Saturday, July 25, 2026

Karnataka Tv

ಕೆಲವೇ ವಾರಗಳಲ್ಲಿ ನಿವೃತ್ತಿಯಾಗುತ್ತೇನೆ ಎಂದ ಸೆರೆನಾ

https://www.youtube.com/watch?v=LunUadvXi7A ಯುಎಸ್ಎ:ಎಲ್ಲಾ ಅಥ್ಲೀಟ್ ಗಳ ಒಂದಲ್ಲಾ ಒಂದು ದಿನ ತಮ್ಮ ವಿದಾಯ ಹೇಳಲೇಬೇಕು. ಇದಕ್ಕೆ ಟೆನಿಸ್ ದಂತ ಕತೆ ಸೆರೆನಾ ವಿಲಿಯಮ್ಸ್ ಕೂಡ ಹೊರತಲ್ಲ. ವಾರ ಪತ್ರಿಕೆಗೆ ಅಂಕವೊಂದನ್ನು ಬರೆದಿರುವ ಸೆರೆನಾ ವಿಲಯಮ್ಸ ಶೀಘ್ರದಲ್ಲೆ ವಿದಾಯ ಘೋಷಿಸುವುದಾಗಿ ಘೋಷಿಸಿದ್ದಾರೆ. ಆದರೆ ಯಾವಾಗ ಅನ್ನೋದನ್ನ ಬರೆದಿಲ್ಲ. ಇನ್ ಸ್ಟಾಗ್ರಾಂನಲ್ಲೂ ಕೆಲವೇ ವಾರಗಳಲ್ಲಿ ನಿವೃತ್ತಿಯಾಗುವುದಾಗಿ ಬರೆದಿದ್ದಾರೆ. ವಾರ ಪತ್ರಿಕೆಯಲ್ಲಿ 23 ಬಾರಿ...

ಅಕ್ರಮ ಮರಳುಗಾರಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮ – ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಸೂಚನೆ

ಶಿವಮೊಗ್ಗ : ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆಯನ್ನು ತಡೆಯಲು ತಹಶೀಲ್ದಾರ್‍ಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಸೂಚನೆ ನೀಡಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಮರಳುಗಾರಿಕೆ ಅವಧಿ ಆರಂಭವಾಗುವುದಕ್ಕೂ ಪೂರ್ವದಲ್ಲೇ, ಅಕ್ರಮ ಮರಳುಗಾರಿಕೆ ನಡೆಯುವುದನ್ನು ತಡೆಗಟ್ಟಲು ತಪಾಸಣಾ ತಂಡಗಳನ್ನು ರಚಿಸಬೇಕು. ಅಕ್ರಮ ಮರಳುಗಾರಿಕೆಯನ್ನು ಪತ್ತೆ ಹಚ್ಚಿ...

ಶಿವಮೊಗ್ಗ: ಆ.12ರಂದು ಉದ್ಯೋಗ ಮೇಳ

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ದಿ: 12/08/2022 ರಂದು ಬೆಳಗ್ಗೆ 10.00ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನೇರ ಸಂದರ್ಶನ ಆಯೋಜಿಸಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ...

1 ವರ್ಷದಲ್ಲಿ 12 ಬಾರಿ ದೆಹಲಿ ಪ್ರವಾಸ ಕೈಗೊಂಡವರು ಬೊಮ್ಮಾಯಿ: ಮತ್ತೆ ಸಿಎಂ ಬದಲಾವಣೆಗೆ ಹೊಸ ಟ್ವಿಸ್ಟ್ ಕೊಟ್ಟ ಕಾಂಗ್ರೆಸ್

ಬೆಂಗಳೂರು: ಬಿಎಸ್ ಯಡಿಯೂರಪ್ಪ ಅವರನ್ನು ಸರ್ಕಾರದ ಎರಡನೇ ವರ್ಷದ ವಾರ್ಷಿಕೋತ್ಸವದ ಸಂಭ್ರಮದ ಸಂದರ್ಭದಲ್ಲೇ ಕಣ್ಣೀರು ಹಾಕಿಸಿ ಕಳಿಸಲಾಗಿತ್ತು. ಈಗ ಬೊಮ್ಮಾಯಿ ಅವರನ್ನು 1ನೇ ವಾರ್ಷಿಕೋತ್ಸವದ ಹೊತ್ತಲ್ಲಿ ಕೆಳಗಿಳಿಸುವ ವೇದಿಕೆ ಸಜ್ಜಾಗುತ್ತಿದೆ. 1 ವರ್ಷದಲ್ಲಿ 12 ಬಾರಿ ದೆಹಲಿ ಪ್ರವಾಸ ಕೈಗೊಂಡರೂ #PuppetCM ಗೆ ಸಂಪುಟ ಸಂಕಟ ಬಗೆಹರಿಸಲಾಗದ್ದೇ ಇದಕ್ಕೆ ಸಾಕ್ಷಿ ಎಂಬುದಾಗಿ ಕಾಂಗ್ರೆಸ್...

ಚೀನಾದ BRI ಸಾಲದ ವಿರುದ್ಧ ಎಚ್ಚರಿಸಿದ ಬಾಂಗ್ಲಾದೇಶ ಸಚಿವ, ಶ್ರೀಲಂಕಾದ ಉದಾಹರಣೆಯ ಉಲ್ಲೇಖ

International news updates : ಬಾಂಗ್ಲಾದೇಶದ ಹಣಕಾಸು ಸಚಿವ ಎಎಚ್‌ಎಂ ಮುಸ್ತಫಾ ಕಮಾಲ್ ಅವರು ಶ್ರೀಲಂಕಾದ ಬಿಕ್ಕಟ್ಟು, ಚೀನಾವು ಯಾವ ಯೋಜನೆಗಳನ್ನು ಬೆಂಬಲಿಸಬೇಕು ಎಂದು ನಿರ್ಧರಿಸುವಲ್ಲಿ ಸಾಕಷ್ಟು ಕಠಿಣವಾಗಿಲ್ಲ ಎಂಬುದನ್ನು ಎತ್ತಿ ತೋರಿಸುತ್ತದೆ ಎಂದರು. ಜಾಗತಿಕ (BRI) ಹಣದುಬ್ಬರ ಮತ್ತು ನಿಧಾನಗತಿಯ ಬೆಳವಣಿಗೆಯು ಸಾಲದ ಉದಯೋನ್ಮುಖ ಮಾರುಕಟ್ಟೆಗಳ ಮೇಲೆ ಒತ್ತಡವನ್ನು ಹೆಚ್ಚಿಸುವುದರಿಂದ ಅಭಿವೃದ್ಧಿಶೀಲ ರಾಷ್ಟ್ರಗಳು ಚೀನಾದ...

‘ಲಾಲ್ ಸಿಂಗ್ ಚಡ್ಡಾವನ್ನು ಬಹಿಷ್ಕರಿಸಿ’ ವೈರಲ್ ಟ್ರೆಂಡ್‌ಗೆ ಅಮೀರ್ ಖಾನ್ ಪ್ರತಿಕ್ರಿಯೆ

ಸಾಮಾಜಿಕ ಮಾಧ್ಯಮದಲ್ಲಿ ಲಾಲ್ ಸಿಂಗ್ ಚಡ್ಡಾ ಬಹಿಷ್ಕಾರದ ಪ್ರವೃತ್ತಿಗೆ ನಟ ಅಮೀರ್ ಖಾನ್ ಪ್ರತಿಕ್ರಿಯಿಸಿದ್ದಾರೆ. ಮತ್ತು ಅಭಿಮಾನಿಗಳು ಅವರನ್ನು ಮೀರಿ ನೋಡುವಂತೆ ಮತ್ತು ಚಿತ್ರಮಂದಿರಗಳಲ್ಲಿ ಚಲನಚಿತ್ರವನ್ನು ವೀಕ್ಷಿಸಲು ವಿನಂತಿಸಿದರು. ಅಮೀರ್ ಖಾನ್ ಅವರ ಮುಂಬರುವ ಚಿತ್ರ ಲಾಲ್ ಸಿಂಗ್ ಚಡ್ಡಾದ ಟ್ರೇಲರ್ ಅನ್ನು ಕೈಬಿಟ್ಟಾಗಿನಿಂದ, ಇದು ಅಭಿಮಾನಿಗಳಿಂದ ಮಿಶ್ರ ಪ್ರತಿಕ್ರಿಯೆಗಳನ್ನು ಎದುರಿಸುತ್ತಿದೆ. ಕೆಲವರು ನಟನ ಕರಕುಶಲತೆಯನ್ನು...

BREAKING NEWS: ಕೋವ್ಯಾಕ್ಸಿನ್, ಕೋವಿಶೀಲ್ಡ್ ಲಸಿಕೆ ಪಡೆದ ವಯಸ್ಕರಿಗೆ ಕಾರ್ಬೆವ್ಯಾಕ್ಸ್ ಬೂಸ್ಟರ್ ಡೋಸ್ ನೀಡಲು ಕೇಂದ್ರ ಸರ್ಕಾರ ಅನುಮೋದನೆ

ನವದೆಹಲಿ: ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯನ್ನು ಸಂಪೂರ್ಣವಾಗಿ ಪಡೆದ 18 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳಿಗೆ ಬಯೋಲಾಜಿಕಲ್ ಇ ಕಾರ್ಬೆವ್ಯಾಕ್ಸ್ ಅನ್ನು ರೋಗನಿರೋಧಕ ಡೋಸ್ ಆಗಿ ಸರ್ಕಾರ ಅಧಿಕೃತಗೊಳಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಕೋವಿಡ್ ವಿರುದ್ಧದ ಆರಂಭಿಕ ರೋಗನಿರೋಧಕತೆಗೆ ಬಳಸುವ ಬೂಸ್ಟರ್ ಪ್ರಮಾಣಕ್ಕಿಂತ ಭಿನ್ನವಾದ ಬೂಸ್ಟರ್ ಡೋಸ್...

ವಾಟ್ಸಾಪ್ ಬಳಕೆದಾರರಿಗೆ ಗುಡ್ ನ್ಯೂಸ್

  ಕೈಗೆಟಕುವ ಸಮಾಚಾರದ ಕೈಪಿಡಿಯೇ ಬೆರಳಂಚಿನಲ್ಲಿ ಬಳಕೆ ಮಾಡುತ್ತಿರುವ ವಾಟ್ಸಾಪ್ . ದಿನನಿತ್ಯದ ಬಳಕೆಯಲ್ಲಿರೋ ಜೀವನದ ಅತೀ ಮುಖ್ಯ ಅಂಶವಾಗುತ್ತಿರುವ ವಾಟ್ಸಾಪ್ ಬಗ್ಗೆ ನಿಮಗೆಷ್ಟು ಗೊತ್ತು…? ದಿನದಿಂದ ದಿನಕ್ಕೆ ವಿಭಿನ್ನತೆಯನ್ನು ನೀಡುತ್ತಿರುವ ವಾಟ್ಸಾಪ್ ಗೌಪ್ಯತೆಯನ್ನು ಗಮನಾರ್ಹವಾಗಿಟ್ಟು ಗ್ರೂಪ್ ಚಾಟ್‌ ಕುರಿತಾಗಿ ನಿಯಂತ್ರಣಗಳನ್ನು ತಂದಿವೆ. ಆನ್‌ಲೈನ್ ಚಟುವಟಿಕೆ ನಿಯಂತ್ರಣಗಳು ಮತ್ತು ಗ್ರೂಪ್ ಚಾಟ್‌ಗಳನ್ನು ಮೌನವಾಗಿ ತೊರೆಯುವ ಸಾಮರ್ಥ್ಯ ಸೇರಿದಂತೆ...

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಭೀಕರ ಅಪಘಾತ: ಓರ್ವನ ಕೈ ಕಟ್, 9ಕ್ಕೂ ಹೆಚ್ಚು ಪ್ರಯಾಣಿಕಿಗೆ ಗಂಭೀರ ಗಾಯ

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಒಂದು ಉರುಳಿ ಬಿದ್ದ ಪರಿಣಾಮ, ಬಸ್ಸಿನಲ್ಲಿದ್ದಂತ 9ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ, ದಾವಣಗೆರೆ ಜಿಲ್ಲೆಯ ಜಗಳೂರು ಬಳಿಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ದೊಣ್ಣೆಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ...

ಜಲಜೀವನ ಮಿಷನ್ ಯೋಜನೆಯಲ್ಲಿ ಗುರಿ ಮೀರಿದ ಸಾಧನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಸ

ಬೆಂಗಳೂರು: ಜಲಜೀವನ ಮಿಷನ್ ಯೋಜನೆಯಡಿ ಮನೆ ಮನೆಗೆ ನಲ್ಲಿ ಸಂಪರ್ಕಿಸುವ ಯೋಜನೆಯಡಿ ನಿಗದಿತ ಗುರಿಗಿಂತಲೂ ಹೆಚ್ಚಿನ ಸಾಧನೆ ಮಾಡಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಸ ವ್ಯಕ್ತಪಡಿಸಿದ್ದಾರೆ. ಆಗಸ್ಟ್ ೮ ರ ವರೆಗೆ ರಾಜ್ಯದಲ್ಲಿ ಒಟ್ಟು 21,63,817 ಮನೆಗಳಿಗೆ ನಳ ಸಂಪರ್ಕದ ಗುರಿ ನಿಗದಿಯಾಗಿತ್ತು. ಆದರೆ 21,81,557 ಮನೆಗಳಿಗೆ ನಳ ಸಂಪರ್ಕ ಕಲ್ಪಿಸಲಾಗಿದೆ. ಇದು ನಿಗದಿತ ಗುರಿಗಿಂತಲೂ...

About Me

32718 POSTS
0 COMMENTS
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img