Sunday, March 22, 2026

Karnataka Tv

ಪಾನ್ ಕಾರ್ಡ್ ನವೀಕರಣ, ₹ 1.32 ಲಕ್ಷ ವಂಚನೆ..!

https://www.youtube.com/watch?v=YgPjdTrMRJ0 ಪಾನ್ ಕಾರ್ಡ್ ನವೀಕರಣ ಸೋಗಿನಲ್ಲಿ ನಗರದ ನಿವಾಸಿಯೊಬ್ಬ ಬ್ಯಾಂಕ್ ಖಾತೆಯಿಂದ ₹ 1.32 ಲಕ್ಷ ವರ್ಗಾಯಿಸಿಕೊಂಡು ವಂಚಿಸಲಾಗಿದ್ದು, ಈ ಬಗ್ಗೆ ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಾಗಿದೆ. ಜೆ‌.ಪಿ ನಗರದ ನಿವಾಸಿ ಉಮಾಪತಿ ಈ ಬಗ್ಗೆ ದೂರು ನೀಡಿದ್ದಾರೆ. ದೂರು ದಾರರು ಎಚ್.ಡಿ.ಎಫ್.ಸಿ ಬ್ಯಾಂಕ್ ಶಾಖೆಯಲ್ಲಿ ಖಾತೆ ಹೊಂದಿದ್ದಾರೆ. ಇವರಿಗೆ ಕರೆ ಮಾಡಿದ...

5-ಸ್ಟಾರ್ ಹೊಟೇಲ್ ಮೇಲೆ ಡ್ರಗ್ ದಾಳಿ, ಬಾಲಿವುಡ್ ನಟ ಸಿದ್ಧಾಂತ್ ಬಂಧನ

ಬೆಂಗಳೂರು: ನಟ ಶಕ್ತಿ ಕಪೂರ್ ಅವರ ಪುತ್ರ ಸಿದ್ಧಾಂತ್ ಅವರನ್ನು ಬೆಂಗಳೂರಿನ ಹೋಟೆಲ್ ನಲ್ಲಿ ಪಾರ್ಟಿಯೊಂದರಲ್ಲಿ ಡ್ರಗ್ಸ್ ತೆಗೆದುಕೊಂಡ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ. ಖಚಿತ ಸುಳಿವಿನ ಮೇರೆಗೆ ಪೊಲೀಸರು ಪಾರ್ಕ್ ಹೋಟೆಲ್ನಲ್ಲಿ ಪಾರ್ಟಿಯ ಮೇಲೆ ದಾಳಿ ನಡೆಸಿ ಸುಮಾರು 35 ಅತಿಥಿಗಳ ಮಾದರಿಗಳನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದಾರೆ. ಐದು ಅತಿಥಿಗಳು...

8 ಅಡಿ ದಂತದ ಭೋಗೇಶ್ವರ ಇನ್ನಿಲ್ಲ.!

https://www.youtube.com/watch?v=vU3R9ilpw5A&t=14s ನಾಗರಹೊಳೆ ಮತ್ತು ಬಂಡೀಪುರ ವ್ಯಾಪ್ತಿಯಲ್ಲಿರುವ ಕಬಿನಿ ಹಿನ್ನೀರಿನಲ್ಲಿ ಕಾಣಸಿಗುತ್ತಿದ್ದ, 'ಮಿಸ್ಟರ್ ಕಬಿನಿ' ಖ್ಯಾತಿಯ ಮತ್ತು ಬೋಗೇಶ್ವರ ಎಂಬ ಹೆಸರಿನಿಂದ ಕರೆಯಲಾಗುತ್ತಿದ್ದ ಗಂಡಾನೆ ವಯೋಸಹಜ ಕಾರಣಗಳಿಂದಾಗಿ ಸಾವಿಗೀಡಾಗಿದೆ. ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ಉಪ ವಿಭಾಗದ ಗುಂಡ್ರೆ ವಲಯದ ಹೊಸಹಳ್ಳಿ ಶಾಖೆಯ ನಾಯಿಹಚ್ಚಗಸ್ತಿನ ಸುತ್ತನಹಳ್ಳಿ ಎಂಬ ಕಬಿನಿ ಹಿನ್ನೀರಿನ ಅರಣ್ಯ ಪ್ರದೇಶದಲ್ಲಿ ಗಸ್ತಿನಲ್ಲಿದ್ದ ಸಿಬ್ಬಂದಿ, ಆನೆ...

ವಿಧಾನ ಪರಿಷತ್ ಚುನಾವಣೆ 4 ಕ್ಷೇತ್ರಗಳಲ್ಲಿ ಮತದಾನ!

https://www.youtube.com/watch?v=oeuGWxYnaPQ ವಿಧಾನ ಪರಿಷತ್ ನ ವಾಯವ್ಯ ಮತ್ತು ದಕ್ಷಿಣ ಪದವೀಧರರ ಕ್ಷೇತ್ರಗಳು ಹಾಗೂ ವಾಯುವ್ಯ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಗಳ ಪ್ರತಿನಿಧಿಗಳ ಆಯ್ಕೆಗೆ ಇಂದು ರಾಜ್ಯದ 11 ಜಿಲ್ಲೆಯ ವ್ಯಾಪ್ತಿಯಲ್ಲಿ ಮತದಾನ ನಡೆಯಲಿದೆ. ನಾಲ್ಕು ಕ್ಷೇತ್ರಗಳಲ್ಲಿ ಒಟ್ಟು 417 ಮತಘಟ್ಟೆಗಳನ್ನು ತೆರೆಯಲಾಗಿದ್ದು, ನಾಲ್ಕು ಕ್ಷೇತ್ರಗಳಲ್ಲಿ ಒಟ್ಟು 49 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇಂದು ಬೆಳಗ್ಗೆ 8 ರಿಂದ 5...

ಡಿಸಿ ಮನೆಯ ಗೋವಿಗೆ 7 ವೈದ್ಯರ ಚಿಕಿತ್ಸೆ..!

https://www.youtube.com/watch?v=4ky9cCrfRtQ ಉತ್ತರ ಪ್ರದೇಶದ ಜಿಲ್ಲಾಧಿಕಾರಿಯೊಬ್ಬರ ಮನೆಯ ಹಸುವಿಗೆ ಚಿಕಿತ್ಸೆ ಕೊಡಿಸಲು ನಿಯೋಜನೆಯಾಗಿರುವುದು ಒಬ್ಬ ವೈದ್ಯರಲ್ಲ, ಬದಲಾಗಿ ಏಳು ಪಶುವೈದ್ಯರು. ಹೌದು‌ ಫತೇಪುರದ ಜಿಲ್ಲಾಧಿಕಾರಿ ಅನುಪಮಾ ದುಬೆ ಅವರ ಮನೆಯ ಹಸುವಿಗೆ ಚಿಕಿತ್ಸೆಗೆಂದು ಮುಖ್ಯ ಪಶುವೈದ್ಯಧಾಕಾರಿ ಡಾ.ಎಸ್‌.ಕೆ.ತಿವಾರಿ ಅವರು ಏಳು ಪಶು ವೈದ್ಯರನ್ನು ನಿಯೋಜಿಸಿರುವ ಪ್ರಕಟಣೆಯೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಅದರ ಪ್ರಕಾರ ವಾರದ ಪ್ರತಿ ದಿನ ಎರಡು...

ಬಿಜೆಪಿ ಸರ್ಕಾರದ ಇಡಿ ಅಸ್ತ್ರಕ್ಕೆ ನಾವು ಕುಗ್ಗೋದಿಲ್ಲ, ನಮ್ಮ ಪಕ್ಷದ ನಾಯಕರೊಂದಿಗೆ ನಾವೆಲ್ಲ ಕಾರ್ಯಕರ್ತರು ಇದ್ದೇವೆ – ಶಾಸಕ ಜಮೀರ್ ಅಹ್ಮದ್ ಖಾನ್

https://www.youtube.com/watch?v=qAS7pgO6YYA ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ‌ ಅವರ ಮೇಲೆ ಇಡಿ ಅಸ್ತ್ರ ಪ್ರಯೋಗಿಸುವ ಮೂಲಕ, ತನಿಖಾ ಏಜನ್ಸಿಗಳನ್ನು ತನ್ನ ಇಚ್ಛೆಯಂತೆ ಬಳಸಿಕೊಳ್ಳುತ್ತಿರೋ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರದ ತಂತ್ರಕ್ಕೆ ಕಾಂಗ್ರೆಸ್ ಪಕ್ಷ ಎಂದಿಗೂ ಕುಗ್ಗುವುದಿಲ್ಲ ಎಂದು ಚಾಮರಾಜಪೇಟೆ ಶಾಸಕರು ಮತ್ತು ಮಾಜಿ ಸಚಿವ‌ ಬಿ ಜೆಡ್ ಜಮೀರ್ ಅಹ್ಮದ್...

ಆದಿತ್ಯ ತಾರೆ ಗಾಯಾಳು; ರಣಜಿಯಿಂದ ಹೊರಕ್ಕೆ..!

https://www.youtube.com/watch?v=G4bmMAc__YE   ಉತ್ತರಖಾಂಡ ವಿರುದ್ಧದ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದ ವೇಳೆ ಕೈಬೆರಳಿಗೆ ಏಟು ಮಾಡಿಕೊಂಡ ಮುಂಬೈ ತಂಡದ ವಿಕೆಟ್ ಕೀಪರ್ ಆದಿತ್ಯ ತಾರೆ ಪಂದ್ಯಾವಳಿಯಿಂದ ಹೊರಬಿದ್ದಿದ್ದಾರೆ. ಇತರ ಸ್ಥಾನಕ್ಕೆ ಹೆಚ್ವಿವರಿ ಕೀಪರ್ ಆಗಿ ಪ್ರಸಾದ್ ಪವಾರ್ ಅವರನ್ನು ಆರಿಸಲಾಗಿದೆ. ಆದರೆ ತಂಡದಲ್ಲಿರುವ ದ್ವಿತೀಯ ಕೀಪರ್ ಹಾರ್ದಿಕ್ ತಮೋರೆ ಸೆಮಿಫೈನಲ್ಸ್ ನಲ್ಲಿ ಕೀಪಿಂಗ್ ಹೊಣೆಗಾರಿಕೆ ನಿಭಾಯಿಸಲಿದ್ದಾರೆ. ಶನಿವಾರ...

ಬೆಂಗಳೂರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪತ್ನಿ ಸವಿತಾ ಕೋವಿಂದ್ ಆಗಮನ

https://www.youtube.com/watch?v=gmM_6O8Sx2o ಬೆಂಗಳೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಶ್ರೀಮತಿ ಸವಿತಾ ಕೋವಿಂದ ಅವರು ಇಂದು ನಗರದ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಬೆಂಗಳೂರಿನಲ್ಲಿ ದಿನಾಂಕ 13-06-2022 ಮತ್ತು 14-06-2022 ರಂದು ಆಯೋಜಿಸಲಾಗಿರುವ ರಾಷ್ಟ್ರೀಯ ಮಿಲಟರಿ ಶಾಲೆಯ ಪ್ಲಾಟಿನಂ ಜ್ಯುಬಿಲಿ ಸಮಾರಂಭ ಹಾಗೂ ಕನಕಪುರ ರಸ್ತೆಯ ಸಮೀಪದಲ್ಲಿರುವ ವಸಂತಪುರದ ವೈಕುಂಠ ಬೆಟ್ಟದಲ್ಲಿ ಅಂತಾರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘ (...

ಫಿಂಗರ್ ಪ್ರಿಟ್ ಕಳ್ಳರಿಂದ ಎಚ್ಚರ..!

https://www.youtube.com/watch?v=SXbu2GPEQmk ಪ್ರತಿಯೊಬ್ಬ ವ್ಯಕ್ತಿಯ ಬೆರಳಚ್ಚು ಕೂಡ ವಿಶಿಷ್ಟವಾಗಿರುವ ಕಾರಣ, ಅದನ್ನು ನಕಲು ಮಾಡಲು ಯಾರಿಗೂ ಸಾಧ್ಯವಿಲ್ಲ ಎಂವ ಮಾಹಿತಿ ಇದೆ. ಇದೇ ಕಾರಣಕ್ಕಾಗಿ ನಾವೆಲ್ಲರೂ ನಮ್ಮ ಬ್ಯಾಂಕ್ ಖಾತೆಗಳು, ಡಿವೈಸ್ ಗಳು ಹಾಗೂ ಇತರೆ ಸೂಕ್ಷ್ಮ ದಾಖಲೆಗಳ ರಕ್ಷಣೆಗೆ 'ಫಿಂಗರ್ ಪ್ರಿಂಟ್' ಗಳನ್ನೇ ಬಳಸುತ್ತೇವೆ. ಆದರೆ ನಮ್ಮ ಫಿಂಗರ್ ಪ್ರಿಂಟ್ ಗಳನ್ನು ಕಳ್ಳರು ಕದ್ದುಬಿಟ್ಟರೆ? ಹೌದು ಇದು...

ಬಿಎಂಟಿಸಿಯಲ್ಲೂ ಸಮವಸ್ತ್ರ ವಿವಾದ..!

https://www.youtube.com/watch?v=etJwo-hm7MA ಬೆಂಗಳೂರು: ಕಾಲೇಜುಗಳಲ್ಲಿ ಆರಂಭಗೊಂಡಿದ್ದ ಸಮವಸ್ತ್ರ ವಿವಾದದ ಆರೋಪ ಈಗ ಬಿಎಂಟಿಸಿ ಬಸ್ ಗಳಲ್ಲೂ ಕೂಡ ಕೇಳಿಬರುತ್ತಿದೆ. ಬಿಎಂಟಿಸಿಯ ಕೆಲ ಚಾಲಕ ಮತ್ತು ನಿರ್ವಾಹಕರು ಸಮವಸ್ತ್ರದೊಂದಿಗೆ ಟೋಪಿ ಹಾಗೂ ಶಾಲು ಹಾಕಿಕೊಂಡು ಬರುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧದ ವೀಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಆದರೆ ಇದನ್ನು ಸಾರಿಗೆ ನೌಕರರ ಸಂಘ ಹಾಗೂ ಅಧಿಕಾರಿ...

About Me

31581 POSTS
0 COMMENTS
- Advertisement -spot_img

Latest News

ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ₹9 ಕೋಟಿ ಡ್ರಗ್ಸ್ ಜಪ್ತಿ!

ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಭಾರೀ ಪ್ರಮಾಣದ ಮಾದಕ ವಸ್ತುಗಳನ್ನು DRI ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಸುಮಾರು 9 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ಗಳನ್ನು...
- Advertisement -spot_img