ಖ್ಯಾತ ಲೇಖಕ ಸಲ್ಮಾನ್ ರಶ್ದಿ ಮೇಲೆ ದಾಳಿಯಾಗಿದ್ದು ಸಾವು ಬದುಕಿನ ನಡುವೆ ಲೇಖಕ ಒದ್ದಾಡುತ್ತಿದ್ದಾರೆ. ನಿನ್ನೆ ಬೆಳಗ್ಗೆ 11 ಗಂಟೆ ಸುಮಾರಿಗೆ ಕಾರ್ಯಕ್ರಮ ಆರಂಭವಾಗುವ ವೇಳೆ ದಾಳಿ ನಡೆದಿದೆ. ಸಲ್ಮಾನ್ ರಶ್ದಿಯನ್ನು ಪರಿಚಯಿಸುತ್ತಿದ್ದಾಗ ಆರೋಪಿ ಹದಿ ಮತರ್ ಕಪ್ಪು ಬಟ್ಟೆಯನ್ನು ಧರಿಸಿ ವೇದಿಕೆಯ ಮೇಲೆ ಹಾರಿ ಸಲ್ಮಾನ್ ರಶ್ದಿಗೆ ಹಲವು ಬಾರಿ ಇರಿದಿದ್ದಾನೆ ಎನ್ನಲಾಗಿದೆ....
ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿವೆ. ಘಟಪ್ರಭಾ ನದಿಯೂ ಕೂಡಾ ಘಟ್ಟ ಮೀರಿ ಹರಿಯುತ್ತಿದ್ದು, ಗೋಕಾಕ್ ನಗರಕ್ಕೆ ಜಲಕಂಟಕ ಎದುರಾಗಿದೆ. ಘಟಪ್ರಭಾ ನದಿಯಲ್ಲಿ ಸದ್ಯ 45 ಸಾವಿರ ಕ್ಯೂಸೆಕ್ ನೀರಿನ ಹರಿವು ಹಿನ್ನೆಲೆ ದನದ ಮಾರ್ಕೆಟ್ ಸುತ್ತ ನದಿ ನೀರು ಸುತ್ತುವರೆದಿದೆ. ಕ್ರಮೇಣ ನೀರು ಏರಿಕೆಯಿಂದಾಗಿ ಕುಂಬಾರವಾಡ, ಮಟನ್ ಮಾರ್ಕೆಟ್ ಸೇರಿ ನಾಲ್ಕು...
ಬಜಾರ್, ಬೈ ಟು ಲವ್ ಸಿನಿಮಾ ಖ್ಯಾತಿಯ ಧನ್ವೀರ್ ಗೌಡ ನಟಿಸ್ತಿರುವ ಬಹು ನಿರೀಕ್ಷಿತ ಸಿನಿಮಾ ವಾಮನ ನಾನಾ ವಿಚಾರಗಳಿಂದ ಚಿತ್ರಪ್ರೇಮಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ನಿರ್ದೇಶಕ ಶಂಕರ್ ರಾಮನ್, ಇಡೀ ತಂಡದ ಶ್ರದ್ಧೆ ಹಾಗೂ ಪರಿಶ್ರಮದಿಂದ ರೂಪಗೊಳ್ಳುತ್ತಿರುವ ಈ ಸಿನಿಮಾವನ್ನು ಅತೀವ ಆಸಕ್ತಿ ಹಾಗೂ ಕಲಾ ಪ್ರೇಮದಿಂದ ಚೇತನ್ ಕುಮಾರ್ ನಿರ್ಮಾಣ ಮಾಡಿದ್ದಾರೆ.
ಹತ್ತಾರು ವರ್ಷಗಳಿಂದ...
ಬೆಂಗಳೂರು ಮೂಲದ ಉದ್ಯಮಿಗೆ ಹನಿಟ್ರಾಪ್ ಮಾಡಿದ್ದ ನಟನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಜೆಪಿ ನಗರ ನಿವಾಸಿ ಯುವರಾಜ್ ಅಲಿಯಾಸ್ ಯುವ ಬಂಧಿತ ಆರೋಪಿಯಾಗಿದ್ದಾನೆ. ಮಿಸ್ಟರ್ ಭೀಮರಾವ್ ಎಂಬ ಸಿನಿಮಾಕ್ಕೆ ನಾಯಕನಾಗಿದ್ದ ಯುವರಾಜ್ ಬಂಧಿತ ಆರೋಪಿ. ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿಗೆ ಉದಯೋನ್ಮುಖ ನಟ ಇಬ್ಬರು ಯುವತಿಯರ ಹೆಸರು ಬಳಸಿ ಚಾಟ್ ಮಾಡಿದ್ದ ಎನ್ನಲಾಗುತ್ತಿದೆ. ಉದ್ಯಮಿಗೆ ಇತ್ತೀಚೆಗೆ...
ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ರಾಜ್ಯ ಸಕಲ ಸಿದ್ಧತೆಯಲ್ಲಿ ತೊಡಗಿದೆ. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭಾಗಿಯಾಗಲಿರುವ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೂ ಅವಕಾಶವನ್ನು ನೀಡಲಾಗಿದೆ.
ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮತ್ತು ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಜಂಟಿ ಸುದ್ದಿಗೋಷ್ಠಿ...
ದೇಶದೆಲ್ಲೆಡೆ ಹರ್ ಘರ್ ತಿರಂಗಾ ಅಭಿಯಾಣ ಶುರುವಾಗಿದೆ. ಎಲ್ಲರೂ ತಿರಂಗ ಹಾರಿಸಿ ದೇಶ ಪ್ರೇಮ ಸಾರುತ್ತಿದ್ದಾರೆ. ಆರ್ ಎಸ್ ಎಸ್ ಅಂದರೆ ರಾಷ್ಟ್ರೀಯ ಸ್ವಯಂ ಸೇವಕ ಸಂಘವು ತನ್ನ ಸಾಮಾಜಿಕ ಮಾಧ್ಯಮ ಖಾತೆಗಳ ಪ್ರೊಫೈಲ್ ಫೋಟೋವನ್ನು ರಾಷ್ಟ್ರಧ್ವಜಕ್ಕೆ ಬದಲಿಸಿದೆ.
ಭಾರತದ ಸ್ವಾತಂತ್ರ್ಯದ 75 ನೇ ವರ್ಷವನ್ನು ಗುರುತಿಸಲು ದೇಶವು 'ಆಜಾದಿ ಕಾ ಅಮೃತ್ ಮಹೋತ್ಸವ'ವನ್ನು...
ಆರೋಗ್ಯ ಇಲಾಖೆಯಿಂದ ವಿಶ್ವ ಅಂಗಾಂಗ ದಾನ ದಿನಾಚರಣೆ ಆಚರಿಸಲಾಗುತ್ತಿದೆ. ಈ ಪ್ರಯುಕ್ತ ವಿಶೇಷ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಡಾ.ಸುಧಾಕರ್ ಅವರು ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಿಕೊಳ್ಳಲಿದ್ದಾರೆ. ಈ ಕಾರ್ಯಕ್ರಮದ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ,ಕೆ ಸುಧಾಕರ್ ಜನರಲ್ಲಿ ಅಂಗಾಂಗ ದಾನ ಮಾಡುವಂತೆ ಮನವಿ...
ಇಂದಿನಿಂದ ಮೋದಿ ಕರೆಯಂತೆ 3 ದಿನಗಳ ಕಾಲ ಹರ್ ಘರ್ ತಿರಂಗಾ ಅಭಿಯಾಣ ದೇಶದೆಲ್ಲೆಡೆ ನಡೆಯಲಿದೆ.ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಕೂಡಾ ತಮ್ಮ ನಿವಾಸದಲ್ಲಿ ಧ್ವಜಾರೋಹಣ ಮಾಡಿ ಹರ್ ಘರ್ ತಿರಂಗಾ ಅಭಿಯಾಣಕ್ಕೆ ಚಾಲನೆ ನೀಡಿದರು.
ಹರ್ ಘರ್ ತಿರಂಗಾ ಅಭಿಯಾನ ದೇಶದೆಲ್ಲೆಡೆ ನಿರಂತರ ನಡೆಯುತ್ತಿದೆ. ಈ ಹಿನ್ನೆಲೆ ಬಸವರಾಜ ಬೊಮ್ಮಾಯಿ ತಮ್ಮ ಬೆಂಗಳೂರು ಆರ್.ಟಿ.ನಗರದಲ್ಲಿರುವ...
ರಾಜ್ಯಾಂದ್ಯ ವಿಶ್ವ ಅಂಗಾಂಗ ದಿನಾಚರಣೆಯನ್ನು ಇಂದು ಆಚರಿಸಲಾಗುತ್ತಿದೆ , ಆರೋಗ್ಯ ಇಲಾಖೆಯಿಂದ ಆಯೋಜಿಸಲಾದ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಹಾಗು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಇನ್ನಿತರರು ಕೂಡ ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಲಿದ್ದಾರೆ.
ಇದಕ್ಕೂ ಮುನ್ನ ನಡೆಯಲಿರುವ ಜಾಗೃತಿ ಕಾರ್ಯಕ್ರಮದ ರ್ಯಾಲಿ ಮೇಖ್ರಿ ಸರ್ಕಲ್ನಿಂದ ಆರಂಭವಾಗಿ ಫ್ರೀಡಂಪಾರ್ಕ್ ಮೂಲಕ ಹಾದುಹೋಗಿ ವಿಧಾನಸೌಧಕ್ಕೆ ತಲುಪಲಿದೆ....
https://youtu.be/STDlzyy0-qg
ಕಳೆದ ಭಾಗದಲ್ಲಿ ನಾವು, ಯಾವ ಕೆಲಸ ಮಾಡಿದ್ರೆ, ಸ್ವರ್ಗ ಸಿಗುತ್ತದೆ ಮತ್ತು ಯಾವ ಕೆಲಸ ಮಾಡಿದ್ರೆ, ನರಕ ಸಿಗುತ್ತದೆ ಅನ್ನೋ ಬಗ್ಗೆ ಕೆಲ ಮಾಹಿತಿ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನು ತಿಳಿಯೋಣ..
ಯಾವ ಮನುಷ್ಯ ಹುಟ್ಟಿದಾಗಿನಿಂದ ಮುಪ್ಪಿನವರೆಗೂ ಕಾದು, ಸಾವು ಬಂದ ಮೇಲೆ ಸಾಯುತ್ತಾನೋ, ಅವನು ಉತ್ತಮ ಕೆಲಸ...
ನೀವು ಚಿನ್ನ ಖರೀದಿಸಬೇಕು ಎಂದು ಆಲೋಚಿಸುತ್ತಿದ್ದೀರಾ? ಹಾಗಿದ್ದರೆ ಇವತ್ತಿನ ಗೋಲ್ಡ್ ರೇಟ್ ಸುದ್ದಿ ಬಗ್ಗೆ ನೀವು ಕಡ್ಡಾಯವಾಗಿ ತಿಳಿದುಕೊಳ್ಳಲೇಬೇಕು. ಕಳೆದ ಎರಡು ದಿನಗಳಿಂದ ಸ್ವಲ್ಪ ಮಟ್ಟಿಗೆ...