Monday, March 23, 2026

Karnataka Tv

ರಾಜ್ಯದ ಗ್ರಾ.ಪಂ ಮೇಲ್ವಿಚಾರಕರಿಗೆ ಗುಡ್ ನ್ಯೂಸ್: ಗೌರವಧನ 7 ಸಾವಿರದಿಂದ 12 ಸಾವಿರಕ್ಕೆ ಹೆಚ್ಚಳ

https://www.youtube.com/watch?v=N07iJZ746Zc ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ಗ್ರಂಥಾಲಯ ಹೆಸರನ್ನು ಗ್ರಾಮ ಪಂಚಾಯ್ತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಎಂದು ಮರು ನಾಮಕರಣಗೊಳಿಸಲಾಗಿದೆ. ಇದಷ್ಟೇ ಅಲ್ಲದೇ ಗ್ರಂಥಾಲಯಗಳನ್ನು ಸಂಜೆ 6 ಗಂಟೆಯವರೆಗೆ ತೆರೆದಿರೋದಕ್ಕೆ ಸೂಚಿಸಿದೆ. ಅಲ್ಲದೇ ಗ್ರಂಥಾಲಯ ಮೇಲ್ವಿಚಾರಕರ ಗೌರವಧನವನ್ನು ರೂ.7,000ಗಳಿಂದ ರೂ.12,000ಕ್ಕೆ ಹೆಚ್ಚಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ...

ಇಂತ ಬಚ್ಚಾ ಇನ್ಸ್ಪೆಕ್ಟರ್ಸ್ ನ ಎಷ್ಟು ನೋಡಿಲ್ಲ ನಾನು- ಶಾಸಕ ಎಂ.ಕೃಷ್ಣಪ್ಪ ವಾಗ್ದಾಳಿ..!

https://youtu.be/b_OB9KHRPnQ ಅವನ್ಯಾರೋ ಪೊಲೀಸ್ ಇನ್ಸ್ಪೆಕ್ಟರ್ ಅಂತೆ,ಇಂತ ಬಚ್ಚ ಇನ್ಸ್ಪೆಕ್ಟರ್ಸ್ ನ ನಾನು ಎಷ್ಟು ನೋಡಿಲ್ಲ, ಎಂದು ಎಸ್.ಐ ಕಿಶೋರ್ ವಿರುದ್ದ ಶಾಸಕ ಎಂ ಕೃಷ್ಣಪ್ಪ ವಾಗ್ದಾಳಿಯನ್ನು ನಡೆಸಿದ್ದಾರೆ. ಎಸ್.ಐ ಕಿಶೋರ್ ಹೆಸರನ್ನು ಹೇಳದೆ ಪರೋಕ್ಷವಾಗಿ ಎಸ್.ಐ ವಿರುದ್ಧ ಶಾಸಕ ಎಂ ಕೃಷ್ಣಪ್ಪ ವಾಗ್ದಾಳಿಯನ್ನು ನಡೆಸಿದ್ದಾರೆ. ನನ್ನ ರಾಜಕೀಯದ ಅನುಭವದಷ್ಟು ನಿನಗೆ ವಯಸ್ಸಾಗಿಲ್ಲಾ, ನಾನಿನ್ನು ಮೂರನೇ ಕಣ್ಣು ಬಿಟ್ಟಿಲ್ಲ,...

ಕಲುಷಿತ ನೀರು ಸೇವನೆಯಿಂದ ಸಾವಿಗೀಡಾದವರಿಗೆ ತಲಾ 5 ಲಕ್ಷ ರೂ.ಗಳ ಪರಿಹಾರ:  ಬಸವರಾಜ ಬೊಮ್ಮಾಯಿ

https://www.youtube.com/watch?v=d0K1vUG7J6Q&t=16s ಬೆಂಗಳೂರು, ಜೂನ್ 06: ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವಿಗೀಡಾಗಿರುವವರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಸಂಪೂರ್ಣ ತನಿಖೆ ಮಾಡಿ ತಾಂತ್ರಿಕ ವರದಿ...

ಸಾಮ್ರಾಟ್ ಪೃಥ್ವಿರಾಜ್‌ಗೆ ಜೈಹೋ ಅಂದ್ರು ಒಳ್ಳೆ ಹುಡ್ಗ ಪ್ರಥಮ್

  https://www.youtube.com/watch?v=2pKt6tKgYL4 ಬಾಲಿವುಡ್ ಸಿನಿಮಾಗಳು ಇತ್ತೀಚೆಗೆ ಸೌಂಡ್ ಮಾಡೋದೇ ಕಡಿಮೆಯಾಗಿದೆ. ಸೂಪರ್‌ಸ್ಟಾರ್‌ಗಳ ಸಿನಿಮಾಗಳೂ ಕೂಡ ಬಾಕ್ಸಾಫೀಸಲ್ಲಿ ಗೆಲ್ಲೋದು ಕಷ್ಟವಾಗ್ತಿದೆ. ಆದ್ರೆ ಗೆಲ್ತಾ ಇರೋ ಒಬ್ಬರೇ ಸ್ಟಾರ್ ಅಂದ್ರೆ ಅಕ್ಷಯ್‌ಕುಮಾರ್. ಇದೇ ಕಾರಣಕ್ಕೆ ರಜಿನಿಕಾಂತ್ ಅಭಿನಯದ ರೋಬೋ ೨.೦ ಸಿನಿಮಾದ ವೇದಿಕೆ ಏರಿದ ಸಲ್ಮಾನ್ ಖಾನ್ ಒಂದು ಮಾತು ಹೇಳಿದ್ರು, ಬಾಲಿವುಡ್ ನಟರು ನಾವೆಲ್ಲಾ ಸಿನಿಮಾ ಮಾಡ್ತಿದ್ದೀವಿ ಆದ್ರೆ...

ಅಸ್ತಿತ್ವದಲ್ಲಿರುವ ಕರೆನ್ಸಿ, ನೋಟುಗಳಲ್ಲಿ ಯಾವುದೇ ಬದಲಾವಣೆ ಇಲ್ಲ – RBI ಸ್ಪಷ್ಟನೆ

https://www.youtube.com/watch?v=2pKt6tKgYL4&t=10s ನವದೆಹಲಿ: ಮಹಾತ್ಮಾ ಗಾಂಧಿ ಅವರ ಮುಖವನ್ನು ಇತರರ ಮುಖದೊಂದಿಗೆ ಬದಲಾಯಿಸುವ ಮೂಲಕ ಅಸ್ತಿತ್ವದಲ್ಲಿರುವ ಕರೆನ್ಸಿ ಮತ್ತು ನೋಟುಗಳಲ್ಲಿ ಬದಲಾವಣೆಗಳನ್ನು ಕೇಂದ್ರ ಬ್ಯಾಂಕ್ ಪರಿಗಣಿಸುತ್ತಿದೆ ಎಂಬ ಮಾಧ್ಯಮಗಳ ಕೆಲವು ವಿಭಾಗಗಳಲ್ಲಿ ಹರಿದಾಡುತ್ತಿರುವ ವರದಿಗಳು ನಿಜವಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಸೋಮವಾರ ಸ್ಪಷ್ಟಪಡಿಸಿದೆ. "ರಿಸರ್ವ್ ಬ್ಯಾಂಕ್ನಲ್ಲಿ ಅಂತಹ ಯಾವುದೇ ಪ್ರಸ್ತಾಪವಿಲ್ಲ ಎಂಬುದನ್ನು ಗಮನಿಸಬಹುದು" ಎಂದು ಕೇಂದ್ರ...

ರಾಜ್ಯಸಭೆ ಚುನಾವಣೆ: ಯಾರಿಂದಲೂ ಜೆಡಿಎಸ್ ಮತ ಒಡೆಯುವುದು ಸಾಧ್ಯವಿಲ್ಲ – ನಿಖಿಲ್ ಕುಮಾರಸ್ವಾಮಿ

https://www.youtube.com/watch?v=2pKt6tKgYL4&t=10s ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ (ಜೆಡಿಎಸ್‍) ಮತಗಳನ್ನು ಅಷ್ಟು ಸುಲಭವಾಗಿ ಕಾಂಗ್ರೆಸ್ ಒಡೆಯಲು ಸಾಧ್ಯವಿಲ್ಲ ಜೆಡಿಎಸ್ ನ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇರವಾಗಿ ಹೇಳಿದ್ದಾರೆ. ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಕ್ಷದ ಕಚೇರಿ ಜೆಪಿ ಭವನದಲ್ಲಿ ಹಮ್ಮಿಕೊಂಡಿದ್ದ ಬೆಂಗಳೂರು ಮಹಾನಗರ ಯುವ ಜೆಡಿಎಸ್ ಮುಖಂಡರ ಸಭೆಗೂ ಮುನ್ನ ಮಾಧ್ಯಮಗಳ ಜತೆ ಅವರು ಮಾತನಾಡಿದರು. ನಿನ್ನೆಯ...

ಆಲ್ಬಂ ಸಾಂಗ್ ಗಳ ಜಮಾನ : ಸೋನಿ ಆಚಾರ್ಯ ಸ್ಪಿರಿಟ್ ಗಾನಬಜಾನ

https://www.youtube.com/watch?v=YYxxRFk9PDU ಕನ್ನಡ ಸಂಗೀತ ಲೋಕದಲ್ಲಿ ಹೊಸ ಹೊಸ ಆಲ್ಬಂ ಸಾಂಗ್ ಗಳ ಜಮಾನ ಶುರುವಾಗಿದೆ. ಜೀವನಕ್ಕೆ ಪ್ರೇರಣೆ ನೀಡುವ ಕಾನ್ಸೆಪ್ಟ್ ಮೇಲೆ ಸ್ಪಿರಿಟ್ ಎಂಬ ಆಲ್ಬಂ ಸಾಂಗ್ ಬಿಡುಗಡೆಯಾಗಿದ್ದು, ಕೇಳುಗರನ್ನು ಅಟ್ರ್ಯಾಕ್ಟ್ ಮಾಡುತ್ತಿದೆ. ಸೋನಿ ಆಚಾರ್ಯ ಮಾತಾನಾಡಿ, ತುಂಬಾ ಟೈಮ್ ತಗೊಂಡು ಸಾಂಗ್ ರೆಡಿ ಮಾಡಿದ್ದೇನೆ. ಇದು ನನ್ನ ಮೂರನೇ ಸಾಂಗ್. ನನ್ನ ಇಡೀ ತಂಡದ ಸಹಕಾರದೊಂದಿಗೆ...

ಸಿದ್ದರಾಮಯ್ಯಗೆ RSS ಕಾರ್ಯಕರ್ತರಿಂದ ಚಡ್ಡಿ ಪಾರ್ಸಲ್..!

https://youtu.be/GDGYpQ0nZIY ಮಂಡ್ಯ:ಸಿದ್ದರಾಮಯ್ಯನವರೆ RSS ಬಗ್ಗೆ ಯೇನು,ಯಂತ ಎಂದು ಇನ್ನೂ ನಿಮಗೆ ಗೊತ್ತಿಲ್ಲಾ,ಒಂದು ಚಡ್ಡಿ ಸುಡಕೋದ್ರೆ ಸಾವಿರಾರು,ಲಕ್ಷಾಂತರ ಚಡ್ಡಿಗಳನ್ನು ನಾವು ಅಲ್ಲಿಗೆ ಕಳುಹಿಸಿ ಕೊಡುತ್ತೇವೆ.  ನಿವೇನು ಇಲ್ಲಿಗೆ ಬರೋದು ಬೇಕಾಗಿಲ್ಲಿ ಎಂದು,ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯ ಅರ್.ಎಸ್.ಎಸ್ ಕಾರ್ಯಕರ್ತರು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಚಡ್ಡಿ ಪಾರ್ಸಲ್ ಮಾಡುವುದರ ಮೂಲಕ ತಿರುಗೇಟನ್ನು ನೀಡಿದ್ದಾರೆ. ಲಕ್ಷಾಂತರ ಚಡ್ಡಿಯನ್ನು ಯಾವ ರೀತಿ ಹಾಕೊಳ್ಳುತ್ತೀರಿ,ಚಡ್ಡಿಯ...

ನಿಷೇಧಿತ ಸ್ಯಾಟಲೈಟ್ ಫೋನ್ ಕಾರ್ಯಾಚರಣೆ ಬಗ್ಗೆ ಕೇಂದ್ರ ಹಾಗೂ ರಾಜ್ಯ ಪೊಲೀಸರ ಜಂಟಿ ತನಿಖೆ -ಗೃಹ ಸಚಿವ ಆರಗ ಜ್ಞಾನೇಂದ್ರ

https://www.youtube.com/watch?v=KFWH_EPhn78 ಶಿವಮೊಗ್ಗ :ರಾಜ್ಯದ ಕರಾವಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಿಷೇಧಿತ ಸ್ಯಾಟಲೈಟ್ ಸಿಗ್ನಲ್ ಗಳು ಅಕ್ರಮವಾಗಿ ಕಾರ್ಯಾಚರಣೆ ಪತ್ತೆಯ ಹಿನ್ನೆಲೆಯಲ್ಲಿ, ಕರ್ನಾಟಕ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. "ನಿಷೇಧಿತ ಸ್ಯಾಟಲೈಟ್ ಫೋನ್ ಸಿಗ್ನಲ್ ಕಾರ್ಯಾಚರಣೆ ಕುರಿತು ರಾಜ್ಯದ ಪೊಲೀಸರು ಕೇಂದ್ರದ ಐ ಬಿ ಸಂಸ್ಥೆ ಸಿಬ್ಬಂದಿಗಳ ಜತೆಗೆ ಮಾಹಿತಿ ಹಂಚಿಕೊಳ್ಳ ಲಾಗಿದ್ದು ಜಂಟಿಯಾಗಿ ತನಿಖೆ ನಡೆಸಲಾಗುತ್ತಿದೆ"...

PSI ನೇಮಕಾತಿ ಹಗರಣದಲ್ಲಿ ಅಧಿಕಾರಿಗಳು, ಸಚಿವರು ಭಾಗಿ-ಡಿ.ಕೆ.ಶಿವಕುಮಾರ್ ಗಂಭೀರ ಆರೋಪ

https://youtu.be/-WE1kCUB6wo ಬೆಂಗಳೂರು : ಪಿಎಸ್ ಐ ಹಗರಣ ಸಂಬಂಧ ಸಿಐಡಿ ಪೊಲೀಸರು ಇಂದು ದರ್ಶನ್ ಗೌಡನನ್ನು ಬಂಧಿಸಿದ್ದಾರೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಪಿಎಸ್ ಐ ಹಗರಣದಲ್ಲಿ ಸಚಿವರು, ಅಧಿಕಾರಿಗಳೂ ಭಾಗಿಯಾಗಿದ್ದಾರೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ ಶಿವಕುಮಾರ್, ಪಿಎಸ್ ಐ ನೇಮಕಾತಿಯ ಹಗರಣದಲ್ಲಿ ದರ್ಶನ್ ಗೌಡಗೆ ನೋಟಿಸ್ ಕೊಟ್ಟು...

About Me

31582 POSTS
0 COMMENTS
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img