Monday, March 23, 2026

Karnataka Tv

ಮನುಷ್ಯನಲ್ಲಿ ಈ 8 ಗುಣಗಳಿರಬೇಕಂತೆ… ಆಗಲೇ ಮನುಷ್ಯ ಪರಿಪೂರ್ಣನಂತೆ- ಭಾಗ 2

https://youtu.be/hXTpDJixoSM ಕಳೆದ ಬಾರಿ, ನಾವು ವಿದುರನ ಪ್ರಕಾರ ಮನುಷ್ಯನಿಗೆ ಇರಬೇಕಾದ 8 ಗುಣಗಳಲ್ಲಿ ನಾಲ್ಕು ಗುಣಗಳು ಯಾವುದು ಅಂತಾ ಹೇಳಿದ್ವಿ. ಇಂದು ಅದರ ಮುಂದುವರಿದ ಭಾಗವಾಗಿ, ಮನುಷ್ಯನಲ್ಲಿ ಇರಬೇಕಾದ ನಾಲ್ಕು ಗುಣಗಳೇನು ಅಂತಾ ತಿಳಿಯೋಣ ಬನ್ನಿ.. ಐದನೇಯ ಗುಣ ಪರಾಕ್ರಮ. ಯಾವ ಮನುಷ್ಯ ಯಾರಿಗೂ ಹೆದರದೇ, ಜೀವನ ಮಾಡುತ್ತಾನೋ. ಯಾರು ಪರಾಕ್ರಮಿಯಾಗಿರುತ್ತಾರೋ, ಅಂಥವರಿಗೆ ಯಾರೂ ಕೂಡ ತೊಂದರೆ...

ಮನುಷ್ಯನಲ್ಲಿ ಈ 8 ಗುಣಗಳಿರಬೇಕಂತೆ… ಆಗಲೇ ಮನುಷ್ಯ ಪರಿಪೂರ್ಣನಂತೆ- ಭಾಗ 1

https://youtu.be/TfRnAT5AsgM ಪ್ರೀತಿ, ಕಾಳಜಿ, ದ್ವೇಷ, ಅಸೂಯೆ, ಸಿಟ್ಟು, ಇತ್ಯಾದಿ ಗುಣಗಳನ್ನ ಮೈತುಂಬಿಕೊಂಡಿರುವನೇ ಮನುಷ್ಯ. ಓರ್ವ ಮನುಷ್ಯ ಅಂದ ಮೇಲೆ ಅವನಲ್ಲಿ ಇಂಥ ಹತ್ತಾರು ಗುಣಗಳಿರುತ್ತದೆ. ಅವನಲ್ಲಿ ಇಂಥ ಗುಣಗಳೇ ಇಲ್ಲವಾದಲ್ಲಿ ಅವನು ಪರಿಪೂರ್ಣ ಮನುಷ್ಯನಾಗಲು ಸಾಧ್ಯವೇ ಇಲ್ಲ. ಯಾಕಂದ್ರೆ ಓರ್ವ ಮನುಷ್ಯನಲ್ಲಿ ಬರೀ ಕರುಣೆ ಕಾಳಜಿಯ ಗುಣಗಳು, ಬರೀ ಸಿಟ್ಟು ದ್ವೇಷಗಳೇ ತುಂಬಿರಲು ಸಾಧ್ಯವಿಲ್ಲ. ಅವನು...

ಅತಿ ಉದ್ದದ ರಾಷ್ಟ್ರೀಯ ಹೆದ್ದಾರಿ 53ರ ರಸ್ತೆ ನಿರ್ಮಿಸಿದ ಗಿನ್ನಿಸ್ ದಾಖಲೆ ಬರೆದ ಭಾರತ

https://www.youtube.com/watch?v=jCslmBAJEhc ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು, ಸತತವಾಗಿ ಹಾಕಲಾದ ಅತಿ ಉದ್ದದ ಬಿಟುಮಿನಸ್ ಕಾಂಕ್ರೀಟ್ ಅನ್ನು ನಿರ್ಮಿಸುವ ಮೂಲಕ ಭಾರತವು ಗಿನ್ನಿಸ್ ವಿಶ್ವ ದಾಖಲೆಗೆ ಪ್ರವೇಶಿಸಿದೆ ಎಂದು ಘೋಷಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್ಎಚ್ಎಐ) ಸಲಹೆಗಾರರು ಮತ್ತು ರಿಯಾಯಿತಿದಾರರಾದ ರಾಜಪಥ ಇನ್ಫ್ರಾಕಾನ್ ಪ್ರೈವೇಟ್ ಲಿಮಿಟೆಡ್ ಮತ್ತು ಜಗದೀಶ್ ಕದಮ್ ಅವರು...

BREAKING NEWS: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್

https://www.youtube.com/watch?v=X54m9b8D6yQ ನವದೆಹಲಿ: ಕ್ರಿಕೆಟಿಗೆ ಮತ್ತು ಭಾರತೀಯ ಮಹಿಳಾ ರಾಷ್ಟ್ರೀಯ ಕ್ರಿಕೆಟ್ ತಂಡದ ಟೆಸ್ಟ್ ಮತ್ತು ಏಕದಿನ ನಾಯಕಿ ಮಿಥಾಲಿ ರಾಜ್ ಅವರು ಎಲ್ಲಾ ರೀತಿಯ ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ. ಪದ್ಮಶ್ರೀ ಮತ್ತು ಖೇಲ್ ರತ್ನ ಪ್ರಶಸ್ತಿ ಪುರಸ್ಕೃತರು ಬುಧವಾರ ಟ್ವೀಟ್ ಮಾಡಿ, ನಿಮ್ಮ ಎಲ್ಲಾ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು. ನಿಮ್ಮ ಆಶೀರ್ವಾದ ಮತ್ತು ಬೆಂಬಲದೊಂದಿಗೆ...

ಪ್ರಾಯೋಗಿಕ ಚಿಕಿತ್ಸೆ ಯಶಸ್ವಿ; 18 ಕ್ಯಾನ್ಸರ್ ರೋಗಿಗಳು ಗುಣಮುಖ!

https://www.youtube.com/watch?v=8SMjtr8qD4c ಇತಿಹಾಸದಲ್ಲಿ ಮೊದಲನೆ ಬಾರಿಗೆ 18 ಕ್ಯಾನ್ಸರ್ ರೋಗಿಗಳು ದೋಸ್ಟಾರ್ಲಿಮಾಬ್(Dostarlimab) ಅನ್ನು ತೆಗೆದುಕೊಂಡು ಕ್ಯಾನ್ಸರ್ ರೋಗದಿಂದ ಗುಣಮುಕರಾಗಿದ್ದರೆ. 18 ಕ್ಯಾನ್ಸರ್ ರೋಗಿಗಳು ಪ್ರಾಯೋಗಿಕ ಗುದನಾಳದ ಕ್ಯಾನ್ಸರ್ ಚಿಕಿತ್ಸೆಯನ್ನು ಪಡೆಡಿದ್ದು, ಅವರ ರೋಗವು ಕಣ್ಮರೆಯಾಗಿದೆ ಎಂದು ಸಣ್ಣ ಕ್ಲಿನಿಕಲ್ ಪ್ರಯೋಗವು ಕಂಡುಹಿಡಿದಿದೆ. ನ್ಯೂಯಾರ್ಕ್ ಟೈಮ್ಸ್ ಪ್ರಕಾರ, ಮೆಮೋರಿಯಲ್ ಸ್ಲೋನ್ ಕೆಟರಿಂಗ್ ಕ್ಯಾನ್ಸರ್ ಸೆಂಟರ್ ನಡೆಸಿದ ಸಮಿತಿ ಕ್ಲಿನಿಕಲ್ ಪ್ರಯೋಗದಲ್ಲಿ...

ಜೆಡಿಎಸ್ ನಾಯಕರಿಗೆ ಈಗ ಸ್ವಾಭಿಮಾನ ಕಾಡುತ್ತಿದೆ -ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

https://www.youtube.com/watch?v=_PEbp5JytKU ಬೆಂಗಳೂರು: 'ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುವಾಗ ಕಾಂಗ್ರೆಸ್ ಪಕ್ಷದ ಜೊತೆ ಚರ್ಚೆ ಮಾಡದ ಜೆಡಿಎಸ್ ಪಕ್ಷಕ್ಕೆ ಈಗ ಸ್ವಾಭಿಮಾನ ಕಾಡುತ್ತಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಎರಡನೇ ಆದ್ಯತೆಯ ಮತಗಳ ಬೆಂಬಲ ನೀಡುವ ಕುರಿತು ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, 'ಈ ಹಿಂದೆ ನಮ್ಮಲ್ಲಿ ಸಾಕಷ್ಟು...

ತೀರಾ ಅವಶ್ಯಕತೆ ಇದ್ದಾಗ ಮಾತ್ರ ಈ 6 ವಸ್ತುವನ್ನು ಬಳಸಿ- ಭಾಗ 2

https://www.youtube.com/watch?v=mGWDouNlKq0 ಮೊದಲ ಭಾಗದಲ್ಲಿ ನಾವು ಮನುಷ್ಯ ಅವಶ್ಯಕತೆ ಇದ್ದಾಗಷ್ಟೇ ಬಳಸಬೇಕಾದ 8 ವಸ್ತುಗಳಲ್ಲಿ ನಾಲ್ಕು ವಸ್ತುಗಳ ಬಗ್ಗೆ ನಾವು ನಿಮಗೆ ಹೇಳಿದ್ದೆವು. ಈಗ ಮುಂದುವರಿದ ಭಾಗವಾಗಿ, ಇನ್ನುಳಿದ ನಾಲ್ಕು ವಸ್ತುಗಳು ಯಾವುದು. ಆ ವಸ್ತುವನ್ನ ಮನುಷ್ಯ ಯಾವಾಗ ಬಳಸಬೇಕು ಅನ್ನೋ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.. ನಾಲ್ಕನೇಯದ್ದು ಧನ. ಇದು ತಾನು ಶ್ರೀಮಂತ ಎಂದು ಶೋಕಿ ಮಾಡುವವರಿಗೆ...

ತೀರಾ ಅವಶ್ಯಕತೆ ಇದ್ದಾಗ ಮಾತ್ರ ಈ 6 ವಸ್ತುವನ್ನು ಬಳಸಿ- ಭಾಗ 1

https://www.youtube.com/watch?v=mGWDouNlKq0 ಪ್ರತಿಯೊಬ್ಬ ಮನುಷ್ಯನೂ ಜೀವನದಲ್ಲಿ ಒಂದಲ್ಲ ಒಂದು ರೀತಿಯ ತಪ್ಪು ಮಾಡೇ ಮಾಡ್ತಾನೆ. ಹಾಗಾಗಿ ಈ ಪ್ರಪಂಚದಲ್ಲಿ ತಪ್ಪೇ ಮಾಡದ ಮನುಷ್ಯನನ್ನು ಹುಡುಕಲು ಸಾಧ್ಯವೇ ಇಲ್ಲ. ಅದರಲ್ಲೂ ಅವಶ್ಯಕತೆ ಇಲ್ಲದ ವಿಚಾರದ ಬಗ್ಗೆ ಮಾತನಾಡಿದಾಗ, ಅವಶ್ಯಕತೆ ಇಲ್ಲದ ಕೆಲಸವನ್ನು ಮಾಡಿದಾಗ, ಅವಶ್ಯಕತೆ ಇಲ್ಲದ ಮನುಷ್ಯರ ಸಂಗ ಮಾಡಿದಾಗಲೇ ತಪ್ಪು ನಡೆದು ಹೋಗೋದು. ಹಾಗಾಗಿ ಚಾಣಕ್ಯರು ತೀರಾ...

ಶಿವಮೊಗ್ಗ: ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಡಿಪ್ಲೊಮಾಗೆ ಅರ್ಜಿ ಆಹ್ವಾನ

https://www.youtube.com/watch?v=bGN2k6diBQA ಶಿವಮೊಗ್ಗ : ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಶಿವಮೊಗ್ಗ ಇಲ್ಲಿ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್‍ಎಸ್‍ಎಲ್‍ಸಿ ಮುಗಿಸಿದ ಸಹಕಾರ ಸಂಘ ಸಂಸ್ಥೆಗಳ ಸಿಬ್ಬಂದಿಗಳು, ಖಾಸಗಿ ಹಾಗೂ ಎಸ್.ಸಿ/ಎಸ್.ಟಿ ಅಭ್ಯರ್ಥಿಗಳು ಪ್ರವೇಶ ಪಡೆಯಬಹುದು. ತರಬೇತಿಯ ಅವಧಿಯು 6 ತಿಂಗಳಾಗಿದ್ದು ಸಂಘ ಸಂಸ್ಥೆಗಳ ಸಿಬ್ಬಂದಿಗಳಿಗೆ ಮತ್ತು ಖಾಸಗಿ ಅಭ್ಯರ್ಥಿಗಳಿಗೆ ಮಾಸಿಕ ರೂ.100/-...

ರೋಚಕ ಘಟದಲ್ಲಿ ಕರ್ನಾಟಕ, ಉ.ಪ್ರದೇಶ ಕ್ವಾರ್ಟರ್ ಕದನ

https://www.youtube.com/watch?v=mGWDouNlKq0 ಬೆಂಗಳೂರು: ಕರ್ನಾಟಕ ಹಾಗೂ ಉತ್ತರ ಪ್ರದೇಶ ನಡುವಿನ ರಣಜಿ ಕ್ವಾರ್ಟರ್ ಫೈನಲ್ ಕದನ ರೋಚಕ ಘಟ್ಟ ತಲುಪಿದೆ.  ಮೂರನೆ ದಿನವಾದ ಇಂದು ಫಲಿತಾಂಶ ಸಿಗಲಿದೆ. ಆಲೂರಿನಲ್ಲಿ ನಡೆಯುತ್ತಿರುವ 2ನೆ ದಿನದಾಟದ ಪಂದ್ಯದಲ್ಲಿ ಬರೋಬ್ಬರಿ 21 ವಿಕೆಟ್ಗಳು ಪತನವಾದವು. ಮೊದಲ ದಿನ ಕರ್ನಾಟಕ 7 ವಿಕೆಟ್ ನಷ್ಟಕ್ಕೆ 213 ರನ್ ಕಲೆ ಹಾಕಿತ್ತು. https://www.youtube.com/watch?v=hXTpDJixoSM ಎರಡನೆ ದಿನ 253 ರನ್...

About Me

31582 POSTS
0 COMMENTS
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img