Monday, July 27, 2026

Karnataka Tv

ಮಂಗಳೂರು ಯುನೈಟೆಡ್‍ಗೆ ರೋಚಕ ಗೆಲುವು 

https://www.youtube.com/watch?v=U6CA1eFRUrY ಬೆಂಗಳೂರು: ಅಭಿನವ್ ಮುಕುಂದ್ ಅವರ ಭರ್ಜರಿ ಬ್ಯಾಟಿಂಗ್ ನೆರೆವಿನಿಂದ ಮಂಗಳೂರು ಯುನೈಟೆಡ್ ತಂಡ ಮಹಾರಾಜ ಟಿ20 ಟ್ರೋಫಿಯಲ್ಲಿ  ಗುಲ್ಬಾರ್ಗ ಮಿಸ್ಟಿಕ್ಸ್ ವಿರುದ್ಧ 3 ವಿಕೆಟ್‍ಗಳ ರೋಚಕ ಗೆಲುವು ದಾಖಲಿಸಿದೆ. ಮೈಸೂರಿನ ಶ್ರೀಕಂಠದತ್ತ ಒಡೆಯರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮಂಗಳೂರು ಯುನೈಟೆಡ್ ಫಿಲ್ಡಿಂಗ್ ಆಯ್ದುಕೊಂಡಿತು. ಗುಲ್ಬರ್ಗಾ ತಂಡದ ಪರ ದೇವದತ್ ಪಡಿಕಲ್ 16, ರೋಹನ್...

ತುಮಕೂರಿನಲ್ಲಿ ಸಾವರ್ಕರ್ ಫ್ಲೆಕ್ಸ್ ಹರಿದ ಕಿಡಿಗೇಡಿಗಳು: ಪ್ರತಿಕ್ರಿಯಿಸಿದ ತುಮಕೂರು ಎಸ್‌ಪಿ

Tumukur news: ತುಮಕೂರಿನಲ್ಲೂ ಕೆಲ ಕಿಡಿಗೇಡಿಗಳು ಸಾವರ್ಕರ್ ಫ್ಲೆಕ್ಸ್ ಹರಿದು ದರ್ಪ ಮೆರೆದಿದ್ದಾರೆ. ಸ್ವಾತಂತ್ರ್ಯೋತ್ಸವದ ಪ್ರಯುಕ್ತ ತುಮಕೂರು ನಗರದ ಹೃದಯ ಭಾಗದಲ್ಲಿರುವ ಎಂಪ್ರೆಸ್ ಕಾಲೇಜು ಮುಂಭಾಗದಲ್ಲಿ ಅಳವಡಿಸಿದ್ದ ಸಾವರ್ಕರ್ ಫ್ಲೆಕ್ಸ್ ಹರಿದು ಹಾಕಲಾಗಿದೆ. ಅಮೃತ ಮಹೋತ್ಸವದ ಶುಭಕೋರಿ ಬಿಜೆಪಿ ವತಿಯಿಂದ ನಗರ ಶಾಸಕ ಜ್ಯೋತಿಗಣೇಶ್ ಪೋಟೋ ಸಹಿತ ಸಾವರ್ಕರ್ ಫ್ಲೆಕ್ಸ್ ಹಾಕಲಾಗಿತ್ತು. ಆದ್ರೆ ಕೆಲ ಕಿಡಿಗೇಡಿಗಳು ಮಧ್ಯರಾತ್ರಿ...

ಸನ್ನೆ ಮಾಡಿ ವಿವಾದ ಸೃಷ್ಟಿಸಿದ ಮಾರ್ಕಸ್ ಸ್ಟೋಯ್ನಿಸ್: ಪಾಕ್ ವೇಗಿ ವಿರುದ್ಧ ಆಕ್ರೋಶ 

https://www.youtube.com/watch?v=yTIUFxWC6U0 ಲಂಡನ್: ಪಾಕ್ ವೇಗಿ ಮೊಹ್ಮದ್ ಹಸ್ನೈನ್ ವಿರುದ್ಧ ಆಸ್ಟ್ರೇಲಿಯಾ ಆಲ್ರೌಂಡರ್ ಮಾರ್ಕಸ್ ಸ್ಟೋಯ್ನಿಸ್ ಸನ್ನೆ ಮಾಡಿ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಹಂಡ್ರೆಡ್ ಟೂರ್ನಿಯಲ್ಲಿ  ಸದರ್ನ್ ಬ್ರೇವ್ ತಂಡದ ಪರ ಆಡುತ್ತಿರುವ ಮಾರ್ಕಸ್ ಸ್ಟೋಯ್ನಿಸ್ 37 ರನ್‍ಗಳಿಸಿದ್ದಾಗ ಒವೆಲ್ ತಂಡದ ವೇಗಿ ಮೊಹ್ಮದ್ ಹಸ್ನೈನ್ ಎಸೆತದಲ್ಲಿ  ಮಿಡ್ ಆïನಲ್ಲಿ ವಿಲ್ ಜಾಕ್ಸ್‍ಗೆ ಕ್ಯಚ್ ನೀಡಿದರು. ಪೆವಿಲಿಯನ್‍ಗೆ  ಹೋಗುವ...

ಕೋರ್ಟ್ ಆವರಣದಲ್ಲಿಯೇ ಪತ್ನಿಯ ಕತ್ತುಕೊಯ್ದ ಪತಿರಾಯ..!

Hasan story: ಕೋರ್ಟ್ ಆವರಣದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು  ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಹಾಸನದ ಹೊಳೆನರಸೀಪುರ ತಾಲ್ಲೂಕಿನ ತಟ್ಟೆಕೆರೆ ಗ್ರಾಮದ ಚೈತ್ರ ಮತ್ತು ಶಿವಕುಮಾರ್ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿದೆ. ಈ ಹಿನ್ನೆಲೆ ಪತಿಯ ವಿರುದ್ಧ ಚೈತ್ರಾ ಜೀವನಾಂಶ ಕೋರಿ ಹೊಳೆನರಸೀಪುರ ಟೌನ್ ಠಾಣೆ ಪೊಲೀಸ್ ವ್ಯಾಪ್ತಿಯಲ್ಲಿ ಇರುವ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು....

ಯುನೈಟೆಡ್ ಮೇಲೆ ಬ್ಲಾಸ್ಟರ್ಸ್ ಸವಾರಿ 

https://www.youtube.com/watch?v=JrKC00qLRJI ಬೆಂಗಳೂರು:  ಅನಿರುದ್ಧ ಜೋಶಿ ಅವರ ಸೊಗಸಾದ ಬ್ಯಾಟಿಂಗ್ ನೆರೆವಿನಿಂದ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ  ಮಹಾರಾಜ ಟಿ20 ಟ್ರೋಫಿಯಲ್ಲಿ  ಮಂಗಳೂರು ಯುನೈಟಡ್ ವಿರುದ್ಧ 66 ರನ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಬ್ಲಾಸ್ಟರ್ಸ್ ವಿರುದ್ಧ ಮಂಗಳೂರು ತಂಡಕ್ಕೆ ಇದು ಎರಡನೆ ಸೋಲಾಗಿದೆ. ಮೈಸೂರಿನ ಶ್ರೀಕಂಠದತ್ತ ಒಡೆಯರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ  ಟಾಸ್ ಗೆದ್ದ ಮಂಗಳೂರು ತಂಡ  ಫೀಲ್ಡಿಂಗ್ ಆಯ್ದುಕೊಂಡಿತು....

ತಾಲಿಬಾನ್ ಸರಕಾರದ ಸಂಭ್ರಮಾಚರಣೆ: ಮಹಿಳೆಯರಿಗೆ ಪ್ರವೇಶ ನಿಷೇಧ

Thaliban: ತಾಲಿಬಾನಿಗರು ಅಫ್ಘಾನಿಸ್ತಾನವನ್ನುಸ್ವಾಧೀನಪಡಿಸಿಕೊಂಡು 1 ವರ್ಷವಾಗಿದ ಹಿನ್ನಲೆ ಸಂಭ್ರಮಾಚರಣೆ ನಡೆಯಿತು. ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ಮೊದಲ ವಾರ್ಷಿಕೋತ್ಸವವನ್ನು ಆಚರಿಸಲು ನೂರಾರು ತಾಲಿಬಾನ್ ಹೋರಾಟಗಾರರು ಕಾಬೂಲ್‌ನ ಬೀದಿಗಳಲ್ಲಿ ತೆರೆದ ವಾಹನಗಳಲ್ಲಿ ಸವಾರಿ ಮಾಡಿದರು. ಕೈಯಲ್ಲಿ ಬಂದೂಕುಗಳನ್ನು ಹಿಡಿದುಕೊಂಡು ತಾಲಿಬಾನ್ ನ ನ ಬಿಳಿ ಮತ್ತು ಕಪ್ಪು ಧ್ವಜಗಳನ್ನು ಬೀಸಿದರು.ಹೀಗೆ ಸಂಭ್ರಮಾಚರಿಸಿದರು. ಭಾರತೀಯ ರಾಯಭಾರ ಕಚೇರಿಗೆ ಸಮೀಪವಿರುವ ಹೈ-ಸೆಕ್ಯುರಿಟಿ ಗ್ರೀನ್ ಝೋನ್‌ನಲ್ಲಿರುವ...

ಕಾಂತಾರ ಸಿನಿಮಾದ ಹೊಸ ಸಾಂಗ್ ರಿಲೀಸ್: ‘ಸಿಂಗಾರ ಸಿರಿಯೆ’ ಹಾಡಿಗೆ ತಲೆದೂಗಿದ ಪ್ರೇಕ್ಷಕರು

ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಸಿನಿಮಾದ ‘ಸಿಂಗಾರ ಸಿರಿಯೆ’ ಹಾಡು ಸ್ವಾತಂತ್ರ್ಯೋತ್ಸದಂದೇ ಆಗಸ್ಟ್ 15ರಂದು ರಿಲೀಸ್ ಆಗಿದೆ. ಈ ಹಾಡು ಈಗಾಗಲೇ 15 ಲಕ್ಷ ಬಾರಿ ವೀಕ್ಷಣೆ ಕಂಡಿದೆ. ಟ್ರೆಂಡಿಂಗ್​ನಲ್ಲಿ ಈ  ಹಾಡು ಎರಡನೇ ಸ್ಥಾನದಲ್ಲಿದೆ ಎನ್ನಲಾಗುತ್ತಿದೆ. ‘ಕಾಂತಾರ’ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾ ಸೆಪ್ಟೆಂಬರ್ 30ರಂದು ತೆರೆಗೆ ಬರುತ್ತಿದೆ....

ನಿಮ್ಮ ಜಿಮೇಲ್ ಫುಲ್ ಆಗಿದೆಯಾ…?ಸ್ಪೇಸ್ ಫುಲ್ ಟೆನ್ಶನ್ ಬಿಟ್ಟು ಈ ಟ್ರಿಕ್ ಪಾಲೋ ಮಾಡಿ…..

Gmail: ಪ್ರಸಿದ್ಧ ಗೂಗಲ್ ಒಡೆತನದ ಜೀಮೇಲ್ ವಿಶ್ವದಲ್ಲಿ ಕೋಟಿಗಟ್ಟಲೆ ಜನರು ಉಪಯೋಗಿಸುತ್ತಿದ್ದಾರೆ.  ಹಾಗಂತ ಜಿಮೇಲ್ ನಲ್ಲಿ ನಮಗೆ ಬೇಕಾದ ಎಲ್ಲ ಫೈಲ್​ಗಳ್ನು ತುಂಬಿಸಿ ಇಡಲು ಸಾಧ್ಯವಿಲ್ಲ. ಯಾಕೆಂದರೆ ಇದರಲ್ಲಿ 15GB ವರೆಗೆ ಮಾತ್ರ ಫೋಟೋ, ವಿಡಿಯೋ ಅಥವಾ ಇತರೆ ಏನಾದರು ಫೈಲ್​ಗಳು ಇಡಲು ಸಾಧ್ಯ. ಸ್ಟೋರೇಜ್ ಫುಲ್ ಆದರೆ ಯಾವುದೇ ಫೈಲ್ ಅಪ್ಲೋಡ್ ಮಾಡಲು ಆಗುವುದಿಲ್ಲ....

ಹಾವೇರಿ: ವಿವಿಧ ಕೌಶಲ್ಯಾಧಾರಿತ ತರಬೇತಿಗೆ ಅರ್ಜಿ ಆಹ್ವಾನ

ಹಾವೇರಿ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆಯಲ್ಲಿ ವಿವಿಧ ಕೌಶಲ್ಯಾಧಾರಿತ ತರಬೇತಿಗೆ ನಿರುದ್ಯೋಗ ಯುವಕ ಮತ್ತು ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟೆಂಬರ್ ಮಾಹೆಯಲ್ಲಿ ತರಬೇತಿಗಳು ಆರಂಭವಾಗಲಿದ್ದು, ತರಬೇತಿ ಊಟ ವಸತಿಯೊಂದಿಗೆ ಉಚಿತವಾಗಿರುತ್ತದೆ. 30 ದಿನಗಳ “ಮೊಬೈಲ್ ಫೋನ್ ದುರಸ್ತಿ”, “ಹೌಸ್ ವಾಯರಿಂಗ್”, 10 ದಿನಗಳ “ಕುರಿ ಸಾಕಾಣಿಕೆ” ಹಾಗೂ ತರಕಾರಿ...

ಅರ್ಜುನ್-ರೂಪೇಶ್ ನಡುವೆ ಬಿಗ್ ಫೈಟ್: ಬಿಗ್ ಬಾಸ್ ಮನೆಯೊಳಗೆ ನಡೆದದ್ದೇನು…!

Bigboss news: ಬಿಗ್ ಬಾಸ್ ಮನೆಯೊಳಗೆ ದಿನದಿಂದ  ದಿನಕ್ಕೆ ಅನೇಕ ವಿಚಾರಗಳುರಂಗೇರುತ್ತಿವೆ. ಎಲ್ಲಾ ಸ್ಪರ್ಧಿಗಳ ಬೇರೆ ಬೇರೆ ಮುಖ ಅನಾವರಣಗೊಳ್ಳುತ್ತಿದೆ. ಹಲವು ಕಾರಣದಿಂದ ಎರಡು ಸ್ಪರ್ಧಿಗಳ ಮಧ್ಯೆ ಜಗಳಗಳು ಏರ್ಪಡುತ್ತಿವೆ. ಯಾರು ಯಾರ ವಿರುದ್ಧ ಯಾವಾಗ ತಿರುಗಿ ಬೀಳುತ್ತಾರೆ ಎಂಬುದನ್ನು ಊಹಿಸಲು ಪ್ರೇಕ್ಷಕರಿಗೆ ಕಷ್ಟವಾಗುತ್ತಿದೆ. ರೂಪೇಶ್ ಶೆಟ್ಟಿ ಹಾಗೂ ಮನೆಯ ಕ್ಯಾಪ್ಟನ್ ಅರ್ಜುನ್ ಮಧ್ಯೆ ಜಟಾಪಟಿ ಏರ್ಪಟ್ಟಿದೆ....

About Me

32736 POSTS
0 COMMENTS
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img