Saturday, September 19, 2026

Karnataka Tv

ಓಲಾ ಎಸ್1 ಎಲೆಕ್ಟ್ರಿಕ್ ಸ್ಕೂಟರ್ ಬುಕ್ಕಿಂಗ್ ಶುರೂ…! ಕೇವಲ ರೂ.499 ರೂ ಪಾವತಿಸಿ ಖರೀದಿಸಿ ಎಲೆಕ್ಟ್ರಿಕ್ ಸ್ಕೂಟರ್..!

tTechnology  News: ದೇಶಿಯ ಮಾರುಕಟ್ಟೆಯಲ್ಲಿ ಈಗಾಗಲೇ ಎಸ್1 ಪ್ರೊ ಮಾದರಿಯ ಮಾರಾಟದಲ್ಲಿ ಹೊಸ ದಾಖಲೆ ನಿರ್ಮಿಸಿರುವ ಓಲಾ ಎಲೆಕ್ಟ್ರಿಕ್ ಕಂಪನಿಯು ಇದೀಗ ಎಸ್1 ಮಾದರಿಯ ಮೂಲಕ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ. ಹೊಸ ಇವಿ ಸ್ಕೂಟರ್ ಖರೀದಿಗಾಗಿ ಕಂಪನಿಯು ರೂ. 499 ಮುಂಗಡ ಹಣದೊಂದಿಗೆ ಬುಕಿಂಗ್ ಸ್ವಿಕರಿಸುತ್ತಿದ್ದು, ಓಲಾ ಎಲೆಕ್ಟ್ರಿಕ್‌ನ ಅಧಿಕೃತ ವೆಬ್‌ಸೈಟ್‌ (https://book.olaelectric.com/) ಮೂಲಕ...

ವಿಷ್ಣು ಅವತಾರದಲ್ಲಿ ‘ಲಕ್ಕಿ ಮ್ಯಾನ್’ ಅಪ್ಪು..!

Film News: ಅಪ್ಪು  ಮರೆಯಾದ್ರು ಅಭಿಮಾನಿಗಳ ಮನದಲ್ಲಿ ಎಂದೆಂದಿಗೂ  ಜೀವಂತ. ಇದೀಗ  ಮರೆಯಾದ ಮಾಣಿಕ್ಯ ಮತ್ತೆ ವಿಷ್ಣು ಅವತಾರವೆತ್ತಿ ಬಂದಿದ್ದಾರೆ. “ಲಕ್ಕಿ  ಮ್ಯಾನ್” ಅಪ್ಪು ನೋಡಿ  ಅಭಿಮಾನಿಗಳು ಭಾವುಕರಾಗಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಟನೆಯ 'ಲಕ್ಕಿಮ್ಯಾನ್' ಚಿತ್ರದ ಮತ್ತೊಂದು ಟ್ರೈಲರ್ ರಿಲೀಸ್ ಆಗಿದೆ. ಇತ್ತೀಚೆಗೆ ಕಿಚ್ಚ ಸುದೀಪ್ ಈ ಟ್ರೈಲರ್ ರಿಲೀಸ್ ಮಾಡಿದ್ದರು. ಆದರೆ ಗಣೇಶ...

ಗ್ಯಾಸ್ ಸಿಲಿಂಡರ್ ದರ ಭಾರೀ ಇಳಿಕೆ…!

National  News: ದೇಶೀಯ ತೈಲ ಕಂಪನಿಗಳು ವಾಣಿಜ್ಯ ಸಿಲಿಂಡರ್ ಗಳ ಬೆಲೆಯನ್ನು ಇಳಿಕೆ ಮಾಡಿವೆ. ಇಂಡಿಯನ್ ಆಯಿಲ್ ಬಿಡುಗಡೆ ಮಾಡಿದ ಬೆಲೆಗಳ ಪ್ರಕಾರ ಸೆಪ್ಟೆಂಬರ್ 1 ರಂದು 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 91.5 ರೂ.ಗೆ ಇಳಿಸಲಾಗಿದೆ.ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ 1,885 ರೂ.ಗಳು ಇರಲಿದ್ದು, ಈ ಹಿಂದೆ ಇದರ ಬೆಲೆ 1976.50 ರೂ....

ಬೆಂಗಳೂರು: ಸಂಜೆ ಸಿಎಂ ಬೊಮ್ಮಾಯಿ ಸಿಟಿ ರೌಂಡ್ಸ್…!

Banglore News: ನಗರದಲ್ಲಿ ಬಿಡದೆ ಸುರಿಯುತ್ತಿರುವ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದ್ದು, ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕರ್ನಾಟಕ ಮುಖ್ಯಮಂತ್ರ ಬಸವರಾಜ ಬೊಮ್ಮಾಯಿಯವರು ಸಂಜೆ 4 ಗಂಟೆ ನಂತರ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ.  ಮಹದೇವಪುರ ವಿಧಾನಸಭಾ ಕ್ಷೇತ್ರದ  ಮಾರತಹಳ್ಳಿ ಭಾಗದಲ್ಲಿ‌ ಸಿಎಂ ರೌಂಡ್ಸ್ ಹಾಕಲಿದ್ದಾರೆ. ನಿನ್ನೆ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ, ತೀವ್ರ...

ಪೋರ್ಚುಗಲ್ ನಲ್ಲಿ ಭಾರತೀಯ ಮೂಲದ ಗರ್ಭಿಣಿ ಮಹಿಳೆ ಸಾವು: ಆರೋಗ್ಯ ಸಚಿವೆ ರಾಜಿನಾಮೆ..!

International News: ಆಸ್ಪತ್ರೆಯಿಂದ ಇನ್ನೊಂದು ಆಸ್ಪತ್ರೆಗೆ ಸ್ಥಳಾಂತರಿಸುವಾಗ ಪ್ರವಾಸಿಯಾಗಿದ್ದ 34 ವರ್ಷದ ಭಾರತೀಯ ಗರ್ಭಿಣಿ ಸಾವನ್ನಪ್ಪಿದ್ದ ಹಿನ್ನಲೆಯಲ್ಲಿ ಪೋರ್ಚುಗಲ್‌ನ ಆರೋಗ್ಯ ಸಚಿವೆ ಮಾರ್ಟಾ ಟೆಮಿಡೊ ಅವರು ಆಗಸ್ಟ್ 31 ರಂದು ರಾಜೀನಾಮೆ ನೀಡಿದ್ದಾರೆ. ಆಸ್ಪತ್ರೆಯೊಂದರಲ್ಲಿ ಹಾಸಿಗೆ ಲಭ್ಯವಿಲ್ಲದ ಕಾರಣ ಒಂದು ಆಸ್ಪತ್ರೆಯಿಂದ ಇನ್ನೊಂದಕ್ಕೆ ಸ್ಥಳಾಂತರಿಸುವಾಗ ಭಾರತೀಯ ಮೂಲದ ಗರ್ಭಿಣಿಯೂ ಹೃದಯ ಸ್ತಂಭನಕ್ಕೆ ಒಳಗಾಗಿ ಲಿಸ್ಬನ್‌ನಲ್ಲಿ ಸಾವನ್ನಪ್ಪಿದ್ದರು ಪೋರ್ಚುಗೀಸ್ ಸರ್ಕಾರವು...

ಗಣೇಶ ಹಬ್ಬಕ್ಕೆ ‘ಹಿರಣ್ಯ’ ಸಿನಿಮಾದ ನಯಾ ಪೋಸ್ಟರ್ ರಿಲೀಸ್…ಮಾಸ್ ಲುಕ್ ನಲ್ಲಿ ಮಿಂಚಿದ ಮ್ಯಾಸೀವ್ ಸ್ಟಾರ್ ರಾಜವರ್ಧನ್

Film News: ವೇದಾಸ್ ಇನ್ಫಿನೈಟ್ ಪಿಕ್ಚರ್ಸ್ ಬ್ಯಾನರ್ ನಡಿ ನಿರ್ಮಾಪಕರಾದ ವಿಘ್ನೇಶ್ವರ್ ಯು ಮತ್ತು ವಿಜಯ್ ಗೌಡ ಬಿದರಹಳ್ಳಿ ಅತೀವ ಸಿನಿಮೋತ್ಸಾಹದಿಂದ ಚೊಚ್ಚಲ ಬಾರಿಗೆ ನಿರ್ಮಾಣ ಮಾಡುತ್ತಿರುವ ಹಿರಣ್ಯ ಸಿನಿಮಾದ ಹೊಸ ಪೋಸ್ಟರ್  ಗಣೇಶ್ ಚತುರ್ಥಿಗೆ ಬಿಡುಗಡೆಯಾಗಿದೆ. ಮ್ಯಾಸೀವ್ ಸ್ಟಾರ್ ರಾಜವರ್ಧನ್ ನಾಯಕನಾಗಿ ಮಾಸ್ ಅವತಾರದಲ್ಲಿ ಧಗಧಗಿಸಿದ್ದು, ಬಾಯಲ್ಲಿ ಸಿಗರೇಟ್ ಹಿಡಿದು, ಪಕ್ಕ ರಾ ಲುಕ್...

ಅಕ್ಷಿತ್ ಸಿನಿಮಾಗೆ ಡಾಲಿ ಧನಂಜಯ್ ಸಾಥ್…ಖೆಯೊಸ್ ಸಿನಿಮಾದ ಫಸ್ಟ್ ಲುಕ್ ರಿಲೀಸ್

Film News: ಹಿರಿಯ ನಟ ಶಶಿಕುಮಾರ್ ಪುತ್ರ ಅಕ್ಷಿತ್‌ ಶಶಿಕುಮಾರ್ ಅಭಿನಯದ ಹೊಸ ಸಿನಿಮಾಗೆ ಡಾಲಿ ಧನಂಜಯ್ ಸಾಥ್ ಕೊಟ್ಟಿದ್ದಾರೆ. ಓ ಮೈ ಲವ್ ಚಿತ್ರದ ಬಳಿಕ ಅಕ್ಷಿತ್ ಖೆಯೊಸ್ ಎಂಬ ಹೊಸ ಸಿನಿಮಾದಲ್ಲಿ ಅಭಿನಯಿಸ್ತಿದ್ದು, ಈ ಚಿತ್ರದ ಫಸ್ಟ್ ಲುಕ್ ಗಣೇಶ ಹಬ್ಬದ ಪ್ರಯುಕ್ತ ಬಿಡುಗಡೆಯಾಗಿದೆ. ನಟರಾಕ್ಷಸ ಡಾಲಿ ಧನಂಜಯ ಸಿನಿಮಾದ ಫಸ್ಟ್ ಲುಕ್...

ಈದ್ಗಾ ಮೈದಾನ: ಕೋರ್ಟ್‌ ಆದೇಶ ಪಾಲನೆ ಮಾಡಬೇಕು – ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಮಹತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆ ಕಾರ್ಯಕ್ರಮ ಮಳೆ ನಿಂತ ಮೇಲೆ ಪ್ರಾರಂಭಿಸಲಾಗುವುದು. ಶೀಘ್ರದಲ್ಲೇ ಕಾರ್ಯಕ್ರಮದ ದಿನಾಂಕ ನಿಗದಿ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಜೆಪಿ ನಗರದ ತಮ್ಮ ನಿವಾಸಲ್ಲಿ ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ, ಸೊಸೆ ಹಾಗೂ ಮೊಮ್ಮಗನ ಜೊತೆ ಗಣೇಶನ ಪೂಜೆ ನೆರವೇರಿದ ನಂತರ...

ಸ್ಪೈಸ್ ಜೆಟ್ ಸಿಎಫ್ ಒ ಸ್ಥಾನಕ್ಕೆ ಸಂಜೀವ್ ತನೇಜಾ ರಾಜೀನಾಮೆ

ನವದೆಹಲಿ: ಕಡಿಮೆ ವೆಚ್ಚದ ವಿಮಾನಯಾನ ಸಂಸ್ಥೆ ಸ್ಪೈಸ್ ಜೆಟ್ ಲಿಮಿಟೆಡ್ ಬುಧವಾರ ಮುಖ್ಯ ಹಣಕಾಸು ಅಧಿಕಾರಿ ಸಂಜೀವ್ ತನೇಜಾ ಅವರು ವ್ಯಾಪಕ ನಷ್ಟಗಳ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ ಎಂದು ತಿಳಿಸಿದೆ. ಕಂಪನಿಯು ಜೂನ್ 30 ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ 784 ಕೋಟಿ ರೂ.ಗಳ ನಷ್ಟವನ್ನು ವರದಿ ಮಾಡಿದೆ. ಮಾರ್ಚ್ ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ಕಂಪನಿಯು 485...

ಜನರಿಗೆ ಯೂಟ್ಯೂಬರ್ ಕೋಟಿ ಪಂಗನಾಮ…!

National News: ಜನಪ್ರಿಯ ಥಾಯ್ಲೆಂಡ್‌ ಯೂಟ್ಯೂಬರ್‌ ಒಬ್ಬರು  ತನ್ನ ಸಾವಿರಾರು ಅನುಯಾಯಿಗಳಿಗೆ ವಿದೇಶಿ ವಿನಿಮಯ ವ್ಯಾಪಾರ ಹಗರಣದ ಮೂಲಕ ಸುಮಾರು 55 ಮಿಲಿಯನ್ ಡಾಲರ್‌ ವಂಚನೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಹಣ ಹೂಡಿಕೆಯ ಮೇಲೆ ಆಕರ್ಷಕ ಬಡ್ಡಿ ನೀಡುವುದಾಗಿ ಹಾಗೂ ಹೆಚ್ಚು ಆದಾಯದ ಭರವಸೆ ನೀಡಿ ತನ್ನ ಫಾಲೋವರ್‌ಗಳಿಗೆ ಈಕೆ ವಂಚಿಸಿದ್ದಾಳೆ ಎಂದು ವರದಿಯಾಗಿದೆ. ತನ್ನ ಇನ್ಸ್ಟಾಗ್ರಾಮ್‌...

About Me

32463 POSTS
0 COMMENTS
- Advertisement -spot_img

Latest News

ಕೋಮು ಪ್ರಚೋದನೆ, ರಕ್ತ ಕಣ್ಣೀರು ಬಿಟ್ಟು ಕರಾವಳಿಗೆ ಬಿಜೆಪಿ ಕೊಟ್ಟ ಕೊಡುಗೆ ಶೂನ್ಯ!: ಪ್ರಿಯಾಂಕ್ ಖರ್ಗೆ

Political News: ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಭೇಟಿ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದ್ದರ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ...
- Advertisement -spot_img