Saturday, July 25, 2026

Karnataka Tv

ಪ್ರಧಾನಿ ನರೇಂದ್ರ ಮೋದಿ ಬಳಿ ಜಮೀನೆಷ್ಟಿದೆ.? ಎಷ್ಟು ವಾಹನಗಳಿವೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಆಸ್ತಿ-ಪಾಸ್ತಿ ಇದೀಗ ಏರಿಕೆಯಾಗಿದೆ. ಅವರು ಘೋಷಣೆ ಮಾಡಿರುವಂತ ಮಾಹಿತಿಯಂತೆ ಅವರ ಬಳಿ ಜಮೀನು ಎಷ್ಟಿದೆ.? ವಾಹನಗಳು ಎಷ್ಟಿವೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಮುಂದೆ ಓದಿ.. ಪ್ರಧಾನಿ ನರೇಂದ್ರ ಮೋದಿ ಅವರ ಆಸ್ತಿ ವಿವರವನ್ನು ಘೋಷಣೆ ಮಾಡಿದ್ದಾರೆ. ಕಳೆದೊಂದು ವರ್ಷದಲ್ಲಿ ₹26.13 ಲಕ್ಷದಷ್ಟು ಚರಾಸ್ತಿ ಏರಿಕೆಯಾಗಿದೆ. ಸದ್ಯ ಅವರ ಬಳಿ ₹2.23...

ಟೆನಿಸ್ ನಿಂದ ನಿವೃತ್ತಿ ಹೊಂದುವ ಸುಳಿವು ನೀಡಿದ ಸೆರೆನಾ ವಿಲಿಯಮ್ಸ್

ಸೆರೆನಾ ವಿಲಿಯಮ್ಸ್ ಅವರು ಒಂದು ವರ್ಷದ ನಂತರ ತಮ್ಮ ಮೊದಲ ಸಿಂಗಲ್ಸ್ ಪಂದ್ಯವನ್ನು ಗೆದ್ದ ನಂತರ ಶೀಘ್ರದಲ್ಲೇ ಟೆನಿಸ್ ನಿಂದ ನಿವೃತ್ತಿ ಹೊಂದುವ ಸುಳಿವು ನೀಡಿದ್ದಾರೆ. 2021 ರ ಫ್ರೆಂಚ್ ಓಪನ್ ನಂತರ ಸೆರೆನಾ ಸೋಮವಾರ ನಡೆದ ಮಹಿಳಾ ನ್ಯಾಷನಲ್ ಬ್ಯಾಂಕ್ ಓಪನ್ನಲ್ಲಿ 6-3, 6-4 ಸೆಟ್ಗಳಿಂದ ನೂರಿಯಾ ಪಾರಿಜಾಸ್-ಡಯಾಜ್ ಅವರನ್ನು ಸೋಲಿಸಿ ತಮ್ಮ...

ಮೊಹರಂ ಹಬ್ಬವನ್ನು ಯಾಕೆ ಆಚರಿಸಲಾಗತ್ತೆ..?- ಭಾಗ 2

https://youtu.be/1Hut3xwgxDI ಮೊದಲ ಭಾಗದಲ್ಲಿ ನಾವು ಇಮಾಮ್ ಹುಸೇನ್, ಯಜೀದ್ ಬೆದರಿಕೆಗೆ ಜಗ್ಗದೇ, ಮಕ್ಕಾ ಮದೀನಾ ಯಾತ್ರೆ ಮುಂದುವರಿಸಲು ಹೋದರು ಅನ್ನೋವರೆಗೆ ಹೇಳಿದ್ದೆವು. ಇಂದು ಮುಂದುವರಿದ ಭಾಗವಾಗಿ, ಮುಂದೇನಾಯಿತು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಆಗ ಯಜೀದ್, ಹುಸೇನ್‌ರನ್ನು ಕೊಲ್ಲಲು, ಮಕ್ಕಾಗೆ ತನ್ನ ಸೈನಿಕರನ್ನು ಕಳುಹಿಸುತ್ತಾನೆ. ಇದು ಇಮಾಮ್ ಹುಸೇನ್‌ಗೆ ತಿಳಿಯುತ್ತದೆ. ಮತ್ತು ಇಸ್ಲಾಂ ಧರ್ಮದ ಪದ್ಧತಿ ಪ್ರಕಾರ,...

ಮೊಹರಂ ಹಬ್ಬವನ್ನು ಯಾಕೆ ಆಚರಿಸಲಾಗತ್ತೆ..?- ಭಾಗ 1

https://youtu.be/NfOCXCOqra0 ಆಗಸ್ಟ್ ತಿಂಗಳೆಂದರೆ, ಹಿಂದೂಗಳಿಗೆ ಹಬ್ಬಗಳ ಮಾಸ. ಆದರೆ ಈ ತಿಂಗಳು ಮೊಹರಂ ಹಬ್ಬದ ಆಚರಣೆಯನ್ನ ಕೂಡ ಮಾಡಲಾಗತ್ತೆ. ಕೆಲ ಊರುಗಳಲ್ಲಿ ಹಿಂದೂ ಮುಸ್ಲಿಂಮರು ಸೇರಿ ಮೊಹರಂ ಹಬ್ಬವನ್ನು ಆಚರಿಸುತ್ತಾರೆ. ಹಾಗಾದ್ರೆ ಈ ಮೊಹರಂ ಹಬ್ಬವನ್ನು ಆಚರಿಸೋದ್ಯಾಕೆ ಅನ್ನೋ ಬಗ್ಗೆ ಹಲವರಿಗೆ ಗೊತ್ತಿಲ್ಲ. ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ.. ಇಮಾಮ್ ಹುಸೇನ್ ಮತ್ತು ಅವರೊಂದಿಗೆ...

ಚಾಮರಾಜನಗರದಲ್ಲಿ ಹುಟ್ಟು ಹಬ್ಬದ ದಿನವೇ ಆತ್ಮಹತ್ಯೆಗೆ ಶರಣಾದ ಉಪನ್ಯಾಸಕಿ

ಚಾಮರಾಜನಗರ: ತನ್ನ ಹುಟ್ಟು ಹಬ್ಬದ ದಿನದಂದೇ, ಮರಣಪತ್ರವನ್ನು ಬರೆದಿಟ್ಟು, ಉಪನ್ಯಾಸಕಿಯೊಬ್ಬರು ಸಾವನ್ನಪ್ಪಿರೋ ಘಟನೆ, ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರದ ಜೆಎಸ್ಎಸ್ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದಂತ ಚಂದನಾ (26) ಎಂಬುವರೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಂತವರಾಗಿದ್ದಾರೆ. ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ನಿವಾಸಿಯಾಗಿದ್ದಂತ ಚಂದನಾ, ಚಾಮರಾಜನಗರ ಜೆಎಸ್ಎಸ್ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದರು. ಕಾಲೇಜು ಹಾಸ್ಟೆಲ್ ನಲ್ಲಿಯೇ ವಾಸವಾಗಿದ್ದರು. ಇಂತಹ ಅವರು ಹಾಸ್ಟೆಲ್...

ರಾಜ್ಯದ ಜನ ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯ ಸರ್ಕಾರ ಬದುಕಿಲ್ಲ – ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯದ ಜನ ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯ ಸರ್ಕಾರ ಬದುಕಿಲ್ಲ. ಮುಂದಿನ ಬಾರಿ ಸರ್ಕಾರ ಬದಲಾಗಲಿದೆ ಎಂದು ಅವರದೇ ಪಕ್ಷದ ನಾಯಕರು ಮಾತನಾಡುತ್ತಿದ್ದಾರೆ. ಈ ಅಕಾಶವನ್ನು ನಾವು ಬಳಸಿಕೊಂಡು ನಮ್ಮ ನಾಯಕರ ಮಾರ್ಗದರ್ಶನದಲ್ಲಿ ನಡೆದು ಶ್ರಮಿಸಬೇಕು. ಮನೆ ಮನೆಗೂ ತಲುಪಿ ಕಾಂಗ್ರೆಸ್ ಆಚಾರ ವಿಚಾರ ಪ್ರಚಾರ ಮಾಡಬೇಕು. ನಮ್ಮ ಸರ್ಕಾರದ ಕೊಡುಗೆ ತಿಳಿಸಬೇಕು ಎಂಬುದಾಗಿ...

ಮಂತ್ರಾಲಯದಲ್ಲಿ 50 ಕೊಠಡಿಗಳ ನೂತನ ಛತ್ರವನ್ನು ಸಚಿವೆ ಶಶಿಕಲಾ ಜೊಲ್ಲೆ ಉದ್ಘಾಟನೆ

ಮಂತ್ರಾಲಯ: ಕರ್ನಾಟಕ ರಾಜ್ಯದ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಅಯೋಧ್ಯೆಯಲ್ಲಿ ಕರ್ನಾಟಕ ಛತ್ರ ನಿರ್ಮಾಣಕ್ಕೆ ಸ್ಥಳಾವಕಾಶ ನೀಡುವಂತೆ ಉತ್ತರಪ್ರದೇಶ ರಾಜ್ಯದೊಂದಿಗೆ ಪತ್ರ ವ್ಯವಹಾರ ನಡೆಸಲಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಚರ್ಚಿಸಲಾಗುವುದು ಎಂದು ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಅ ಜೊಲ್ಲೆ ಹೇಳಿದರು. ಇಂದು ಮಂತ್ರಾಲಯದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕರ್ನಾಟಕ ಛತ್ರದ...

BREAKING NEWS: ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಬಿಹಾರ: ಎನ್ ಡಿಎ ಜೊತೆಗಿನ ಮೈತ್ರಿ ಮುರಿದುಕೊಂಡ ನಂತ್ರ, ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ಅವರು ರಾಜೀನಾಮೆ ನೀಡಿದ್ದಾರೆ. ರಾಜಕೀಯ ಬಿಕ್ಕಟ್ಟಿನ ನಡುವೆ ನಿತೀಶ್ ಕುಮಾರ್ ಮಂಗಳವಾರ ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜಭವನದಲ್ಲಿ ಬಿಹಾರ್ ಗೋವೆನರ್ ಅವರನ್ನು ಭೇಟಿಯಾದ ನಂತರ ಕುಮಾರ್ ಉನ್ನತ ಹುದ್ದೆಯನ್ನು ತೊರೆದರು. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ...

ಈಶ್ವರಿ @50, ರವಿ ಬೋಪಣ್ಣ ಅದ್ಧೂರಿ ಪ್ರಚಾರದಲ್ಲಿ ಕ್ರೇಜಿಸ್ಟಾರ್..!

ಕ್ರೇಜಿಯಾಗಿದೆ 7 ನಿಮಿಷದ "ರವಿ ಬೋಪಣ್ಣ" ಟ್ರೈಲರ್..! ಕ್ರೇಜಿಸ್ಟಾರ್ ರವಿಚಂದ್ರನ್ ನಟನೆಯ ರವಿ ಬೋಪಣ್ಣ ಸಿನಿಮಾ ಹಲವು ದಿನಗಳಿಂದ ಒಂದಲ್ಲಾ ಒಂದು ಅಂಶಗಳಿAದ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿತ್ತು. ಇದೀಗ ರವಿ ಬೋಪಣ್ಣ ಚಿತ್ರದ ಟ್ರೈಲರ್ ಅಧಿಕೃತವಾಗಿ ಬಿಡುಗಡೆಯಾಗಿದೆ. 7 ನಿಮಿಷದ ಟ್ರೈಲರ್ನಲ್ಲಿ ಕ್ರೇಜಿಸ್ಟಾರ್ ಎರಡ್ಮೂರು ಶೇಡ್‌ಗಳಲ್ಲಿ ಕಾಣಿಸಿಕೊಂಡಿದ್ದು, ಅದ್ಭುತವಾಗಿ ನಟಿಸಿದ್ದಾರೆ. ವಿಶೇಷ ಅಂದ್ರೆ ನಟಿ ರಾಧಿಕಾ ಕುಮಾರಸ್ವಾಮಿ...

ಶಿವಮೊಗ್ಗ: ಜಡಿ ಮಳೆಯ ನಡುವೆಯೂ ಮತಕ್ಷೇತ್ರದಲ್ಲಿ ಅಭಿವೃದ್ದಿ ಯೋಜನೆ ಲೋಕಾರ್ಪಣೆ ಗೊಳಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ.

ಶಿವಮೊಗ್ಗ: ಮತಕ್ಷೇತ್ರ ತೀರ್ಥಹಳ್ಳಿಯ ನೆರಟುರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ, ಬಹಳ ದಿನಗಳ ಬೇಡಿಕೆಯಾದ ಮೊಬೈಲ್ ಟವರ್ ಅನ್ನು, ಮಂಜೂರು ಮಾಡಿಸಿ, ಇಂದು, ಗೃಹ ಸಚಿವ ಆರಗ ಜ್ಞಾನೇಂದ್ರರವರು, ಲೋಕಾರ್ಪಣೆ ಗೊಳಿಸಿದರು. ಟವರ್ ಇಲ್ಲದ ಕಾರಣ ಸುಮಾರು ಏಳರಿಂದ ಎಂಟು ಕಿಮೀ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಜನತೆ ಎದುರಿಸುತ್ತಿದ್ದ ಮೊಬೈಲ್ ನೆಟ್ವರ್ಕ್ ಸಮಸ್ಯೆ ಪರಿಹಾರವಾಗಿದ್ದು, ಸಮಸ್ಯೆಗೆ ಪರಿಹಾರ...

About Me

32718 POSTS
0 COMMENTS
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img