Banglore News:
ಪೋಕ್ಸೋ ಕೇಸ್ ಸಂಬಂದಿಸಿ ಮುರುಘ ಶ್ರೀ ಯವರನ್ನು ನಿನ್ನೆ ಅರೆಸ್ಟ್ ಮಾಡಲಾಗಿತ್ತು. ತದ ನಂತರ ಶ್ರೀಗಳಿಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಜಿಲ್ಲಾಆಸ್ಪತ್ರೆಗೆ ದಾಖಲಿಸಲಾಗಿತ್ತು.ನಂತರ ಅವರಿಗೆ ಇಸಿಜಿ ಕೂಡಾ ಮಾಡಲಾಗಿತ್ತು. ಇದೀಗ ಸ್ವಾಮೀಜಿಗಳ ಆರೋಗ್ಯದಲ್ಲಿ ತೀವ್ರ ಏರುಪೇರು ಆದ ಕಾರಣ ಹೃದಯ ಸಂಬಂಧಿ ಖಾಯಿಲೆ ಇರುವುದು ಖಚಿತ ಪಡಿಸಿದ ನಂತರ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ....
Kerala News:
ಕೇರಳದಲ್ಲಿ ಅನ್ನಿಪ್ಪಾಡಿಂ ಎಂಬಲ್ಲಿ ಹಪ್ಪಳಕ್ಕಾಗಿ ಮದುವೆ ಮನೆಯಲ್ಲಿ ದೊಡ್ಡ ಜಟಾಪಟಿಯೇ ನಡೆದಿದೆ. ಮದುವೆ ಮನೆ ಎಂದರೆ ಸಡಗರ ಸಂಭ್ರಮದ ವಾತವರಣವಾಗಿರಬೇಕಿದ್ದಲ್ಲಿ ಜಗಳದಿಂದಾಗಿ ಜನ ವಾಪಾಸಾಗಿರುವ ಘಟನೆ ನಡೆದಿದೆ.ಗಂಡಿನ ಕಡೆಯವರು ಕೇವಲ ಒಂದು ಹಪ್ಪಳಕ್ಕಾಗಿ ಜಗಳವಾಡಿದ ಪ್ರಕ್ರಿಯೆ ಮಾತ್ರ ನಿಜಕ್ಕೂ ಶೋಚನೀಯವೆನಿದುತ್ತಿದೆ. ಗಂಡಿನ ಕಡೆಯವರು ಒಂದು ಹಪ್ಪಳ ನೀಡಿ ಎಂದಿದ್ದಕ್ಕೆ ಇಲ್ಲ ಒಂದೇ ಹಪ್ಪಳ...
Technology News:
ಸೆಪ್ಟೆಂಬರ್ ತಿಂಗಳಲ್ಲಿ ಮೊಬೈಲ್ ಕೊಳ್ಳಬೇಕು ಅನ್ನೋರಿಗೆ ಇಲ್ಲಿದೆ ಸಿಹಿ ಸುದ್ದಿ . ಇದೇ ತಿಂಗಳಲಲ್ಲಿ ಅನೇಕ ಸ್ಮಾರ್ಟ್ ಫೋನ್ ಗಳು ಮಾರುಕಟ್ಟೆಗೆ ಬರಲಿದೆ. ಖಂಡಿತವಾಗಿಯೂ ನಿಮ್ಮ ಅಭಿರುಚಿಗೆ ತಕ್ಕಂತೆ ಫೋನ್ ಗಳು ಎಂಟ್ರಿ ಕೊಡೋದಕ್ಕೆ ರೆಡಿಯಾಗಿವೆ. ಅವುಗಳ ವಿಶೇಷ ವಿನ್ಯಾಸಕ್ಕೆ ಮಾರು ಹೋಗೋದಂತು ಖಂಡಿತ.
ಸೆಪ್ಟೆಂಬರ್ ತಿಂಗಳಲ್ಲಿ ಟೆಕ್ ಮಾರುಕಟ್ಟೆಗೆ ಎಂಟ್ರಿ ನೀಡಲಿರುವ ಸ್ಮಾರ್ಟ್ಫೋನ್ಗಳು...
Special News:
2ವರ್ಷದ ಬಳಿಕ ಈ ಬಾರಿ ಎಲ್ಲೆಡೆ ಗಣೇಶ ಹಬ್ಬ ಜೋರಾಗಿಯೇ ಇದೆ. ಭಕ್ತರು ನಾನಾ ರೀತಿಯಲ್ಲಿ ಗಣೇಶನನ್ನು ರೂಪಿಸಲು ಯೋಜನೆ ಮಾಡಿದ್ದಾರೆ. ಇಲ್ಲಿ ಗಣೇಶನ ಆಧಾರ್ ಕಾರ್ಡ್ ರೂಪವನ್ನು ನಿರ್ಮಿಸಲಾಗಿದೆ.
ಜೆಮ್ಶೆಡ್ಪುರದಲ್ಲಿರುವ ಈ ಗಣೇಶ ಜನರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದ್ದಾನೆ. ಕಾರಣ, ಆಧಾರ ಕಾರ್ಡ್ ಮಾದರಿಯಲ್ಲಿ ಮಂಟಪದ ವಿನ್ಯಾಸದಲ್ಲಿ ಇವನನ್ನು ಕೂರಿಸಿದ್ದಾರೆ. 6ನೇ ಶತಮಾನದಲ್ಲಿ...
K erala News:
ಇಂದು ಮೋದಿ ಮಂಗಳೂರು ಭೇಟಿ ಹಿನ್ನಲೆ ಮಂಗಳೂರು ಫುಲ್ ಸನ್ನದ್ಧವಾಗಿದೆ. ಮಂಗಳೂರಿಗೆ ಹೋಗೋ ಮೊದಲು ಕೇರಳಕ್ಕೆ ಆಗಮಿಸಿರೋ ಮೋದಿ ಇಂದು ವಿಮಾನವಾಹಕ ನೌಕೆ ಐಎನ್ ಎಸ್ ಗೆ ಚಾಲನೆ ನೀಡಿದ್ದಾರೆ.ದೇಶದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ ಐಎನ್ಎಸ್ ವಿಕ್ರಾಂತ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಕೊಚ್ಚಿಯ ಕೊಚ್ಚಿನ್...
Chithradurga News:
ಮುರುಘ ಮಠದ ಹಿಂಬಾಗಿಲಿಂದ ಮುರುಘ ಶ್ರೀಯನ್ನು ಅರೆಸ್ಟ್ ಮಾಡಲಾಗಿತ್ತು. ಕಾವಿ ಪೇಠ ತೆಗೆದು ಬಿಳಿ ಬಟ್ಟೆಯೊಂದಿಗೆ ನ ಶ್ರೀಗಳು ಶರಣಾಗಿದ್ದರು. ನಿನ್ನೆ ಸಂಜೆ ಅರೆಸ್ಟ್ ಆಗಿದ್ದ ಮುರುಘ ಶ್ರೀಗಳಿಗೆ ಇದೀ ಗ ಎದೆನೋವು ಕಾಣಿಸಿ ಕೊಂಡಿದೆ. ಚಿತ್ರದುರ್ಗದ ಜಿಲ್ಲಾಆಸ್ಪತ್ರೆಯಲ್ಲಿ ಎಲ್ಲಾ ಪರೀಕ್ಷೆಗಳಿಗಾಗಿ ಕರೆದೊಯ್ಯಲಾಗಿದೆ. ಈಗಾಗಲೇ ಇಸಿಜಿ ನಡೆಸಲಾಗಿದೆ. ಈ ಸ್ಥಳದಲ್ಲಿ ಎಸ್.ಪಿ ಪರಶುರಾಮ್...
UttharPradesh News:
ಉತ್ತರ ಪ್ರದೇಶದಲ್ಲಿ ರಕ್ಕಸ ಮಳೆಯಿಂದಾಗಿ ಗಂಗೆ ಉಗ್ರ ರೂಪ ತಾಳಿ ಪ್ರವಾಹವನ್ನೇ ಸೃಷ್ಟಿ ಮಾಡುತ್ತಿದ್ದಾಳೆ. ಪ್ರವಾಹಕ್ಕೆ ದೋಣಿಯೊಂದು ಮುಳುಗಡೆಯಾಗಿ 7 ಮಂದಿ ಜಲ ಸಮಾಧಿಯಾಗಿದ್ದಾರೆ.
ಗಂಗಾ ನದಿಯಲ್ಲಿ ಜನರನ್ನು ಸಾಗಿಸುತ್ತಿದ್ದ ದೋಣಿಯೊಂದು ಮುಳುಗಡೆಯಾಗಿ ಐದು ಮಕ್ಕಳು ಸೇರಿ ಶವಗಳನ್ನು 7 ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಸಂಧ್ಯಾ...
ಲಂಕಾಪತಿ ರಾವಣ, ರಾಕ್ಷಸನಾಗಿದ್ದರೂ ಕೂಡ, ಸಕಲ ವಿದ್ಯೆಯನ್ನು ಅರಿತಿದ್ದ ಬ್ರಾಹ್ಮಣನಾಗಿದ್ದ. ಸಕಲ ಶಾಸ್ತ್ರಗಳನ್ನೂ ಪಾರಂಗತ ಮಾಡಿಕೊಂಡಿದ್ದ ರಾವಣ, ಶಿವನ ಪರಮ ಭಕ್ತನಾಗಿದ್ದು, ಶಿವತಾಂಡವ ಸ್ತ್ರೋತ್ರವನ್ನು ರಚಿಸಿ, ಶಿವನ ಪ್ರೀತಿಗೆ ಪಾತ್ರನಾಗಿದ್ದ. ಇಂಥ ರಾವಣ ಸೀತೆ ಬೇಕೆಂಬ ದುರಾಸೆಯಿಂದಲೇ, ರಾಮನ ಕೈಯಿಂದ ವಧೆಯಾಗಿದ್ದು. ಆದ್ರೆ ಇವನಲ್ಲಿದ್ದ 5 ಗುಣಗಳಿಂದಲೇ, ಅವನು ಅಷ್ಟು ಬುದ್ಧಿವಂತನಾಗಿದ್ದು. ಸ್ವರ್ಣ ಲಂಕೆಯ...
ಸಾಮಾನ್ಯವಾಗಿ ಮಕ್ಕಳು ಮಾಡಿದ ತಪ್ಪಿಗೆ, ಅಪ್ಪ ಅಮ್ಮ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಹೇಳಲಾಗುತ್ತದೆ. ಇದು ಕೆಲ ಕಡೆ ನಿಜವೂ ಆಗುತ್ತದೆ. ಮಕ್ಕಳು ತಪ್ಪು ಮಾಡಿದಾಗ, ಅಪ್ಪ ಅಮ್ಮ ಬೈಯ್ಯಿಸಿಕೊಳ್ಳಬೇಕಾಗುತ್ತದೆ. ಮರ್ಯಾದೆ ಹೋಗುವ ಭಯವೂ ಇರುತ್ತದೆ. ಆದ್ರೆ ಯಮ ಮತ್ತು ಆತನ ಪುತ್ರಿಯ ಕಥೆಯನ್ನ ಹೇಳುವ ಮೂಲಕ, ಅಪ್ಪ ಅಮ್ಮ ಮಾಡಿದ ತಪ್ಪಿಗೆ ಮಕ್ಕಳೂ ಶಿಕ್ಷೆ...
ರಾಮಾಯಣದಲ್ಲಿ ಬರುವ ಪಾತ್ರಗಳಲ್ಲಿ ಪ್ರಮುಖ ರಾಕ್ಷಸನೆಂದರೆ ರಾವಣ. ರಾಕ್ಷಸನಾದರೂ ಸಕಲ ವಿದ್ಯಾಪಾರಂಗತನಾಗಿದ್ದ ರಾವಣನನ್ನು ಲಂಕೆಯಲ್ಲಿ ಪೂಜಿಸಲಾಗುತ್ತದೆ. ಇದೇ ರೀತಿ ಶಿವನ ದೇವಸ್ಥಾನದಲ್ಲಿ ರಾವಣನನ್ನು ಮೊದಲು ಪೂಜಿಸಲಾಗುತ್ತದೆ. ಹಾಗಾದ್ರೆ ಯಾವುದು ಈ ದೇವಸ್ಥಾನ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ರಾಜಸ್ತಾನದ ಉದಯ್ಪುರದಲ್ಲಿ ಕಮಲ್ನಾಥ್ ಮಹದೇವ ದೇವಸ್ಥಾನವಿದೆ. ಇಲ್ಲಿ ಮೊದಲು ರಾವಣನನ್ನು ಪೂಜಿಸಲಾಗುತ್ತದೆ. ನಂತರ ಶಿವನನ್ನು ಪೂಜಿಸಲಾಗುತ್ತದೆ. ಇಲ್ಲೇನಾದರೂ...
Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ.
ಕರಾವಳಿ...