Saturday, March 21, 2026

Karnataka Tv

BREAKING NEWS: ಅಗ್ನಿಪಥ್ ಯೋಜನೆ ವಿರೋಧಿಸಿ ಪ್ರತಿಭಟನೆ: ತೆಲಂಗಾಣದಲ್ಲಿ ಪೊಲೀಸರ ಗುಂಡಿಗೆ ಓರ್ವ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

ಸಿಕಂದರಾಬಾದ್: ಬಿಹಾರ, ಉತ್ತರ ಪ್ರದೇಶ ಮತ್ತು ಹರಿಯಾಣದ ನಂತ್ರ, ತೆಲಂಗಾಣದಲ್ಲಿಯೂ ಅಗ್ನಿಪಥ್ ಯೋಜನೆ ವಿರೋಧಿಸಿದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಸಿಕಂದರಾಬಾದ್ ನ ರೈಲ್ವೆ ನಿಲ್ದಾಣದಲ್ಲಿ ರೈಲುಗಳಿಗೂ ಪ್ರತಿಭಟನಾ ನಿರತ ಯುವಕರು ಬೆಂಕಿ ಹಚ್ಚಿದ್ದಾರೆ. ಈ ವೇಳೆ ಪ್ರತಿಭಟನಾ ನಿರತರ ಮೇಲೆ ಪೊಲೀಸರು ಗೋಲಿಬಾರ್ ನಡೆಸಿದ ಪರಿಣಾಮ, ಓರ್ವ ಸಾವನ್ನಪ್ಪಿ 15ಕ್ಕೂ ಹೆಚ್ಚು ಮಂದಿ...

ಆಕ್ಷೇಪಾರ್ಹ ಟ್ವಿಟ್ ಮಾಡಿದ ಸಿದ್ಧರಾಮಯ್ಯ ವಿರುದ್ ಅಟ್ರಾಸಿಟಿ ಕೇಸ್ ದಾಖಲಿಸಲು, ಪೊಲೀಸರಿಗೆ MLC ಛಲವಾದಿ ನಾರಾಯಣಸ್ವಾಮಿ ದೂರು

ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಟ್ವೀಟ್ ಮಾಡುವ ಭರದಲ್ಲಿ ತಾವು ಸದಾ ಅಸ್ಪøಶ್ಯರು ಎಂದು ತಿಳಿಸಿ ನನ್ನ ಜಾತಿಗೆ ಅಪಮಾನ ಮಾಡಿದ್ದಾರೆ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು. ಸಿದ್ದರಾಮಯ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಎಸ್.ಸಿ....

ಶಿವಮೊಗ್ಗ: ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : 2022-23 ನೇ ಸಾಲಿಗೆ ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು ಸೇವಾಸಿಂಧು ತಂತ್ರಾಂಶ https://sevasindhu.karnataka.gov.in ದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ್‍ಪೂರ್ವ ಬಾಲಕರ ವಿದ್ಯಾರ್ಥಿನಿಲಯ, ಮೆಟ್ರಿಕ್‍ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ, ಶಿಕಾರಿಪುರ ಟೌನ್ ಹಾಗೂ ಮೆಟ್ರಿಕ್‍ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ, ಶಿರಾಳಕೊಪ್ಪ ಟೌನ್ ಈ ವಿದ್ಯಾರ್ಥಿನಿಲಯಗಳಿಗೆ 5 ರಿಂದ ಎಸ್‍ಎಸ್‍ಎಲ್‍ಸಿವರೆಗೆ ಪ್ರವೇಶಾತಿಗೆ...

ಜಿ.ಎಸ್.ಟಿ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ದೆಹಲಿಯಲ್ಲಿ ಇಂದು ನಡೆಯಲಿರುವ ಜಿ.ಎಸ್.ಟಿ ಸಚಿವರ ಮಂಡಳಿ (ಗ್ರೂಪ್ ಆಫ್ ಮಿನಿಸ್ಟರ್ಸ್) ಸಭೆಯಲ್ಲಿ ಭಾಗವಹಿಸಲು ತೆರಳುತ್ತಿದ್ದು, ಇಂದು ಸಂಜೆಯೇ ಹಿಂದಿರುಗುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ದೆಹಲಿಗೆ ತೆರಳುವ ಮುನ್ನ ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಭಾವನದಿಂದ ವೀಡಿಯೊ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದು, ನಾಳೆ ಬಿಜೆಪಿ...

ಇಂಡೋನೇಷ್ಯಾ ಓಪನ್ :ಕ್ವಾರ್ಟರ್ ಫೈನಲ್‍ಗೆ ಪ್ರಣೋಯ್ ಪ್ರವೇಶ 

https://www.youtube.com/watch?v=BZzDYw2f3io ಜಕಾರ್ತಾ: ಭಾರತದ ಅಗ್ರ ಬ್ಯಾಡ್ಮಿಂಟನ್ ಆಟಗಾರ ಎಚ್.ಎಸ್.ಪ್ರಣೋಯ್ ಇಂಡೋನೇಷ್ಯಾ ಓಪನ್ ಸೂಪರ್ ಟೂರ್ನಿಯಲ್ಲಿ  ಕ್ವಾರ್ಟರ್ ಫೈನಲ್  ಪ್ರವೇಶಿಸಿದ್ದಾರೆ. ಗುರವಾರ ನಡೆದ ಪುರುಷರ ಎರಡನೆ ಸುತ್ತಿನಲ್ಲಿ ವಿಶ್ವದ 23ನೇ ಶ್ರೇಯಾಂಕಿತ ಆಟಗಾರ ಪ್ರಣೋಯ್ ವಿಶ್ವದ 12ನೇ ರ್ಯಾಂಕ್ ಆಟಗಾರ ಹಾಂಗ್ ಕಾಂಗ್‍ನ ಲಾಂಗ್ ಆಂಗಸ್ ಅವರನ್ನು 21-11,21-18 ಅಂಕಗಳಿಂದ ಮಣಿಸಿ 16ನೇ ಸುತ್ತಿಗೆ ಲಗ್ಗೆ ಹಾಕಿದರು. ಮತ್ತೊರ್ವ ಆಟಗಾರ...

ಕಾಮನ್‍ವೆಲ್ತ್ ಕ್ರೀಡಾಕೂಟ: 37 ಅಥ್ಲೀಟ್ಗಳ ಆಯ್ಕೆ

https://www.youtube.com/watch?v=FDwnV3OT0aE ಹೊಸದಿಲ್ಲಿ:  ಮುಂಬರುವ ಪ್ರತಿಷ್ಠಿತ ಕಾಮನ್ವ್‍ಲ್ತ್ ಕ್ರೀಡಾಕೂಟಕ್ಕೆ  ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ ಅಥ್ಲೀಟ್ ನೀರಜ್ ಚೋಪ್ರಾ ನೇತೃಥ್ವದ 37 ಅಥ್ಲೀಟ್‍ಗಳ ತಂಡವನ್ನು ಪ್ರಕಟಿಸಿದೆ. ಈ ಬಾರಿಯೂ ಆಯ್ಕೆಯಲ್ಲಿ ಯಾವುದೇ ಅಚ್ಚರಿ ಕಂಡುಬಂದಿಲ್ಲ. 37 ಅಥ್ಲೀಟ್‍ಗಳ ಪೈಕಿ 18 ಮಹಿಳಾ ಅಥ್ಲೀಟ್ ಆಗಿದ್ದಾರೆ. ಹಿಮಾ ದಾಸ್, ದ್ಯುತಿ ಚಾಂದ್ 400 ಮೀಟರ್ ರಿಲೇ ತಂಡದಲ್ಲಿ  ಸ್ಥಾನ ಪಡೆದಿದ್ದಾರೆ....

ಸಿಇಟಿ ಪರೀಕ್ಷೆ ಮೊದಲ ದಿನ ಪರೀಕ್ಷೆ ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆದಿದೆ – ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ

https://www.youtube.com/watch?v=YBTteTPghM4 ಬೆಂಗಳೂರು: ನಾನಾ ವೃತ್ತಿಪರ ಕೋರ್ಸುಗಳಿಗೆ ನಡೆಸುತ್ತಿರುವ ಸಿಇಟಿ ಪರೀಕ್ಷೆ ಮೊದಲ ದಿನವಾದ ಗುರುವಾರ ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆದಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, 'ಮೊದಲ ದಿನ 1,75,305 ವಿದ್ಯಾರ್ಥಿಗಳು ಜೀವಶಾಸ್ತ್ರ ಮತ್ತು 2,080,32 ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಬರೆದಿದ್ದಾರೆ....

ಫೇಮಸ್ ನ್ಯೂಸ್ ಆ್ಯಂಕರ್ ಈಗ ಬಿದಿ ಬದಿಯ ತಿಂಡಿ ವ್ಯಾಪಾರಿ…

https://youtu.be/nmSvW6wSkIY ಇಂದು ನಾವು ರಾಜನಂತಿದ್ದರೂ, ಮುಂದೊಂದು ದಿನ ಹಣೆಬರಹ ಬದಲಾಗಿ ನಾವು ಬೀದಿಗೆ ಬರಬಹುದು. ಅಂತೆಯೇ, ಇಂದು ಹೊಟ್ಟೆಗೆ ಹಿಟ್ಟಿಲ್ಲದವರು, ಮುಂದೊಂದು ದಿನ ಬಂಗಲೆಯಲ್ಲಿ ಜೀವನ ಮಾಡಬಹುದು. ಮನುಷ್ಯನ ಹಣೆ ಬರಹ ಹೇಗೆ ಬೇಕಾದರೂ ಬದಲಾಗಬಹುದು ಅನ್ನೋ ಬಗ್ಗೆ ನಾವು ಸುಮಾರು ಉದಾಹರಣೆಗಳನ್ನು ನೋಡಿದ್ದೇವೆ, ಕೇಳಿದ್ದೇವೆ, ಓದಿದ್ದೇವೆ. ಅಂತೆಯೇ ಇಂದು ಹಲವು ಚಾನೆಲ್‌ಗಳಲ್ಲಿ ನ್ಯೂಸ್ ಆ್ಯಂಕರ್...

‘ಅಪ್ಪು ಸರ್‌ಗೋಸ್ಕರ ನಾವು ರಾ ಏಜೆಂಟ್ ಸಿನಿಮಾ ಕಥೆ ರೆಡಿ ಮಾಡಿದ್ವಿ..’

https://youtu.be/5JXGLNk_RIw ಪೈಲ್ವಾನ್ ಚಿತ್ರದ ನಿರ್ದೇಶನ ಮಾಡಿ ನಿರ್ದೇಶಕ ಕೃಷ್ಣ ಮತ್ತು ಸ್ವಪ್ನಾ ಉತ್ತಮ ಯಶಸ್ಸನ್ನ ಕಂಡಿದ್ರು. ಈ ಪಯಣವನ್ನ ಮುಂದುವರಿಸಬೇಕು ಅಂತಾ, ಪುನೀತ್ ಸರ್‌ಗಾಗಿ ಕಥೆ ಬರೆದಿದ್ದರು. ಆದ್ರೆ ದುರಾದೃಷ್ಟವಶಾತ್ ಅದು ಸಾಧ್ಯವಾಗಲಿಲ್ಲ. ಈ ಬಗ್ಗೆ ಸ್ವಪ್ನಾ ಕೃಷ್ಣ ಮಾತನಾಡಿದ್ದಾರೆ. ಸ್ವಪ್ನಾ ಕೃಷ್ಣ ಮತ್ತು ನಿರ್ದೇಶಕ ಕೃಷ್ಣ ಪುನೀತ್ ರಾಜ್‌ಕುಮಾರ್‌ಗೋಸ್ಕರ ರಾ ಏಜೆಂಟ್ ಕಥೆ ರೆಡಿ ಮಾಡಿದ್ದರು....

ಜೂನ್ 19 ರಂದು ಕಾಮೆಡ್ ಕೆ ಪರೀಕ್ಷೆ!

https://www.youtube.com/watch?v=VVKM1LQ09xE ಬೆಂಗಳೂರು: ರಾಜ್ಯದ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಹಾಗೂ ದೇಶದ ವಿಶ್ವವಿದ್ಯಾಲಯಗಳಲ್ಲಿ ಲಭ್ಯವಿರುವ ಆಡಳಿತ ಮಂಡಳಿ ಕೋಟಾದ ಸೀಟುಗಳ ಪ್ರವೇಶಕ್ಕೆ ಕರ್ನಾಟಕ ವೃತ್ತಿಪರ ಕಾಲೇಜುಗಳ ಒಕ್ಕೂಟ ( ಕಾಮೆಡ್- ಕೆ) ಜೂನ್ 19 ಕ್ಕೆ ಯುಜಿಇಟಿ -2022 ಪರೀಕ್ಷೆ ನಡೆಸಲಿದೆ. ದೇಶಾದ್ಯಂತ 154 ನಗರಗಳ 230 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಜೂನ್ 19 ರಂದು ಬೆಳಗ್ಗೆ 9...

About Me

31577 POSTS
0 COMMENTS
- Advertisement -spot_img

Latest News

Koppala News: ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹ ಕಾರಣ ಎಂದಿದ್ದ ಬೋಸ್‌ರಾಜುಗೆ ರೆಡ್ಡಿ ಟಾಂಗ್

Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ. ಇರಾನ್‌ನಿಂದ...
- Advertisement -spot_img