Monday, March 23, 2026

Karnataka Tv

ಕೊರತೆ ಇರುವಲ್ಲಿ ಸಂಚಾರಿ ಕ್ಲಿನಿಕ್ ; ಬಸವರಾಜ ಬೊಮ್ಮಾಯಿ

https://www.youtube.com/watch?v=dRxn2_8o_IA&t=16s ಬೆಂಗಳೂರು, ಜೂನ್ 06: ಗ್ರಾಮೀಣ ಪ್ರದೇಶಗಳಲ್ಲಿ ಸ್ಥಳದಲ್ಲಿಯೇ ತಪಾಸಣೆ ಹಾಗೂ ಪರಿಹಾರ ನೀಡುವ ವ್ಯವಸ್ಥೆ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ರೋಟರಿ ಬೆಂಗಳೂರು ಹೈಗ್ರೌಂಡ್ಸ್, ಇನ್‍ಫೋಸಿಸ್ ಫೌಂಡೇಶನ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಸಿಎಸ್‍ಆರ್ ಯೋಜನೆ ಒದಗಿಸಿರುವ ಲ್ಯಾಬ್ ಬಿಲ್ಟ್ ಆನ್ ವೀಲ್ಸ್ -...

ಮಾದೇಗೌಡ ಅವರ ಋಣ ತೀರಿಸಲು ಕೈ ಅಭ್ಯರ್ಥಿ ಮಧು ಜಿ ಮಾದೇಗೌಡ ಅವರನ್ನು ಗೆಲ್ಲಿಸಿ – ನರೇಂದ್ರ ಸ್ವಾಮಿ

https://www.youtube.com/watch?v=-WE1kCUB6wo&t=8s ಕಾವೇರಿ ಹೋರಾಟಕ್ಕಾಗಿ ತನ್ನ ಜೀವನವನ್ನೇ ಪಣವಾಗಿಟ್ಟು ಹೋರಾಡಿದ್ದ ಮಂಡ್ಯ ಜಿಲ್ಲೆಯ ಗಾಂಧಿ ಮಾದೇಗೌಡರ ಋಣ ತೀರಿಸಲು ದಕ್ಷಿಣ ಪಧವಿದರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಧು ಜಿ ಮಾದೇಗೌಡ ಅವರನ್ನು ಗೆಲ್ಲಿಸಿ ಎಂದು ಕೆ ಪಿ ಸಿ ಸಿ ಉಪಾಧ್ಯಕ್ಷ ನರೇಂದ್ರ ಸ್ವಾಮಿ ಬೊಪ್ಪೆ ಗೌಡನಪೂರ (ಬಿ ಜಿ ಪುರ) ಹಾಗೂ ಕಸಬಾ ಹೋಬಳಿ ಪಧವಿದರರ...

ಹಾಲಿವುಡ್ ಶೈಲಿಯ ‘ಆಫ್ಟರ್ ಆಪರೇಷನ್ ಲಂಡನ್ ಕೆಫೆ’ಗೆ ರಿಷಭ್ ಶೆಟ್ಟಿಸಾಥ್

https://www.youtube.com/watch?v=-WE1kCUB6wo 'ಆಫ್ಟರ್ ಆಪರೇಷನ್ ಲಂಡನ್ ಕೆಫೆ' ಚಿತ್ರದ ಟೈಟಲ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಬಿಡುಗಡೆಗೊಳಿಸುವ ಮೂಲಕ ನಿರ್ದೇಶಕ ಸಡಗರ ರಾಘವೇಂದ್ರ ತಮ್ಮ ಮೊದಲನೆಯ ನಿರ್ದೇಶನದ ಸಡಗರದಕ್ಕೆ ಗೆಳೆಯ ರಿಷಭ್ ಶೆಟ್ಟಿ ಸಾಥ್ ನೀಡಿದ್ದಾರೆ. ಈಗಾಗಲೇ ಸುದ್ಧಿಯಾಗಿರುವ ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್ನಿನ ಕನ್ನಡ, ಮರಾಠಿ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಯ ಪ್ಯಾನ್ ಇಂಡಿಯಾ...

ಮನೆ ಮುಂದೆ ಮೀನು ಮಾರಾಟಕ್ಕೆ ಆಕ್ಷೇಪ; ಡ್ಯಾಗರ್ ಇರಿದು ಕೊಂದ ಗೆಳೆಯ!

https://www.youtube.com/watch?v=2pKt6tKgYL4 ಮನೆ ಮುಂದೆ ಮೀನು ಮಾರಾಟಕ್ಕೆ ಅಕ್ಷೇಪಿಸಿ ರೌಡಿ ಶೀಟರ್ ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಬೆಂಗಳೂರಿನ ಕೆ.ಎಚ್.ಬಿ ಕಾಲೋನಿಯಲ್ಲಿ ನಡೆದಿದೆ. ಮೀನು ತೆಗೆದುಕೊಳ್ಳುವ ವಿಚಾರಕ್ಕೆ ಶುರವಾದ ಗಲಾಟೆ, ಕೊಲೆಗಳ ಮೂಲಕ ಅಂತ್ಯವಾಗಿದೆ. ಹೌದು ರಾಜಧಾನಿ ಬೆಂಗಳೂರಿನ ಕೆ.ಎಚ್.ಬಿ ಕಾಲೋನಿಯಲ್ಲಿ ಮೀನು ತೆಗೆದು ಕೊಳ್ಳುವ ವಿಚಾರಕ್ಕೆ ಕಾಲೋನಿಯ ನಿವಾಸಿ ಪ್ರಶಾಂತ್ ಮತ್ತು ನೆರೆಮನೆಯ ನಿವಾಸಿ...

ಕ್ರೇಜಿ಼ಸ್ಟಾರ್ ವಿ.ರವಿಚಂದ್ರನ್ ಪುತ್ರ ವಿಕ್ರಮ್ ‘ತ್ರಿವಿಕ್ರಮ’ ಜೂನ್ 24ಕ್ಕೆ

https://www.youtube.com/watch?v=d0K1vUG7J6Q ಕ್ರೇಜಿ಼ಸ್ಟಾರ್ ವಿ.ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ನಟನೆಯ ಚೊಚ್ಚಲ ಸಿನಿಮಾ 'ತ್ರಿವಿಕ್ರಮ' ಶೂಟಿಂಗ್ ಮುಗಿದಿದೆ. ಇತ್ತೀಚೆಗೆ ಹಾಡಿನ ಚಿತ್ರೀಕರಣ ನಡೆಸಿರುವ 'ತ್ರಿವಿಕ್ರಮ' ತಂಡ, ಬಳಿಕ ಕುಂಬಳಕಾಯಿ ಒಡೆದಿದೆ. ಜೂನ್ 24ರಂದು ರಾಜ್ಯಾದ್ಯಂತ 'ತ್ರಿವಿಕ್ರಮ' ದರ್ಶನವಾಗಲಿದೆ. ಯೋಗರಾಜ್ ಭಟ್ ಸಾಹಿತ್ಯ ರಚಿಸಿರುವ 'ಶಕುಂತಲಾ ಶೇಕ್ ಎ ಬಾಡಿ ಪ್ಲೀಸ್...' ಎಂಬ ಹಾಡನ್ನು ಮೋಹನ್ ಬಿ ಕೆರೆ...

ಸಲ್ಮಾನ್ ಖಾನ್ ಮತ್ತು ತಂದೆ ಸಲೀಮ್ ಗೆ ಜೀವ ಬೆದರಿಕೆ..!

https://youtu.be/fzrMlTx1ET8 ಸಿದ್ದು ಮೊಸೆವಾಲ ಹತ್ಯೆನಂತರ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಹಾಗೂ ತಂದೆ ಸಲೀಮ್ ಗೆ, ಅನಾಮಧೇಯ ಜೀವ ಬೆದರಿಕೆಯ ಪತ್ರಬಂದಿದೆ. ಸಲ್ಮಾನ್ ಖಾನ್ ತಂದೆ ಬೆಳಗ್ಗೆ ವಾಕಿಂಗ್ ಮಾಡುವ ಸಮಯದಲ್ಲಿ ಕುಳಿತುಕೊಳ್ಳುವ ಸ್ಥಳದಲ್ಲಿ ಬೆದರಿಕೆಯ ಪತ್ರಯೊಂದು ಸಿಕ್ಕಿದೆ. ಕೂಡಲೇ ಭದ್ರತಾ ಸಿಬ್ಬಂದಿ ಪತ್ರವನ್ನು ಪರಿಶೀಲನೆ ನಡೆಸಿದ್ದಾರೆ. ಬೆದರಿಕೆ ಪತ್ರನೋಡಿದಾಗ ಶಾಕ್ ಎದುರಾಗಿತ್ತು, ಬಾಲಿವುಡ್ ನಟ...

ಹೊಸಪೇಟೆ ಪಟ್ಟಣದಲ್ಲಿ ಅಪ್ಪು ರವರ ಕಂಚಿನ ಪ್ರತಿಮೆ ಅನಾವರಣ.!

https://www.youtube.com/watch?v=vXnkpNjUV7w ಅದು ವಿಜಯನಗರ ಸಾಮ್ರಾಜ್ಯದ ಹೆಬ್ಬಾಗಿಲು. ಅಂದು ಅಲ್ಲಿ ನಡೆದಿದ್ದ ಹಬ್ಬದ ವಾತಾವರಣವೇ ಇಂದೂ ಸಹ ಸೃಷ್ಟಿಯಾಗಿತ್ತು. ಯಾಕಂದ್ರೆ ಅಲ್ಲಿ ಅಪ್ಪು ಅವರ ಕಂಚಿನ ಪ್ರತಿಮೆಯ ಅನಾವರಣವಾಗಿತ್ತು. ಸಂಜೆಯಿಂದಲೇ ನೆರೆದಿದ್ದ ಅಪ್ಪು ಅಭಿಮಾನಿಗಳ ಹರ್ಷಕ್ಕೆ ಎಲ್ಲೆ ಇರಲಿಲ್ಲ. ಅಪ್ಪು ಅಪ್ಪು ಅಪ್ಪು ಅಂತ ಅಭಿಮಾನಿಗಳ ಜಯಘೋಷ.....ಅಭಿಮಾನಿಗಳನ್ನ ನೋಡೋಕಂತಲೇ ಬಂದಿದ್ದ ರಾಘಣ್ಣ.....ರಾಘಣ್ಣನವರ ಅಮೃತ ಹಸ್ತದಿಂದ ಅನಾವರಣಗೊಂಡಿತು ಅಪ್ಪು ಅವರ...

ರಕ್ಷಿತ್ ಶೆಟ್ಟಿ ಬರ್ತ್ಡೇಗೆ ರಶ್ಮಿಕಾ ವಿಶ್ ಮಾಡ್ತಾರಾ..?

https://www.youtube.com/watch?v=KXT-J4YvRfk ಇವತ್ತು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಹುಟ್ಟುಹಬ್ಬ. ರಕ್ಷಿತ್ ಸಖತ್ ಖುಷಿಯಲ್ಲಿದ್ದಾರೆ. ಅದಕ್ಕೆ ಕಾರಣ ಚಾರ್ಲಿ ರಿಲೀಸ್‌ಗೆ ಸಿಕ್ತಿರೋ ಭರ್ಜರಿ ವೆಲ್ಕಮ್. ದೇಶದ ಬೇರೆ ಬೇರೆ ನಗರಗಳಲ್ಲಿ ರಕ್ಷಿತ್ ಶೆಟ್ಟಿ ನಟನೆಯ ಚಾರ್ಲಿ ಸಿನಿಮಾದ ಪ್ರೀಮಿಯರ್ ಶೋ ನಡೆಸುತ್ತಿದ್ದು, ದೆಹಲಿ, ಲಕ್ನೋಗಳಲ್ಲಿ ಚಾರ್ಲಿ ನೋಡಿ ಕಣ್ಣಿರಿಟ್ಟವರು ಖುಷಿಪಟ್ಟವರು, ಈ ಸಿನಿಮಾವನ್ನು ಪ್ರತಿಯೊಬ್ಬರು ನೋಡಬೇಕು ಅಂತ...

ಸುಳ್ಯದಲ್ಲಿ ಅಪರಿಚಿತರಿಂದ ವ್ಯಕ್ತಿಯ ಮೇಲೆ ಗುಂಡಿನ ದಾಳಿ: ಗುರಿತಪ್ಪಿದ ಗುಂಡು, ಪ್ರಾಣಾಪಾಯದಿಂದ ಪಾರು

https://www.youtube.com/watch?v=KFWH_EPhn78 ದಕ್ಷಿಣ ಕನ್ನಡ: ಜಿಲ್ಲೆಯ ಸುಳ್ಯದಲ್ಲಿ ನಿನ್ನೆಯ ರಾತ್ರಿ ಗುಂಡಿನ ಸದ್ದು ಕೇಳಿ ಬಂದಿದೆ. ಸುಳ್ಯ ಸಮೀಪದ ವೆಂಕಟರಮಣ ಸೊಸೈಟಿಯ ಸಮೀಪ ವ್ಯಕ್ತಿಯೊಬ್ಬರ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿರೋದಾಗಿ ತಿಳಿದು ಬಂದಿದೆ. ಆದ್ರೇ ಅಪರಿಚಿತರ ಗುಂಡು, ಗುರಿ ತಪ್ಪಿದ ಪರಿಣಾಮ, ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಸಭಾ ಗ್ರಾಮದ ಜಯನಗರ...

ಬಾಲಕನ ಮೇಲೆರಗಿದ ಜೆಸಿಬಿ, ಕೊಕ್ಕೆಯಿಂದ ಮೃತದೇಹ ಪಕ್ಕಕ್ಕೆ ಸರಿಸಿದ ಚಾಲಕನಿಗೆ ಗೂಸಾ..!

https://youtu.be/iDFmXrikYrA ಸೈಕಲ್​ನಲ್ಲಿ ಬರುತ್ತಿದ್ದ ಬಾಲಕನಿಗೆ ಜೆಸಿಬಿ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಬಳಿಕ ಜೆಸಿಬಿ ಚಾಲಕ ಬಾಲಕನನ್ನು ಜೆಸಿಬಿ ಕೊಕ್ಕೆಯಿಂದ ಪಕ್ಕಕ್ಕೆ ಸರಿಸಿ, ಮುಂದಕ್ಕೆ ಸಾಗಿದ್ದಾನೆ. ವಿಷಯ ತಿಳಿದ ಸ್ಥಳೀಯರು ಜೆಸಿಬಿ ಚಾಲಕನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ದಕ್ಷಿಣ ಕನ್ನಡ‌ ಜಿಲ್ಲೆಯ ಬಂಟ್ವಾಳ ತಾಲೂಕಿನ ಕನ್ಯಾನದ ಕಣಿಯೂರು ಎಂಬಲ್ಲಿನ ಉದ್ಯಮಿಯೊಬ್ಬರ ಮನೆಗೆ ಕೆಲಸಕ್ಕೆಂದು ಬರುತ್ತಿದ್ದ...

About Me

31582 POSTS
0 COMMENTS
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img