Sunday, March 22, 2026

Karnataka Tv

ವಿಧಾನಪರಿಷತ್ ನೂತನ 7 ಸದಸ್ಯರು ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ, ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದಂತ ಬಿಜೆಪಿಯ ನಾಲ್ವರು, ಕಾಂಗ್ರೆಸ್ ನ ಇಬ್ಬರು ಹಾಗೂ ಜೆಡಿಎಸ್ ನ ಒಬ್ಬರು ಸದಸ್ಯರು, ಇಂದು ವಿಧಾನಸೌಧದಲ್ಲಿ ಪ್ರಮಾವಚನವನ್ನು ಸ್ವೀಕರಿಸಿದರು. ಬಿಜೆಪಿಯಿಂದ ಆಯ್ಕೆಯಾಗಿದ್ದಂತ ಛಲವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್, ಹೇಮಲತಾ ಹಾಗೂ ಲಕ್ಷ್ಮಣ್ ಸವದಿಯವರು ಪ್ರಮಾಣ ವಚನ ಸ್ವೀಕರಿಸಿದರು. ಇನ್ನೂ ಕಾಂಗ್ರೆಸ್ ನಿಂದ ಆಯ್ಕೆಯಾಗಿದ್ದಂತ ನಾಗರಾಜ್ ಯಾದವ್,...

ಡಿಕೆಶಿ, ಸಿದ್ಧರಾಮಯ್ಯ ಪೊಲೀಸ್ ವಶಕ್ಕೆ..!

https://www.youtube.com/watch?v=-rUMhjIG-HI ಕೇಂದ್ರದ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣದ ಫಲವಾಗಿ ಜಾರಿ ನಿರ್ದೇಶನಾಲಯವು (ಇ.ಡಿ.) ಎಐಸಿಸಿ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿ ಹಾಗೂ ಮುಖಂಡ ರಾಹುಲ್‌ ಗಾಂಧಿ ಅವರಿಗೆ ಅನಗತ್ಯ ಕಿರುಕುಳ ನೀಡುತ್ತಿರುವುದು ಹಾಗೂ ಇದನ್ನು ವಿರೋಧಿಸಿ ದಿಲ್ಲಿಯಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಿಂದ ಗುರುವಾರ ನಡೆಸಿದ...

ಕೋವಿಡ್ ಪಾಸಿಟಿವಿಟಿ ಏರಿಕೆ; ಪರಿಷ್ಕೃತ ಮಾರ್ಗಸೂಚಿ ಪ್ರಕಟ.!

https://www.youtube.com/watch?v=bMcr_-_lDZ4 ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ.2.56ಕ್ಕೆ ಏರಿಕೆಯಾಗಿದ್ದು, ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಕೋವಿಡ್ ತಜ್ಞರ ಸಲಹಾ ಸಮಿತಿ ಸಲಹೆಯಂತೆ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ. ಆರೋಗ್ಯ ಆಯುಕ್ತ ಡಾ.ರಂದೀಪ್ ಮಾತನಾಡಿ, ಕೊರೊನಾ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಆದರೆ ಆಸ್ಪತ್ರೆಗೆ ದಾಖಾಲಾಗಿರುವವರ ಸಂಖ್ಯೆ ಮಾತ್ರ ಕಡಿಮೆ ಇದೆ‌. ಮುಂದಿನ ದಿನಗಳಲ್ಲಿ ಸೋಂಕು ತ್ವರಿತ ಪತ್ತೆ ಹಾಗೂ ನಿಯಂತ್ರಣಕ್ಕಾಗಿ ಹೆಚ್ಚಿನ...

ಬೈಕ್, ಟೆಂಪೋ ಕದ್ದಿದ್ದ ಆರೋಪಿ ಅಂದರ್..!

https://www.youtube.com/watch?v=pCeN2Uyz530 ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಹೆಗ್ಗನಹಳ್ಳಿ ನಿವಾಸಿ, 23 ವಯಸ್ಸಿನ ರಾಜ ಶೇಖರ್ ನನ್ನು ಬಂಧಿಸಿದ್ದಾರೆ. ಈತನ ಇಬ್ಬರು ಸಹಚರರು ಪರಾರಿಯಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ. ಮೇ 26 ರಂದು ಆರೋಪಿ ಠಾಣೆ ವ್ಯಾಪ್ತಿಯ ಮನೆಯೊಂದರ ಮುಂಭಾಗ ನಿಲ್ಲಿಸಿದ್ದ ಬೈಕ್ ಕಳವು ಮಾಡಿದ್ದ. ಈ...

5 ಜಿ ಸ್ಪೆಕ್ಟ್ರಮ್ ಹರಾಜಿಗೆ ಕೇಂದ್ರ ಸಂಪುಟ ಒಪ್ಪಿಗೆ!

https://www.youtube.com/watch?v=tDKIf8lCo-k ನವದೆಹಲಿ: ಅತೀ ಶೀಘ್ರದಲ್ಲಿಯೇ ಬೆಂಗಳೂರು ಸೇರಿ ದೇಶದ 13 ನಗರಗಳಲ್ಲಿ 5 ಜಿ ತಂತ್ರಜ್ಞಾನ ಸೇವೆ ಲಭ್ಯವಾಗಲಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಂಪುಟ ಸಭೆಯಲ್ಲಿ ಜೂನ್.26 ಕ್ಕೆ 5 ಜಿ ಸ್ಪೆಕ್ಟ್ರಮ್ ಹರಾಜು ನಡೆಸುವುದಕ್ಕೆ ಸಮ್ಮತಿ ನೀಡಿದ್ದು, ಅದಕ್ಕೆ ಅನುಸಾರವಾಗಿ ಪ್ರಕ್ರಿಯೆಗಳು ನಡೆಯಲಿವೆ. ಸದ್ಯಕ್ಕಿರುವ 4 ಜಿ ತಂತ್ರಜ್ಞಾನಕ್ಕಿಂತ, 5 ಜಿ ತಂತ್ರಜ್ಞಾನವು ಹತ್ತು...

ನೇಮಕಾತಿ ಅಕ್ರಮದಲ್ಲಿ ಸಿಐಡಿ ಬಲೆಗೆ ಬಿದ್ದ ಪಿಎಸ್ಐ..!

https://www.youtube.com/watch?v=XKQkZ0PFbNE&t=7s ಬೆಂಗಳೂರು: ಪಿಎಸ್ಐ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಿಶೇಷ ತನಿಖಾ ತಂಡ ನಗರದ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕೆ.ಹರೀಶ್ ಅವರನ್ನು ಬುಧವಾರ ಬಂಧಿಸಿದ್ದಾರೆ. ಇದೀಗ 10 ದಿನಗಳ ಕಾಲ ಹರೀಶ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಪಿಎಸ್ಐ ಹರೀಶ್ ಅವರನ್ನು ಅಮಾನತು ಮಾಡಲಾಗಿದೆ. 2018ನೇ ಬ್ಯಾಚ್ ನ ಪಿಎಸ್ಐ ಆಗಿರುವ ಕೆ.ಹರೀಶ್, ಪಶ್ಚಿಮ...

ಐರ್ಲೆಂಡ್  ಟಿ20 ಸರಣಿ: ಹಾರ್ದಿಕ್ ಪಾಂಡ್ಯ ನಾಯಕ

https://www.youtube.com/watch?v=nWrZ7DwoYAY&t=16s ಮುಂಬೈ:ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಐಪಿಎಲ್ ವಿಜೇತ ನಾಯಕ ಹಾರ್ದಿಕ್ ಪಾಂಡ್ಯ `Áರತ ಕ್ರಿಕೆಟ್ ತಂಡದ ನಾಯಕತ್ವ ವಹಿಸಲಿದ್ದಾರೆ.  ಜೂ.26 ಮತ್ತು ಜೂ.28ರಂದು ನಡೆಯಲಿದೆ. ವಿಕೆಟ್ ಕೀಪರ್ ರಿಷಭ್ ಪಂತ್ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯ ಆಡಲು ತೆರೆಳುವುದರಿಂದ ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಲಿದ್ದಾರೆ. ಸದ್ಯ ದ.ಆಫ್ರಿಕಾ ವಿರುದ್ಧದ...

ಇಂಗ್ಲೆಂಡ್ ಟೆಸ್ಟ್‍ಗೆ ಕನ್ನಡಿಗ ರಾಹುಲ್ ಅಲಭ್ಯ

https://www.youtube.com/watch?v=toEDKmXS7Xs ಮುಂಬೈ:  ಗಾಯದಿಂದ ಚೇತರಿಸಿಕೊಳ್ಳದಿರುವ ಹಿನ್ನೆಲೆಯಲ್ಲಿ  ಕನ್ನಡಿಗ ಕೆ.ಎಲ್.ರಾಹುಲ್ ಮುಂದಿನ ತಿಂಗಳು ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಐದನೆ ಟೆಸ್ಟ್ ಪಂದ್ಯಕ್ಕೆ  ಅಲಭ್ಯರಾಗಲಿದ್ದಾರೆ. ಈಗಾಗಲೇ ತವರಿನಲ್ಲಿ  ದ.ಆಫ್ರಿಕಾ ಸರಣಿಯಿಂದ ಹೊರ ನಡೆದಿದ್ದ ಕೆ.ಎಲ್.ರಾಹುಲ್ ಇದೀಗ ಆಂಗ್ಲರ ವಿರುದ್ಧದ ಟೆಸ್ಟ್ ಪಂದ್ಯದಂದ ದೂರ ಉಳಿಯುವ ಸಾಧ್ಯತೆ ಹೆಚ್ಚಾಗಿದೆ. https://www.youtube.com/watch?v=1hPjGczgznQ ಗಾಯದ ಸಮಸ್ಯೆಯಿಂದ ರಾಹುಲ್ ಇನ್ನು ಚೇತರಿಸಿಕೊಂಡಿಲ್ಲ. ಟೆಸ್ಟ್ ತಂಡದ ಆಟಗಾರರು ಮುಂಬೈನಿಂದ ಪ್ರಯಾಣ...

ರಣಜಿ ಸೆಮಿಫೈನಲ್: ಮುಂಬೈ, ಮಧ್ಯಪ್ರದೇಶ ಮೇಲುಗೈ

ಬೆಂಗಳೂರು: ಹಾರ್ದಿಕ್  ತಮೋರ್ ಅವರ ಶತಕದ ನೆರೆವಿನಿಂದ ಮುಂಬೈ ತಂಡ ಎರಡನೆ ದಿನ ಉತ್ತರ ಪ್ರದೇಶ ವಿರುದ್ಧ ಮೇಲುಗೈ ಸಾಸಿದೆ. https://www.youtube.com/watch?v=6R8ORIe-x84 ರಣಜಿ ಟೂರ್ನಿಯ ಎರಡನೆ ಸೆಮಿಫೈನಲ್‍ನ ಎರಡನೆ ದಿನದಾಟದ ಪಂದ್ಯದಲ್ಲಿ ಬ್ಯಾಟಿಂಗ್ ಮುಂದುವರೆಸಿದ ಮುಂಬೈ ತಂಡ ಮೊದಲ ಇನ್ನಿಂಗ್ಸ್‍ನಲ್ಲಿ  393 ರನ್ ಪೇರಿಸಿತು. ದಿನದಾಟದ ಅಂತ್ಯದಲ್ಲಿ  ಮೊದಲ ಇನ್ನಿಂಗ್ಸ್ ಆರಂಭಿಸಿದ ಉತ್ತರ ಪ್ರದೇಶ 25 ರನ್‍ಗಳಿಗೆ ...

ಕಲುಷಿತ ನೀರಿಗೆ 6 ಜನ ಬಲಿ!

https://www.youtube.com/watch?v=91sl_iKQlIY   ಕಲುಷಿತ ನೀರಿನ ದುರಂತ ಮುಗೀತು ಅನ್ನೋವಾಗ್ಲೆ, ರಾಯಚೂರಿನಲ್ಲಿ ಕಲುಷಿತ ನೀರು ಮತ್ತೊಂದು ಬಲಿ ಪಡೆದಿದೆ. ವಿಷ ಜಲಕ್ಕೆ ಪ್ರಾಣ ಬಿಟ್ಟಿರುವವರ ಸಂಖ್ಯೆ ಆರಕ್ಕೆ ಏರಿಕೆಯಾಗಿದ್ದು, ಇನ್ನೂ ರಾಯಚೂರಿಗರ‌ ಎದೆಯಲ್ಲಿ ಢವ ಢವ ಜೀವಂತವಾಗಿದೆ. ಈಗಾಗಲೇ ರಾಯಚೂರು ನಗರದಲ್ಲಿ ಕಲುಷಿತ ನೀರು ಕುಡಿದು ಐವರು ಪ್ರಾಣ ಬಿಟ್ಟಿದ್ದರು, ನಿನ್ನೆ ಇದೇ‌ ವಿಷ ಜಲ ಮತ್ತೊಬ್ಬ ವ್ಯಕ್ತಿಯ ಉಸಿರು...

About Me

31577 POSTS
0 COMMENTS
- Advertisement -spot_img

Latest News

Koppala News: ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹ ಕಾರಣ ಎಂದಿದ್ದ ಬೋಸ್‌ರಾಜುಗೆ ರೆಡ್ಡಿ ಟಾಂಗ್

Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ. ಇರಾನ್‌ನಿಂದ...
- Advertisement -spot_img