Saturday, September 19, 2026

Karnataka Tv

ಸ್ಮಾರ್ಟ್ ಮಾರುಕಟ್ಟೆಯಲ್ಲಿ ಶವೋಮಿ ಹೊಸ ಅಲೆ…! ಟಿ.ವಿ ಮಾರುಕಟ್ಟೆಯಲ್ಲಿ ಇನ್ನು ಶವೋಮಿ ಹವಾ..!

Technology News: ಈಗಾಗಲೇ ಭಾರತೀಯ ಮಾರುಕಟ್ಟೆಯಲ್ಲಿ ಮೂರು ಸ್ಮಾರ್ಟ್ ಟಿವಿಗಳನ್ನು ಬಿಡುಗಡೆ ಮಾಡುವ ಮೂಲಕ ಹೊಸ ಅಲೆಯನ್ನು ಹುಟ್ಟಿಸಿರುವ ಶಿಯೋಮಿ, ಮತ್ತೇ ಮಾರು ಸ್ಮಾರ್ಟ್‌ ಟಿವಿಗಳನ್ನು ಚೀನಾ ಮಾರುಕಟ್ಟೆಯಲ್ಲಿ ಲಾಂಚ್ ಮಾಡಿದ್ದು, ಸ್ಯಾಮ್‌ಸಂಗ್ ಮತ್ತು ಎಲ್ ಜಿ ಟಿವಿಗಳಿಗೆ ಸೆಡ್ಡು ಹೊಡೆಯುವ ಮಾದರಿಯಲ್ಲಿ ಕಾಣಿಸಿಕೊಂಡಿವೆ ಎನ್ನಲಾಗಿದೆ. ಶೀಘ್ರವೇ ಭಾರತೀಯ ಮಾರುಕಟ್ಟೆಯಲ್ಲಿ ಈ ಸ್ಮಾರ್ಟ್ ಟಿವಿಗಳು ಕಾಣಿಸಿಕೊಳ್ಳಲಿದೆ. ಈಗ...

ಸೂರ್ಯನ ಪ್ರತಾಪಕ್ಕೆ ಕರಗಿದ ಹಾಂಗ್ ಕಾಂಗ್

https://www.youtube.com/watch?v=CM5bbLJc1x4 ದುಬೈ:ಸೂರ್ಯ ಕುಮಾರ್ ಯಾದವ್ ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಟೀಮ್ ಇಂಡಿಯಾ ಏಷ್ಯಾಕಪ್ ಟೂರ್ನಿಯಲ್ಲಿ ಹಾಂಗ್ ಕಾಂಗ್ ವಿರುದ್ಧ 40 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಟೂರ್ನಿಯಲ್ಲಿ ಸತತ  ಎರಡನೆ ಗೆಲುವು ದಾಖಲಿಸಿದೆ. ಇಲ್ಲಿನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಹಾಂಗ್ ಕಾಂಗ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಭಾರತ ಪರ ಆರಂಭಿಕರಾಗಿ...

BREAKING: ದೆಹಲಿ ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದು ಬೀಗಿದ ಸಿಎಂ ಅರವಿಂದ ಕೇಜ್ರಿವಾಲ್

ನವದೆಹಲಿ: ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರವು ಸೆಪ್ಟೆಂಬರ್ 1, ಗುರುವಾರದಂದು ದೆಹಲಿ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಯಲ್ಲಿ ಗೆದ್ದಿದೆ. 70 ಸದಸ್ಯ ಬಲದ ವಿಧಾನಸಭೆಯಲ್ಲಿ 62 ಸ್ಥಾನಗಳ ಬಹುಮತವನ್ನು ಹೊಂದಿರುವ ಪಕ್ಷವು 58 ಮತಗಳೊಂದಿಗೆ ಗೆದ್ದಿದೆ. ಬಿಜೆಪಿ ಶಾಸಕರು ಹೊರಕ್ಕೆ ಡೆಪ್ಯುಟಿ ಸ್ಪೀಕರ್ ರಾಖಿ ಬಿರ್ಲಾ ಅವರೊಂದಿಗೆ ವಾಗ್ವಾದ ನಡೆಸಿದ ನಂತರ ಮೂವರು...

ಗರ್ಭಕಂಠದ ಕ್ಯಾನ್ಸರ್ ಲಸಿಕೆ ಬಿಡುಗಡೆ, 200-400 ರೂ.ಗಳ ನಡುವೆ ಬೆಲೆ: ಅದಾರ್ ಪೂನಾವಾಲಾ

ನವದೆಹಲಿಛ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಭಾರತದ ಮೊದಲ ಸ್ವದೇಶಿ ನಿರ್ಮಿತ ಕ್ವಾಡ್ರಿವಲೆಂಟ್ ಹ್ಯೂಮನ್ ಪ್ಯಾಪಿಲೋಮಾವೈರಸ್ ಲಸಿಕೆ (ಕ್ಯೂಎಚ್ಪಿವಿ) ಲಸಿಕೆಯನ್ನು ಕೆಲವೇ ತಿಂಗಳುಗಳಲ್ಲಿ ಪ್ರಾರಂಭಿಸಲಾಗುವುದು ಎಂದು ಎಸ್ಐಐನ ಅದಾರ್ ಪೂನಾವಾಲಾ ಇಂದು ಹೇಳಿದರು. ಈ ಲಸಿಕೆ ಜನರಿಗೆ ಕೈಗೆಟುಕುವ ದರದಲ್ಲಿ ₹ 200-400 ದರದಲ್ಲಿ ಲಭ್ಯವಾಗಲಿದೆ ಎಂದು ಅವರು ಹೇಳಿದರು. "ಗರ್ಭಕಂಠದ ಕ್ಯಾನ್ಸರ್ ಲಸಿಕೆ ಕೈಗೆಟುಕುವ ದರದಲ್ಲಿರಲಿದ್ದು, 200-400...

ಟ್ರೂ ಕಾಲರ್ ನಲ್ಲಿ ಈಗ ಹೊಸ ಅಪ್ಲಿಕೇಶನ್….!

Technology News: ಹೊಸ ಅಪ್ಡೇಟ್‌ ಟ್ರೂ ಕಾಲರ್‌ ಸ್ಪ್ಯಾಮ್ ಕರೆಗಳ ವಿರುದ್ಧ ರಕ್ಷಣೆಯನ್ನು ನೀಡಲಿದೆ. ಜೊತೆಗೆ ವೆರಿಫೈಡ್‌ ಬ್ಯುಸಿನೆಸ್‌ ಅನ್ನು ಗುರುತಿಸಲಿದೆ. ಇದಲ್ಲದೆ ಸ್ಪ್ಯಾಮ್ ಸಂಖ್ಯೆಗಳನ್ನು ನೈಜ ಸಮಯದಲ್ಲಿ ವರದಿ ಮಾಡಲು ಅವಕಾಶ ನೀಡಲಿದೆ. ಸ್ಪ್ಯಾಮ್‌ ಕರೆಗಳ ಬಗ್ಗೆ ರಿಪೋರ್ಟ್‌ ಮಾಡುವುದಕ್ಕೆ ಕೂಡ ಅವಕಾಶ ದೊರೆಯಲಿದೆ. ನಿಖರ ಮತ್ತು ಸಂಪೂರ್ಣ ಕರೆ ಮಾಡುವ ಐಡಿ ಮತ್ತು...

ಬೆಂಗಳೂರು: ಕ್ಷೇಮವನ ಉದ್ಘಾಟಿಸಿದ ಯೋಗಿ ಆದಿತ್ಯನಾಥ್

Banglore News: ಬೆಂಗಳೂರಿನಲ್ಲಿ  ಇಂದು ಯೋಗಿ ಆದಿತ್ಯಕನಾಥ್ ಆಗಮಿಸಿ ಮಹದೇವಪುರದಲ್ಲಿನ ಕ್ಷೇಮವನವನ್ನು  ಉದ್ಘಾಟಿಸಿದ್ದಾರೆ.  ಹೆಲಿಕಾಫ್ಟರ್ ಮೂಲಕ ಬೆಂಗಳೂರಿಗೆ ಬಂದ  ಯೋಗಿ ಮಹದೇವಪುರಕ್ಕೆ ಆಗಮಿಸಿದ್ದಾರೆ. ಹಾಲ್  ಹೆಲಿಪ್ಯಾಡ್ ನಿಂದ ರಸ್ತೆ  ಮಾರ್ಗವಾಗಿ  ಕ್ಷೇಮವನಕ್ಕೆ ತೆರಳಿದ್ದಾರೆ  ಉತ್ತರ  ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ . ಕಾರ್ಯಕ್ರಮವನ್ನು  ಉದ್ಘಾಟಿಸಿ  ಶುಭ ನುಡಿಗಳನ್ನು  ನುಡಿದರು. ಈ ಸಂ,ದರ್ಭ ಸಿಎಂ ಬೊಮ್ಮಾಯಿ,...

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಭೇಟಿಯಾದ ಮಾಜಿ ಸಂಸದ ಮುದ್ದಹನುಮೇಗೌಡ

Banglore News: ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಂಸದ ಮುದ್ದಹನುಮೇಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಗುರುವಾರ ಭೇಟಿ ಮಾಡಿ, ಮಾತುಕತೆ ನಡೆಸಿದರು. ಮಾತುಕತೆ ವಿಚಾರ ಬಹಿರಂಗವಾಗದೇ ಇದ್ದರೂ  ಅನೇಕ  ವಿಚಾರಗಳ  ಕುರಿತು  ಚರ್ಚೆಯಾಗಿದೆ ಎಂದು  ಹೇಳಲಾಗುತ್ತಿದೆ. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಉಪಸ್ಥಿತರಿದ್ದರು. https://karnatakatv.net/banglore-cm-bommayi-city-rounds/ https://karnatakatv.net/former-cm-hd-kumaraswamy-hits-back-at-pratap-simha/ https://karnatakatv.net/former-mla-md-lakshminarayana-resigns-after-another-congress-wicket-falls/

ಮೈಸೂರು : ಎಚ್1 ಎನ್1 ಗೆ ತುಂಬು ಗರ್ಭಿಣಿ ಬಲಿ

Mysoor News: ರಾಜ್ಯದಲ್ಲಿ ಮಾರಕ ಎಚ್‌1 ಎನ್‌1 (ಹಂದಿ ಜ್ವರ ) ಸೋಂಕಿಗೆ ತುಂಬು ಗರ್ಭಿಣಿ ಬಲಿಯಾಗಿದ್ದಾರೆ. ಮೈಸೂರಿನಲ್ಲಿ ಈ ಘಟನೆ ನಡೆದಿದ್ದು, ಇನ್ನೇನು ಹೆರಿಗೆ ನಿರೀಕ್ಷೆಯಲ್ಲಿದ್ದ ಗರ್ಭಿಣಿ ಸೆ. 1 ರ ಗುರುವಾರ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.ಮೃತರನ್ನು ಹುಣಸೂರು ತಾಲೂಕು ಕೋಣನಹೊಸಹಳ್ಳಿ ಗ್ರಾಮದ ಸ್ವಾಮಿನಾಯ್ಕ ಎಂಬುವರ ಪುತ್ರಿ ಛಾಯಾ ಎಂದು ಗುರುತಿಸಲಾಗಿದೆ. ಮೃತ ಛಾಯಾಗೆ 4 ವರ್ಷದ...

ಹಬ್ಬದ ಗುಂಗಲ್ಲಿಇದ್ದ ವೃದ್ದೆಗೆ ಶಾಕ್ ಕೊಟ್ಟ ನಾಗರಹಾವು…!

Tumukur News: ತುಮಕೂರಿನಲ್ಲಿ ನಾಗರ ಹಾವೊಂದು  ಮ ನೆಯಲ್ಲಿ ಅವಿತಿದ್ದ  ಘಟನೆ ನಡೆದಿದೆ.ವೃದ್ದೆ ವಾಸವಾಗಿದ್ದ ಮನೆಯಲ್ಲಿ ಆಕೆ  ಮನೆಯೊಳಗೆ  ಬರುತ್ತಿದ್ದಂತೆ ಕಾಲಿಗೆ ಸುತ್ತುವರಿದಿದೆ ನಾಗ ರಾಜ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ನಾಗೇಗೌಡನಪಾಳ್ಯ ಗ್ರಾಮದಲ್ಲಿ ಘಟನೆ ನಡೆದಿದೆ. ಒಳ ಹೋಗುತ್ತಿದ್ದಂತೆ  ನಾಗರ ಹಾವು ಸುತ್ತಿಕೊಂಡದ್ದರಿಂದ ವೃದ್ಧೆ ಗಾಬರಿಯಿಂದ ಹೊರಗೆ ಓಡಿ ಬಂದಿದ್ದಾರೆ. ನಂತರ ಸ್ಥಳಕ್ಕೆ...

ಓಲಾ ಎಸ್1 ಎಲೆಕ್ಟ್ರಿಕ್ ಸ್ಕೂಟರ್ ಬುಕ್ಕಿಂಗ್ ಶುರೂ…! ಕೇವಲ ರೂ.499 ರೂ ಪಾವತಿಸಿ ಖರೀದಿಸಿ ಎಲೆಕ್ಟ್ರಿಕ್ ಸ್ಕೂಟರ್..!

tTechnology  News: ದೇಶಿಯ ಮಾರುಕಟ್ಟೆಯಲ್ಲಿ ಈಗಾಗಲೇ ಎಸ್1 ಪ್ರೊ ಮಾದರಿಯ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿರುವ ಓಲಾ ಎಲೆಕ್ಟ್ರಿಕ್ ಕಂಪನಿಯು ಇದೀಗ ಎಸ್1 ಮಾದರಿಯ ಮೂಲಕ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ. ಹೊಸ ಇವಿ ಸ್ಕೂಟರ್ ಖರೀದಿಗಾಗಿ ಕಂಪನಿಯು ರೂ. 499 ಮುಂಗಡ ಹಣದೊಂದಿಗೆ ಬುಕಿಂಗ್ ಸ್ವಿಕರಿಸುತ್ತಿದ್ದು, ಓಲಾ ಎಲೆಕ್ಟ್ರಿಕ್‌ನ ಅಧಿಕೃತ ವೆಬ್‌ಸೈಟ್‌ (https://book.olaelectric.com/) ಮೂಲಕ...

About Me

32462 POSTS
0 COMMENTS
- Advertisement -spot_img

Latest News

ಬೇಲಿಯೇ ಎದ್ದು ಹೊಲ ಮೇಯ್ದರೆ ಏನಾಗುತ್ತದೆ?: ಸಚಿವ ಲಮಾಣಿಗೆ ದಂಡ ವಿಧಿಸಿದ ಬಗ್ಗೆ ವಿಜಯೇಂದ್ರ ಪ್ರಶ್ನೆ

Political News: ಕಲ್ಲು ಗಣಿಗಾರಿಕೆ ನಿಯಮ ಉಲ್ಲಂಘಿಸಿದ ಕಾರಣಕ್ಕೆ ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂಪಾಯಿ ದಂಡ ವಿಧಿಸಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ...
- Advertisement -spot_img