Monday, July 27, 2026

Karnataka Tv

ಬಿಜೆಪಿಗರ ಮಾತಿನಿಂದ ಸಹೋದರತ್ವ ಕಲುಷಿತ: ಎಚ್.ಡಿ.ಕೆ

Banglore News: ಶಿವಮೊಗ್ಗದಲ್ಲಿ  ನಿನ್ನೆಯಿಂದಲೇ ಭುಗಿಲೆದ್ದ ವಾತಾವರಣವಿದೆ. ಈ ವಿಚಾರಕ್ಕೆ ಅನುಗುಣವಾಗಿ ಇಂದು ನಾಯಕರುಗಳು ಸಿಡಿದೆದ್ದು ಒಬ್ಬೊರ ಮೇಲೆ  ಒಬ್ಬರು ಆರೋಪವನ್ನು ಮಾಡುತ್ತಲೇ ಇದ್ದಾರೆ.ಒಂದೆಡೆ ಬಿಜೆಪಿ ಕಾಂಗ್ರೆಸ್ ಟಾಕ್ ವಾರ್ ನಲ್ಲಿ ಒಬ್ಬರ ಮೇಲೆ ಮತ್ತೊಬ್ಬರು ಗೂಬೆ ಕೂರಿಸುತ್ತಿದ್ದರೆ ಇದೀಗ ಜೆಡಿಎಸ್ ನ ಮಖಂಡ ಎಚ್ ಡಿ ಕುಮಾರಸ್ವಾಮಿ ನೇರವಾಗಿ ಬಿಜೆಪಿ ಮೇಲೆ ಆರೋಪ ಮಾಡಿದ್ದಾರೆ. “ಬಿಜೆಪಿಯೇ...

“ಮೊದಲು ಕಿತಾಪತಿ ಮಾಡೋದು ಬಿಜೆಪಿಯವರೇ”:ಈಶ್ವರಪ್ಪ ವಿರುದ್ಧ ಸಿದ್ದು ಕಿಡಿ

Banglore news: ಶಿವಮೊಗ್ಗದಲ್ಲಿ ನಡೆಯುತ್ತಿರುವ ಸಾವರ್ಕರ್ ವಿವಾದ ವಿಚಾರವು ಇದೀಗ ರಾಜಕೀಯ ನಾಯಕರ ಕಿತ್ತಾಟಕ್ಕೆ ಕಾರಣವಾಗುತ್ತಿದೆ. ಕಾಂಗ್ರೆಸ್ ಬಿಜೆಪಿ  ನಾಯಕರು ಇದೇ ವಿಚಾರವಾಗಿ ಟಾಕ್ ವಾರ್ ಶುರುವಾಗಿದೆ.ಒಬ್ಬರ ಮೇಲೆ ಮತ್ತೊಬ್ಬರು ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ.ವಿಪಕ್ಷ ನಾಯಕ ಸಿದ್ಧರಾಮಯ್ಯ ಕೂಡ ಇದೀಗ ಈಶ್ವರಪ್ಪ ಮಾತಿಗೆ ತಿರುಗೇಟನ್ನು ಕೊಟ್ಟಿದ್ದಾರೆ. “ಸಾವರ್ಕಾರ್ ರವರ ಜೊತೆ ಟಿಪ್ಪು ಫೋಟೋ ಕೂಡಾ ಹಾಕಬೇಕಿತ್ತು...

ಸಾವರ್ಕರ್ ಚಿತ್ರ ತೆಗೆದು ಹಾಕಿದ್ದಾರೆ ಕ್ಷಮೆ ಕೇಳಲಿ: ಈಶ್ವರಪ್ಪ

Banglore news: ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದಲ್ಲೇ ಶಿವಮೊಗ್ಗ ಧಗಧಗಿಸಿದೆ. ಶಿವಮೊಗ್ಗೊದ ಅಮೀರ್ ಅಹ್ಮದ್ ಸರ್ಕಲ್ ನಲ್ಲಿ ಅಳವಡಿಸಲಾಗಿದ್ದಂತಹ ವಿ.ಡಿ ಸಾವರ್ಕರ್ ಫೋಟೋ ತೆರವುಗೊಳಿಸಿದ ಹಿನ್ನಲೆ ಜಿಲ್ಲೆಯಲ್ಲಿ ಸಾವರ್ಕರ್ ವಿವಾದ ಮತ್ತೆ ಬುಗಿಲೆದ್ದಿದೆ. ಈ ವಿಚಾರವಾಗಿ ಬೆಂಗಳೂರಿನಲ್ಲಿ ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. “ಮುಸಲ್ಮಾನ್ ಗೂಂಡಾಗಳು ಸಾವರ್ಕರ್ ಚಿತ್ರ ತೆಗೆದು ಹಾಕಿದ್ದಾರೆ.ಅವರು ಕ್ಷಮೆ ಕೇಳಬೇಕು.ಅವರ ಬಂಧನವಾಗಬೇಕು.ಪ್ರಕರಣವನ್ನು  ಸಿಎಂ ಗಮನಕ್ಕೂ ತಂದಿದ್ದೇನೆ. ಮುಸಲ್ಮಾನರು...

ಭಾರತದ ವಿಮಾನ ಪಾಕ್ ಕರಾಚಿ ಏರ್ ಪೋರ್ಟ್ ನಲ್ಲಿ ಲ್ಯಾಂಡಿಂಗ್

Karachi: 12 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಭಾರತದ ವಿಮಾನ ಸೋಮವಾರ ಪಾಕಿಸ್ತಾನದ ಕರಾಚಿಯಲ್ಲಿರುವ ಜಿನ್ನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ದಲ್ಲಿ ಲ್ಯಾಂಡ್ ಆಗಿದೆ. ಈ ವಿಶೇಷ ವಿಮಾನವು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಮಧ್ಯಾಹ್ನ 12.10ಕ್ಕೆ (ಪಾಕಿಸ್ತಾನದ ಸಮಯದ ಪ್ರಕಾರ) ಕರಾಚಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು ಎಂದು ತಿಳಿದು ಬಂದಿದೆ. ಅಂತಾರಾಷ್ಟ್ರೀಯ ಚಾರ್ಟರ್...

ಶಿವಮೊಗ್ಗದಲ್ಲಿ ಚಾಕು ಇರಿತ ಘಟನೆ: ತಪ್ಪಿತಸ್ಥರು ಯಾರೇ ಇದ್ದರೂ ಕಠಿಣ ಕ್ರಮ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಶಿವಮೊಗ್ಗದಲ್ಲಿ ಚಾಕು ಇರಿತ ಘಟನೆ ನಡೆಯಬಾರದಿತ್ತು. ಯಾರೇ ತಪ್ಪು ಮಾಡಿದ್ದರೂ ಕಠಿಣ ಕ್ರಮ ತೆಗೆದುಕೊಳ್ಳಲು ನಾನು ಆದೇಶ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು‌ ಹೇಳಿದರು. ಇಂದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ -2022 ರ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿವಮೊಗ್ಗದಲ್ಲಿ ನಮ್ಮ ಅಧಿಕಾರಿಗಳು ಈಗಾಗಲೇ ಕ್ರಮ ತೆಗೆದುಕೊಂಡಿದ್ದಾರೆ. ಸ್ಥಳೀಯ...

ಈಗ ಸ್ಟ್ರೀಟ್ ಸ್ಟೈಲ್ ಪಾಲಕ್ ಪಕೋಡಾ ಚಾಟ್ ಮನೆಯಲ್ಲೇ ತಯಾರಿಸಿ..

https://youtu.be/4lhK5e2JLyA ಆರೋಗ್ಯಕ್ಕೆ ಉತ್ತಮವಾಗಿರುವ, ಕಬ್ಬಿಣ ಸತ್ವವನ್ನು ಹೊಂದಿರುವ ಪಾಲಕ್ ಸೊಪ್ಪು ಸೇವಿಸಿದ್ರೆ, ಆರೋಗ್ಯಕ್ಕೆ ತುಂಬಾ ಉತ್ತಮ. ಪಾಲಕ್‌ನಿಂದ ಪಕೋಡಾ, ಸಾಂಬಾರ್, ಪಲ್ಯ ತಯಾರಿಸಲಾಗತ್ತೆ. ಇಂದು ರುಚಿಕರವಾದ ಪಾಲಕ್ ಪಕೋಡಾ ಚಾಟ್ ತಯಾರಿಸೋದು ಹೇಗೆ..? ಇದನ್ನ ತಯಾರಿಸೋಕ್ಕೆ ಬೇಕಾಗುವ ಸಾಮಗ್ರಿಗಳೇನು ಅಂತಾ ತಿಳಿಯೋಣ. ಕೊಬ್ಬರಿ ಮತ್ತು ಶೇಂಗಾ ಚಟ್ನಿ ಪುಡಿಯನ್ನು ಈ ರೀತಿ ತಯಾರಿಸಿ ನೋಡಿ.. ಬೇಕಾಗುವ ಸಾಮಗ್ರಿ: ಒಂದು...

ನಿಷೇಧಾಜ್ಞೆ ಹಿನ್ನೆಲೆ‌ ಕುವೆಂಪು ವಿವಿ ವಿದ್ಯಾರ್ಥಿಗಳಿಗೆ ನಾಳೆ ರಜೆ – ಕಲಪತಿ ಪ್ರೊ.ಬಿ ಪಿ ವೀರಭದ್ರಪ್ಪ

ಶಂಕರಘಟ್ಟ : ಸೆಕ್ಷನ್ 144 ಜಾರಿಗೊಳಿಸಿರುವುದರಿಂದ ಶಿವಮೊಗ್ಗ ಮತ್ತು ಭದ್ರಾವತಿ ನಗರ ಪ್ರದೇಶದ ಶಾಲೆ ಮತ್ತು ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಆಗಸ್ಟ್ 16ರಂದು ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಕೂಡ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ರಜೆ ಘೋಷಿಸಿದ್ದಾರೆ. ವಿಶ್ವವಿದ್ಯಾಲಯಕ್ಕೆ ಶಿವಮೊಗ್ಗ ಮತ್ತು ಭದ್ರಾವತಿ ನಗರಗಳಿಂದ ಪ್ರತಿ ದಿನ ಪ್ರಯಾಣಿಸುವ ವಿದ್ಯಾರ್ಥಿಗಳಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳ...

ನಿಜವಾದ ಸ್ವಾತಂತ್ರ್ಯ ತಂದವರು ಅನಾಮಧೇಯ ಹೋರಾಟಗಾರರು – CM ಬಸವರಾಜ ಬೊಮ್ಮಾಯಿ

ಬೆಂಗಳೂರು: ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ತಂದವರು ಅನಾಮಧೇಯ ಹೋರಾಟಗಾರರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು 75ನೇ ಸ್ವಾತಂತ್ರ್ಯೋತ್ಸವದ ಅಮೃತ್ ಮಹೋತ್ಸವದ ಅಂಗವಾಗಿ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿರುವ ‘ ಅಮೃತ ಭಾರತಿಗೆ ಕರುನಾಡ ಜಾತ್ರೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಹೋರಾಟದ ನೇತೃತ್ವ ವಹಿಸಿದವರು ತಿಲಕ್, ವೀರ ಸಾವರ್ಕರ್, ಮಹಾತ್ಮಾ ಗಾಂಧೀಜಿ, ಸುಭಾಷ್ ಚಂದ್ರ...

ಆರ್.ಎಸ್.ಎಸ್ ವಿಚಾರ, ಆದರ್ಶ, ದೇಶಭಕ್ತಿಗೆ ತಲೆಬಾಗಿದ್ದೇನೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಆರ್.ಎಸ್.ಎಸ್ ನ ವಿಚಾರ, ಆದರ್ಶ, ದೇಶಭಕ್ತಿಗೆ ನಾನು ತಲೆಭಾಗಿದ್ದೇನೆ. ಅದರ ತತ್ವ ಆದರ್ಶಗಳ ಹಿನ್ನೆಲೆಯಲ್ಲಿ ದೇಶ ಕಟ್ಟಲು ಪಣವನ್ನು ತೊಟ್ಟಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದುದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಅಮೃತ ಭಾರತಿಗೆ ಕರುನಾಡ ದ ಆರತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಗ್ರ ಕನ್ನಡ...

ಉತ್ತರ ಭಾರತದ ಈ ಚಾಟ್ ಎಷ್ಟು ರುಚಿಕರವಾಗಿರತ್ತೆ ಗೊತ್ತಾ..?

ಆಲೂ ಟಿಕ್ಕಿ ಚಾಟ್ ಕರ್ನಾಟದಲ್ಲಿ ಹೆಚ್ಚಾಗಿ ಸಿಗೋದಿಲ್ಲ. ಆದ್ರೆ ನೀವು ಇದನ್ನ ಮನೆಯಲ್ಲಿ ತಯಾರಿಸಿ ತಿನ್ನಬಹುದು. ಹಾಗಾಗಿ ನಾವಿಂದು ಮನೆಯಲ್ಲೇ ಆಲೂ ಟಿಕ್ಕಿ ಚಾಟನ್ನ ತಯಾರಿಸೋದು ಹೇಗೆ..? ಇದಕ್ಕೆ ಬೇಕಾಗಿರುವ ಸಾಮಗ್ರಿಗಳೇನು ಅನ್ನೋ ಬಗ್ಗೆ ಹೇಳಲಿದ್ದೇವೆ. ಒಂದೇ ಬಜ್ಜಿ ಹಿಟ್ಟಿನಲ್ಲಿ ಎಷ್ಟೆಲ್ಲ ವೆರೈಟಿಯ ಬಜ್ಜಿ ತಯಾರಿಸಬಹುದು ಗೊತ್ತಾ..? ಬೇಕಾಗುವ ಸಾಮಗ್ರಿ: ಎರಡರಿಂದ ಮೂರು ಬೇಯಿಸಿ, ಸ್ಮ್ಯಾಶ್ ಮಾಡಿದ...

About Me

32736 POSTS
0 COMMENTS
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img