Monday, July 27, 2026

Karnataka Tv

ಕ್ರೀಡಾಪಟುಗಳಿಗೆ ನೌಕರಿಯಲ್ಲಿ ಮೀಸಲಾತಿ : ಎಲ್ಲಾ ಇಲಾಖೆಗಳಿಗೂ ವಿಸ್ತರಣೆ – CM ಬಸವರಾಜ ಬೊಮ್ಮಾಯಿ

ಬೆಂಗಳೂರು : ಸರ್ಕಾರ ಈಗಾಗಲೇ ಕ್ರೀಡಾಪಟುಗಳಿಗೆ ಶೇ 2 ರಷ್ಟು ಮೀಸಲಾತಿಯನ್ನು ಪೋಲೀಸ್ ಮತ್ತು ಅರಣ್ಯ ಇಲಾಖೆಗಳಲ್ಲಿ ಮೀಸಲಿಟ್ಟಿದ್ದೇವೆ. ಮೀಸಲಾತಿಯನ್ನು ಇತರೆ ಇಲಾಖೆಗಳಿಗೂ ವಿಸ್ತರಣೆ ಮಾಡುವ ಕಡತವನ್ನು ಅನುಮೋದಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬರ್ಮಿಂಗ್ ಹ್ಯಾಂ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾಗವಹಿಸಿ ಪದಕ ಪಡೆದ ಕರ್ನಾಟಕದ ಕ್ರೀಡಾಪಟುಗಳಿಗೆ ಹಾಗೂ ಅಮೃತ...

ಶಿವಮೊಗ್ಗ: ಕುಂಕುಮ ನೋಡಿ ಅಮಾಯಕನ ಮೇಲೆ ಅಟ್ಯಾಕ್ ಮಾಡಿದ ಕಿಡಿಗೇಡಿಗಳು

ಶಿವಮೊಗ್ಗದಲ್ಲಿ ಅಮೃತ ಮಹೋತ್ಸವಕ್ಕೆ ಅಚಾತುರ್ಯವೊಂದು ನಡೆದಿದ್ದು  ಇನ್ನೂ ಪರಿಸ್ಥಿತಿ ಗಂಭೀರವಾಗಿದೆ.ಕುಂಕುಮ ನೋಡಿಯೇ ಚಾಕು ಇರಿತವಾಗಿದೆ ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ. ನಂದಿ ಸಿಲ್ಕ್ ಸಾರಿ ಅಂಗಡಿಯಲ್ಲಿ  ಕೆಲಸ ಮಾಡುತ್ತಿದ್ದ ಪ್ರೇಮ್ ಸಿಂಗ್ ಮತ್ತೋರ್ವ ಶರವಣನ ಜೊತೆ ಅಂಗಡಿಯನ್ನು ಬಂದ್ ಮಾಡಿ ನಡೆಯುತ್ತಿದ್ದ ಗಲಾಟೆಯನ್ನು ನೋಡಲು ಬಂದಂತಹ ಸಂದರ್ಭದಲ್ಲಿ ಪೊಲೀಸರು  ಗುಂಪುಗಳನ್ನು ಚದುರಿಸುವ ಪ್ರಯತ್ನ ಮಾಡಿದರು...

ಅಮೂಲ್ ಹಾಲಿನ ಬೆಲೆ ಪ್ರತಿ ಲೀಟರ್ ಗೆ 2 ರೂ ಹೆಚ್ಚಳ

ನವದೆಹಲಿ: ಭಾರತದ ಅತಿದೊಡ್ಡ ಡೈರಿ ಅಮುಲ್ ಹಾಲಿನ ಬೆಲೆಯನ್ನು ಪ್ರತಿ ಲೀಟರ್ಗೆ 2 ರೂ.ಗಳಷ್ಟು ಹೆಚ್ಚಿಸಿದೆ. ಅಮುಲ್ ನ ಗೋಲ್ಡ್, ಶಕ್ತಿ ಮತ್ತು ತಾಜಾ ಹಾಲಿನ ಬ್ರಾಂಡ್ ಗಳ ಮೇಲೆ ಆಗಸ್ಟ್ 17ರ ಬುಧವಾರದಿಂದ ಬೆಲೆ ಏರಿಕೆ ಜಾರಿಗೆ ಬರಲಿದೆ. ಅಹಮದಾಬಾದ್, ಗುಜರಾತ್ನ ಸೌರಾಷ್ಟ್ರ, ದೆಹಲಿ ಎನ್ಸಿಆರ್, ಡಬ್ಲ್ಯುಬಿ, ಮುಂಬೈ ಮತ್ತು ಅಮುಲ್ ತನ್ನ...

ಚುನಾವಣೆಗೂ ಮುನ್ನವೇ ಕಾವೇರುತ್ತಿದೆ ಬೊಂಬೆನಗರಿ ರಾಜಕಾರಣ: ಜೆಡಿಎಸ್ ಬಿಜೆಪಿ-ಕಾಂಗ್ರೇಸ್ ಪಕ್ಷದ ಸದಸ್ಯರುಗಳ ನಡುವೆ ಜಟಾಪಟಿ

Banglore News: ನಗರಸಭೆಯಲ್ಲಿ ಇಂದು ನಡೆಯುತ್ತಿರುವ ಸ್ವಚ್ಚತಾ ವಾಹನಗಳ ಲೋಕಾರ್ಪಣೆ ಸಂಬಂಧ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜೆಡಿಎಸ್ ಪಕ್ಷದ ಕಾರ್ಯಕ್ರಮ ವನ್ನಾಗಿ ಮಾಡಿ ಪ್ರೋಟೊಕಾಲ್ ಅನ್ನು ಗಾಳಿಗೆ ತೊರಲಾಗಿದೆ ಎಂದು ಜೆಡಿಎಸ್ ಬಿಜೆಪಿ-ಕಾಂಗ್ರೇಸ್ ಪಕ್ಷದ ಸದಸ್ಯರುಗಳ ನಡುವೆ ಜಟಾಪಟಿ ನಡೆಯಿತು ಚುನಾವಣೆಗೂ ಮುನ್ನವೇ ಕಾವೇರುತ್ತಿದೆ ಬೊಂಬೆನಗರಿ ರಾಜಕಾರಣ.ನಗರಸಭೆಯ ಕಾರ್ಯಕ್ರಮದಲ್ಲಿ ಪ್ರೊಟೊಕಾಲ್ ಗಾಳಿಗೆ ತೋರಲಾಗಿದೆ ಎಂದು ಜೆಡಿಎಸ್, ಬಿಜೆಪಿ-ಕಾಂಗ್ರೇಸ್...

ಶಿವಮೊಗ್ಗ ನಗರದ ವ್ಯಾಪ್ತಿಯಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ

ಶಿವಮೊಗ್ಗ: ದಿನಾಂಕಃ15-08-2022 ರಂದು ವೀರಸಾವರ್ಕರ್‌ ಫೊಟೋ ಅಳವಡಿಸುವ ವಿವಾದದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ದಿನಾಂಕಃ- 15-08-2022 ರ ಮದ್ಯಾಹ್ನ 03-00 ಗಂಟೆಯಿಂದ ದಿನಾಂಕಃ- 18-08-2022 ರಂದು ರಾತ್ರಿ 10:00 ಗಂಟೆಯ ವರೆಗೆ ಈ ಕೆಳಕಂಡ ನಿಭಂದನೆಗಳನ್ನು ವಿಧಿಸಿ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಲಾಗಿರುತ್ತದೆ. 1)...

ಸಿನಿಮಾ ಲೋಕದ ಇಂಟ್ರಸ್ಟಿಂಗ್ ಸ್ಟೋರಿ ಫಟಾಫಟ್ ವಿಚಾರ

ಗಾಯಕ ವಿಜಯ್ ಪ್ರಕಾಶ್ ಹಾಡಿರುವ ವಂದೇ ಮಾತರಂ ಹಾಡಿನಲ್ಲಿ ಕನ್ನಡದ ಸಿನಿಮಾ ತಾರೆಯರು ಮತ್ತು ಹಲವು ಸಾಧಕರು ಇದ್ದಾರೆ. ಆದರೆ ಈ ಹಾಡಿನಲ್ಲಿ ಕನ್ನಡದ ಪ್ರಮುಖ ನಟರಾದ ದರ್ಶನ್, ಯಶ್, ಉಪೇಂದ್ರ ಯಾಕಿಲ್ಲ ಎನ್ನುವ ಬಗ್ಗೆ ಚರ್ಚೆ ಹುಟ್ಟಿಕೊಂಡಿದೆ. ನಯನತಾರಾ ಮತ್ತು ವಿಘ್ನೇಶ್ ಶಿವನ್ ರಜೆಯ ಮಜಕ್ಕಾಗಿ ಸ್ಪೇನ್‌ನ ಬಾರ್ಸಿಲೋನಾಕ್ಕೆ ಹಾರಿದ್ದಾರೆ.ವಿಕ್ಕಿ ಜೊತೆಗಿನ ರೊಮ್ಯಾಂಟಿಕ್ ಟೂರ್...

ಶಿವಮೊಗ್ಗದಲ್ಲಿ ಗಲಬೆಗೆ ಮೂಲ ಕಾರಣವೇನು…?

shivamogga news: ಸಾವರ್ಕರ್  ವ/ಸ್ ಟಿಪ್ಪು ಫ್ಲೆಕ್ಸ್ ಕಿಚ್ಚು ಹೆಚ್ಚಾಗುತ್ತಲೇ ಇದೆ. ಕೋಮುಗಲಬೆಯಿಂದ ಮಲೆನಾಡು ಬೂದಿ ಮುಚ್ಚಿದ ಕೆಂಡದಂತಿದೆ. ಸೆಕ್ಷನ್ ನಡುವೆಯೂ ಶಿವಮೊಗ್ಗ ಧಗಧಗಿಸುತ್ತಿದೆ. ಕೆಲವೇ ಕೆಲವರ  ವಿಕೃತ ಕಾರ್ಯಕ್ಕೆ ಇದೀಗ ಇಡೀ ಜಿಲ್ಲೆಯೇ ಹೊತ್ತಿ ಉರಿಯುತ್ತಿದೆ. ಅಷ್ಟಕ್ಕೂ ಆ ಕಿಚ್ಚು ಹುಟ್ಟಿಕೊಂಡಿದ್ದಾದ್ರೂ ಹೇಗೆ ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್ ಎಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿತ್ತು.75 ರ...

ಶಿವಮೊಗ್ಗ:ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ,ನಿಷೇದಾಜ್ಞೆ ನಡುವೆಯೂ ಚಾಕು ಇರಿತಕ್ಕೆ ಯತ್ನ

Shivamogga News: ಶಿವಮೊಗ್ಗದಲ್ಲಿ ಎಸ್ ಡಿಪಿ ಯುವಕರು ಹಚ್ಚಿದ ಕಿಚ್ಚು ಇದೀಗ ಇಡೀ ಜಿಲ್ಲೆಯನ್ನೇ ಹೊತ್ತಿ ಉರಿಯುವಂತೆ ಮಾಡಿದೆ.ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಎಲ್ಲೆಡೆ ಸೆಕ್ಷನ್ 144 ಜಾರಿ ಮಾಡಿ ನಿಷೇದಾಜದಾಜ್ಞೆ ಜಾರಿಯಲ್ಲಿದ್ದರೂ ಇದೀಗ ಮತ್ತೊಂದು ಹಲ್ಲೆ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಭದ್ರಾವತಿ ನಗರದ  ನೆಹರೂ ಬಡಾವಣೆಯಲ್ಲಿ ಇದೀಗ ಓರ್ವ ಭಜರಂಗದಳದ ಕಾರ್ಯಕರ್ತನ ಮೇಲೆ  ಹಲ್ಲೆ  ಪ್ರಯತ್ನ...

ಟೀಮ್ ಇಂಡಿಯಾದಿಂದ 76ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ

https://www.youtube.com/watch?v=OA5HX6Ciync ಹರಾರೆ: ಕನ್ನಡಿಗ ಕೆ.ಎಲ್.ರಾಹುಲ್ ನೇತೃತ್ವದ ಭಾರತ ಕ್ರಿಕೆಟ್ ತಂಡ ಜಿಂಬಾಬ್ವೆಯಲ್ಲಿ 76ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ ಮಾಡಿದೆ. ಮೂರು ಪಂದ್ಯಗಳ ಏಕದಿನ ಸರಣಿ ಆಡಲಿರುವ ರಾಹುಲ್ ಪಡೆ ಸೋಮವಾರ ಹರಾರೆ ನಗರದಲ್ಲಿ ತ್ರಿವರ್ಣ ಧ್ವಜ ಹಾರಿಸಿತು. ಈ ಸಂದರ್ಭದಲ್ಲಿ ತಂಡದ ನಾಯಕ ಕೆ.ಎಲ್. ರಾಹುಲ್, ಉಪ ನಾಯಕ ಶಿಖರ್ ಧವನ್ ಹಂಗಾಮಿ ಕೋಚ್ ವಿವಿಎಸ್ ಲಕ್ಷ್ಮಣ್ ಮತ್ತು...

ಶಿವಮೊಗ್ಗದ ಗಲಬೆ ರಾಜ್ಯಕ್ಕೆ ಕಪ್ಪು ಚುಕ್ಕೆ : ಬಿ.ವೈ.ವಿಜಯೇಂದ್ರ

Banglore News: ಶಿವಮೊಗ್ಗದ ಗಲಬೆ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ , ಇಂತಹ  ಘಟನೆ ನಿಜಕ್ಕೂ ಅಸಹನೀಯ ಗೋಲಿ ಬುಗುರಿ ಆಡೋ ಹುಡುಗರು ಚಾಕು ಚೂರಿ ಹಿಡಿದು ಓಡಾಡುತ್ತಿದ್ದಾರೆ. ಪದೇ ಪದೇ ಇಂತಹ ಘಟನೆ ನಡೆಯುತ್ತಿರುವುದರಿಂದ ಮಲೆನಾಡಿಗೆ ಮಾತ್ರವಲ್ಲ ರಾಜ್ಯಕ್ಕೆ ಕಪ್ಪು ಚುಕ್ಕೆಯಾಗಿದೆ ಎಂಬುದಾಗಿ ಅಸಮಾಧಾನ ಹೊರಹಾಕಿದ್ದಾರೆ. ಸರ್ಕಾರ ಇದನ್ನು ಮತ್ತಷ್ಟು...

About Me

32736 POSTS
0 COMMENTS
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img