Saturday, July 25, 2026

Karnataka Tv

ಬೊಮ್ಮಾಯಿ ಸಂಪುಟ ಸೇರ್ಪಡೆ ಆದ್ಯತಾ ಪಟ್ಟಿಯಲ್ಲಿ ತಾವೆಷ್ಟು ದೂರ ಇದ್ದೀರಿ ಎನ್ನುವುದು ಗೊತ್ತಿದೆ: ಸಚಿವ ಅಶ್ವತ್ಥನಾರಾಯಣ ವಿರುದ್ಧ HDK ಕಿಡಿ

ಬೆಂಗಳೂರು: ಆಪರೇಷನ್‌ ಕಮಲ ಮಾಡಿದ್ದಕ್ಕೆ ದಕ್ಷಿಣಿಯಾಗಿ ಉಪ ಮಖ್ಯಮಂತ್ರಿ ಆದಿರಿ, ಅದೂ ಹೋಗಿ ಕೊನೆಗೆ ಉನ್ನತ ಶಿಕ್ಷಣ ಮಂತ್ರಿಗಿರಿಯಷ್ಟೇ ಉಳೀತು? ಬೊಮ್ಮಾಯಿ ಸಂಪುಟ ಸೇರ್ಪಡೆ ಆದ್ಯತಾ ಪಟ್ಟಿಯಲ್ಲಿ ತಾವೆಷ್ಟು ದೂರ ಇದ್ದೀರಿ ಎನ್ನುವುದು ಗೊತ್ತಿದೆ. ಆಗೇಕೆ ನೀವು ʼಠಮ ಠಮ ಠಮʼ ಸದ್ದು ಮಾಡಲಿಲ್ಲ? ಆಗ ಎಲ್ಲಿದ್ಯಪ್ಪ ಅಶ್ವತ್ಥನಾರಾಯಣ? ಎಂಬುದಾಗಿ ಮಾಜಿ ಸಿಎಂ ಹೆಚ್...

ಇಂದು ಬಿಹಾರದ ಸಿಎಂ ಆಗಿ ನಿತೀಶ್ ಕುಮಾರ್ ಪದಗ್ರಹಣ

ಪಾಟ್ನ: ಬಿಹಾರದಲ್ಲಿ ಜನತಾದಳ ಯುನೈಟೆಡ್ (ಜೆಡಿಯು) ಮತ್ತು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ನೇತೃತ್ವದ 'ಮಹಾಘಟಬಂಧನ್' (ಮಹಾ ಮೈತ್ರಿಕೂಟ) ಇಂದು ಮಧ್ಯಾಹ್ನ 2 ಪ್ರಮಾಣವಚನ ಸ್ವೀಕರಿಸಲಿವೆ. ಎನ್ ಡಿಎ ಜೊತೆಗಿನ ಮೈತ್ರಿಯಿಂದ ಹೊರ ಬಂದ ನಂತ್ರ, ಇಂದು ಜೆಡಿಯು ಜೊತೆಗೂಡಿ, ನಿತೀಶ್ ಕುಮಾರ್ ಆರ್ ಜೆಡಿ ಸೇರಿ ಮಹಾ ಮೈತ್ರಿಕೂಟದ ಸರ್ಕಾರ ರಚಿಸೋದಾಗಿ ಘೋಷಣೆ ಮಾಡಿದ್ದರು. ಅಲ್ಲದೇ...

ಸಿಂಧುಗೆ ಡೇವಿಡ್ ವಾರ್ನರ್ ಅಭಿನಂದನೆ

https://www.youtube.com/watch?v=0jGla50DuNQ ಸಿಡ್ನಿ:ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಡ್ಯಾಶಿಂಗ್ ಓಪನರ್ ಡೇವಿಡ್ ಮಿಲ್ಲರ್ ಕಾಮನ್ ವೆಲ್ತ್ ಕ್ರೀಡಾಕೂಟದ ವಿಜೇತೆ ಪಿ.ವಿ.ಸಿಂಧೂ ಅವರನ್ನು ಅಭಿನಂದಿಸಿದ್ದಾರೆ. ಮೊನ್ನೆ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಕೆನಡಾದ ಮಿಚೆಲ್ ಲಿ ವಿರುದ್ಧ 21-15, 21-13 ಅಂಕಗಳಿಂದ ಭರ್ಜರಿಯಾಗಿ ಗೆದ್ದು ಮೊದಲ ಬಾರಿ ಕಾಮನ್ ವೆಲ್ತ್ ನಲ್ಲಿ ಚಿನ್ನ ಗೆದ್ದರು. ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಂ ನಲ್ಲಿ ಡೇವಿಡ್ ವಾರ್ನರ್...

ಬೆಂಚ್ ಸ್ಟ್ರೆಂತ್ ಹೆಚ್ಚಿಸಬೇಕು: ನಾಯಕ ರೋಹಿತ್ ಶರ್ಮಾ

https://www.youtube.com/watch?v=SEYPlK1JxnY ಹೊಸದಿಲ್ಲಿ:ಇಡೀ ವರ್ಷ ಕ್ರಿಕೆಟ್ ಆಡುವ ಭಾರತ ಕ್ರಿಕೆಟ್ ತಂಡಕ್ಕೆ ಬೆಂಚ್ ಸ್ಟ್ರೆಂತ್ ತುಂಬ ಮುಖ್ಯ ಎಂದು ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ. ಭವಿಷ್ಯದ ದೃಷ್ಟಿಯಿಂದ ಬಲಿಷ್ಠ ತಂಡವನ್ನು ಕಟ್ಟಲು  ಯೋಜನೆ ರೂಪಿಸಲಾಗುತ್ತಿದೆ ಎಂದರು. ಕಳೆದ ವರ್ಷ ಟಿ20 ವಿಶ್ವಕಪ್ನಲ್ಲಿ ಭಾರತ ಗುಂಪಿನ ಹಂತದಲ್ಲೇ ನಿರ್ಗಮಿಸಿದ ನಂತರ ತಂಡದಲ್ಲಿ ಗಾಯದ ಸಮಸ್ಯೆ, ವರ್ಕ ಲೋಡ್ ಬಗ್ಗೆ ಆಡಳಿತ...

ರೆಸ್ಟೋರೆಂಟ್ ರೀತಿಯ ಚೀಸ್ ಸ್ಯಾಂಡ್‌ವಿಚ್ ಮನೆಯಲ್ಲೇ ತಯಾರಿಸಿ..

https://youtu.be/_tPW_c8lNhQ ಸ್ಯಾಂಡವಿಚ್‌ ಅಂದ್ರೆ ಎಲ್ಲರಿಗೂ ಅಚ್‌ಚು ಮೆಚ್ಚಾಗಿರುವ ತಿಂಡಿ. ಆದ್ರೆ ನೀವು ಪದೇ ಪದೇ ಹೊರಗಡೆ ಹೋಗಿ, ಪೇ ಮಾಡಿ ಸ್ಯಾಂಡ್‌ವಿಚ್ ತಿನ್ನೋಕ್ಕೆ ಆಗಲ್ಲ. ಯಾಕಂದ್ರೆ, ಚೀಸ್ ಬಳಸಿ ಮಾಡಿರುವ ಸ್ಯಾಂಡ್‌ವಿಚ್‌ಗೆ ಹೆಚ್ಚು ರೇಟ್ ಇರತ್ತೆ. ಹಾಗಾಗಿ ನಾವಿಂದು ಚೀಸ್ ಬಳಸಿ, ಮನೆಯಲ್ಲೇ ಸುಲಭ ವಿಧಾನದಲ್ಲಿ, ಮತ್ತು ಹೊಟೇಲ್‌ಗಿಂತಲೂ ರುಚಿಯಾಗಿ ಸ್ಯಾಂಡವಿಚ್ ಮಾಡೋದು ಹೇಗೆ ಅನ್ನೋ...

ಪಾನೀಪುರಿಗೆ ಬೇಕಾಗುವ ಜೀರಾಪಾನಿ ಟೇಸ್ಟಿಯಾಗಿರಬೇಕಾ..? ಹಾಗಾದ್ರೆ ಹೀಗೆ ತಯಾರಿಸಿ..

https://youtu.be/KvS-52tPf7U ನೀವು ಟಾರ್ಚ್ ಹಾಕಿ ಹುಡುಕಿದ್ರೂನು, ಪಾನಿಪುರಿ ಅಂದ್ರೆ ನನಗಿಷ್ಟಾ ಆಗಲ್ಲ ಅಂತಾ ಹೇಳುವವರು ನಿಮಗೆ ಎಲ್ಲೂ ಸಿಗಲ್ಲ ಬಿಡಿ. ಯಾಕಂದ್ರೆ ಪಾನಿಪುರಿಗೆ ಅಷ್ಟು ಫ್ಯಾನ್ಸ್ ಇದ್ದಾರೆ. ಪಾನಿಪುರಿ ಟೇಸ್ಟಿಯಾಗಬೇಕು ಅಂದ್ರೆ, ಅದಕ್ಕೆ ಬಳಸೋ, ಜೀರಾಪಾನಿ ರುಚಿ ಸಖತ್ ಆಗಿರ್ಬೇಕು. ಆಗಲೇ ಪಾನಿಪುರಿ ರುಚಿಯಾಗೋದು. ಹಾಗಾಗಿ ನಾವಿಂದು ಜೀರಾಪಾನಿ ಮಾಡೋದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಬೇಕಾಗುವ...

ಪ್ರತಿದಿನ ದೀಪ ಹಚ್ಚುವಾಗ ಈ ವಿಷಯವನ್ನ ನೆನಪಿನಲ್ಲಿಡಿ..

https://youtu.be/cpAyghfapkI ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಶುದ್ಧವಾಗಿ, ದೇವರಿಗೆ ದೀಪ ಹಚ್ಚುವುದು ಹಿಂದೂ ಧರ್ಮದಲ್ಲಿರುವ ಪದ್ಧತಿ. ಈ ಪದ್ಧತಿಯನ್ನು ಪ್ರತಿಯೋರ್ವ ಹಿಂದೂ ಅನುಸರಿಸಬೇಕು ಅನ್ನೋ ನಿಯಮವಿದೆ. ಆದ್ರೆ ನೀವು ದೇವರಿಗೆ ದೀಪ ಹಚ್ಚುವಾಗ, ಕೆಲ ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ಆ ನಿಯಮಗಳು ಯಾವುದು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೊದಲನೇಯ ನಿಯಮವೆಂದರೆ, ಸಂಜೆ ಲಕ್ಷ್ಮೀ ಮನೆಗೆ...

ಸಿಎಂ ಬಸವರಾಜ ಬೊಮ್ಮಾಯಿ ಸಾಧನೆಯನ್ನು ಕಾಂಗ್ರೆಸ್ ಗೆ ಜೀರ್ಣಿಸಿಕೊಳ್ಳಲು ಆಗ್ತಾ ಇಲ್ಲ – ಸಚಿವ ಸಿಸಿ ಪಾಟೀಲ್

ಬೆಂಗಳೂರು: ಕಾಂಗ್ರೆಸ್ ಪಕ್ಷವು ರಚನಾತ್ಮಕ ವಿರೋಧಪಕ್ಷವಾಗಿ ಕೆಲಸ ಮಾಡುವುದನ್ನು ಬಿಟ್ಟು ಪ್ರಸ್ತುತ ಮುಖ್ಯಮಂತ್ರಿಗಳು ಬದಲಾಗುತ್ತಾರೆ ಎಂದು ಕಪೋಲಕಲ್ಪಿತವಾಗಿ ವದಂತಿ ಹಬ್ಬಿಸುವಲ್ಲಿ ನಿರತವಾಗಿರುವುದು ಆ ಪಕ್ಷದ ಹತಾಶೆಯನ್ನು ತೋರಿಸುತ್ತದೆ ಎಂಬುದಾಗಿ ಸಚಿವ ಸಿಸಿ ಪಾಟೀಲ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಮುಖ್ಯಮಂತ್ರಿಗಳನ್ನು ಪದೇಪದೇ ತಮ್ಮಿಷ್ಟಕ್ಕೆ ಬದಲಾಯಿಸುವ ಚಾಳಿ ಇರುವುದು...

BREAKING NEWS: ನಾಳೆ ಬಿಹಾರದಲ್ಲಿ ‘ಮಹಾಘಟಬಂಧನ್ ಸರ್ಕಾರ’ ಅಸ್ತಿತ್ವಕ್ಕೆ: ನಿತೀಶ್ ಕುಮಾರ್ ಸಿಎಂ, ತೇಜಸ್ವಿ ಯಾದವ್ ಡಿಸಿಎಂ ಆಗಿ ಪ್ರಮಾಣವಚನ

ಪಾಟ್ನ: ಬಿಹಾರದಲ್ಲಿ ಜನತಾದಳ ಯುನೈಟೆಡ್ (ಜೆಡಿಯು) ಮತ್ತು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ನೇತೃತ್ವದ 'ಮಹಾಘಟಬಂಧನ್' (ಮಹಾ ಮೈತ್ರಿಕೂಟ) ನಾಳೆ ಮಧ್ಯಾಹ್ನ 2 ಪ್ರಮಾಣವಚನ ಸ್ವೀಕರಿಸಲಿವೆ. ಎನ್ ಡಿಎ ಜೊತೆಗಿನ ಮೈತ್ರಿಯಿಂದ ಹೊರ ಬಂದ ನಂತ್ರ, ಇಂದು ಜೆಡಿಯು ಜೊತೆಗೂಡಿ, ನಿತೀಶ್ ಕುಮಾರ್ ಆರ್ ಜೆಡಿ ಸೇರಿ ಮಹಾ ಮೈತ್ರಿಕೂಟದ ಸರ್ಕಾರ ರಚಿಸೋದಾಗಿ ಘೋಷಣೆ ಮಾಡಿದ್ದರು. ಅಲ್ಲದೇ...

ಮೊದಲು ಪಾನೀಪುರಿ ತಯಾರಿಸಿದ್ದು ಮಹಾಭಾರತದ ಈ ಹೆಣ್ಣು ಮಗಳು..

https://youtu.be/YsSTZ3TIb-M ಪಾನೀಪುರಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ..? ಮಕ್ಕಳಿಂದ ಹಿಡಿದು, ಮುದುಕರವರೆಗೂ ಎಲ್ಲರೂ ಬಾಯಿ ಚಪ್ಪರಿಸಿ ಪಾನೀಪುರಿ ತಿನ್ನುತ್ತಾರೆ. ಅಷ್ಟು ಟೇಸ್ಟಿ ತಿಂಡಿ ಅದು. ಫುಡ್ ಸ್ಟ್ರೀಟ್ನಲ್ಲಿ ಪಾನೀಪುರಿ ಇಲ್ಲದಿದ್ದರೆ, ಅದಕ್ಕೆ ಅರ್ಥಾನೇ ಇಲ್ಲಾ ಬಿಡಿ. ಅಷ್ಟು ಬೇಡಿಕೆಯಲ್ಲಿರುವ ಚಾಟ್ ಅದು. ಅಂಥ ಟೇಸ್ಟಿ ಚಾಟ್ ಮಹಾಭಾರತ ಕಾಲದಲ್ಲೇ ತಯಾರಾಗಿದ್ದು ಅಂದ್ರೆ ನೀವು ನಂಬಲೇಬೇಕು....

About Me

32718 POSTS
0 COMMENTS
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img