Monday, July 27, 2026

Karnataka Tv

ಮಂಡ್ಯ : ಸಬ್ ರಿಜಿಸ್ಟ್ರಾರ್ ಆಫೀಸಿನಲ್ಲಿ ಲಂಚ ಪ್ರಕರಣ

Mandya news: ಮಂಡ್ಯದ ಸಬ್ ರಿಜಿಸ್ಟ್ರಾರ್ ಆಫೀಸ್ ನಲ್ಲಿ ಲಂಚ ತೆಗುದು ಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸಾರ್ವಜನಿಕರಿಂದ ಲಂಚ ತೆಗೆದುಕೊಳ್ಳಲಾಗುತ್ತಿದೆ ಎಂದು ರೈತ ಪರ ಸಂಘಟನೆಗಳಿಂದ ಸಬ್ ರಿಜಿಸ್ಟ್ರಾರ್ ಆಫೀಸ್ ಮುಂದೆ ರೈತರು ಪ್ರತಿಭಟನೆ ನಡೆಯಿತು. ಸಬ್ ರಿಜಿಸ್ಟ್ರಾರ್ ರುಕ್ಮಿಣಿ ಅವರು ಲಂಚ ಪಡೆದಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿ ಸಬ್ ರಿಜಿಸ್ಟ್ರಾರ್...

215 ಕೋಟಿ ಸುಲಿಗೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಆರೋಪಿಯಾಗಿಸಿದ ಇಡಿ

ನವದೆಹಲಿ: ಸುಕೇಶ್ ಚಂದ್ರಶೇಖರ್ ವಿರುದ್ಧದ 215 ಕೋಟಿ ರೂ.ಗಳ ಸುಲಿಗೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಪೂರಕ ಚಾರ್ಜ್ಶೀಟ್ನಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಆರೋಪಿ ಎಂದು ಹೆಸರಿಸಲಾಗಿದೆ ಎಂದು ಎನ್ಡಿಟಿವಿ ವರದಿ ಮಾಡಿದೆ. ಚಂದ್ರಶೇಖರ್ ವಿರುದ್ಧ ಸುಮಾರು 215 ಕೋಟಿ ರೂ.ಗಳ ಸುಲಿಗೆ ಆರೋಪದ ಮೇಲೆ ಇಡಿ ಚಾರ್ಜ್ ಶೀಟ್ ಸಲ್ಲಿಸಿತ್ತು. ನಟರಾದ ಜಾಕ್ವೆಲಿನ್...

ಚುನಾವಣೆಗೆ ಬಿಜೆಪಿ ರಂಗ ತಾಲೀಮು: ಏನಿದು ಬಿಜೆಪಿ 50 ಅಜೆಂಡಾ…?

Banglore news: ಇನ್ನೇನು ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಕಳಿಗಳು  ಅಖಾಡಕ್ಕೆ ಇಳಿಯಲು ಸಿದ್ಧರಾಗಿದ್ದಾರೆ.ಈ ಬಾರಿ ಹೆಚ್ಚು ಗೆಲುವನ್ನು ಸಾಧಿಸುವ ಉದ್ದೇಶದಿಂದ ರಾಜ್ಯಾದ್ಯಾಂತ ಪ್ರವಾಸ ಕೈಗೊಳ್ಳುವ ತೀರ್ಮಾನದಲ್ಲಿದೆ ಬಿಜೆಪಿ ಪಡೆ.ಅದಕ್ಕಾಗಿಯೇ ವಿಶೇಷ 50 ಅಜೆಂಡಾವನ್ನು ಕೈಗೆತ್ತಿಕೊಂಡಿದ್ದಾರೆ ಬಿಜೆಪಿ ನಾಯಕರು. ಏನಿದು 50 ಅಜೆಂಡಾ..? ಬಜಪಿ  ಪಕ್ಷ ಸದ್ಯ ಅಧಿಕಾರದಲ್ಲಿದೆ. ಆದರೆ ಮುಂದಿನ ಚುನಾವಣೆ ಫಲಿತಾಂಶ ಹೇಳತೀರದ್ದಾಗಿದೆ. ಆದುದರಿಂದ ಬಿಜೆಪಿ ಪಕ್ಷದ...

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಇಂದಿನಿಂದ ರಾಜ್ಯ ಪ್ರವಾಸ

Banglore news: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ಆಗಸ್ಟ್ 17 ರಂದು ಬುಧವಾರ ಸಂಜೆ 5.40 ಗಂಟೆಗೆ ಬೆಂಗಳೂರು ವಿಮಾನನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಪೂರ್ವ ನಿಗದಿತ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಬಳಿಕ ಕುಮಾರಕೃಪಾ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಆಗಸ್ಟ್ 18 ರಂದು ಬೆಳಿಗ್ಗೆ ಅರಣ್ ಸಿಂಗ್ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...

ಇಂದು ಬೆಂಗಳೂರಿನ ಕೆಲವೊಂದು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ :

Banglore news: ಬೆಂಗಳೂರಿನ ವಿದ್ಯುಚ್ಛಕ್ತಿ ಮಂಡಳಿ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ), ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳನ್ನು ಕೈಗೊಳ್ಳಲು ಇರುವುದರಿಂದ ಆಗಸ್ಟ್ 17 ಮತ್ತು 18 ರಂದು ನಗರದಲ್ಲಿ ನಿಗದಿತ ವಿದ್ಯುತ್ ಕಡಿತವನ್ನು ಮಾಡಲಿದೆ ಎಂದು ತಿಳಿಸಲಾಗಿದೆ.. ಎಡೆಬಿಡದ ಮಳೆಯ ನಡುವೆ ನಗರದಲ್ಲಿ ವಿಧದ ಯೋಜನೆಗಳು ವಿಳಂಬವಾಗಿದ್ದು, ಓವರ್‌ಹೆಡ್, ಕೇಬಲ್‌ಗಳನ್ನು ನೆಲದಡಿಗೆ ಸ್ಥಳಾಂತರಿಸುವುದು,...

ಸಹಜ ಸ್ಥಿತಿಯತ್ತ ಮರಳುತ್ತಿರುವ ಶಿವಮೊಗ್ಗ

Shivamogga news: ಸ್ವಾತಂತ್ರ್ಯೋತ್ಸವದಂದು ಪ್ರಾರಂಭವಾದ ಗಲಬೆಗೆ ಶಿವಮೊಗ್ಗದಲ್ಲಿ ಇನ್ನೂ ಪರಿಸ್ಥಿತಿ ಬೂದಿ ಮುಚ್ಚಿದ  ಕೆಂಡದಂತಿದೆ. ಭದ್ರಾವತಿಯಲ್ಲಿ ಇನ್ನೂ ಸೆಕ್ಶನ್ 144 ಜಾರಿಯಲ್ಲಿದೆ. ಆದರೆ ಬೇರೆ ಕಡೆ ಶಾಲೆಗೆಳು ರೀ ಓಪನ್ ಆಗಿದೆ. ಆದ್ದರಿಂದ ವಿದ್ಯಾರ್ಥಿಗಳು ಮತ್ತೆ ಶಾಲೆಯತ್ತ ಮುಖ ಮಾಡಿದ್ದಾರೆ.ಇನ್ನು ಮತ್ತೊಂದೆಡೆ ಪೊಲೀಸರ ಪರೇಡ್ ಮುಂದುವರೆದಿದ್ದು. ಶಿವಮೊಗ್ಗದ ಸುತ್ತ ಪೊಲೀಸರ ಕಣ್ಗಾವಲಿದೆ. ಮೆಡಿಕಲ್, ತರಕಾರಿ ಅಂಗಡಿಗಳು...

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: ಇಬ್ಬರು ಸ್ಥಳದಲ್ಲೇ ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ

ಕೋಲಾರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ, ಅದರಲ್ಲಿದ್ದಂತ ಇಬ್ಬರು ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವಂತ ಘಟನೆ ಕೋಲಾರದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮುಳುಬಾಗಿಲು ತಾಲೂಕಿನ ವೀರಪಾಕ್ಷಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಒಂದು ಪಲ್ಟಿಯಾಗಿದೆ....

Breaking News: ಬೆಂಗಳೂರಿನಲ್ಲಿ ರೌಡಿ ಶೀಟರ್ ನಿಂದ ಮಹಿಳಾ ಹೆಡ್ ಕಾನ್ ಸ್ಟೇಬಲ್ ಮೇಲೆ ಚಾಕು ಇರಿತ

ಬೆಂಗಳೂರು: ನಗರದಲ್ಲಿ ಮಹಿಳಾ ಹೆಡ್ ಕಾನ್ ಸ್ಟೇಬಲ್ ಮೇಲೆ ರೌಡಿ ಶೀಟರ್ ಒಬ್ಬ ಚಾಕುವಿನಿಂದ ಇರಿದಿರೋ ಘಟನೆ ನಡೆದಿದೆ. ಆಗಸ್ಟ್ 5ರಂದು ಜ್ಯೋತಿನಗರದಲ್ಲಿದ್ದಂತ ಆರೋಫಿ ಶರೀಫ್ ಶೇಕ್ ಆಲಿಯಾಸ್ ಶರೀಫ್ ಎಂಬಾತನನ್ನು ಹೆಚ್ ಎಎಲ್ ಠಾಣೆಯ ಪೊಲೀಸರು ವಿವಿಧ ಪ್ರಕರಣ ಸಂಬಂಧ ಬಂಧಿಸೋದಕ್ಕೆ ತೆರಳಿದ್ದರು. ಈ ವೇಳೆ ಶರೀಫ್ ಮಹಿಳಾ ಹೆಡ್ ಕಾನ್ ಸ್ಟೇಬಲ್ ಮೇಲೆಯೇ...

ಇಂದಿನಿಂದ ಮದರ್ ಡೇರಿ, ಅಮುಲ್ ಹಾಲಿನ ದರ ಏರಿಕೆ

ನವದೆಹಲಿ: ದೇಶದ ಪ್ರಮುಖ ಹಾಲು ಮತ್ತು ಡೇರಿ ಉತ್ಪನ್ನಗಳನ್ನು ಮಾರಾಟ ಮಾಡುವ ಕಂಪನಿಗಳಾದ ಅಮುಲ್ ಮತ್ತು ಮದರ್ ಡೈರಿ ಹಾಲಿನ ಮಾರಾಟ ದರವನ್ನು ಲೀಟರ್ ಗೆ 2 ರೂ ಏರಿಕೆ ಮಾಡಿವೆ. ಈ ದರಗಳು ಇಂದಿನಿಂದಲೇ ಜಾರಿಗೆ ಬರಲಿವೆ. ಅಮುಲ್ ಸದ್ಯಕ್ಕೆ ಅಹಮದಾಬಾದ್ ಮತ್ತು ಸೌರಾಷ್ಟ್ರ ಮಾರುಕಟ್ಟೆಯಲ್ಲಿ ದರವನ್ನು ಮಾತ್ರ ಏರಿಕೆ ಮಾಡಿದೆ. ಆ ಪ್ರದೇಶಗಳಲ್ಲಿ...

ಫಿಫಾ ನಡೆ ಅಚ್ಚರಿ ತಂದಿದೆ: ಆಡಳಿತಗಾರರ ಸಮಿತಿ (ಸಿಇಒ)

https://www.youtube.com/watch?v=yTIUFxWC6U0 ಹೊಸದಿಲ್ಲಿ: ಆಲ್ ಇಂಡಿಯಾ ಫುಟ್ಬಾಲ್ ಫೆಡರೇಶನ್ನ ವ್ಯವಸ್ಥೆ ಹಾಗೂ ಚುನಾವಣೆ ನಡೆಸಲು ಎಲ್ಲಾ ರೀತಿಯ ಕ್ರಮಕೈಗೊಂಡ ಹೊರತಾಗಿಯೂ ವಿಶ್ವ ಫುಟ್ಬಾಲ್ ಫೆಡರೇಶನ್ ಫಿಫಾ ನಡೆ ದುರಾದೃಷ್ಟ ಹಾಗೂ ಅಚ್ಚರಿ ನೀಡಿದೆ ಎಂದು ಸುಪ್ರೀಮ್ ಕೋರ್ಟ್ ನೇಮಿತ ಆಡಳಿತಗಾರರ ಸಮಿತಿ ಹೇಳಿದೆ. ಆಡಳಿತ ವಿಚಾರವಾಗಿ ಫಿಫಾ ಆಲ್ ಇಂಡಿಯಾ ಫುಟ್ಬಾಲ್ ಫೆಡರೇಶನ್ (ಎಐಎಫ್ಎಫ್) ಅನ್ನು ನಿಷೇಧಿಸಲು ಚಿಂತನೆ...

About Me

32737 POSTS
0 COMMENTS
- Advertisement -spot_img

Latest News

Koppala News: ಬರಗಾಲದಲ್ಲೂ ಅರ್ಥಪೂರ್ಣವಾಗಿ ನೆರವೇರಿದ ೧೪ನೇ ಕನ್ನಡ ಸಾಹಿತ್ಯ ಸಮ್ಮೇಳನ

Koppala News: ಕೊಪ್ಪಳ ಜಿಲ್ಲೆಯ ೧೪ನೇ ಕನ್ನಡ ಸಾಹಿತ್ಯ ಸಮ್ಮೇಳನವು ಬರಗಾಲದ ಸನ್ನಿವೇಶದಲ್ಲೂ ಅತ್ಯಂತ ಸಡಗರ ಹಾಗೂ ಅರ್ಥಪೂರ್ಣವಾಗಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಖ್ಯಾತ ಸಾಹಿತಿ...
- Advertisement -spot_img