Monday, March 23, 2026

Karnataka Tv

ಕ್ರಾಸ್ ವೋಟಿಂಗ್ ಮಾಡಿಸಿದರೂ ಕಾಂಗ್ರೆಸ್ ಗೆಲ್ಲಲ್ಲ – ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

https://www.youtube.com/watch?v=Tv9UBmeeGwI ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್ ಮಾಡಿಸಿದರೂ ಕಾಂಗ್ರೆಸ್ ಗೆಲ್ಲಲು ಸಾಧ್ಯವೇ ಇಲ್ಲ. ನಮಗೆ ಕ್ರಾಸ್ ವೋಟಿಂಗ್ ಆತಂಕವೂ ಇಲ್ಲ, ಭಯವೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಅಲ್ಲದೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮತ ನೀಡುವಂತೆ ಕೋರಿ ಜೆಡಿಎಸ್ ಶಾಸಕರಿಗೆ ಪತ್ರ ಬರೆದಿರುವುದು ನಾಚಿಕೆಗೇಡು ಎಂದು ಕುಮಾರಸ್ವಾಮಿ...

ಮಾಸ್ಕ್ ಧರಿಸದವರನ್ನು ವಿಮಾನದಿಂದ ಕೆಳಗಿಳಿಸುವಂತೆ ಎಚ್ಚರಿಕೆ!

https://www.youtube.com/watch?v=rnmXI8i4Yfw&t=37s ಮಾಸ್ಕ್ ಧರಿಸದವರನ್ನು ವಿಮಾನದಿಂದ ಕೆಳಗಿಳಿಸುವಂತೆ ಡಿಜಿಸಿಎ ಎಚ್ಚರಿಕೆ ನೀಡಿದ್ದು, ನಂತರವೂ ವಿಮಾನ ದೊಳಗೆ ಮಾಸ್ಕ್ ಧರಿಸಲು ನಿರಾಕರಿಸಿದರೆ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರನ್ನು ಕೆಳಗಿಳಿಸಬೇಕು ಎಂದು ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ ಬುಧವಾರ ತಿಳಿಸಿದೆ. ಜೂನ್ 3ರಂದು ದೆಹಲಿ ಹೈಕೋರ್ಟ್ ನೀಡಿದ್ದ ಆದೇಶದ ಮೇರೆಗೆ, ಡಿಜಿಸಿಎ ಈ ಸಂಬಂಧ ಸುತ್ತೋಲೆ ಹೊರಡಿಸಿದೆ. ಮಾಸ್ಕ್ ಧರಿಸದವರು, ಸ್ವಚ್ಚತೆ ಕಾಪಾಡದವರ ವಿರುದ್ದ...

ಪುಟ್ಟಣ್ಣ ಕಣಗಾಲ್ ಅಣ್ಣನ ಮಗ ಚಿತ್ರ ಸಾಹಿತಿ ಪುರುಷೋತ್ತಮ ಕಣಗಾಲ್ ನಿಧನ

https://www.youtube.com/watch?v=CEH2EGaeLiE ಬೆಂಗಳೂರು: ಕನ್ನಡದ ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಅಣ್ಣನ ಮಗ, ಚಿತ್ರ ಸಾಹಿತಿ ಪುರುಷೋತ್ತಮ ಕಣಗಾಲ್ (69) ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಇಂದು ಮುಂಜಾನೆ ಪುರುಷೋತ್ತಮ ಕಣಗಾಲ್ ಅವರು ಅಮೆರಿಕದ ತಮ್ಮ ಮಗಳ ನಿವಾಸದಲ್ಲಿ ಕೊನೆಯುಸಿರೆಳೆದರು. ಅಮೆರಿಕದಲ್ಲಿಯೇ ಪುರುಷೋತ್ತಮ್ ಅಂತ್ಯಸಂಸ್ಕಾರ ನೆರವೇರಿಸಲು ಕುಟುಂಬ ವರ್ಗ ನಿರ್ಧರಿಸಿರೋದಾಗಿ ತಿಳಿದು ಬಂದಿದೆ. ಖ್ಯಾತ ಸಾಹಿತಿಯಾಗಿದ್ದ ಪುರುಷೋತ್ತಮ ಕಣಗಾಲ್ ಪ್ರಭಾಕರ...

ವಿನ್ಯಾಸ ಸಂಬಂಧಿ ಕಲಿಕೆ: ಲಿವರ್ ಪೂಲ್ ವಿವಿ ಜತೆ ಐಎಸ್ಡಿಸಿ ಒಡಂಬಡಿಕೆ – ಸಚಿವ ಅಶ್ವತ್ಥನಾರಾಯಣ

https://www.youtube.com/watch?v=YgPjdTrMRJ0 ಬೆಂಗಳೂರು: ಅಂತಾರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ನಿಗಮ (ಐಎಸ್ಡಿಸಿ) ಮತ್ತು ಯುನೈಟೆಡ್ ಕಿಂಗ್ಡಮ್ ನ ಪ್ರತಿಷ್ಠಿತ ಲಿವರ್ ಪೂಲ್ ಜಾನ್ ಮೂರ್ಸ್ ವಿಶ್ವವಿದ್ಯಾಲಯ (ಎಲ್ ಜೆಎಂಯು)ಗಳು ವಿನ್ಯಾಸ ಸಂಬಂಧಿ ಕೋರ್ಸುಗಳ ಗುಣಮಟ್ಟದ ಕಲಿಕೆಯನ್ನು ಸಾಧ್ಯವಾಗಿಸುವ ಸಹಭಾಗಿತ್ವ ಒಡಂಬಡಿಕೆ ವಿನಿಮಯ ಮಾಡಿಕೊಂಡಿವೆ. ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ಗುರುವಾರ ಇಲ್ಲಿನ ಖಾಸಗಿ ಹೋಟೆಲಿನಲ್ಲಿ...

BREAKING NEWS: ರಾಷ್ಟ್ರಪತಿ ಚುನಾವಣೆಗೆ ಮುಹೂರ್ತ ನಿಗದಿ: ಜುಲೈ18ಕ್ಕೆ ಮತದಾನ

https://www.youtube.com/watch?v=rnmXI8i4Yfw&t=37s ನವದೆಹಲಿ: ಭಾರತದ 15ನೇ ರಾಷ್ಟ್ರಪತಿ ಚುನಾವಣೆಗಾಗಿ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕ ಪ್ರಕಟಿಸಲಾಗಿದೆ. ಜುಲೈ.18ರಂದು ಮತದಾನ ನಡೆಯಲಿದ್ದು, ಜುಲೈ 21ರಂದು ಮತಏಣಿಕೆ ನಡೆದು, ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದಂತ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಕುಮಾರ್ ಅವರು, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಅಧಿಕಾರ ಜುಲೈ...

ಇಂಡೋನೇಷ್ಯಾ ಓಪನ್: ಕ್ವಾರ್ಟರ್ಗೆ ಲಕ್ಷ್ಯ ಸೇನ್

https://www.youtube.com/watch?v=rnmXI8i4Yfw&t=37s ಜಕರ್ತಾ:ಇಂಡೋನೇಷ್ಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ವಿಶ್ವದ ನಂ.9ನೇ ಆಟಗಾರ ಲಕ್ಷ್ಯ ಸೇನ್ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. https://www.youtube.com/watch?v=pYZ8a6ejpSs ಗುರುವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಪಂದ್ಯದಲ್ಲಿ ಲಕ್ಷ್ಯ ಸೇನ್ ಡೆನ್ಮಾರ್ಕ್ ನ ರಾಸ್ಮಸ್ ಗೆಮ್ಕೆ ವಿರುದ್ಧ 54 ನಿಮಿಷಗಳ ಕಾಲ ಹೋರಾಡಿ 21-18, 21-15 ಅಂಕಗಳಿಂದ ಗೆದ್ದರು. ಲಕ್ಷ್ಯ ಸೇನ್ ಟೂರ್ನಿಯಲ್ಲಿ ಉಳಿದಿರುವ ಏಕೈಕ ಭಾರತೀಯ ಆಟಗಾರರಾಗಿದ್ದಾರೆ. ಮೊದಲ ಸೆಟ್ನಲ್ಲಿ...

ಆರೆಸ್ಸೆಸ್ ಅಜೆಂಡಾ ಮಕ್ಕಳ ಮೇಲೆ ಪ್ರಯೋಗಿಸಬೇಡಿ: ರಾಜ್ಯ ಸರ್ಕಾರದ ವಿರುದ್ಧ ಡಿ.ಕೆ ಶಿವಕುಮಾರ್ ಕಿಡಿ

https://www.youtube.com/watch?v=rnmXI8i4Yfw&t=37s ಬೆಂಗಳೂರು : ಪಠ್ಯಪುಸ್ತಕ ಪರಿಷ್ಕರಣೆ ನೆಪದಲ್ಲಿ ಸಮಾಜದ ಶಾಂತಿ ಕೆಡಿಸಿ, ದೇಶ, ವಿದೇಶಗಳಲ್ಲಿ ಕರ್ನಾಟಕದ ಗೌರವ ಹರಾಜು ಹಾಕುತ್ತಿರುವ ಬಸವರಾಜ ಬೊಮ್ಮಾಯಿ ಅವರು ತಕ್ಷಣ ರಾಜೀನಾಮೆ ನೀಡಬೇಕು, ಈ ಬಿಜೆಪಿ ಸರಕಾರ ತೊಲಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ. ನಾಡಿನ ದಾರ್ಶನಿಕರು, ಮಹಾನ್ ಚೇತನಗಳಿಗೆ ಅಪಮಾನ ಮಾಡಿ, ಇತಿಹಾಸ ತಿರುಚಿರುವ ಪಠ್ಯಪುಸ್ತಕ...

‌ಅಡಿಕೆ ದರ ಅಪಪ್ರಚಾರಕ್ಕೆ ಕಿವಿಗೊಡದಿರಲು ಮನವಿ!

https://www.youtube.com/watch?v=C0ZA-Nkw9vg&t=33s ಮಂಗಳೂರು: ಪ್ರತಿ ವರ್ಷ ವಿದೇಶದಿಂದ ಅಡಿಕೆ ಆಮದಾಗುತ್ತಿದ್ದು, ಈ ಬಾರಿಯೂ ಕೂಡ ಅಷ್ಟೇ ಪ್ರಮಾಣದ ಅಡಿಕೆ ಆಮದಾಗಿದೆ. ಇದರಿಂದ ರೈತರು ಆತಂಕ ಪಡಬೇಕಾಗಿಲ್ಲ. ಅಡಿಕೆ ಆಮದು ತಡೆಗೆ ಕ್ಯಾಂಪ್ಕೊ ಸರ್ವೆ ರೀತಿಯಲ್ಲೂ ಪ್ರಯತ್ನಿಸುತ್ತಿದ್ದು, ಕೇಂದ್ರ ಸರ್ಕಾರ ಸಚಿವರು ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ. ಮುಂಗಾರು ಪ್ರಾರಂಭವಾಗಿ...

ಪಿಯು ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ!

https://www.youtube.com/watch?v=hNYMIqAYtI0 ಹಿಜಾಬ್ ವಿವಾದದಲ್ಲಿ ಹೈಕೋರ್ಟ್ ನೀಡಿದ ತೀರ್ಪಿನ ನಂತರ, 2022-23ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಪಿಯು ತರಗತಿಗಳು ಗುರುವಾರದಿಂದ ಆರಂಭವಾಗಲಿದ್ದು, ಕಾಲೇಜು ಅಭಿವೃದ್ಧಿ ಸಮಿತಿ ಸೂಚಿಸಿದ ಸಮವಸ್ತ್ರವನ್ನು ವಿದ್ಯಾರ್ಥಿಗಳು ಧರಿಸುವುದು ಕಡ್ಡಾಯ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಸಮಾನತೆಯ, ಏಕತೆ ಕಾಪಾಡುವ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಆಗದ ಉಡುಪು ಧರಿಸಬೇಕು ಎಂದು ಪದವಿಪೂರ್ವ ಶಿಕ್ಷಣ...

ಸಿದ್ಧರಾಮಯ್ಯನವರೇ.. ನಿಮ್ಮ ನೈಜ ದಲಿತ ಪ್ರೇಮ ಸಾಬೀತು ಪಡಿಸಲು ಧೈರ್ಯವಿದೆಯೇ.?- ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್ ಕುಮಾರ್ ಪ್ರಶ್ನೆ

https://www.youtube.com/watch?v=fMz6zS33A9Y ಬೆಂಗಳೂರು: ಮುಂದಿನ ಚುನಾವಣೆಗೆ ದಲಿತ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ನಿಮ್ಮ ಪಕ್ಷದ ಅನಧಿಕೃತ ಮಾಲೀಕರಾದ ರಾಹುಲ್ ಗಾಂಧಿ ಕಡೆಯಿಂದ ಇಂದೇ ಘೋಷಣೆ ಮೊಳಗಿಸಿ, ಮುಖ್ಯಮಂತ್ರಿಯನ್ನಾಗಿಸಿಯೇ ತೀರುತ್ತೇನೆ ಎನ್ನುವ ವಾಗ್ದಾನ ನಾಡಿನ ದಲಿತ ಬಾಂಧವರಿಗೆ ನೀಡಿ,ನಿಮ್ಮ ನೈಜ ದಲಿತ ಪ್ರೇಮ ಸಾಬೀತು ಪಡಿಸಲು ಧೈರ್ಯವಿದೆಯೇ ? ಎಂಬುದಾಗಿ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್...

About Me

31582 POSTS
0 COMMENTS
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img