Monday, March 23, 2026

Karnataka Tv

ಊಟ ಬೇಡಿದ ಮುಗ್ಧ ಮಗುವಿಗೆ ಕೆಂಡದ ಕಿಡಿಯಿಂದ ಕೈ ಸುಟ್ಟ ಮಲತಾಯಿ..!

https://youtu.be/TVYTmv2MSg0 ಹಸಿವು ಅಂತ ಊಟಕ್ಕೆ ಮನೆಗೆ ಬಂದ ಮಗನ ಕೈಗಳನ್ನ‌ ಸುಟ್ಟು, ಮಂಚಕ್ಕೆ ಕೈ ಕಾಲು ಕಟ್ಟಿ ಹಿಂಸಿಸಿ ಕ್ರೌರ್ಯ ಮೆರೆದ ಮಲತಾಯಿ ಈಗ ವಾಡಿ ಪೊಲೀಸರ ಅತಿಥಿಯಾಗಿದ್ದಾಳೆ. ಕಲಬುರಗಿ ಜಿಲ್ಲೆಯ ವಾಡಿ ಪಟ್ಟಣದ ಸಮೀಪವಿರುವ ನಾಲವಾರ ಸ್ಟೇಷನ್ ತಾಂಡದಲ್ಲಿ ಇಂತಹದೊಂದು ಅಮಾನವೀಯ ಕೃತ್ಯ ನಡೆದಿದೆ. ನಾಲವಾರ ಸಮೀಪವಿರುವ ತಾಂಡಾ ನಿವಾಸಿ ತಿಪ್ಪಣ್ಣಾ ಎಂಬುವರ ಹೆಂಡತಿ ಮೃತಪಟ್ಟಿದ್ದು,‌...

BREAKING NEWS: RBIನಿಂದ ರೆಪೋ ದರ 50 ಬಿಪಿಎಸ್ ಹೆಚ್ಚಳ

https://www.youtube.com/watch?v=3_OIGZ8jnHI ನವದೆಹಲಿ:  ವ್ಯಾಪಕವಾಗಿ ನಿರೀಕ್ಷಿಸಿದಂತೆ, ಭಾರತೀಯ ರಿಸರ್ವ್ ಬ್ಯಾಂಕ್ (Reserve Bank of India -RBI) ರೆಪೊ ದರವನ್ನು 50 ಬಿಪಿಎಸ್ನಿಂದ 4.90% ಕ್ಕೆ ಹೆಚ್ಚಿಸಿದೆ ಎಂದು ಗವರ್ನರ್ ಶಕ್ತಿಕಾಂತ್ ದಾಸ್ ಬುಧವಾರ ಘೋಷಿಸಿದರು. ಕಳೆದ ತಿಂಗಳು ಆಫ್-ಸೈಕಲ್ ಹೆಚ್ಚಳದ ನಂತರ ದರ ಏರಿಕೆ ಬಂದಿದೆ. ಕೋವಿಡ್-ಪ್ರೇರಿತ ಲಾಕ್ ಡೌನ್ ನ ಪರಿಣಾಮವನ್ನು ತಗ್ಗಿಸುವ ಉದ್ದೇಶದಿಂದ ಆರ್ಬಿಐ...

ವಿರಾಟ್ ಕೊಹ್ಲಿಗೆ 200 ಮಿಲಿಯನ್ ಹಿಂಬಾಲಕರು

https://www.youtube.com/watch?v=fMz6zS33A9Y ಹೊಸದಿಲ್ಲಿ:ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಸೋಶಿಯಲ್ ಮೀಡಿಯಾದಲ್ಲಿ 200 ಮಿಲಿಯನ್ ಹಿಂಬಾಲಕರನ್ನು ಹೊಂದಿದ ಮೊದಲ ಭಾರತೀಯ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. 200 ಮಿಲಿಯನ್ ಸ್ಟ್ರಾಂಗ್. ಇನ್ ಸ್ಟಾ ಕುಟುಂಬಕ್ಕೆ ಧನ್ಯವಾದ ಎಂದು ಕೊಹ್ಲಿ ಬರೆದಿದ್ದಾರೆ. https://www.youtube.com/watch?v=3_OIGZ8jnHI ಕ್ರಿಸ್ಟಿಯಾನೊ ರೊನಾಲ್ಡೊ (450 ಮಿಲಿಯನ್) ಮತ್ತು ಲಿಯಾನೆಲ್ ಮೆಸ್ಸಿ (333ಮಿ) ನಂತರ ಹೆಚ್ಚು ಹಿಂಬಾಲಕರನ್ನು ಹೊಂದಿರುವ...

ಅಧಿಕಾರದ ಆಸೆಗೆ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿಲ್ಲ-ಮುಖ್ಯಮಂತ್ರಿ ಚಂದ್ರು.

https://youtu.be/Oe61ePt8Pp0 ಬೆಂಗಳೂರು: ಕನ್ನಡ ಚಲನಚಿತ್ರದ ಖ್ಯಾತ ಹಿರಿಯ ನಟ,ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷ ದಲ್ಲಿ ಗುರುಸಿತಿಕೊಂಡಿದ್ದ ಮುಖ್ಯಮಂತ್ರಿ ಚಂದ್ರು,ಇಂದು ಆಮ್ ಆದ್ಮಿ ಪಕ್ಷಕ್ಕೆ ಇಂದು ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಪರಾಗ್ ಹೊಟೆಲ್ ನಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡರ ಸಮ್ಮುಖದಲ್ಲಿ,ಇಂದು ಮುಖ್ಯಮಂತ್ರಿ ಚಂದ್ರು ಆಮ್ ಆದ್ಮಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ. ನಾನು ಅಧಿಕಾರದ ಆಸೆಗೆ ನಾನು ಆಮ್ ಆದ್ಮಿ ಪಕ್ಷಕ್ಕೆ...

ಪ್ರಮೋದ್ ಮುತಾಲಿಕ್ ಕೂಡಲೇ ನಿಮ್ಹಾನ್ಸ್ ಗೆ ಸೇರಿಸಿ – ಶಾಸಕ ಜಮೀರ್ ಅಹ್ಮದ್

https://www.youtube.com/watch?v=Oe61ePt8Pp0 ಬೆಂಗಳೂರು: ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ತೆಗೆಸಲು ಸರ್ಕಾರಕ್ಕೆ ಗಡುವು ನೀಡಲು ಪ್ರಮೋದ್ ಮುತಾಲಿಕ್ ಯಾರು? ನ್ಯಾಯಾಲಯದ ಆದೇಶವನ್ನು ಸರಿಯಾಗಿ ತಿಳಿದುಕೊಳ್ಳದೇ ತಾನೇ ಸರ್ಕಾರ, ತನ್ನಿಂದಲೇ ಸರ್ಕಾರ ಎಂಬಂತೆ ವರ್ತಿಸುತ್ತಿರುವ ಗೂಂಡಾ ಪ್ರವೃತ್ತಿಯ ಪ್ರಮೋದ್ ಮುತಾಲಿಕ್ ಮಾನಸಿಕ ಸ್ಥಿಮಿತತೆ ಕಳೆದಿಕೊಂಡಿದ್ದು, ಕೂಡಲೇ ಅವರನ್ನು ನಿಮ್ಹಾನ್ಸ್ ಗೆ ದಾಖಲಿಸಬೇಕು ಎಂದು ಚಾಮರಾಜಪೇಟೆ ಶಾಸಕ ಮತ್ತು ಮಾಜಿ ಸಚಿವರಾದ ಬಿ...

ಜೂನ್.21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ಮೋದಿ ಚಾಲನೆ: 15000 ಜನ ಭಾಗಿ – ಸಿಎಂ ಬೊಮ್ಮಾಯಿ

ಬೆಂಗಳೂರು: ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಮೈಸೂರಿನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದು, ಮೈಸೂರು ಅರಮನೆ ಎದುರು 15 ಸಾವಿರ ಜನರು ಯೋಗ ಮಾಡಲಿದ್ದಾರೆ. ಈ ಕುರಿತು ಕೈಗೊಂಡಿರುವ ಪೂರ್ವಸಿದ್ಧತೆಗಳ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ 15 ಸಾವಿರ ಯೋಗಪಟುಗಳ ಆಯ್ಕೆ ಪ್ರಕ್ರಿಯೆಯನ್ನು...

BREAKING: ರೋಹಿತ್ ಚಕ್ರತೀರ್ಥ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆಯಿಂದ ಹೊರಕ್ಕೆ

https://www.youtube.com/watch?v=klwhdYp59r4 ಬೆಂಗಳೂರು: ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ವಿವಾದದ ನಂತ್ರ, ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ರೋಹಿತ್ ಚಕ್ರತೀರ್ಥ ಸಮಿತಿಗೆ ವಹಿಸಿದ್ದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ದಿನಕ್ಕೊಂದು ಶಾಲಾ ಪಠ್ಯಪುಸ್ತಕಗಳಲ್ಲಿನ ಯಡವಟ್ಟು ಹೊರಬಂದ ಬಳಿಕ, ಈಗ ಪಿಯು ಪಠ್ಯಪುಸ್ತಕ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ಸಮಿತಿಗೆ ನೀಡಿದ್ದಂತ ಹೊಣೆಯನ್ನು ಶಿಕ್ಷಣ ಇಲಾಖೆ ವಾಪಾಸ್ ಪಡೆದಿದೆ. ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿದಂತ...

BREAKING NEWS: ಸಿಡಿಎಸ್ ನೇಮಕಾತಿಗೆ ನಿಯಮ ತಿದ್ದುಪಡಿ: ಕೇಂದ್ರ ಸರ್ಕಾರದಿಂದ ಗರಿಷ್ಠ ವಯೋಮಿತಿ 62 ವರ್ಷಕ್ಕೆ ಹೆಚ್ಚಳ

https://www.youtube.com/watch?v=GTfczzd0NmI ನವದೆಹಲಿ: ಕಳೆದ ವರ್ಷ ಡಿಸೆಂಬರ್ನಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಜನರಲ್ ಬಿಪಿನ್ ರಾವತ್ ನಿಧನರಾದ ನಂತರ ಖಾಲಿ ಇರುವ ರಕ್ಷಣಾ ಸಿಬ್ಬಂದಿ ಮುಖ್ಯಸ್ಥರ ನೇಮಕಕ್ಕೆ ಸಂಬಂಧಿಸಿದ ಮೂರು ರಕ್ಷಣಾ ಪಡೆಗಳಾದ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಗಳ ನಿಯಮಗಳನ್ನು ತಿದ್ದುಪಡಿ ಮಾಡಲು ರಕ್ಷಣಾ ಸಚಿವಾಲಯ ಗೆಜೆಟ್ ಅಧಿಸೂಚನೆಗಳನ್ನು ಹೊರಡಿಸಿದೆ. ಏರ್ ಮಾರ್ಷಲ್ ಅಥವಾ ಏರ್ ಚೀಫ್ ಮಾರ್ಷಲ್ ಆಗಿ...

ಬಿಜೆಪಿ ಸರಕಾರದಿಂದ ಪಠ್ಯ ಪರಿಷ್ಕರಣೆ ನೆಪದಲ್ಲಿ ಸಾಂಸ್ಕೃತಿಕ ಅತ್ಯಾಚಾರ – ಡಿ.ಕೆ ಶಿವಕುಮಾರ್ ಕಿಡಿ

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ನೆಪದಲ್ಲಿ ರಾಜ್ಯ ಬಿಜೆಪಿ ಸರಕಾರವು ಸಾಂಸ್ಕೃತಿಕ ಅತ್ಯಾಚಾರ ನಡೆಸುತ್ತಿದ್ದು, ಪರಿಸ್ಕೃತ ಪುಸ್ತಕಗಳನ್ನು ಕಸದ ಬುಟ್ಟಿಗೆ ಎಸೆಯಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ನಾಡಿನ ದಾರ್ಶನಿಕರು, ಮಹಾನ್ ಚೇತನಗಳಿಗೆ ಅಪಮಾನ ಮಾಡಿರುವುದನ್ನು, ಇತಿಹಾಸ ತಿರುಚಿರುವುದರ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಮಾಧ್ಯಮಗೋಷ್ಠಿ ನಡೆಸಿದ ಅವರು ರಾಜ್ಯ...

ಆಮ್ ಆದ್ಮಿ ಪಕ್ಷ ಸೇರ್ಪಡೆಯಾದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು

https://www.youtube.com/watch?v=jvLYBeaAXsw ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರು ಇಂದು ಅಧಿಕೃತವಾಗಿ ಎಎಪಿ ಪಕ್ಷವನ್ನು ಸೇರ್ಪಡೆಗೊಂಡರು. ಬೆಂಗಳೂರಿನ ಪರಾಗ್ ಹೊಟೆಲ್ ನಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡರ ಸಮ್ಮುಖದಲ್ಲಿ ಇಂದು ಮುಖ್ಯಮಂತ್ರಿ ಚಂದ್ರು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದರು. ಈ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಮ್ ಆದ್ಮಿ ಪಕ್ಷದಲ್ಲಿ ಯಾವುದೇ ಷರತ್ತುಗಳಿಲ್ಲದೆ ನಾನು...

About Me

31582 POSTS
0 COMMENTS
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img