Monday, March 23, 2026

Karnataka Tv

ಟಿ20 ಸರಣಿ :ಅಭ್ಯಾಸ ಆರಂಭಿಸಿದ ಟೀಮ್ ಇಂಡಿಯಾ

https://www.youtube.com/watch?v=YDgf9sJTbOg ಹೊಸದಿಲ್ಲಿ: ಮುಂಬರುವ ದ.ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತ ಕ್ರಿಕೆಟ್ ತಂಡ ಅಭ್ಯಾಸ ಆರಂಭಿಸಿದೆ.  ಭಾನುವಾರ ರಾಷ್ಟ್ರರಾಜಧಾನಿಗೆ ಟೀಮ್ ಇಂಡಿಯಾ ಆಟಗಾರರು ಆಗಮಿಸಿದರು. ಜೂ.9ರಿಂದ ಸರಣಿ ಆರಂಭವಾಗಲಿದ್ದು  ದ.ಆಫ್ರಿಕಾ ವಿರುದ್ಧ  5 ಟಿ20 ಪಂದ್ಯಗಳನ್ನು ಆಡಲಿದೆ. https://www.youtube.com/watch?v=F2H6NyDepgg ಸೋಮವಾರ  ತಂಡದ ಮುಖ್ಯ ತರಬೇತುದಾರ ರಾಹುಲ್ ದ್ರಾವಿಡ್ ನೇತೃತ್ವದಲ್ಲಿ  ಟೀಮ್ ಇಂಡಿಯಾ ಅಭ್ಯಾಸ ನಡೆಸಿದೆ.  ನಾಯಕ ಕೆ.ಎಲ್.ರಾಹುಲ್ ಜೊತೆ ಯುವ...

ಬೆಂಗಳೂರಿನಲ್ಲಿ ತಾಲಿಬಾನ್ ಉಗ್ರ ಅರೆಸ್ಟ್: ಜಮ್ಮು ಕಾಶ್ಮೀರ ಪೊಲೀಸರಿಗೆ ಅಗತ್ಯ ನೆರವು – ಸಿಎಂ ಬಸವರಾಜ ಬೊಮ್ಮಾಯಿ

https://www.youtube.com/watch?v=LLTdfow15Ps ಬೆಂಗಳೂರು: ಬೆಂಗಳೂರಿನಲ್ಲಿ ಭಯೋತ್ಪಾದಕನೊಬ್ಬನ ಬಂಧನವಾಗಿದೆ.ಜಮ್ಮು ಕಾಶ್ಮೀರ ಪೊಲೀಸರಿಗೆ ರಾಜ್ಯ ಸರ್ಕಾರ ಅಗತ್ಯ ನೆರವು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹೊಸಕೋಟೆಗೆ ತೆರೆಳುವ ಮುನ್ನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಸಂಶಯಾಸ್ಪದ ವ್ಯಕ್ತಿಗಳ ಚಲನವಲನ ಮೇಲೆ ನಿರಂತರವಾಗಿ ಕಣ್ಣಿರುತ್ತದೆ. ಹಿಂದೆ ಭಟ್ಕಳ, ಶಿರಸಿಯಲ್ಲಿಯೂ ಬಂಧನಗಳಾಗಿವೆ. ಜಮ್ಮು ಕಾಶ್ಮೀರ ಪೊಲೀಸರಿಗೆ ಅಗತ್ಯ...

ಪಠ್ಯಪರಿಷ್ಕರಣೆ ವಿವಾದ: ಕಾಂಗ್ರೆಸ್ ನಿಂದ ಜೂನ್.9ರಂದು ಪ್ರತಿಭಟನೆ

https://www.youtube.com/watch?v=fMz6zS33A9Y ಬೆಂಗಳೂರು: ರಾಜ್ಯ ಸರ್ಕಾರದ ಮನಸ್ಥಿತಿ ಏನು ಎಂಬುದು ಈಗಿನ ಬದಲಾವಣೆ ಪಠ್ಯಪುಸ್ತಕದಲ್ಲಿ ತೋರಿಸುತ್ತಿದೆ. ಆದ್ರೇ.., ಪರಿಷ್ಕೃತ ಪಠ್ಯವನ್ನು ಕಸದ ಬುಟ್ಟಿಗೆ ಹಾಕಬೇಕು. ಹಳೇ ಪಠ್ಯದಲ್ಲೇ ಶಿಕ್ಷಣ ಮುಂದುವರಿಯ ಬೇಕು ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಈ ಕುರಿತು ಮಾತನಾಡಿದ ಅವರು, ಅಂಬೇಡ್ಕರ್ ಸಂವಿಧಾನ ಶಿಲ್ಪಿ, ಅವರ ತಂದೆ, ಹುಟ್ಟಿದ...

BREAKING NEWS: ಬೆಂಗಳೂರಿನಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಬಂಧನ

https://www.youtube.com/watch?v=q__aIu3T9Es ಬೆಂಗಳೂರು: ನಗರದಲ್ಲಿ ತಲೆಮರೆಸಿಕೊಂಡಿದ್ದಂತ ಶಂಕಿತ ತಾಲಿಬಾನ್ ಉಗ್ರ ತಾಲಿಬ್ ಹುಸೇನ್ ಬಂಧಿಸುವಲ್ಲಿ, ಪೊಲೀಸರು ಯಶಸ್ವಿಯಾಗಿದ್ದಾರೆ. ಕಾಶ್ಮೀರದಿಂದ ಬೆಂಗಳೂರಿಗೆ ಬಂದು, ನಗರದ ಶ್ರೀರಾಂಪುರದಲ್ಲಿ ವಾಸವಾಗಿ, ಓಕಳಿಪುರಂ ನಲ್ಲಿನ ಮಸೀದಿಯೊಂದರಲ್ಲಿ ಪಾಠ-ಪ್ರವಚನ ನೀಡುತ್ತಿದ್ದಂತ ತಾಲಿಬಾನ್ ಶಂಕಿತ ಉಗ್ರ ತಾಲಿಬ್ ಹುಸೇನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಉಗ್ರ ತಾಲಿಬ್ ಹುಸೇನ್, ನಗರದಲ್ಲಿ ತಾಲಿಕ್ ಎಂಬುದಾಗಿ ಹೆಸರು ಬದಲಾವಣೆ ಮಾಡಿಕೊಂಡು, ಕಾಶ್ಮೀರದಿಂದ...

ಸಿದ್ದರಾಮಯ್ಯಗೆ ಮಾತನಾಡಲು ಬೇರೆ ವಿಷಯವಿಲ್ಲ – ಸಿಎಂ ಬಸವರಾಜ ಬೊಮ್ಮಾಯಿ

https://www.youtube.com/watch?v=hggzZ2E3fzg ಬೆಂಗಳೂರು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಆರ್.ಎಸ್.ಎಸ್. ಬಿಟ್ಟರೆ ಮಾತನಾಡಲು ಬೇರೆ ವಿಷಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಕರ್ನಾಟಕದ ಜನತೆ ಎಲ್ಲವನ್ನು ಗಮಸುತ್ತಿದ್ದಾರೆ. ಜನರಿಗೆ ರಾಜ್ಯದ ಅಭಿವೃದ್ಧಿ, ಭವಿಷ್ಯದ ಬಗ್ಗೆ ಬೇಕು. ಆ ಬಗ್ಗೆ ಮಾತನಾಡಬೇಕು ಎಂದರು. ನಾಳೆ ಶಾಸಕಾಂಗ ಪಕ್ಷದ...

ಮೊದಲ ದಿನವೇ ಮನೀಶ್ ಪಡೆಗೆ ಹಿನ್ನಡೆ 

https://www.youtube.com/watch?v=d0K1vUG7J6Q&t=47s ಬೆಂಗಳೂರು:  ಸ್ಪಿನ್ನರ್ ಸೌರಭ್ ಕುಮಾರ್ ಹಾಗೂ ಶಿವಂ ಮಾವಿ ದಾಳಿಗೆ ತತ್ತರಿಸಿದ ಕರ್ನಾಟಕ ತಂಡ ರಣಜಿ ಕ್ವಾರ್ಟರ್ ಫೈನಲ್‍ನ ಪಂದ್ಯದ ಮೊದಲ ದಿನ ಹಿನ್ನಡೆ ಅನುಭವಿಸಿದೆ. ಸೋಮವಾರ ಆಲೂರು ಮೈದಾನದಲ್ಲಿ  ಟಾಸ್ ಗೆದ್ದ  ಉತ್ತರ ಪ್ರದೇಶ ಫೀಲ್ಡಿಂಗ್ ಆಯ್ಕೆಮಾಡಿಕೊಂಡಿತು. ಕರ್ನಾಟಕ ಪರ ಆರಂಭಿಕರಾಗಿ ಕಣಕ್ಕಿಳಿದ ಆರ್.ಸಮರ್ಥ್  ಹಾಗೂ ಮಯಾಂಕ್ ಅಗರ್‍ವಾಲ್ ಮೊದಲ ವಿಕೆಟ್‍ಗೆ  57ರನ್‍ಗಳ ಉತ್ತಮ...

ಅತ್ಯಾಚಾರ ಪ್ರಕರಣ; ಕೆಎಂಎಫ್ ಇಂಜಿನಿಯರ್ ಅರೆಸ್ಟ್..!

https://youtu.be/Nv0JVcSdeY4 ಬಳ್ಳಾರಿ:ಮದುವೆ ಅಗುವುದಾಗಿ ನಂಬಿಸಿ ಯುವತಿಯೊಬ್ಬಳ ಜೊತೆ ದೈಹಿಕ ಸಂಪರ್ಕ ಬೆಳಸಿ, ಕೊನೆಗೆ ಕೈಕೊಟ್ಟು ಇದೀಗ ರೇಪ್ ಕೆಸ್ ಅಡಿಯಲ್ಲಿ ಬಂಧಿತನಾಗಿದ್ದಾನೆ. ಬಳ್ಳಾರಿ ಯ ಕೆಎಂಎಫ್ ನಲ್ಲಿ ಅಸಿಸ್ಟೆಂಟ್ ಟೆಕ್ನಿಕಲ್ ಇಂಜಿನಿಯರ್ ಅಗಿರುವ ರಾಯಚೂರು ಮೂಲದ ಪಿ.ವೆಂಕಟೇಶ್ ,ಬಳ್ಳಾರಿ ಮೂಲದ ಪ್ರಿಯಾಂಕ ಎಂಬ ಯುವತಿಯ ಚಿಕ್ಕಪ್ಪನ‌ ಮಗಳು ಬೆಂಗಳೂರಿನಲ್ಲಿದ್ದು, ಸಾಪ್ಟ್ ವೇರ್ ಇಂಜಿನಿಯರ್ ಅಗಿ ಕೆಲಸ ಮಾಡುತ್ತಿದ್ದ....

ಸಿನಿಮೀಯಾ ರೀತಿಯಲ್ಲಿ ಸರಕಳ್ಳತನ ಮಾಡಿದ ಕದೀಮರು..!

https://youtu.be/895Nw7EFShU ಸಿನಿಮೀಯಾ ರೀತಿಯಲ್ಲಿ ಸರಕಳ್ಳತನ ಮಾಡಿದ ಕದೀಮರು. ಸಿಸಿ ಟಿವಿಯಲ್ಲಿ ಸೆರಯಾದ ವೀಡಿಯೋ ನೋಡಿದ್ರೆ ಎಂತವರಿಗೂ ಎದೆ ಝಲ್ ಎನ್ನುತ್ತೆ. ಬೈಕಿನಲ್ಲಿ ಬಂದ ಕದಿಮರು ವೃದ್ದೆಯ ಮಾಂಗಲ್ಯ ಸರವನ್ನು ದೋಚಿ ಪರಾರಿಯಾಗಿದ್ದಾರೆ. ಹೌದು ಇದು ಹೊಸಪೇಟೆ ನಗರದ ಆಕಾಶವಾಣಿಯ ಮದಕರಿ ಶಾಲೆಯ ಮುಂಭಾಗದ ರಸ್ತೆಯಲ್ಲಿ ಘಟನೆ ನಡೆದಿದ್ದು, ವಾಯು ವಿಹಾರ ಮುಗಿಸಿಕೊಂಡು ಮನೆಗೆ ತೆರಳುತಿದ್ದ ವೃದ್ದ ದಂಪತಿಗಳನ್ನ ಟಾರ್ಗೆಟ್ ಮಾಡಿದ...

ಜೂನ್ 15ರ ನಂತರ ರಾಜ್ಯ ಸಚಿವ ಸಂಪುಟ ಪುನಾರಚನೆ: ಹೊಸ ಮುಖಗಳಿಗೆ ಸ್ಥಾನ ಸಿಗುವ ಸಾಧ್ಯತೆ‌..?

https://youtu.be/MjoVjCWYVho ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಸಡಿಲಗೊಂಡ ಬಳಿಕ ಜೂನ್ ಮೂರನೇ ವಾರದಲ್ಲಿ ಬಿಜೆಪಿಯ ಬಹು ನಿರೀಕ್ಷಿತ ಸಂಪುಟ ಪುನಾರಚನೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಸಚಿವ ಸ್ಥಾನಕ್ಕೆ ಸಾಕಷ್ಟು ಆಕಾಂಕ್ಷಿಗಳಿದ್ದರೂ, ಜಾತಿ ಹಾಗೂ ಪ್ರಾದೇಶಿಕತೆಗೆ ಹೆಚ್ಚಿನ ಆದ್ಯತೆ ನೀಡಿ,  ಸಮಸ್ಯೆಗಳನ್ನು ಬಗೆಹರಿಸಲು ಪಕ್ಷವು ಒಳಗೊಳಗೆ ನಿರ್ಧರಿಸಿದೆ. ಈ ಬಾರಿಯ ಸಚಿವ ಸಂಪುಟಕ್ಕೆ ಹೊಸ ಮುಖಗಳಿಗೆ ಅವಕಾಶಗಳು...

ಕಿರಣ್ ರಾಜ್ ಫೌಂಡೇಶನ್ ಮೂಲಕ ಶಾಲೆಗೆ ಸುಣ್ಣಬಣ್ಣ

https://www.youtube.com/watch?v=b_OB9KHRPnQ&t=42s ಕಲಾವಿದನಾಗಿ ಜನಮನಸೂರೆಗೊಂಡಿರುವ ಕಿರಣ್ ರಾಜ್, ಸಾಮಾಜಿಕ ಕಾರ್ಯಗಳ ಮೂಲಕ ಕೂಡ ಜನಪ್ರಿಯ. ಕೊರೋನ ಕಾಲದಲ್ಲಿ ಇವರು ಮಾಡಿದ್ದ ಸಮಾಜ ಮುಖಿ ಕೆಲಸಗಳು ಅಷ್ಟಿಷ್ಟಲ್ಲ. ಮಂಗಳಮುಖಿಯರು ಸಹ ಕಿರಣ್ ರಾಜ್ ಸಹಾಯ ನೆನೆದು ಭಾವುಕರಾಗಿದ್ದರು. ಕಿರಣ್ ರಾಜ್ ಫೌಂಡೇಶನ್ ವತಿಯಿಂದ ಮಾಡುವ ಸಾಮಾಜಿಕ ಕೆಲಸಗಳನ್ನು ಗಮನಿಸಿರುವ ಬೆಂಗಳೂರಿನ ರಾಮಸಂದ್ರದ ಹಿರಿಯ ಪ್ರಾಥಮಿಕ ಪಾಠಶಾಲೆ ಮಕ್ಕಳು, ಶೀತಲಗೊಂಡಿದ್ದ ತಮ್ಮ...

About Me

31582 POSTS
0 COMMENTS
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img