Saturday, July 25, 2026

Karnataka Tv

2023ರಿಂದ ಚಾನ್ಸನ್ ಅಂಡ್ ಜಾನ್ಸನ್ ಕಂಪಿನಿಯ ಬೇಬಿ ಪೌಡರ್ ಮಾರಾಟ ಸ್ಥಗಿತ

ನವದೆಹಲಿ: ಜಾನ್ಸನ್ & ಜಾನ್ಸನ್ (ಜೆ & ಜೆ) 2023 ರಲ್ಲಿ ಜಾಗತಿಕವಾಗಿ ತನ್ನ ಪಾರಂಪರಿಕ ಟಾಲ್ಕ್ ಆಧಾರಿತ ಬೇಬಿ-ಪೌಡರ್ ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ನಿಲ್ಲಿಸಲು ಯೋಜಿಸಿದೆ ಎಂದು ಶುಕ್ರವಾರ ಘೋಷಿಸಿದೆ ಎಂದು ಸುದ್ದಿ ಸಂಸ್ಥೆ ಬ್ಲೂಮ್ಬರ್ಗ್ ತಿಳಿಸಿದೆ. ವರದಿಯ ಪ್ರಕಾರ, ಜೆ & ಜೆಯ ಈ ಕ್ರಮವು ಯುಎಸ್ ಮತ್ತು ಕೆನಡಾದಲ್ಲಿ ಉತ್ಪನ್ನವನ್ನು ಸ್ಥಗಿತಗೊಳಿಸಿದ...

ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾದ ಸಿಎಂ ಬೊಮ್ಮಾಯಿ: ಕುತೂಹಲ ಮೂಡಿಸಿದ ಸಿಎಂ ಭೇಟಿ

ಬೆಂಗಳೂರು: ರಾಜ್ಯದಲ್ಲಿ ಸರಣಿ ಟ್ವಿಟ್ ಮೂಲಕ ಕಾಂಗ್ರೆಸ್ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಮೂರನೇ ಸಿಎಂ ಬಗ್ಗೆ ಸ್ಪೋಟಕ ಮಾಹಿತಿ ಬಿಚ್ಚಿಡುತ್ತಿದೆ. ಆದ್ರೇ.. ಬಿಜೆಪಿಯ ನಾಯಕರು ಸಹಿತ, ರಾಜ್ಯ ಉಸ್ತುವಾರಿಗಳು ಕೂಡ ಸಿಎಂ ಬದಲಾವಣೆ ಇಲ್ಲವೇ ಇಲ್ಲ ಎಂಬುದಾಗಿ ಹೇಳುತ್ತಿದ್ದಾರೆ. ಈ ನಡುವೆ ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಸಿಎಂ ಬೊಮ್ಮಾಯಿ ಭೇಟಿಯಾಗಿದ್ದು...

ಬಿಜೆಪಿಯಲ್ಲಿ ಲಂಚ, ಮಂಚದ ಪುರಾಣವಿಲ್ಲದಿದ್ದರೇ ಒಬ್ಬ ಕೇಂದ್ರ ಸಚಿವ, ರಾಜ್ಯ ಸಚಿವರು ರಾಜೀನಾಮೆ ನೀಡಿದ್ದೇಕೆ? – ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬೆಂಗಳೂರು: ಇಂದು ಶಾಸಕ ಪ್ರಿಯಾಂಕ್ ಖರ್ಗೆಯವರು ಯುವತಿಯರು ಸರ್ಕಾರಿ ನೌಕರಿ ಪಡೆಯಬೇಕು ಅಂದ್ರೇ ಮಂಚ ಏರಬೇಕು. ಯುವಕರು ಲಂಚ ಕೊಡಬೇಕು ಎಂಬುದಾಗಿ ಹೇಳಿದ್ದರು. ಈಗ ಮುಂದುವರೆದು ಬಿಜೆಪಿಯಲ್ಲಿ ಲಂಚ, ಮಂಚದ ಪುರಾಣವಿರದಿದ್ದರೆ ಒಬ್ಬ ಕೇಂದ್ರ ಸಚಿವ, ಇನ್ನೊಬ್ಬ ರಾಜ್ಯ ಸಚಿವರು ರಾಜೀನಾಮೆ ನೀಡಿದ್ದೇಕೆ? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು,...

ಎದೆಯೆತ್ತರ ನಿಂತ ನೀರಲ್ಲೆ ಶವ ಸಾಗಾಟ: ಧಾರಾಕಾರ ಮಳೆಯಿಂದ ಗ್ರಾಮಸ್ಥರ ಪರದಾಟ

Odissa: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಒಡಿಶಾದ ನದಿಗಳು ಉಕ್ಕಿ ಹರಿಯುತ್ತಿವೆ.ಧಾರಾಕಾರ ಮಳೆಯಿಂದಾಗಿ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಒಂದೆಡೆ ಮನೆ ಬೆಳೆಗಳು ಹಾನಿಯಾದರೆ ನಿರಂತರ ಮಳೆಯಿಂದ  ನದಿಗಳು ಮೈತುಂಬಿ ನಿಂತಿವೆ.ತುಂಬಿ ನಿಂತಿರುವ ಒಡಿಶಾದ ಕಲಹಂಡಿ ಜಿಲ್ಲೆಯ ಗೋಲಮುಂಡಾ ಬ್ಲಾಕ್‌ನಲ್ಲಿರುವ ನದಿಯಲ್ಲಿ ಗ್ರಾಮಸ್ಥರು ಶವವನ್ನು ಹೆಗಲ ಮೇಲೆ ಹೊತ್ತು ಸಾಗುತ್ತಿರುವ ದೃಶ್ಯ ಕಂಡುಬಂದಿದೆ. ಬೆಹೆರಗುಡ ಗ್ರಾಮದಲ್ಲಿ ವ್ಯಕ್ತಿಯೊಬ್ಬರು...

ಸುಂಕದ ಕಟ್ಟೆ ಆಸಿಡ್ ದಾಳಿ ಪ್ರಕರಣ: ಸಂತ್ರಸ್ಥೆಯಿಂದ ಸರ್ಕಾರಕ್ಕೆ ಮನವಿ

ಬೆಂಗಳೂರು ಸುಂಕದಕಟ್ಟೆಯಲ್ಲಿ ಎಪ್ರಿಲ್​ 28ರಂದು ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮೇಲೆ ಏಸಿಡ್ ದಾಳಿ ಪ್ರಕರಣವೊಂದು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.ಮುತ್ತೂಟ್ ಫಿನ್​​ಕಾರ್ಪ್​ ಬಳಿ ಆರೋಪಿ ನಾಗೇಶ್ ಆ್ಯಸಿಡ್ ಹಾಕಿ ವಿಕೃತಿ ಮೆರೆದಿದ್ದ ಎನ್ನಲಾಗಿತ್ತು.ನಾಗೇಶ್ ಎಂಬಾತ ಪ್ರೀತಿಸುವಂತೆ ಯುವತಿಯ ಹಿಂದೆ ಬಿದ್ದಿದ್ದನು. ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದನು. ಗಾಯಾಳು ಯುವತಿಗೆ ಖಾಸಗಿ...

ಜಿಂಬಾಬ್ವೆ ಸರಣಿಗೆ ಕನ್ನಡಿಗ ರಾಹುಲ್ ನಾಯಕ  

https://www.youtube.com/watch?v=myWLba7-0Ds ಮುಂಬೈ: ತಾರಾ ಬ್ಯಾಟರ್ ಕನ್ನಡಿಗ ಕೆ.ಎಲ್. ರಾಹುಲ್ ಮುಂಬರುವ ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯಲ್ಲಿ  ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ.  ಅನುಭವಿ ಆಟಗಾರ ಶಿಖರ್ ಧವನ್ ಉಪನಾಯಕನಾಗಿ ಕಾರ್ಯನಿರ್ವಹಿಸಲಿದ್ದಾರೆ. ಐಪಿಎಲ್ ನಂತರ ರಾಹುಲ್ ಒಂದೇ ಒಂದು ಪಂದ್ಯ ಆಡದೇ ಹ್ಯಾಮ್ ಸ್ಟ್ರಿಂಗ್ ಸಮಸ್ಯೆಗೆ ಗುರಿಯಾದರು.  ನಂತರ ಯಶಸ್ವಿಯಾಗಿ  ಶಸ ಚಿಕಿತ್ಸೆ  ಪೂರೈಸಿಕೊಂಡರು. ಯಶಸ್ವಿ ಶಸ ಚಿಕಿತ್ಸೆ  ನಡೆಸಿದ...

ಸೋನುಗೌಡಗೆ ಶುರವಾಯ್ತು ರಾಕೇಶ್ ಮೇಲೆ ಫೀಲಿಂಗ್ಸ್..!

Bigboss: ಬಿಗ್ ಬಾಸ್ ಮನೆಯಂಗಳದಲ್ಲಿ  ದಿನದಿಂದ  ದಿನಕ್ಕೆ ಪ್ರತಿಯೊಬ್ಬರೂ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿದ್ದಾರೆ ಆಸ್ತಿ ವಿಚಾರದ ಬಳಿಕ ಇದೀಗ ಪ್ರೀತಿ ವಿಚಾರ ಶುರುವಾಗಿದೆ. ಮಾತು  ಸಲುಗೆ ಆಪ್ತತೆ ಬೆಳೆದು ಸೋನು ಗೌಡ ಇದೀಗ ಒಂದು ಹೆಜ್ಜೆ ಮುಂದಿಟ್ಟಿದ್ದಾರೆ. ಸಾಕಷ್ಟು ಕಣ್ಣೀರು ಹಾಕುತ್ತಲೇ  ನಿರಂತರ ಮನೆಯ ಸದಸ್ಯರ ಗಮನ ಸೆಳೆಯುತ್ತಿದ್ದ ಸೋನು ಗೌಡ  ಇದೀಗ ಹೊಸ ವಿಚಾರದಲ್ಲಿ...

ಮಲ್ಲೇಶ್ವರಂ ಕ್ಷೇತ್ರದ 50 ಸಾವಿರ ಮನೆಗಳಲ್ಲಿ ಧ್ವಜಾರೋಹಣ – ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ

ಬೆಂಗಳೂರು: ಹರ್ ಘರ್ ತಿರಂಗಾ ಆಚರಣೆಯ ಅಂಗವಾಗಿ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 50 ಸಾವಿರ ಮನೆಗಳ ಮೇಲೆ ರಾಷ್ಟ್ರಧ್ವಜಾರೋಹಣ ನಡೆಯಲಿವೆ ಎಂದು ಕ್ಷೇತ್ರದ ಶಾಸಕರೂ ಆದ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಶುಕ್ರವಾರ ತಮ್ಮ ಪ್ರತಿಷ್ಠಾನದ ವತಿಯಿಂದ ಮಲ್ಲೇಶ್ವರಂ ಆಟದ ಮೈದಾನದಲ್ಲಿ ಏರ್ಪಡಿಸಿದ್ದ ಹರ್ ಘರ್ ತಿರಂಗಾ ಆಶಯ ರಚನೆ ಕಾರ್ಯಕ್ರಮದಲ್ಲಿ ಅವರು...

ಸಕಲ ಸರ್ಕಾರಿ ಗೌರವಗಳೊಂದಿಗೆ ಶಿವಮೊಗ್ಗ ಸುಬ್ಬಣ್ಣ ಅಂತ್ಯಕ್ರಿಯೆ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಶಿವಮೊಗ್ಗ ಸುಬ್ಬಣ್ಣ ಅವರ ಅಂತ್ಯಕ್ರಿಯೆಯನ್ನು ಸಕಲ ಸರಕಾರಿ ಗೌರವಗಳೊಂದಿಗೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರವೀಂದ್ರ ಕಲಾಕ್ಷೇತ್ರದಲ್ಲಿ ಅವರ ಪಾರ್ಥಿವ ಶರೀರವನ್ನು ಇಟ್ಟು ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದರು. ಶಿವಮೊಗ್ಗ ಸುಬ್ಬಣ್ಣ ಅವರು ಸಾಹಿತ್ಯ, ಸಂಗೀತ, ಹಾಡುಗಾರಿಕೆ ಯಲ್ಲಿ ಪರಿಣಿತರಾಗಿದ್ದರು. ಹತ್ತು ಹಲವು ಪ್ರಶಸ್ತಿಗಳಿಗೆ...

ಚಾಮರಾಜ ಪೇಟೆ ಮೈದಾನದಲ್ಲಿ ಟೈಟ್ ಸೆಕ್ಯೂರಿಟಿ: ಮೈದಾನದ ಸುತ್ತಲೂ ಪೊಲೀಸರು ಪಥಸಂಚಲನ

Banglore: ಚಾಮರಾಜಪೇಟೆಯ ವಿವಾದಿತ ಮೈದಾನದಲ್ಲಿ ಕಂದಾಯ ಇಲಾಖೆಯೆ  ಧ್ವಜಾರೋಹಣ ಮಾಡುವುದಾಗಿ ಸರ್ಕಾರ ನಿರ್ಧರಿಸಿದ ಹಿನ್ನಲೆಯಲ್ಲಿ ಮೈದಾನದಲ್ಲಿ ಭಿಗಿಭದ್ರತೆ ಏರ್ಪಡಿಸಲಾಗಿದೆ. ಭದ್ರತೆಯ ದೃಷ್ಟಿಯಿಂದ ಪೊಲೀಸ್ ಪರೇಡ್ ಮೈದಾನದಲ್ಲಿ ಬೀಡು ಬಿಟ್ಟಿದೆ. ಸ್ವಾತಂತ್ರ್ಯ ದಿನಾಚರಣೆಯಂದು ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ಪೊಲೀಸ್ ಇಲಾಖೆಯು ಅಗತ್ಯ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಂಡಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ. ಮೈದಾನದ ಸುತ್ತಲೂ...

About Me

32721 POSTS
0 COMMENTS
- Advertisement -spot_img

Latest News

ಕರ್ನಾಟಕ ರಾಜಕೀಯದಲ್ಲಿ ಸಂಪುಟ ವಿಸ್ತರಣೆ ಹೈಡ್ರಾಮಾ – ಸಂಭಾವ್ಯರ ಪಟ್ಟಿ ಅಂತಿಮ!

ಕರ್ನಾಟಕ ರಾಜಕೀಯದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆ ವಿಚಾರವೇ ಅತ್ಯಂತ ಬಿಸಿಬಿಸಿ ಚರ್ಚೆಯ ವಿಷಯವಾಗಿದೆ. ಕಳೆದ ಕೆಲವು ದಿನಗಳಿಂದ ಸದ್ದು ಮಾಡುತ್ತಿದ್ದ ಈ ವಿಚಾರದಲ್ಲಿ ಈಗ...
- Advertisement -spot_img