Saturday, July 25, 2026

Karnataka Tv

ಶಿವಮೊಗ್ಗ: ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಶಿಶು ಅಭಿವೃದ್ಧಿ ಯೋಜನೆಯಡಿಯಲ್ಲಿ ಸೊರಬ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕಾರ್ಯಕರ್ತೆಯರ ಹುದ್ದೆ : 01 : ಸೊರಬ ತಾಲೂಕು ಬಿಳಗಲಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇರುವ ಅಂಗನವಾಡಿ...

BREAKING NEWS: ಕರ್ನಾಟಕ ಎಸಿಬಿ ರದ್ದು, ಬಾಕಿ ಇರುವ ಪ್ರಕರಣಗಳನ್ನು ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ಭ್ರಷ್ಟಾಚಾರ ತಡೆ (ಪಿಸಿ) ಕಾಯ್ದೆಯಡಿ ಲೋಕಾಯುಕ್ತ ಪೊಲೀಸ್ ವಿಭಾಗದ ಅಧಿಕಾರವನ್ನು ಹಿಂತೆಗೆದುಕೊಳ್ಳುವ ಮೂಲಕ 2016ರಲ್ಲಿ ರಾಜ್ಯ ಸರ್ಕಾರ ರಚಿಸಿದ್ದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ವನ್ನು ಕರ್ನಾಟಕ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ. ಎಸಿಬಿ ರಚನೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಒಂದು ಬ್ಯಾಚ್ಗೆ ಅನುಮತಿ ನೀಡಿದ ನ್ಯಾಯಮೂರ್ತಿ ಬಿ.ವೀರಪ್ಪ ಮತ್ತು ನ್ಯಾಯಮೂರ್ತಿ ಕೆ.ಎಸ್.ಹೇಮಲೇಖಾ ಅವರನ್ನು ಒಳಗೊಂಡ ವಿಭಾಗೀಯ...

ದರ್ಶನ್ ಸಿನಿ ಜರ್ನಿಗೆ 24 ವರ್ಷ : ಸಿನಿಮಾ ಪಯಣದಲ್ಲಿ ಬೆಳ್ಳಿ ಸಂಭ್ರಮದತ್ತ ಬಾಕ್ಸ್ ಆಫೀಸ್ ಸುಲ್ತಾನ್

banglore: FILM STORIES ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾರಂಗಕ್ಕೆ ಬಂದು 24 ವರ್ಷಗಳು ಪೂರೈಸಿವೆ. ಸಾಮಾನ್ಯ ಲೈಟ್ ಬಾಯ್ ಆಗಿ ಸಿನಿರಂಗ ಪ್ರವೇಶಿಸಿದ ದಚ್ಚು ಇಂದು ಬಾಕ್ಸ್ ಆಫೀಸ್ ಸುಲ್ತಾನನಾಗಿ ಅಭಿಮಾನಿಗಳ ಪಾಲಿನ ನೆಚ್ಚಿನ ನಟನಾಗಿ ನಾಡಿನಾದ್ಯಂತ ಪರಿಚಿತವಾಗಿರಾಗಿದ್ದಾರೆ. ಡಿ ಬಾಸ್ ಶ್ರಮವೇ ಅವರ ಪ್ರಖ್ಯಾತಿಯ ಕೈಗನ್ನಡಿ. ಡಿ ಬಾಸ್ ಖ್ಯಾತ ಕಲಾವಿದನ ಮಗನಾಗಿದ್ದರೂ ಸಿನಿಲೋಕ ಅವರಿಗೆ...

ರಾಜ್ಯಾಧ್ಯಂತ ಮಾಸ್ಕ್ ಕಡ್ಡಾಯ – ಸಚಿವ ಸುಧಾಕರ್

ಬೆಂಗಳೂರು: ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ರಾಜ್ಯದಲ್ಲಿ ದಿನೇ ದಿನೇ ಏರಿಕೆಯ ಹಿನ್ನಲೆಯಲ್ಲಿ ಮಾಸ್ಕ್ ಧರಿಸೋದು ಕಡ್ಡಾಯವಾಗಿದೆ. ಮಾಸ್ಕ್ ಧರಿಸದೇ ಇದ್ದವರಿಗೆ ದಂಡ ವಿಧಿಸಿ ಅಂತ ಕೂಡ ಕಡ್ಡಾಯವಾಗಿ ಸೂಚಿಸೋದಿಲ್ಲ ಎಂಬುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ. ಇಂದು ಕೋವಿಡ್ ನಿಯಂತ್ರ, ಮಂಕಿಪಾಕ್ಸ್ ಸೋಂಕಿನ ಮುಂಜಾಗ್ರತಾ ಕ್ರಮಗಳ ಕುರಿತಂತೆ ನಡೆಸಿದಂತ...

BMTC ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಆ.15ರಂದು BMTC ಬಸ್​​ನಲ್ಲಿ ಇಡೀ ದಿನ ಉಚಿತ ಪ್ರಯಾಣ.! ವೋಲ್ವೋ ಬಸ್​ನಲ್ಲೂ ಫ್ರೀ..

ಬೆಂಗಳೂರು: ಆಗಸ್ಟ್ 15ರಂದು ಬಿಎಂಟಿಸಿಗೆ 25 ವರ್ಷ ತುಂಬುತ್ತಿದೆ. ಈ ಹಿನ್ನಲೆಯಲ್ಲಿ ರಜತ ಮಹೋತ್ಸವ ಕೂಡ ಆಚರಣೆ ಮಾಡುತ್ತಿದೆ. ಈ ದಿನದಂದು ವೋಲ್ವೋ ಸಹಿತ ಎಲ್ಲಾ ಮಾದರಿಯ ಬಸ್ ಗಳಲ್ಲಿ ಇಡೀ ದಿನ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಈ ಕುರಿತಂತೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಬಿಎಂಟಿಸಿಯು ರಜತ ಮಹೋತ್ಸವ...

‘ವಾಮನ’ಗೆ ಜೋಡಿಯಾದ ರೀಷ್ಮಾ ನಾಣಯ್ಯ…ಶೋಕ್ದಾರ್ ಧ್ವನೀರ್ ಗೌಡಗೆ ಕೊಡಗಿನ ಬೆಡಗಿ ನಾಯಕಿ

Film news: ಶೋಕ್ದಾರ್ ಖ್ಯಾತಿಯ ಧ್ವನೀರ್ ಗೌಡ ನಟಿಸ್ತಿರುವ ವಾಮನ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದ್ದು, ಇದೀಗ ವಾಮನಿಗೆ ನಾಯಕಿ ಸಿಕ್ಕಿದ್ದಾಳೆ. ಏಕ್ ಲವ್ ಯಾ ಸಿನಿಮಾ ಮೂಲಕ ಚಂದನವನ ಪ್ರವೇಶಿಸಿದ್ದ ರೀಷ್ಮಾ ನಾಣಯ್ಯ ಧ್ವನೀರ್ ಗೆ ಜೋಡಿಯಾಗಿ ಅಭಿನಯಿಸ್ತಿದ್ದು, ಈಗಾಗಲೇ ರೀಷ್ಮಾ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ರೀಷ್ಮಾ, ಸದಾ ಹಸನ್ಮುಖಿಯಾಗಿರುವ ಪಾತ್ರದಲ್ಲಿ ನಟಿಸ್ತಿದ್ದು, ನಾಯಕನ ಪಯಣದಲ್ಲಿ...

ಮೈಸೂರಿಗೆ ತೆರಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ: ನಟ ಯಶ್ – ಬೊಮ್ಮಾಯಿ ಜೊತೆಪ್ರಯಾಣ

banglore: ಹೆಚ್ಎಎಲ್ ವಿಮಾನ ನಿಲ್ದಾಣದ ಮೂಲಕ ಹೆಲಿಕಾಪ್ಟರ್​ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ‌ ಅವರು ಮೈಸೂರಿಗೆ ತೆರಳಲಿದ್ದು, ಅಲ್ಲಿ ಮೈಸೂರು ವಿಶ್ವವಿದ್ಯಾಲಯ ಆಯೋಜಿಸಿರುವ 75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವದ ನಿಮಿತ್ತ ಯುವಜನ ಮಹೋತ್ಸವ ಹಾಗೂ ವಿಶ್ವವಿದ್ಯಾಲಯದ ಇಂಜಿನಿಯರಿಂಗ್ ಕಾಲೇಜು ಮತ್ತು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮಾಡಲಿದ್ದಾರೆ. ನಂತರ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಸಾರ್ವಜನಿಕ...

ಮಳೆಯಿಂದ ಹಾನಿ: ಕೇಂದ್ರಕ್ಕೆ 2-3 ದಿನಗಳಲ್ಲಿ ಮನವಿ

Banglore: ಆಗಸ್ಟ್ 11: ರಾಜ್ಯ ದಲ್ಲಿ ಅತಿವೃಷ್ಟಿಯಿಂದ ಆಗಿರುವ ಬೆಳೆ ಮತ್ತು ಮೂಲಸೌಕರ್ಯ ಹಾನಿಯ ಕುರಿತು  ನಡೆಯುತ್ತಿರುವ   ಸಮೀಕ್ಷೆಯ ವರದಿ ಶೀಘ್ರ  ಸಲ್ಲಿಕೆಯಾಗಲಿದೆ. ಹೆಚ್ಚಿನ ಪರಿಹಾರ ಕೋರಿ  ಕೇಂದ್ರಕ್ಕೆ ಮನವಿಯನ್ನು 2-3 ದಿನಗಳಲ್ಲಿ ಸಲ್ಲಿಸಲಾಗುವುದು ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಇತ್ತೀಚೆಗೆ ಸುರಿದ ಮಳೆಯಿಂದ ಉಂಟಾಗಿರುವ ಹಾನಿಗೆ ಕೇಂದ್ರದಿಂದ...

BREAKING NEWS: ಜಗದೀಪ್ ಧಂಕರ್ ಭಾರತದ 14 ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಜಗದೀಪ್ ಧಂಕರ್ ಅವರು ಭಾರತದ ಉಪರಾಷ್ಟ್ರಪತಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ಇತ್ತೀಚೆಗೆ ಚುನಾಯಿತರಾದ ಅಧ್ಯಕ್ಷ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದರು. ಪ್ರತಿಪಕ್ಷದ ಮಾರ್ಗರೆಟ್ ಆಳ್ವಾ ಅವರನ್ನು ಭಾರಿ ಅಂತರದಿಂದ ಸೋಲಿಸಿದ ನಂತರ ಎನ್ಡಿಎ ಅಭ್ಯರ್ಥಿ ಧಂಕರ್ ಆಗಸ್ಟ್ 6 ರಂದು ಉಪರಾಷ್ಟ್ರಪತಿಯಾಗಿ...

ಹೇಗಿತ್ತು ಗೊತ್ತಾ ರಾಕಿ ಭಾಯ್ ರಾಖಿ ಹಬ್ಬ…

Banglore: ROCKING STAR YASH RAKHI CELEBRATION ಎಲ್ಲೆಡೆ ಇಂದು ರಾಖಿ ಸಂಭ್ರಮ ಮನೆ ಮಾಡಿದೆ. ಅಣ್ಣ ತಂಗಿಯ ಆತ್ಮೀಯತೆಯ ಈ ಹಬ್ಬಕ್ಕೆ ಅಕ್ಕರೆಯ ಸಂಬಂಧ  ಪವಿತ್ರ ಬಾಂಧವ್ಯದ ಮೆರುಗು ತಂದಿದೆ. ಸಿನಿ ತಾರೆಯರಿಗೂ ಇದು ಸಡಗರದ ಹಬ್ಬ ಪ್ಯಾನ್ ಇಂಡಿಯಾ ಸ್ಟಾರ್ ಎನಿಸಿಕೊಂಡಿರುವ ಯಶ್ ಕೂಡಾ ಎಷ್ಟೇ ಬ್ಯುಸಿ ಇದ್ರೂ ರಕ್ಷಾಬಂಧನದಂದು ತನ್ನ ತಂಗಿ...

About Me

32718 POSTS
0 COMMENTS
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img