Monday, July 27, 2026

Karnataka Tv

ಸ್ವಾತಂತ್ರ್ಯೋತ್ಸವಕ್ಕೆ ಜಿಯೋ ಬಂಪರ್ ಗಿಫ್ಟ್

ಜಿಯೋ ಇದೀಗ ಹೊಸ ಯೋಜನೆಯೊಂದನ್ನು ಗ್ರಾಹಕರಿಗಾಗಿಯೇ ಬಿಡುಗಡೆ ಮಾಡಿದೆ. ಅನೇಕ ರೀತಿಯ ಯೋಜನೆಗಳಿಂದಲೇ ಗ್ರಾಹಕರ ಪ್ರಿಯವಾದಂತಹ ಸಿಮ್ ಕಾರ್ಡ್ ಆಗಿ ಹೊರ ಹೊಮ್ಮಿದೆ. ಇದೀಗ ಜಿಯೋ ಸ್ವಾತಂತ್ರ್ಯೋತ್ಸವದ ಶುಭದಿನದಂದೇ ಗ್ರಾಹಕರಿಗೆ ಹೊಸ ಯೋಜನೆ  ತಂದಿದೆ. ಜಿಯೋದಿಂದ ರೂ.750 ಹೊಸ ಪ್ಲಾನ್ ಬಿಡುಗಡೆಯಾಗಿದೆ.ಇದು 90 ದಿನಗಳ ವ್ಯಾಲಿಡಿಟಿಯನ್ನು ಹೊಂದಿದ್ದು ದಿನಕ್ಕೆ 2ಜಿಬಿ ಉಚಿತ ಡಾಟಾ ಪ್ಯಾಕೇಜ್ ನೀಡುತ್ತದೆ....

ಸ್ಪೇಸ್ ಕಿಡ್ಜ್ ಇಂಡಿಯಾ ಸಂಸ್ಥೆಯ ಸಹಯೋಗದಿಂದ ಗ್ರಹದ 30 ಕಿ.ಮೀ ಎತ್ತರದಲ್ಲಿ ಹಾರಾಡಿದ ತಿರಂಗ

ಸ್ಪೇಸ್ ಕಿಡ್ಜ್ ಇಂಡಿಯಾ ಸಂಸ್ಥೆಯು ವೈಜ್ಞಾನಿಕ ಸಂಸ್ಥೆಯಾಗಿದ್ದು.ಇದರ ಕೊಡುಗೆ ಅಪಾರವಾಗಿದೆ. ಈ ಸಂಸ್ಥೆಯ ಸಹಯೋಗದೊಂದಿಗೆ ದೇಶದ ಸ್ವಾತಂತ್ರಯೋತ್ಸವಕ್ಕೆ ವಿಶೇಷ ಶುಭಾಷಯ ಕೋರಲಾಯಿತು. ಗ್ರಹದ 30 ಕಿಲೋಮೀಟರ್ ಎತ್ತರದಲ್ಲಿ ತ್ರಿವರ್ಣ ಧ್ವಜ ಹಾರಿಸಿ ಶುಭಾಶಯ ಕೋರಲಾಯಿತು. ಭಾರತದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿರುವಾಗ ಬಾಹ್ಯಾಕಾಶದಿಂದ ಸ್ವಾತಂತ್ರ್ಯ ದಿನದಂದು ವಿಶೇಷವಾಗಿ ಶುಭಕೋರಿದ್ದಾರೆ. ಇದೀಗ ಇದೊಂದು ವಿಶೇಷ ಸ್ಥಾನಮಾನವನ್ನು ಪಡೆದಿಕೊಂಡಿದೆ. ಅಂತರಾಷ್ಟ್ರೀಯ...

ಶಿವಮೊಗ್ಗದಲ್ಲಿ ಚಾಕು ಇರಿತ: ಪರಿಸ್ಥಿತಿ ಉಧ್ವಿಗ್ನ

ಬಿ.ಡಿ ಸಾವರ್ಕರ್ ರವರ ಭಾವ ಚಿತ್ರದ ವಿಚಾರವಾಗಿ ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ 2 ಕೋಮುಗಳ ನಡುವೆ ಕಿತ್ತಾಟ ನಡೆದಿದೆ. ಹೀಗೆ ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮತ್ತೊಂದೆಡೆ ಒಂದು ಗುಂಪು ಟಿಪ್ಪು ಫೋಟೋ ಹಿಡಿದು ಪ್ರತಿಭಟನೆ ಮಾಡುತ್ತಿದ್ದಾರೆ. ಹಾಗೆಯೇ ಪರಿಸ್ಥಿತಿ ನಿವಾರಣೆಗಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಇದರ ನಡುವೆ ಚಾಕು ಇರತವಾದಂತಹ ಘಟನೆ...

ಸಾವರ್ಕರ್ ಭಾವಚಿತ್ರ ತೆರವಿನಿಂದ ಶಿವಮೊಗ್ಗದಲ್ಲಿ ಪರಿಸ್ಥಿತಿ ಗಂಭೀರ ಶಿವಮೊಗ್ಗದಲ್ಲಿ 144 ಸೆಕ್ಶನ್ ಜಾರಿ

shivamogga: ಬಿ.ಡಿ ಸಾವರ್ಕರ್ ರವರ ಭಾವ ಚಿತ್ರದ ವಿಚಾರವಾಗಿ ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ 2 ಕೋಮುಗಳ ನಡುವೆ ಕಿತ್ತಾಟ ನಡೆದಿದೆ. ಹೀಗೆ ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮತ್ತೊಂದೆಡೆ ಒಂದು ಗುಂಪು ಟಿಪ್ಪು ಫೋಟೋ ಹಿಡಿದು ಪ್ರತಿಭಟನೆ ಮಾಡುತ್ತಿದ್ದಾರೆ. ಹಾಗೆಯೇ ಪರಿಸ್ಥಿತಿ ನಿವಾರಣೆಗಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಅಂಗಡಿ ಮುಗ್ಗಟ್ಟುಗಳನ್ನು ಬಂದ್...

BREAKING: ಶಿವಮೊಗ್ಗದಲ್ಲಿ ಸಾವರ್ಕರ್ ಫ್ಲೆಕ್ಸ್ ತೆರವು ವಿವಾದ: ಬಿಗುವಿನ ವಾತಾವರಣ, ಇಂದಿನಿಂದ 3 ದಿನ ನಿಷೇಧಾಜ್ಞೆ ಜಾರಿ

ಶಿವಮೊಗ್ಗ: ನಗರದ ಅಮೀರ್ ಅಹ್ಮದ್ ಸರ್ಕಲ್ ನಲ್ಲಿ ಅಳವಡಿಸಲಾಗಿದ್ದಂತ ವಿ ಡಿ ಸಾವರ್ಕರ್ ಅವರ ಪೋಟೋ ತೆರವುಗೊಳಿಸಿದ್ದರಿಂದಾಗಿ, ಮತ್ತೆ ಜಿಲ್ಲೆಯಲ್ಲಿ ಸಾವರ್ಕರ್ ವಿವಾದ ಭುಗಿಲೆದ್ದಿದೆ. ಈ ಹಿನ್ನಲೆಯಲ್ಲಿಯೇ ಮುಂಜಾಗ್ರತಾ ಕ್ರಮವಾಗಿ ನಗರದಾದ್ಯಂತ ಇಂದಿನಿಂದ ಮೂರು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಕುರಿತಂತೆ ಆದೇಶ ಹೊರಡಿಸಿರುವಂತ ಶಿವಮೊಗ್ಗ ತಹಶೀಲ್ದಾರ್ ನಾಗರಾಜ್ ಅವರು, ನಗರದಲ್ಲಿ ವಿ ಡಿ ಸಾವರ್ಕರ್...

ಕ್ರಾಂತಿ ಸಿನಿಮಾದ ಹೊಸ ಪೋಸ್ಟರ್ ರಿಲೀಸ್: ಪೋಸ್ಟರ್ ನಲ್ಲಿದೆ ಹೊಸತನ

ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಭಾರತ ವಿಜ್ರಂಭಿಸುತ್ತಿದೆ. ಇದೇ ವೇಳೆ ತಾರೆಯರು ಕೂಡಾ ದೇಶಾಭಿಮಾನ ಸಾರುತ್ತಿದ್ದಾರೆ.ಇದರ ಜೊತೆಗೆ ಕ್ರಾಂತಿ ಸಿನಿಮಾ ತಂಡ ಹೊಸದೊಂದು ಪೋಸ್ಟರ್ ರಿಲೀಸ್ ಮಾಡಿದ್ದು. ಸ್ಯಾಂಡಲ್ ವುಡ್ ನಲ್ಲಿ ಸಂಚಲನ ಮೂಡಿಸಿದೆ. ಡಿ ಬಾಸ್ ಅಭಿನಯದ ವಿಭಿನ್ನ ಸಿನಿಮಾ ಅಭಿಮಾನಿಗಳ ಮುಂದೆ ಬರಲು ರೆಡಿಯಾಗಿದೆ.ಮೊದಲಿಗೆ ಕ್ರಾಂತಿ ಸಿನಿಮಾ ತಂಡ ಉಗ್ರ ರೂಪದ ದರ್ಶನ್ ಪೊಸ್ಟರ್ ರಿಲೀಸ್...

ಸಿಎಂ ಇರುವಾಗಲೇ ಸಿದ್ದರಾಮಯ್ಯಗೆ ಜಯಘೋಷ ಕೂಗಿದ ಜನ

ಬೆಂಗಳೂರು: ಸ್ವಾತಂತ್ರ್ಯದ ಸುದಿನದಂದು ಸಂಗೊಳ್ಳಿ ರಾಯಣ್ಣನವರ ಜನ್ಮದಿನ ಾಚರಿಸಲಾಗುತ್ತದೆ. ಹಾಗೆಯೇ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಸಂಗೊಳ್ಳಿ ರಾಯಣ್ಣವನರಿಗೆ ಪುಷ್ಪಾರ್ಚನೆ ಮಾಡುವಂತಹ ಸಂದರ್ಭದಲ್ಲಿ ಜನರು ಸಿದ್ದು ಪರ ಘೋಷಣೆ ಕೂಗಿದ ವಿಚಾರ ನಡೆದಿದೆ. ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಜನ್ಮದಿನ ಆಚರಿಸುವ ಸಂದರ್ಭದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಪುಷ್ಪಾರ್ಚನೆ ಮಾಡುತ್ತಿದ್ದರು ಈ ಸಂದರ್ಭ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ನಮಿಸಿ ನಂತರ...

ಸತತ ಎರಡನೆ ಶತಕ ಸಿಡಿಸಿದ ಚೇತೇಶ್ವರ ಪೂಜಾರ

https://www.youtube.com/watch?v=F9dXw3HEbA0 ಲಂಡನ್: ಭಾರತ ಕ್ರಿಕೆಟ್ ತಂಡದ ತಾರಾ ಟೆಸ್ಟ್ ಬ್ಯಾಟರ್ ಚೇತೇಶ್ವರ ಪೂಜಾರ  ರಾಯಲ್ ಲಂಡನ್ ಕಪ್‍ನಲ್ಲಿ  ಆಕ್ರಮಣಕಾರಿ ಬ್ಯಾಟಿಂಗ್ ಮುಂದುವರೆಸಿದ್ದಾರೆ.  ಸಸ್ಸಕ್ಸ್ ತಂಡದ ಪರ ಆಡುತ್ತಿರುವ ಪೂಜಾರ ಎರಡನೆ ಶತಕ ಸಿಡಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಪೂಜಾರ 79 ಎಸೆತದಲ್ಲಿ  107 ರನ್ ಗಳಿಸಿದರು. ನಂತರ ಮುಂದಿನ 31 ಎಸೆತದಲ್ಲಿ 74 ರನ್ ಚಚ್ಚಿದರು. ಸಸ್ಸಕ್ಸ್...

ಶಿವಮೊಗ್ಗ  ಸ್ಟ್ರೈಕರ್ಸ್‍ಗೆ ಮೊದಲ ಗೆಲುವು

https://www.youtube.com/watch?v=6S7N85k_Qig ಬೆಂಗಳೂರು:  ಆರಂಭಿಕ ಬ್ಯಾಟರ್ ಶರತ್ (53) ಅವರ ಆಕರ್ಷಕ ಅರ್ಧ ಶತಕದ ನೆರೆವಿನಿಂದ ಶಿವಮೊಗ್ಗ  ಸ್ಟ್ರೈಕರ್ಸ್  ತಂಡ ಮಹಾರಾಜ ಟಿ20 ಟ್ರೋಫಿಯಲ್ಲಿ  ಮೈಸೂರು ವಾರಿಯರ್ಸ್ ವಿರುದ್ಧ 13 ರನ್‍ಗಳ ಗೆಲುವು ದಾಖಲಿಸಿತು. ಇದರೊಂದಿಗೆ ಶಿವಮೊಗ್ಗ ತಂಡ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿತು. ಮೈಸೂರಿನ ಶ್ರೀಕಂಠದತ್ತ ಒಡೆಯರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ  ಟಾಸ್ ಗೆದ್ದ ಮೈಸೂರು ಫೀಲ್ಡಿಂಗ್...

ಪ್ರಧಾನಿ ಮೋದಿಗೆ ಉಡುಗೊರೆ ನೀಡಿದ ಅಥ್ಲೀಟ್ಸ್ 

https://www.youtube.com/watch?v=PEIMPgmU3JQ ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದ ಗೌರವ ಪಡೆದ ಭಾರತೀಯ ಅಥ್ಲೀಟ್‍ಗಳು ಸಂತಸಗೊಂಡಿದ್ದಾರೆ. ಬರ್ಮಿಂಗ್‍ಹ್ಯಾಮ್ ಕ್ರೀಡಾಕೂಟದಲ್ಲಿ  ಅದ್ಭುತ ಸಾಧನೆ ಮಾಡಿದ ಮಹಿಳಾ ತಾರಾ ಬಾಕ್ಸರ್ ನಿಖಾತ್ ಜರೀನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಾಕ್ಸಿಂಗ್ ಗ್ಲೌಸಗಳನ್ನು ಉಡುಗೊರೆಯಾಗಿ ನೀಡಿದರು. ಮತ್ತೋರ್ವ ಮಹಿಳಾ ಅಥ್ಲೀಟ್ ಹಿಮಾದಾಸ್ ತಮ್ಮ ರಾಜ್ಯದ ಸಾಂಪ್ರದಾಯಿಕ ಅಸ್ಸಾಮಿ ಗೊಮಾಚಾ ( ಶಾಲು) ನೀಡಿದ್ದಾರೆ. ಇನ್ನು...

About Me

32736 POSTS
0 COMMENTS
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img