Saturday, July 25, 2026

Karnataka Tv

ಮಾಜಿ ಎಂಎಲ್ಸಿ ಮರಿಲಿಂಗೇಗೌಡ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆ

ರಾಮನಗರ: ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮರಿಲಿಂಗೇಗೌಡ ಮತ್ತು ಇನ್ನೂ ಹಲವರು ಶನಿವಾರ ಜೆಡಿಎಸ್ ಗೆ ವಿದಾಯ ಹೇಳಿ, ಬಿಜೆಪಿ ಸೇರಿಕೊಂಡರು. ಇಲ್ಲಿಗೆ ಸಮೀಪವಿರುವ ಹನುಮಂತನಗರದ ಮನೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.ಜೈಶಂಕರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಿ ಎನ್ ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ಇವರನ್ನೆಲ್ಲ, ಪಕ್ಷದ ಕೇಸರಿ ಅಂಗವಸ್ತ್ರವನ್ನು ಹಾಕುವ ಮೂಲಕ ಬಿಜೆಪಿಗೆ...

ಶಾಸಕನಿಂದಲೇ ರಾಷ್ಟ್ರಧ್ವಜಕ್ಕೆ ಅವಮಾನ: ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ

ವಿಜಯಪುರ: ದೇಶವೇ ಅಮೃತ ಮಹೋತ್ಸವದ ಸಂಭ್ರಮದಲ್ಲಿರಬೇಕಾದರೆ ವಿಜಯಪುರದಲ್ಲಿ ಶಾಸಕನಒಬ್ಬ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಘಟನೆ ನಡೆದಿದೆ.ಶಾಸಕನ ಈ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಹರ್ ಘರ್ ತಿರಂಗಾ ರ್ಯಾಲಿಯಲ್ಲಿ ಶಾಸಕ ಎ.ಎಸ್ ಪಾಟೀಲ ನಡಹಳ್ಳಿ ಯಡವಟ್ಟು ಮಾಡಿಕೊಂಡಿದ್ದಾರೆ. ಆನೆ‌ ಮೇಲೆ ತ್ರಿವರ್ಣ ಧ್ವಜ ಹೊದಿಸಿ ಅದರ‌ ಮೇಲೆ ಅವರ ಮಗನನ್ನು ಕೂಡಿಸಿ ಅಪಮಾನ...

ತಾಲಿಬಾನ್ ನಲ್ಲಿ ವಿಧ್ಯಾರ್ಥಿಗಳಿಂದ ಪ್ರತಿಭಟನೆ: ನಾಗರಿಕ ಮೇಲೆ ಗುಂಡಿನ ದಾಳಿ

ತಾಲಿಬಾನ್ ನಲ್ಲಿ ಶಿಕ್ಷಣಕ್ಕಾಗಿ ಮಹಿಳೆಯರಿಂದ ಪ್ರತಿಭಟನೆ.ತಾಲಿಬಾನ್ ಸರಕಾರದ ಏಕಸ್ವಾಮ್ಯತ್ವ ಧೋರಣೆಯನ್ನು ಖಂಡಿಸಿ ಇದೀಗ ಉಗ್ರ ಹೋರಾಟ ನಡೆಯುತ್ತಿದೆ.ಕಾಬೋಲ್ ನಲ್ಲಿ ತೀವ್ರ ತರವಾದ ಹೋರಾಟ ನಡೆಯುತ್ತಿದೆ. ಪ್ರತಿಭಟನಾ ಕಾರರ ವಿರುದ್ಧ ತಾಲಿಬಾನ್ ಸರಕಾರ ಗುಂಡಿನ ದಾಳಿಯನ್ನೇ ನಡೆಸಿದೆ. ಮಹಿಳೆಯರು ಶಿಕ್ಷಣ ವ್ಯವಸ್ಥೆಯಿಂದ ವಂಚಿತರಾಗುತ್ತಿದ್ದಾರೆ ಎಂದು ತಿಳಿದು ಕಾಬೊಲ್ ನ ಮಹಿಳೆಯರು ಬೀದಿಗಿಳಿದು ಹೋರಾಟ ನಡೆಸಿದರು.ಪ್ರತಿಭಟನಾಕಾರರನ್ನು ಹತ್ತಿಕ್ಕುವ ಸಲುವಾಗಿ...

ಬಿಜೆಪಿ ಶಾಸಕ ಎಎಸ್ ಪಾಟೀಲ್ ನಡಹಳ್ಳಿಯಿಂದ ರಾಷ್ಟ್ರಧ್ವಜಕ್ಕೆ ಅವಮಾನ: ತ್ರಿವರ್ಣ ಧ್ವಜ ಹೊದ್ದಿದ್ದ ಆನೆಯ ಮೇಲೆ ಪುತ್ರನ ಸವಾರಿ

ವಿಜಯಪುರ: ಶಾಸಕನಿಂದಲೇ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವಂತ ಘಟನೆ, ಜಿಲ್ಲೆಯ ತಾಳಿಕೋಟೆಯಲ್ಲಿ ಇಂದು ನಡೆದಿದೆ. ಮುದ್ದೇಬಿಹಾಳ ಕ್ಷೇತ್ರದ ಬಿಜೆಪಿ ಶಾಸಕ ಎ ಎಸ್ ಪಾಟೀಲ್ ನಡಹಳ್ಳಿಯಿಂದಲೇ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಲಾಗಿದೆ. ಹೀಗಾಗಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ಉಂಟಾಗಿದೆ. ಅಂದಹಾಗೇ, ಇಂದು ತಾಳಿಕೋಟೆಯಲ್ಲಿ ನಡೆದಂತ ಹರ್ ಘರ್ ತಿರಂಗಾ ರ‌್ಯಾಲಿಯಲ್ಲಿ ಶಾಸಕ ಎ.ಎಸ್ ಪಾಟೀಲ ನಡಹಳ್ಳಿ...

ಬಿಎಸ್ ಯಡಿಯೂರಪ್ಪಗೆ ಜೀವನದಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರ ಪ್ರದಾನ

ಮಂಡ್ಯದ ಪಾಂಡವಪುರ ತಾಲೂಕಿನ ಬೇಬಿ ಗ್ರಾಮದಲ್ಲಿ ನಡೆದ 6ನೇ ವರ್ಷದ ಮಹಾರಥೋತ್ಸವ ಸಮಾರಂಭದಲ್ಲಿಮಾಜಿ ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪರವರಿಗೆ ಜೀವನದಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರವನ್ನು ಪ್ರದಾನ ಮಾಡಲಾಯಿತು. ಮರಿದೇವರು ಶಿವಯೋಗಿ ಶ್ರೀ ಸ್ಮರಣೆಯಲ್ಲಿ ದುರ್ದಂಡೇಶ್ವರ ಮಹಂತ ಶಿವಯೋಗಿ ಮಠದ ವತಿಯಿಂದ ಪ್ರದಾನ ಮಾಡಲಾಯಿತು. ಶ್ರೀಗಳ 14ನೇ ವರ್ಷದ ಪುಣ್ಯ ಸ್ಮರಣೆ, 6ನೇ ವರ್ಷದ ಮಹಾರಥೋತ್ಸವ...

ಸೋನಿಯಾ ಗಾಂಧಿಗೆ ಮತ್ತೆ ಕೋವಿಡ್ ಕಂಟಕ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜೂನ್ ನಲ್ಲಷ್ಟೇ ಕೊರೊನಾ ಸೋಂಕಿಗೆ ಒಳಗಾಗಿ ಚೇತರಿಕೆ ಕಂಡಿದ್ದರು.ಆದರೆ ಇದೀಗ ಮತ್ತೆ ಕೋವಿಡ್ ಸೋಂಕು ಸೋನಿಯಾ ಗಾಂಧಿಗೆ ತಗುಲಿವೆ. ಶ್ವಾಸಕೋಶ ಅನ್ನನಾಳಕ್ಕೆ ಸೋಂಕು ತಗುಲಿದ್ದು. ಐಸೋಲೇಶನ್ ನಲ್ಲಿ ಇದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲ ತಿಂಗಳುಗಳ ಹಿಂದೆ ಸೋನಿಯಾ ಗಾಂಧಿ ಕೊರೊನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಇತ್ತೀಚೆಗಷ್ಟೇ ಚೇತರಿಸಿಕೊಂಡಿದ್ದರು....

ದೆಹಲಿಯಲ್ಲಿ ಮತ್ತೊಂದು ಮಂಕಿಪಾಕ್ಸ್ ಕೇಸ್ ಪತ್ತೆ, ನೈಜೀರಿಯಾಗೆ ಪ್ರಯಾಣ ಇತಿಹಾಸ ಹೊಂದಿರುವ ಆಫ್ರಿಕನ್ ಮಹಿಳೆಗೆ ಪಾಸಿಟಿವ್

ನವದೆಹಲಿ: ನೈಜೀರಿಯಾಕ್ಕೆ ಪ್ರಯಾಣಿಸಿದ ಇತಿಹಾಸ ಹೊಂದಿರುವ 22 ವರ್ಷದ ಆಫ್ರಿಕನ್ ಮಹಿಳೆಗೆ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದ್ದರಿಂದ ರಾಷ್ಟ್ರ ರಾಜಧಾನಿ ಶನಿವಾರ ತನ್ನ ಐದನೇ ಮಂಕಿಪಾಕ್ಸ್ ಪ್ರಕರಣವನ್ನು ವರದಿ ಮಾಡಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಇದಕ್ಕೂ ಮುನ್ನ ದೆಹಲಿಯಲ್ಲಿ 31 ವರ್ಷದ ನೈಜೀರಿಯಾದ ಮಹಿಳೆಗೆ ಮಂಕಿಪಾಕ್ಸ್ ಸೋಂಕು ತಗುಲಿರುವುದು ಪತ್ತೆಯಾಗಿತ್ತು. ಇದು...

ಹುಬ್ಬಳ್ಳಿ ಟೈಗರ್ಸ್ ಕಟ್ಟಿಹಾಕಿದ ಗುಲ್ಬರ್ಗಾ

https://www.youtube.com/watch?v=YW08luSkGRU ಬೆಂಗಳೂರು: ದೇವದತ್ ಪಡಿಕಲ್ (62 ರನ್) ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಗುಲ್ಬರ್ಗಾ ಮಿಸ್ಟಿಕ್ಸ್ ತಂಡ 9 ವಿಕೆಟ್‍ಗಳ ಜಯ ದಾಖಲಿಸಿತು. ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ. ಶುಕ್ರವಾರ ಮೈಸೂರಿನ ಶ್ರೀಕಂಠದತ್ತ ಒಡೆಯರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ  ಟಾಸ್ ಗೆದ್ದ ಗುಲ್ಬರ್ಗಾ ತಂಡ ಫಿಲ್ಡಿಂಗ್ ಆಯ್ದುಕೊಂಡಿತು. ಹುಬ್ಬಳ್ಳಿ ಪರ ಆರಂಭಿಕರಾಗಿ ಕಣಕ್ಕಿಳಿದ ಲುವಿನಿತ್ ಸಿಸೋಡಿಯಾ (30), ಮೊಹ್ಮದ್...

ಮಾರ್ಚ್ 2023ರಲ್ಲಿ ಮಹಿಳಾ ಐಪಿಎಲ್ ಲೀಗ್

https://www.youtube.com/watch?v=YjOUHmhwnss ಹೊಸದಿಲ್ಲಿ:  ಬಹುನಿರೀಕ್ಷಿತಾ ಮಹಿಳಾ ಐಪಿಎಲ್ ಮುಂದಿನ ವರ್ಷ ಮಾರ್ಚ್ ತಿಂಗಳಿನಿಂದ ಆರಂಭವಾಗಲಿದೆ ಎಂದು ಬಿಸಿಸಿಐ ಅಧಿಕೃತವಾಗಿ ಖಚಿತಪಡಿಸಿದೆ. ಬಹುಬೇಡಿಕೆಯಲ್ಲಿರುವ ಮಹಿಳಾ ಐಪಿಎಲ್ ಕುರಿತು ಬಿಸಿಸಿಐ ಆಡಳಿತ ಮಂಡಳಿ ಚರ್ಚೆ ನಡೆಸಿದ್ದು ದಕ್ಷಿಣ ಆಫ್ರಿಕಾದಲ್ಲಿನಡೆಯಲಿರುವ ಮಹಿಳಾ ಟಿ20 ವಿಶ್ವಕಪ್ ನಂತರ ಆಯೋಜಸಿಲು ತೀರ್ಮಾನಿಸಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಐದು ತಂಡಗಳನ್ನೊಳಗೊಂಡ ಟೂರ್ನಿಯೂ ಮಾರ್ಚ್ ಮೊದಲ ವಾರದಲ್ಲಿ ಆರಂಭವಾಗಲಿದೆ....

ದೇಶದ 20 ಕೋಟಿ ಮನೆಗಳ ಮೇಲೆ ತ್ರಿವರ್ಣಧ್ವಜ ಹಾರಾಟ – ಸಚಿವ ಗೋವಿಂದ ಕಾರಜೋಳ

ಬೆಂಗಳೂರು: ಬ್ರಿಟಿಷರ ದುರಾಡಳಿತವನ್ನು ಅಂತ್ಯಗೊಳಿಸಲು ಮತ್ತು ದೇಶಕ್ಕೆ ಸ್ವಾತಂತ್ರ್ಯ ಪಡೆಯಲು ಮಹಾತ್ಮ ಗಾಂಧೀಜಿ ಅವರ ನೇತೃತ್ವದಲ್ಲಿ ನಡೆದ ಸ್ವಾತಂತ್ರ್ಯ ಚಳವಳಿಯಲ್ಲಿ ನಮ್ಮ ಲಕ್ಷ ಲಕ್ಷ ಪೂರ್ವಜರು ಭಾಗವಹಿಸಿದ್ದರು. ತ್ಯಾಗ ಬಲಿದಾನಗಳ ಮಧ್ಯೆ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ ಎಂದು ರಾಜ್ಯದ ಬೃಹತ್ ಮತ್ತು ಮಾಧ್ಯಮ ನೀರಾವರಿ ಸಚಿವ ಗೋವಿಂದ ಕಾರಜೋಳ ಅವರು ತಿಳಿಸಿದರು. ಬಿಜೆಪಿ ರಾಜ್ಯ...

About Me

32727 POSTS
0 COMMENTS
- Advertisement -spot_img

Latest News

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಹೊಸ ಚರ್ಚೆ – ಮುಂದಿನ ಶಿಕ್ಷಣ ಸಚಿವ ಯಾರು?

ರಾಷ್ಟ್ರೀಯ ರಾಜಕೀಯದಲ್ಲಿ ನೀಟ್ ಪರೀಕ್ಷಾ ವಿವಾದದ ಕಿಚ್ಚು ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ವಿವಾದದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು...
- Advertisement -spot_img