Monday, July 27, 2026

Karnataka Tv

ಶಿವಮೊಗ್ಗ ಗಲಾಟೆ ಪ್ರಕರಣ: ಖುದ್ದು ಪರಿಸ್ಥಿತಿ ಅವಲೋಕಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಪೂರ್ವ ವಲಯದ ಐಜಿಪಿ ತ್ಯಾಗರಾಜನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರೊಂದಿಗೆ ಚರ್ಚಿಸಿ ಮಾಹಿತಿ ಪಡೆದರು. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು,...

ಇನ್ನು 6 ತಿಂಗಳಲ್ಲಿ ಭಾರತಕ್ಕೆ ಓಮಿಕ್ರಾನ್ ಗೆ ಲಸಿಕೆ ಬರಲಿದೆ – ಅದಾರ್ ಪೂನಾವಾಲಾ

ನವದೆಹಲಿ: ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ನೋವಾವ್ಯಾಕ್ಸ್ನೊಂದಿಗೆ ಓಮಿಕ್ರಾನ್ ನಿರ್ದಿಷ್ಟ ಲಸಿಕೆಯ ಬಗ್ಗೆ ಕೆಲಸ ಮಾಡುತ್ತಿದೆ ಎಂದು ಸಂಸ್ಥೆಯ ಮುಖ್ಯಸ್ಥ ಅದಾರ್ ಪೂನಾವಾಲಾ ಇಂದು ಖಾಸಗಿ ಟಿವಿ ವಾಹಿನಿಗೆ ನೀಡಿದಂತ ವಿಶೇಷ ಸಂದರ್ಶನದಲ್ಲಿ ತಿಳಿಸಿದ್ದಾರೆ. ಈ ಲಸಿಕೆಯು ಓಮಿಕ್ರಾನ್ನ ಬಿಎ -5 ಉಪ-ರೂಪಾಂತರಕ್ಕೆ ನಿರ್ದಿಷ್ಟವಾಗಿರುತ್ತದೆ ಮತ್ತು ಆರು ತಿಂಗಳೊಳಗೆ ನಿರೀಕ್ಷಿಸಬಹುದು ಎಂದು ಅವರು ಹೇಳಿದರು. ಇದಕ್ಕೂ ಮೊದಲು,...

BREAKING NEWS: ನಾಳೆ ಶಿವಮೊಗ್ಗ ನಗರ, ಭದ್ರಾವತಿ ಪಟ್ಟಣದ ಶಾಲಾ-ಕಾಲೇಜುಗಳಿಗೆ ರಜೆ – ಡಿಸಿ ಆದೇಶ

ಶಿವಮೊಗ್ಗ: ನಗರದಲ್ಲಿ‌ ಸೆಕ್ಶನ್ 144 ಜಾರಿಯಾದ ಹಿನ್ನೆಲೆಯಲ್ಲಿ ಇಂದು ಸಂಜೆ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಅಲ್ಲದೇ ಶಿವಮೊಗ್ಗ ನಗರ ಹಾಗೂ ಭದ್ರಾವತಿ ಪಟ್ಟಣದ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಮಾಹಿತಿ ಬಿಡುಗಡೆ ಮಾಡಿದ್ದು, 144 ಸೆಕ್ಷನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ...

ಒಂದೇ ಬಜ್ಜಿ ಹಿಟ್ಟಿನಲ್ಲಿ ಎಷ್ಟೆಲ್ಲ ವೆರೈಟಿಯ ಬಜ್ಜಿ ತಯಾರಿಸಬಹುದು ಗೊತ್ತಾ..?

ಮಳೆಗಾಲದಲ್ಲಿ ಬಜ್ಜಿ- ಬೋಂಡಾ ತಿನ್ನುವ ಮಜಾನೇ ಬೇರೆ. ಆದ್ರೆ ನೀವು ಒಂದೇ ಬಾರಿ ಒಂದೇ ಬ್ಯಾಟರ್ ಬಳಸಿ 4ರಿಂದ 5 ರಿತೀಯ ಬಜ್ಜಿಯನ್ನ ತಯಾರಿಸಬಹುದು. ಹಾಗಾದ್ರೆ ಒಂದು ಬ್ಯಾಟರ್‌ನಲ್ಲಿ ಯಾವ ಯಾವ ಬಜ್ಜಿ ತಯಾರಿಸಿ, ತಿನ್ನಬಹುದು..? ಈ ಹಿಟ್ಟು ತಯಾರಿಸೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಈ ಹೊಸ ತಿಂಡಿಯನ್ನ ಒಮ್ಮೆ ಟ್ರೈ ಮಾಡಿದ್ರೆ, ನೀವು...

ಸಚಿವೆ ಶಶಿಕಲಾ ಜೊಲ್ಲೆ ಅಂಜನಾದ್ರಿ ಬೆಟ್ಟಕ್ಕೆ ಭೇಟಿ, ಅನ್ನದಾಸೋಹಕ್ಕೆ ಮರುಚಾಲನೆ

ಕೊಪ್ಪಳ : ಹನುಮನ ಜನ್ಮಸ್ಥಳ ಅಂಜನಾದ್ರಿಯನ್ನ ದೇಶದ ಗಮನ ಸೆಳೆಯುವಂತೆ ಅಭಿವೃದ್ದಿಪಡಿಸಲಾಗುವುದು ಎಂದು ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಅ ಜೊಲ್ಲೆ ಅವರು ಹೇಳಿದರು. ಇಂದು ಕೊಪ್ಪಳ ಜಿಲ್ಲೆಯಲ್ಲಿ ಸ್ವಾತಂತ್ರೋತ್ಸವದ ಹಿನ್ನಲೆಯಲ್ಲಿ ಧ್ವಜಾರೋಹಣ ನಡೆಸಿದ ನಂತರ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ಕೋವಿಡ್‌ ಕಾರಣದಿಂದ ಸ್ಥಗಿತಗೊಂಡಿದ್ದ ಅನ್ನದಾಸೋಹಕ್ಕೆ ಚಾಲನೆ ನೀಡಿ ಮಾತನಾಡಿದರು. ಅಂಜನಾದ್ರಿ ಬೆಟ್ಟ...

BREAKING NEWS: ಕ್ಯಾಂಟರ್-ಕಾರಿನ ನಡುವೆ ಭೀಕರ ಅಪಘಾತ: ನಾಲ್ವರು ಸಾವು, 6 ಜನರಿಗೆ ಗಾಯ

ಬೀದರ್: ಗಾಣಾಪುರದಲ್ಲಿನ ದೇವಾಲಯಕ್ಕೆ ತೆರಳುತ್ತಿದ್ದಂತ ವೇಳೆಯಲ್ಲಿ, ಕ್ಯಾಂಟರ್ ಒಂದು ಕಾರಿಗೆ ಡಿಕ್ಕಿಯಾದ ಪರಿಣಾಮ, ಕಾರಿನಲ್ಲಿದ್ದಂತ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಲ್ಲದೇ 6 ಮಂದಿ ಗಾಯಗೊಂಡಿರೋ ಘಟನೆ ಬೀದರ್ ನ ಬಂಗೂರು ಬಳಿಯಲ್ಲಿ ಇಂದು ನಡೆದಿದೆ. ಹೈದರಾಬಾದ್ ನ ಬೇಗಂ ಪೇಟೆ ನಿವಾಸಿಗಳೆಂದು ಹೇಳಲಾಗುವಂತವರು, ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರದಲ್ಲಿನ ದೇವಸ್ಥಾನಕ್ಕೆ ಎರಿಟಿಗ ಕಾರಿನಲ್ಲಿ ಇಂದು...

ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಾವಲು ವಾಹನ ಅಪಘಾತ

Shivamogga News: ಭದ್ರಾವತಿ ಜಂಕ್ಷನ್ ಬಳಿ ಆರಗ ಜ್ಞಾನೇಂದ್ರ ಬೆಂಗಾವಲು ವಾಹನಕ್ಕೆ ಅಪಘಾತವಾಗಿದೆ. ಬೆಂಗಾವಲು ಜೀಪಿಗೆ ಎದುರಿನಿಂದ ಬಂದಂತಹ ಕಾರೊಂದು ಢಿಕ್ಕಿ ಹೊಡೆದ ಘಟನೆ ನಡೆದಿದೆ.ಸಚಿವರು ತುಮುಕೂರಿನಿಂದ ತೀರ್ಥಹಳ್ಳಿಗೆ ಬರುತ್ತಿದ್ದ ವೇಳೆ ಈ  ಅಪಘಾತ ನಡೆದಿದೆ.ಕಾರು ಬೆಂಗಳೂರಿಗೆ ತೆರಳುತ್ತಿದ್ದ ಕಾರೆಂದು ತಿಳಿದು ಬಂದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯವಾಗಿಲ್ಲ. https://karnatakatv.net/shivamogga-fight-attempt/ https://karnatakatv.net/savarkar-flex-clearance-controversy-in-shimoga-tension-prevails-prohibitory-orders-imposed-for-3-days-from-today/ https://karnatakatv.net/vande-matharam-song-dharshan-yash/

ಸೆಪ್ಟೆಂಬರ್ ತಿಂಗಳಲ್ಲಿ ಸಂಗೊಳ್ಳಿ ರಾಯಣ್ಣ ಮಿಲಟರಿ ಶಾಲೆ ಪ್ರಾರಂಭ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಸಂಗೊಳ್ಳಿ ರಾಯಣ್ಣ ಹೆಸರಿನ ಶಾಲೆ ಯನ್ನು ಮಿಲಟರಿ ಶಾಲೆಯಾಗಿ ಪರಿವರ್ತಿಸಲಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಸಂಗೊಳ್ಳಿ ರಾಯಣ್ಣ ಮಿಲಟರಿ ಶಾಲೆ ಉದ್ಘಾಟನೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ 225ನೇ ಜಯಂತೋತ್ಸವ ಅಂಗವಾಗಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ಈ ಶಾಲೆಯ ಪೀಠೋಪಕರಣ...

ಜ್ಯೋತಿಪುರಶಾಲೆಯಲ್ಲಿ ಅದ್ದೂರಿಯಾಗಿ ನಡೆದ 75ನೇ ಸ್ವಾತಂತ್ರ್ಯ ದಿನಾಚರಣೆ

Banglore News: ಮಹದೇವಪುರ ಕ್ಷೇತ್ರದ ಮಂಡೂರು ಪಂಚಾಯತಿಯ ಜ್ಯೋತಿಪುರದಲ್ಲಿ ಏರ್ಪಡಿಸಿದ್ದ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಹದೇವಪುರ ಕ್ಷೇತ್ರದ ಕಾಂಗ್ರೆಸ್ ಮುಖಂಡ ಚಂದ್ರು ಅವರು ಧ್ವಜಾರೋಹಣ ನೇರವೇರಿಸಿದರು. ಇದಕ್ಕೂ ಮುನ್ನ ದೇಶಕ್ಕಾಗಿ ಬಲಿದಾನ ಮಾಡಿದ ನಾಯಕರ ವೇಶಭೂಷನ ಧರಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಜೋತಿಪುರ ಗ್ರಾಮದ ಪಂಚಾಯಿತಿ ಸದಸ್ಯರು ಮತ್ತು ಮುಖಂಡರು ಶಾಲಾ ಮಕ್ಕಳಿಗೆ...

ಓಮಿಕ್ರಾನ್ ರೂಪಾಂತರವನ್ನು ಗುರಿಯಾಗಿಸಿಕೊಂಡು ಮಾಡರ್ನಾ ಲಸಿಕೆಗೆ ಯುಕೆ ಅನುಮೋದನೆ

ಯುಕೆ: ಓಮಿಕ್ರಾನ್ ರೂಪಾಂತರ ಮತ್ತು ಮೂಲ ರೂಪವನ್ನು ಗುರಿಯಾಗಿರಿಸಿಕೊಂಡ ಕೋವಿಡ್ -19 ವಿರುದ್ಧ ನವೀಕರಿಸಿದ ಮಾಡರ್ನಾ ಲಸಿಕೆಯನ್ನು ಅನುಮೋದಿಸಿದ ಮೊದಲ ದೇಶವಾಗಿ ಯುಕೆ ಸೋಮವಾರ ಹೊರಹೊಮ್ಮಿದೆ. ಮೆಡಿಸಿನ್ ಮತ್ತು ಹೆಲ್ತ್ಕೇರ್ ಪ್ರಾಡಕ್ಟ್ಸ್ ರೆಗ್ಯುಲೇಟರಿ ಏಜೆನ್ಸಿ (ಎಂಎಚ್ಆರ್ಎ) ವಯಸ್ಕರಿಗೆ ಬೂಸ್ಟರ್ ಆಗಿ ಯುಎಸ್ ಔಷಧ ಕಂಪನಿ ಮಾಡರ್ನಾ ತಯಾರಿಸಿದ ಬೈವೆಲೆಂಟ್ ಲಸಿಕೆಯನ್ನು ಅನುಮೋದಿಸಿದೆ. ಬ್ರಿಟನ್ ನಿಯಂತ್ರಕರ ಸುರಕ್ಷತೆ, ಗುಣಮಟ್ಟ...

About Me

32736 POSTS
0 COMMENTS
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img