Saturday, September 19, 2026

Karnataka Tv

ಮಂಗಳೂರು: ಮೋದಿ ಕಾರ್ಯಕ್ರಮಕ್ಕೆ ಕಪ್ಪು ಬಟ್ಟೆ ತರುವಂತಿಲ್ಲ, ಧರಿಸುವಂತಿಲ್ಲ…!

Manglore News: ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಕಾರ್ಯಕ್ರಮದ ಸಿದ್ದತೆ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಭದ್ರತೆಯ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರಧಾನಿ ಭಾಗವಹಿಸುವ ಕಾರ್ಯಕ್ರಮದಲ್ಲಿ ಕಪ್ಪುಬಟ್ಟೆ ಧರಿಸುವಂತಿಲ್ಲ. ಕಪ್ಪು ಬಟ್ಟೆ ಕೊಂಡೊಯ್ಯುವಂತಿಲ್ಲ ಎನ್ನುವ ಸ್ಪಷ್ಟ ಸೂಚನೆಯನ್ನು ಎಡಿಜಿಪಿ ಅಲೋಕ್ ಕುಮಾರ್ ನೀಡಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಮಂಗಳೂರಿಗೆ ಪ್ರಧಾನಿಯವರು ಆಗಮಿಸುತ್ತಾರೆ. ಮತ್ತೆ ಸಂಜೆ 4.30ಕ್ಕೆ...

ಮುರುಘಾ ಮಠ ಶಿವಮೂರ್ತಿ ಶ್ರೀಗಳು ಅರೆಸ್ಟ್…!

Chithradurga News: ಮುರುಘಾ ಮಠದ ಶಿವಮೂರ್ತಿ ಶ್ರೀಗಳನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ. ಪೊಲೀಸರು ಶ್ರೀಗಳನ್ನು ಬಂಧಿಸಿ ಠಾಣೆಗೆ ಕರೆದೊಯ್ಯುತ್ತಿದ್ದಾರೆ. ಮುರುಘಾ ಮಠದಲ್ಲೇ ಶಿವಮೂರ್ತಿ ಶ್ರೀಗಳ ಬಂಧನ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಪೋಕ್ಸೋ ಪ್ರಕರಣ ದಾಖಲಾಗಿ ಏಳು ದಿನಗಳ ಬಳಿಕ ಶ್ರೀಗಳನ್ನು ಬಂಧಿಸಲಾಗಿದೆ. ಮುರುಘಾ ಶ್ರೀ ಬಂಧನಕ್ಕೆ ಹೆಚ್ಚಿದ ಒತ್ತಡದಿಂದ ಪೊಲೀಸರು ಬಂಧಿಸಿದ್ದು, ಶ್ರೀಗಳನ್ನು ವೈದ್ಯಕೀಯ...

‘TET ಪರೀಕ್ಷೆ’ಗೆ ಅರ್ಜಿ ಆಹ್ವಾನ: ಅ.30 ಕೊನೆಯ ದಿನ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಕೆ-ಟಿಇಟಿ ಪರೀಕ್ಷೆಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು www.schooleducation.kar.nic.in ಜಾಲತಾಣದ ಮೂಲಕ ಇಂದಿನಿಂದ 30-09-2022ರವರೆಗೆ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸುವಂತ ಅಭ್ಯರ್ಥಿಗಳು ವೆಬ್ ಸೈಟ್ ನಲ್ಲಿ ನೀಡಲಾಗಿರುವಂತ ಸೂಚನೆಗಳಂತೆ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.

ಒರಿಸ್ಸಾದ ‘ಪುರಿ ಬೀಚ್’ನಲ್ಲಿ ಅರಳಿದ ‘ಕಿಚ್ಚ ಸುದೀಪ್ ಮರಳು ಶಿಲ್ಪ’

ಅಭಿನಯ ಚಕ್ರವರ್ತಿ ಸುದೀಪ್ ಅವರು ರಾಷ್ಟ್ರದಾದ್ಯಂತ ಖ್ಯಾತಿ ಜೊತೆಗೆ ಅಭಿಮಾನ ಸಮೂಹವನ್ನು ಹೊಂದಿರುವ ಕನ್ನಡದ ಮೇರುನಟ. ಸೆಪ್ಟೆಂಬರ್ 2ರಂದು ಸುದೀಪ್ ಅವರ ಜನ್ಮದಿನ. ಈ ಜನ್ಮದಿನವನ್ನು ಸ್ಮರಣೀಯವಾಗಿಸಲು ಮತ್ತು ಸಂಭ್ರಮವನ್ನು ದುಪ್ಪಟ್ಟುಗೊಳಿಸಲು ಮಾನಸ್ ಕುಮಾರ್ ಎಂಬ ಹೆಸರಾಂತ ಮರಳುಶಿಲ್ಪಿ ಒರಿಸ್ಸಾದ ಸಮುದ್ರ ತೀರದಲ್ಲಿ ಕಿಚ್ಚ ಸುದೀಪ್ ಅವರ ಮರಳು ಶಿಲ್ಪವನ್ನು ನಿರ್ಮಿಸುವ ಮೂಲಕ ಶುಭಾಶಯಗಳನ್ನು...

ಒರಿಸ್ಸಾ ಬೀಚ್‌ನಲ್ಲಿ ಕಿಚ್ಚ ಸುದೀಪ್.!

ಅಭಿನಯ ಚಕ್ರವರ್ತಿ ಸುದೀಪ್ ಅವರು ರಾಷ್ಟ್ರದಾದ್ಯಂತ ಖ್ಯಾತಿ ಜೊತೆಗೆ ಅಭಿಮಾನ ಸಮೂಹವನ್ನು ಹೊಂದಿರುವ ಕನ್ನಡದ ಮೇರುನಟ. ಸೆಪ್ಟೆಂಬರ್ 2ರಂದು ಸುದೀಪ್ ಅವರ ಜನ್ಮದಿನ. ಈ ಜನ್ಮದಿನವನ್ನು ಸ್ಮರಣೀಯವಾಗಿಸಲು ಮತ್ತು ಸಂಭ್ರಮವನ್ನು ದುಪ್ಪಟ್ಟುಗೊಳಿಸಲು ಮಾನಸ್ ಕುಮಾರ್ ಎಂಬ ಹೆಸರಾಂತ ಮರಳುಶಿಲ್ಪಿ ಒರಿಸ್ಸಾದ ಸಮುದ್ರ ತೀರದಲ್ಲಿ ಕಿಚ್ಚ ಸುದೀಪ್ ಅವರ ಮರಳು ಶಿಲ್ಪವನ್ನು ನಿರ್ಮಿಸುವ ಮೂಲಕ ಶುಭಾಶಯಗಳನ್ನು...

ರಾಜಕಾಲುವೆ ಮುಚ್ಚಿದ ರಾಜಕಾರಣಿಗಳ ಮೆಚ್ಚಿಸೋ ಕೆಲಸ ಬಿಬಿಎಂಪಿ ಮಾಡುತ್ತಿದೆ – HDK ಕಿಡಿ

ಬೆಂಗಳೂರು: ರಾಜಕಾಲುವೆ, ಉಪ ಕಾಲುವೆಗಳನ್ನು ಒತ್ತುವರಿ ಮಾಡಿ ಪ್ರವಾಹಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದೆ, ಕೆಲ ರಾಜಕಾರಣಿಗಳನ್ನು ಮೆಚ್ಚಿಸಲು ಬಿಬಿಎಂಪಿ ಕಾಲಹರಣ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದ್ದಾರೆ. ಜೆಡಿಎಸ್‍ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹಾಗೂ ಪಕ್ಷದ ಉಪನಾಯಕ ಬಂಡೆಪ್ಪ ಕಾಶೆಂಪೂರ್ ಅವರ ನೇತೃತ್ವದಲ್ಲಿ ಪಕ್ಷದ ಕಚೇರಿ ಜೆಪಿ ಭವನದಲ್ಲಿ...

ಗಮನಿಸಿ: ಜೆಸಿಬಿ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ

ಹಾವೇರಿ: ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟಿ ಹಾಗೂ ಜೆಸಿಬಿ ಇಂಡಿಯಾ ಸಹಯೋಗದಲ್ಲಿ 30 ದಿನಗಳ ಉಚಿತ ಜೆಸಿಬಿ ಚಾಲನಾ ತರಬೇತಿಗೆ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯು ಊಟೋಪಚಾರ ಹಾಗೂ ವಸತಿಯೊಂದಿಗೆ ಸಂಪೂರ್ಣವಾಗಿ ಉಚಿತವಾಗಿದೆ. ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿರಬೇಕು. ಹೆಸರು, ಹುಟ್ಟಿದ ದಿನಾಂಕ, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿ ಅವಶ್ಯಕತೆ,...

‘ಟ್ವಿಟ್ಟರ್ ಬಳಕೆದಾರ’ರಿಗೆ ಭರ್ಜರಿ ಗುಡ್ ನ್ಯೂಸ್: ಈಗ ‘ಪೋಸ್ಟ್ ಎಡಿಟ್’ ಮಾಡಲು ಅವಕಾಶ

ನವದೆಹಲಿ: ಟ್ವಿಟರ್ ಬ್ಲೂ ಚಂದಾದಾರರು ಈ ತಿಂಗಳ ಕೊನೆಯಲ್ಲಿ ಹೆಚ್ಚು ನಿರೀಕ್ಷಿತ ಟ್ವಿಟರ್ ಎಡಿಟ್ ಬಟನ್ ಅನ್ನು ಪ್ರಾರಂಭಿಸಲಾಗುತ್ತಿದೆ. ಈ ಮೂಲಕ ಟ್ವಿಟ್ಟರ್ ಪೇಯ್ಡ್ ಬಳಕೆದಾರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಬಗ್ಗೆ ಮೈಕ್ರೋ ಬ್ಲಾಗಿಂಗ್ ಸೈಟ್ ಟ್ವಿಟ್ಟರ್ ಸೈಟ್ ನಲ್ಲಿ ಮಾಹಿತಿ ನೀಡಿದ್ದು, ಎಡಿಟ್ ಟ್ವೀಟ್ ಎಂದರೇನು, ನೀವು ಕೇಳುತ್ತೀರಾ? ದೊಡ್ಡ ಪ್ರಶ್ನೆ. ಟ್ವೀಟ್...

ನಾಡಪ್ರಭು ಕೆಂಪೇಗೌಡರ ‘ಪ್ರಗತಿಯ ಪ್ರತಿಮೆ’ ಏಕತೆ ಹಾಗೂ ಸಮೃದ್ಧಿಯ ಸಂಕೇತ – CM ಬಸವರಾಜ ಬೊಮ್ಮಾಯಿ

ಬೆಂಗಳೂರು : ನಾಡಪ್ರಭು ಕೆಂಪೇಗೌಡರ ‘ಪ್ರಗತಿಯ ಪ್ರತಿಮೆ’ ಏಕತೆ ಹಾಗೂ ಸಮೃದ್ಧಿಯ ಸಂಕೇತವಾಗಿದ್ದು, ಅವರು ಹಾಕಿಕೊಟ್ಟ ಮಾರ್ಗದಲ್ಲಿ ಬೆಂಗಳೂರನ್ನು ಅಭಿವೃದ್ಧಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯ ಲೋಕಾರ್ಪಣೆಗೆ ಪೂರ್ವಭಾವಿಯಾಗಿ ಇಂದು ಉದ್ಘಾಟನಾ ಅಭಿಯಾನಕ್ಕೆ ಚಾಲನೆ ನೀಡಿದರು. ಸಮಗ್ರ ದೇವನಹಳ್ಳಿಯ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ನಾಡಪ್ರಭು...

ಮೋದಿ ಮಂಗಳೂರಿಗೆ ಭೇಟಿ ಹಿನ್ನಲೆ ಕನ್ನಡ,ಮಲಯಾಳಂನಲ್ಲಿ ಪ್ರಧಾನಿ ಟ್ವೀಟ್ …!

National News: ಪ್ರಧಾನಿ ನರೇಂದ್ರ ಮೋದಿ ನಾಳೆ ಮಂಗಳೂರಿಗೆ ಆಗಮಿಸಲಿದ್ದು ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸುಮಾರು 3,800 ಕೋಟಿ ರೂ.ಗಳ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಕೇರಳ ಮತ್ತು ಕರ್ನಾಟಕಕ್ಕೆ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಮೋದಿ ಇಂದು ಕನ್ನಡ ಮತ್ತು ಮಲಯಾಳಂನಲ್ಲಿ ಟ್ವೀಟ್ ಮಾಡಿದ್ದಾರೆ. ನಾಳೆ, ಸೆಪ್ಟೆಂಬರ್‌ 2 ರಂದು ಮಂಗಳೂರಿನ ಸೋದರಿಯರು ಮತ್ತು ಸೋದರರೊಂದಿಗೆ ಇರುವ ಸಂದರ್ಭವನ್ನು...

About Me

32457 POSTS
0 COMMENTS
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img