Monday, July 27, 2026

Karnataka Tv

ಪ್ರಚೋದನಾ ಕಾರಿ ಹೇಳಿಕೆ ನೀಡಿದವರ ವಿರುದ್ದ ಸರ್ಕಾರ ಕ್ರಮ ಕೈಗೊಳ್ಳಲಿ: ಛಲವಾದಿ ನಾರಾಯಣ ಸ್ವಾಮಿ

ಶಿವಮೊಗ್ಗದಲ್ಲಿ  ಆಗುತ್ತಿರುವ  ಫ್ಲೆಕ್ಸ್ ಫೈಟ್ ಬಗ್ಗೆ ಪ್ರತಿಕ್ರಿಯಿಸಿದ ಛಲವಾದಿ ನಾರಾಯಣ್ ಸ್ವಾಮಿ ಯಾರು  ಪ್ರಚೋದನಾಕಾರಿ ಹೇಳಿಕೆ ಯಾರು ನೀಡುತ್ತಾರೋ ಅವರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಸರಕಾರಕ್ಕೆ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಕಿಡಿಗೇಡಿಗಳು ಜನರನ್ನ ಎತ್ತಿಕಟ್ಟಿ ಗೊಂದಲ ಸೃಷ್ಟಿಸಲು ಹೊರಟಿದ್ದಾರೆ. 60 ವರ್ಷಗಳಿಂದ ನೆಹರು   ಬಗ್ಗೆ ಜನರಿಗೆ ವಾಂತಿ ಬರುವಷ್ಟು ಕಾಂಗ್ರೆಸ್ ಪ್ರಚಾರ ಮಾಡಿದೆ. ನೆಹರು ಒಬ್ಬರೇ...

ಶಿವಮೊಗ್ಗ: ಸ್ವಯಂ ಉದ್ಯೋಗ ನೇರ ಸಾಲಕ್ಕಾಗಿ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮದಿಂದ ಅರ್ಜಿ ಆಹ್ವಾನ

ಶಿವಮೊಗ್ಗ: ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2022-23 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಗಳಲ್ಲಿ ಸಾಲ ನೀಡಲು ಅರ್ಹರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ: 11-09-2022 ಕಡೆಯ ದಿನವಾಗಿದ್ದು, kacdc.karnataka.gov.in ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ...

ಕೃಷಿ ಇಲಾಖೆಯ ಸ್ಟೀರಿಂಗ್ ಸಮಿತಿ ನಿರ್ದೇಶಕರ ಪಟ್ಟಿಯಲ್ಲಿ ಜೀನಿ ಉತ್ಪನ್ನದ ಪ್ರೊಗ್ರೆಸ್ಸಿವ್ ಫಾರ್ಮರ್ ದಿಲೀಪ್ ಕುಮಾರ್ ಹೆಸರು

ಸರಕಾರದ ನಿರ್ಧೇಶನದ ಅನ್ವಯವಾಗಿ ಮಾಧ್ಯಮಿಕ ಕೃಷಿಯ ನಿರ್ದೇಶನವನ್ನು ಕೃಷಿ ಇಲಾಖೆಯಲ್ಲಿ ನಿರ್ದೇಶಕರಾಗಿ ಕೃಷಿ ನಿರ್ದೇಶಕರು ಮತ್ತು ಇತರ ತಾಂತ್ರಿಕ ಅಧಿಕಾರಿ ಮತ್ತು ಸದಸ್ಯರ ಅಡಿಯಲ್ಲಿ ರಚಿಸಲಾಗಿದೆ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಸ್ಟೀಟ್ ಮಟ್ಟದ ಸ್ಟೀರಿಂಗ್ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಗೆ ಅನೇಕರನ್ನು ನಿರ್ದೇಶಕರಾಗಿ ಹಾಗು ಚೇರ್ ಪರ್ಸನ್ಸ್ ಆಗಿ...

ಈ ಕಿತ್ತಾಟ ನಿಲ್ಲಿಸಲಾಗದೆ ಕೈಲಾಡುವ ಗೊಂಬೆಯಂತೆ ‘ಮ್ಯಾನೇಜ್’ ಮಾಡುತ್ತಿದ್ದಾರೆ ಸಿಎಂ – ಕಾಂಗ್ರೆಸ್

ಬೆಂಗಳೂರು: ತಳ್ಳಿಕೊಂಡು ಹೋಗ್ತಿರುವ ಬಿಜೆಪಿ ಸರ್ಕಾರದಲ್ಲಿ MMSಗಳು ಹೊರಬರುತ್ತಲೇ ಇರುತ್ತವೆ! ಬಿಜೆಪಿ ನಾಯಕರ ಅಶ್ಲೀಲ ಚಿತ್ರಗಳ MMSಗಳು ಒಂದೆಡೆಯಾದರೆ, #BJPvsBJP ಕಿತ್ತಾಟದಲ್ಲಿರುವ MMS ಮತ್ತೊಂದೆಡೆ! Mಮುನಿರತ್ನ, Mಮಾಧುಸ್ವಾಮಿ, Sಸೋಮಶೇಖರ್! ಈ ಕಿತ್ತಾಟ ನಿಲ್ಲಿಸಲಾಗದೆ ಕೈಲಾಡುವ ಗೊಂಬೆಯಂತೆ 'ಮ್ಯಾನೇಜ್' ಮಾಡುತ್ತಿದ್ದಾರೆ ಸಿಎಂ ಎಂಬುದಾಗಿ ಕಾಂಗ್ರೆಸ್ ಹೇಳಿದೆ. ಈ ಬಗ್ಗೆ ಟ್ವಿಟ್ ಮಾಡಿದ್ದು, ರಾಜ್ಯ ಕಂಡ ಕಳಪೆ ಸರ್ಕಾರ...

ಹಿಂದೂಗಳನ್ನು ರಕ್ಷಣೆ ಮಾಡಲಾಗದಿದ್ದರೆ ರಿಸೈನ್ ಮಾಡಿ ಮನೆಗೆ ಹೋಗಿ: ಪ್ರಮೋದ್ ಮುತಾಲಿಕ್

ಶಿವಮೊಗ್ಗದಲ್ಲಿ ದಿನದಿಂದ ದಿನಕ್ಕೆ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಪರವಿರೋದ ವಿಚಾರಗಳು  ಕೇಳಿ ಬರುತ್ತಿದೆ. ಜೊತೆಗೆ ಮತ್ತೋರ್ವ ಭಜರಂಗದಳದ ಕಾರ್ಯಕರ್ತನ ಮೇಲೆಯೂ ಇಂದು ಹಲ್ಲೆಯಾಗಿದೆ. ಇವೆಲ್ಲವುಗಳ ಬಗ್ಗೆ ಪ್ರತಿಕ್ರಯಿಸಿದ ಪ್ರಮೋದ್ ಮುತಾಲಿಕ್ ಸರಕಾರದ ಧೋರಣೆ ವಿರುದ್ದ ಗರಂ ಆಗಿದ್ದಾರೆ. ಬಿಜೆಪಿ ಸರಕಾರ ಅಧಿಕಾರದಲ್ಲಿರುವಾಗಲೇ ಹಿಂದೂಗಳಿಗೆ ರಕ್ಷಣೆ ದೊರೆಯುತ್ತಿಲ್ಲ. ನಿಮಗೆ ಹಿಂದುಗಳನ್ನು ರಕ್ಷಿಸುವ ತಾಕತ್ತು ಇಲ್ಲ ಎಂದಾದರೆ ಅಧಿಕಾರಕ್ಕೆ ರಿಸೈನ್...

ಆಭರಣ ಪ್ರಿಯರಿಗೆ ಗುಡ್ ನ್ಯೂಸ್….!

ಕಳೆದ 3 ದಿನಗಳಿಂದ ಭಾರತದಲ್ಲಿ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. ಬೆಳ್ಳಿಯ ಬೆಲೆ ಕೂಡ ಯಥಾಸ್ಥಿತಿಯಲ್ಲಿದೆ. ಯಾವುದೇ ಏರಿಳಿತ ಕಂಡಿಲ್ಲ.  3 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 47,750 ರೂ. ಇದ್ದುದು 48,150 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,090 ರೂ. ಇದ್ದುದು 52,530 ರೂ. ಆಗಿದೆ. ಚಿನ್ನದ ಬೆಲೆ...

ದಾವಣಗೆರೆ ಕಲಘಟ್ಟಕಿಯಲ್ಲಿ ಅದ್ದೂರಿ ತಿರಂಗ ಯಾತ್ರೆ

75ರ ಅಮೃತ ಮಹೋತ್ಸವ ದಾವಣಗೆರೆಯಲ್ಲಿ ಬಹಳ ಅದ್ದೂರಿಯಾಗಿ ನಡೆಯಿತು. ಸಹಸ್ರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಮೆರವಣಿಗೆಯಲ್ಲಿ ದೇಶಾಭಿಮಾನ ಸಾರಿದರು.ಹಾಗೆಯೇ ಮಾಜಿ ಸಚಿವ ಸಂತೋಷ್ ಲಾಡ್ ಅವರು ಈ ಕಾರ್ಯಕ್ರಮದ ರುವಾರಿಯಾಗಿದ್ದರು. ಕಲಘಟ್ಟಕಿಯಲ್ಲಿ 9 ಮೀ ಉದ್ದದ ತಿರಂಗ  ಧ್ವಜ ದ ಮೆರವಣಿಗೆಯನ್ನು ಮಾಡಲಾಗಿದೆ.ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಈ ಕಾರ್ಯಕ್ರಮ ನಡೆಯಿತು.ಕಲಘಟಕಿಯ ದಾಸ್ತಿಕೊಪ್ಪದಿಂದ ದೇವಿ ಕೊಪ್ಪದ...

ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿಕೆಗೆ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿಯವರು ಸರ್ಕಾರದ ಕುರಿತು ನೀಡಿರುವ ಹೇಳಿಕೆ ಬಗ್ಗೆ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಸಚಿವರು ಅದನ್ನು ಬೇರೆ ಸಂದರ್ಭದಲ್ಲಿ ಹೇಳಿದ್ದಾರೆ. ಅವರ ಬಳಿ ನಾನು ಮಾತನಾಡಿದ್ದೇನೆ. ಆದ್ದರಿಂದ ಯಾವುದೇ ತಪ್ಪು ಅರ್ಥ...

ಬಿಹಾರ ಸಚಿವ ಸಂಪುಟ ವಿಸ್ತರಣೆ: ಯಾರಿಗೆ ಯಾವ ಖಾತೆ ಹಂಚಿಕೆ ಗೊತ್ತಾ.? ಇಲ್ಲಿದೆ ಪಟ್ಟಿ

ಬಿಹಾರ: ಸಿಎಂ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಂಗಳವಾರ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದು, ಹೆಚ್ಚಿನ ಸ್ಥಾನಗಳು ಮಿತ್ರಪಕ್ಷ ರಾಷ್ಟ್ರೀಯ ಜನತಾದಳ (ಆರ್ಜೆಡಿ) ಗೆ ಹೋಗುತ್ತವೆ. ಸಿಎಂ ಕುಮಾರ್ ಅವರು ಎಲ್ಲಾ ಪ್ರಮುಖ ಗೃಹ ಇಲಾಖೆಯನ್ನು ಉಳಿಸಿಕೊಂಡಿದ್ದಾರೆ, ಅವರಿಗೆ ರಾಜ್ಯ ಪೊಲೀಸರ ಮೇಲೆ ನೇರ ನಿಯಂತ್ರಣ ನೀಡಿದ್ದಾರೆ. ಖಾತೆಗಳನ್ನು ಪ್ರಕಟಿಸಿದ ಬಿಹಾರ ಸಿಎಂ, ಸಾಮಾನ್ಯ ಆಡಳಿತ,...

ಹುಬ್ಬಳ್ಳಿಯಲ್ಲಿ ಇಬ್ಬರಿಗೆ ಚಾಕು ಇರಿತ: ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ನಗರದಲ್ಲಿ ತಡರಾತ್ರಿ ಎರಡು ಕಡೆ ಚಾಕು ಇರಿತದ ಪ್ರಕರಣಗಳು ವರದಿಯಾಗಿವೆ. ಹಳೇ ಹುಬ್ಬಳಿಯ ಇಬ್ರಾಹಿಂಪುರದಲ್ಲಿ ಬಾಡಿಗೆಗೆ ಸಂಬಂಧಿಸಿದಂತೆ ಆರಂಭವಾದ ಮಾತಿನ ಚಕಮಕಿ ನಂತರ ವಿಕೋಪಕ್ಕೆ ಹೋಗಿ, ಆಟೊ ಚಾಲಕನ ಕುತ್ತಿಗೆಗೆ ಬ್ಲೇಡ್​ನಿಂದ ಹಲ್ಲೆ ಮಾಡಲಾಗಿದೆ. ಆರೋಪಿ ಇರ್ಫಾನ್ ನಡೆಸಿದ ಹಲ್ಲೆಯಿಂದ ಚಾಲಕ ಅಖ್ತರ್​​ಗೆ ತೀವ್ರ ಗಾಯಗಳಾಗಿವೆ. ತಕ್ಷಣ ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು....

About Me

32736 POSTS
0 COMMENTS
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img