿದರು.ನವಮಂಗಳೂರು ಬಂದರು ಪ್ರಾಧಿಕಾರ ಹಾಗೂ ಎಂಆರ್ ಪಿ ಎಲ್ ಒಳಗೊಂಡಂತೆ 3,800 ಕೋ.ರೂ ಮೊತ್ತದ ವಿವಿಧ ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ನೆರವೇರಿಸಲು ಕೊಚ್ಚಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬಂದಿಳಿದಿದ್ದಾರೆ. ಕೇರಳದಿಂದ...

ಮಂಗಳೂರು: ಮೋದಿ ಆಗಮನ ಹಿನ್ನಲೆ ಬದಲಾದ ಸಂಚಾರ ವ್ಯವಸ್ಥೆ,ಪರದಾಡಿದ ಜನಸಾಮಾನ್ಯರು

Manglore News: ಮೋದಿ  ಇಂದು ಮಂಗಳೂರಿಗೆ  ಆಗಮಿಸಲಿದ್ದಾರೆ.ಈ ಕಾರಣ ಬಂದೋಬಸ್ತ್ ಕಾರ್ಯಗಳು  ನಡೆಯುತ್ತಿವೆ. ಇವುಗಳಿಂದ  ಜನರಿಗೆ ಸಂಚಾರದಲ್ಲಿ  ಕೊಂಚ ತೊಂದರೆಯಾಗಿದೆ. ವಿವಿಧ ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಭದ್ರತೆ ಮ್ತು ಸುರಕ್ಷತೆಯ ನಿಟ್ಟಿನಲ್ಲಿ ನಗರಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಮೋದಿ ಭೇಟಿ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ವ್ಯವಸ್ಥೆಯಲ್ಲಿ...

ಮಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ

ಮಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ...ಸಿಎಂ ಬೊಮ್ಮಾಯಿಯಿಂದ ಆತ್ಮೀಯ ಸ್ವಾಗತ. ನವ ಮಂಗಳೂರು ಬಂದರು ಪ್ರಾಧಿಕಾರದ ವಿವಿಧ ಯೋಜನೆಗಳ ಲೋಕಾರ್ಪಣೆ/ ಶಂಕುಸ್ಥಾಪನೆ ನೆರವೇರಿಸಲು ಮಂಗಳೂರಿಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿದರು.   https://karnatakatv.net/manglore-modi-programme-black-dress-not-allowed/

About Me

32457 POSTS
0 COMMENTS
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img