Monday, March 23, 2026

Karnataka Tv

BIG NEWS: ಬೆಂಗಳೂರು ಎಎಪಿ ಸಂಘಟನಾ ಕಾರ್ಯದರ್ಶಿಯಾಗಿ ಸುರೇಶ್ ರಾಥೋಡ್ ನೇಮಕ

https://www.youtube.com/watch?v=fzrMlTx1ET8 ಬೆಂಗಳೂರು: ಎಎಪಿ ಪಕ್ಷದ ರಾಜ್ಯ ಹಾಗೂ ಬೆಂಗಳೂರು ನಗರ ಪದಾಧಿಕಾರಿಗಳ ತಂಡದ ಪುನರ್‌ ರಚನೆಯಾಗಿದ್ದು, ಬೆಂಗಳೂರು ಎಎಪಿ ಸಂಘಟನಾ ಕಾರ್ಯದರ್ಶಿಯಾಗಿ ಸುರೇಶ್ ರಾಥೋಡ್ ನೇಮಕ ಮಾಡಲಾಗಿದೆ. ಈ ಕುರಿತಂತೆ ಎಎಪಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಎಎಪಿ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ನಿರ್ದೇಶನದಂತೆ ಪಕ್ಷದ ಕರ್ನಾಟಕ ಚುನಾವಣಾ ಉಸ್ತುವಾರಿ ದಿಲೀಪ್‌...

ಎಎಪಿ ರಾಜ್ಯಾಧ್ಯಕ್ಷರಾಗಿ ಪೃಥ್ವಿ ರೆಡ್ಡಿ ಪುನರ್ ನೇಮಕ

https://www.youtube.com/watch?v=fzrMlTx1ET8 ಬೆಂಗಳೂರು: ಅಮ್‌ ಆದ್ಮಿ ಪಾರ್ಟಿಯ ರಾಜ್ಯ ಹಾಗೂ ಬೆಂಗಳೂರು ನಗರ ಪದಾಧಿಕಾರಿಗಳ ತಂಡದ ಪುನರ್‌ ರಚನೆಯಾಗಿದ್ದು, ರಾಜ್ಯಾಧ್ಯಕ್ಷರಾಗಿ ಪೃಥ್ವಿ ರೆಡ್ಡಿ ಹಾಗೂ ನಗರಾಧ್ಯಕ್ಷರಾಗಿ ಮೋಹನ್‌ ದಾಸರಿ ಪುನರಾಯ್ಕೆ ಆಗಿದ್ದಾರೆ. ಎಎಪಿ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ನಿರ್ದೇಶನದಂತೆ ಪಕ್ಷದ ಕರ್ನಾಟಕ ಚುನಾವಣಾ ಉಸ್ತುವಾರಿ ದಿಲೀಪ್‌ ಪಾಂಡೆಯವರು ರಾಜ್ಯ ಪದಾಧಿಕಾರಿಗಳ ತಂಡದ ಪುನಾರಚನೆ...

ಆತ ಕಠಿಣ ಬೌಲರ್ ಆಗಬಹುದೆಂದು ರವಿಶಾಸ್ತ್ರಿ ಹೇಳಿದ್ದು ಯಾರಿಗೆ ?

ಹೊಸದಿಲ್ಲಿ: ವೇಗಿ ಉಮ್ರಾನ್ ಮಲ್ಲಿಕ್ ಸ್ಥಿರ ಬೌಲಿಂಗ್ ಪ್ರದರ್ಶನ ನೀಡಿದರೆ ಎದುರಾಳಿಗಳಿಗೆ ಕಠಿಣ ಬೌಲರ್ ಆಗಲಿದ್ದಾರೆ ಎಂದು ಮಾಜಿ ಕೋಚ್ ರವಿ ಶಾಸ್ತ್ರಿ ಹೇಳಿದ್ದಾರೆ. ಜೂ.9ರಿಂದ ತವರಿನಲ್ಲಿ ದ.ಆಫ್ರಿಕಾ ವಿರುದ್ಧ ಟಿ20 ಸರಣಿ ನಡೆಯಲಿದೆ. ಇತ್ತಿಚೆಗಷ್ಟೆ ಐಪಿಎಲ್ ನಲ್ಲಿ ವೇಗದ ಬೌಲಿಂಗ್ ಮೂಲಕ ಮಿಂಚು ಹರಿಸಿ ಮುಂಬರುವ ದಕ್ಷಿಣ ಆಫ್ರಿಕಾ ಸರಣಿಗೆ ಚೊಚ್ಚಲ ಬಾರಿಗೆ ಆಯ್ಕೆಯಾಗಿರುವ ವೇಗಿ...

‘ಕನ್ನಡ ಪುಸ್ತಕ ಪ್ರಾಧಿಕಾರ’ದಿಂದ ‘2021ನೇ ಸಾಲಿನ ವಾರ್ಷಿಕ ಪ್ರಶಸ್ತಿ-ಬಹುಮಾನ’ ಪ್ರಕಟ: ಹೀಗಿದೆ ಪ್ರಶಸ್ತಿ ಪುರಸ್ಕೃತರ ಪಟ್ಟಿ

https://www.youtube.com/watch?v=j3XEe2QDmJA ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ 2021ನೇ ಸಾಲಿನ ವಾರ್ಷಿಕ ಪ್ರಶಸ್ತಿ ಹಾಗೂ ಬಹುಮಾನಗಳನ್ನು ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಇಂದು ಪ್ರಕಟಿಸಿದರು. ಇಂದು ನಡೆದ ಸ್ಥಾಯಿ ಸಮಿತಿ ಹಾಗೂ ಸರ್ವ ಸದಸ್ಯರ ಸಭೆಯಲ್ಲಿ ಈ ಪ್ರಶಸ್ತಿಗಳ ಬಗ್ಗೆ ವಿಸ್ತೃತ ಚರ್ಚೆ ನಡೆದು ಸರ್ವಾನುಮತದಿಂದ ಪ್ರಶಸ್ತಿಗಳ ಆಯ್ಕೆ ಮಾಡಲಾಯಿತು. ವಿವರ ಕೆಳಕಂಡಂತಿದೆ. 2021ನೇ ಸಾಲಿನ...

ರೋಹಿತ್ ಚಕ್ರತೀರ್ಥ ಪಠ್ಯಪರಿಷ್ಕರಣೆ ಸಮಿತಿಯಿಂದ ಬಸವಣ್ಣ ಬಳಿಕ, ಅಂಬೇಡ್ಕರ್ ಗೆ ಅವಮಾನ

https://www.youtube.com/watch?v=KXT-J4YvRfk ಬೆಂಗಳೂರು : ರೋಹಿತ್ ಚಕ್ರತೀರ್ಥ ಪಠ್ಯಪರಿಷ್ಕರಣಾ ಸಮಿತಿ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ. ಅದೇ ಬಸವಣ್ಣ ಬೆನ್ನಲ್ಲೇ, ಅಂಬೇಡ್ಕರ್ ಬಗ್ಗೆ ಅವಮಾನ ಮಾಡಿರೋದಾಗಿದೆ. ಹೌದು... ಬಸವಣ್ಣವರ ಪಠ್ಯ ವಿವಾದದ ಬೆನ್ನಲ್ಲೇ ಇದೀಗ ಅಂಬೇಡ್ಕರ್ ಪಠ್ಯದಲ್ಲೂ ಅವರಿಗೆ ಅಪಮಾನ ಮಾಡಿರೋದಾಗಿ ತಿಳಿದು ಬಂದಿದೆ.  ಸಂವಿಧಾನದ ಕುರಿತ ಪಾಠದಲ್ಲಿ ಡಾ.ಬಿ.ಅಂಬೇಡ್ಕರ್ ಗೆ ಇರುವ ಸಂವಿಧಾನ ಶಿಲ್ಪಿ ಬಿರುದನ್ನು ಕೈಬಿಟ್ಟಿದ್ದು,...

ಶಾಲಾ ಪಠ್ಯ ಪರಿಷ್ಕರಣೆ ಬಳಿಕ ಪಿಯು ಪಠ್ಯಪರಿಷ್ಕರಣೆ ಆರಂಭ: ರೋಹಿತ್ ಚಕ್ರತೀರ್ಥ ಸಮಿತಿಗೆ ಹೊಣೆ

https://www.youtube.com/watch?v=M2v0dHnGrh4 ಬೆಂಗಳೂರು: ಈಗಾಗಲೇ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷರನ್ನಾಗಿ ರೋಹಿತ್ ಚಕ್ರತೀರ್ಥ ಅವರನ್ನು ನೇಮಿಸಿದ್ದರ ವಿರುದ್ಧ ಹಲವರು ವಿರೋಧ ವ್ಯಕ್ತ ಪಡಿಸಿದ್ದರು. ಈ ನಡುವೆಯೂ, ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಬಳಿಕ, ಈಗ ಪಿಯು ಪಠ್ಯಪರಿಷ್ಕರಣೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಈ ಪರಿಷ್ಕಣೆಯ ಹೊಣೆಗಾರಿಕೆಯನ್ನು ಮತ್ತೆ ರೋಹಿತ್ ಚಕ್ರತೀರ್ಥ ಸಮಿತಿಗೆ ನೀಡಿರುವುದು, ಈಗ ಮತ್ತೊಂದು...

ಆರ್ ಎಸ್ ಎಸ್ ಬಗ್ಗೆ ಜನರಿಗೆ ಎಲ್ಲವೂ ತಿಳಿದಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

https://www.youtube.com/watch?v=W2IX0Lj9Bsw ಹುಬ್ಬಳ್ಳಿ : ಆರ್ ಎಸ್ ಎಸ್ ಸಂಘಟನೆ ಯ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ಆದರೆ ಜನರಿಗೆ ಆರ್ ಎಸ್ ಎಸ್ ಬಗ್ಗೆ ಎಲ್ಲವೂ ತಿಳಿದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಆರ್ ಎಸ್ ಎಸ್ ಸಂಘಟನೆ 75 ವರ್ಷಗಳಿಂದ ದೇಶಭಕ್ತಿ ಹಾಗೂ ಜನರ ಸೇವೆಯಲ್ಲಿ...

ಹೈದರಾಬಾದ್ ಗ್ಯಾಂಗ್ ರೇಪ್: ಬಂಧಿತರಲ್ಲಿ ಒಬ್ಬ ಟಿಆರ್‌ಎಸ್ ಪಕ್ಷದ ಮುಖಂಡನ ಮಗ..!

https://youtu.be/C_7YLfN_uts ಹೈದರಾಬಾದ್‌ನ ಜ್ಯುಬಿಲಿ ಹಿಲ್ಸ್ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಲ್ಲಿ ಒಬ್ಬ ಆಡಳಿತಾರೂಢ ಟಿಆರ್‌ಎಸ್ ಪಕ್ಷದ ಸ್ಥಳೀಯ ನಾಯಕನ ಮಗ ಎಂದು ಹೇಳಲಾಗುತ್ತಿದೆ. ತೆಲಂಗಾಣದ ಹೈದರಾಬಾದ್ ನಗರದ ಜ್ಯುಬಿಲಿ ಹಿಲ್ಸ್‌ನಲ್ಲಿ ಶಾಲಾ ಬಾಲಕಿ ಮೇಲೆ ಕಳೆದ ವಾರ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ....

ಹಿಂದು ಕ್ರೈಸ್ತ ಮುಸಲ್ಮಾನ, ಇದು ಆರ್.ಎಸ್.ಎಸ್ ಅವರಿಗೆ ಹಿಡಿಸೋದಿಲ್ಲಾ – ವಾಟಾಳ್ ನಾಗರಾಜ್ ವಾಗ್ದಾಳಿ.

https://youtu.be/RxNIOm-WXZg   ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಕನ್ನಡ ಪರ ಸಂಘಟನೆಯ ಹೋರಾಟಗಾರ ವಾಟಾಳ್ ನಾಗರಾಜ್ ಆರ್.ಎಸ್.ಎಸ್ ಹಾಗೂ ಬಿಜೆಪಿ ವಿರುದ್ದ ಗುಡುಗಿದ್ದಾರೆ. ಪಠ್ಯ ಪುಸ್ತಕ ಯಾವಾಗಲೂ ಪ್ರಮಾಣಿಕವಾಗಿರಬೇಕು. ಗೊಂದಲಕ್ಕೆ ಅವಕಾಶ ಕೊಡಬಾರದು. ರಾಷ್ಟ್ರಕವಿ ಕುವೆಂಪು ರವರ ನಾಡಗೀತೆ ಇವತ್ತು ಆರ.ಎಸ್.ಎಸ್.ನವರಿಗೆ, ಬಿಜೆಪಿಯವರಿಗೆ ಮತ್ತು ಹಿಂದು ಸಂಘಟನೆಗಳಿಗೆ ನುಂಗಲಾರದ ತುತ್ತಾಗಿದೆ ಎಂದು ಬಿಜೆಪಿ, ಆರ್.ಎಸ್.ಎಸ್ ವಿರುದ್ದ ವಾಟಾಳ್ ನಾಗರಾಜ್ ವಾಗ್ದಾಳಿ...

ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಪುನಾರಚನೆ ಇಲ್ಲ: ಸಿಎಂ ಬೊಮ್ಮಾಯಿ.

https://youtu.be/siTN9hOCcXU ಪಠ್ಯ ಪುಸ್ತಕಗಳ ಪರಿಷ್ಕರಣಾ ಕಾರ್ಯ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಪುನಃ ಮತ್ತೆ ಸಮಿತಿ ರಚನೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ.ಬೊಮ್ಮಾಯಿ , ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಅವಧಿ ಮುಗಿದಿರುವ ಕಾರಣ ನಿನ್ನೆಯಷ್ಟೇ ಆ ಸಮಿತಿಯನ್ನು ವಿಸರ್ಜಿಸಲಾಗಿದೆ. ಮತ್ತೆ ಹೊಸ ಸಮಿತಿ ಮಾಡುವ...

About Me

31583 POSTS
0 COMMENTS
- Advertisement -spot_img

Latest News

ರೀಲ್ಸ್ ಹುಚ್ಚಾಟಕ್ಕೆ ಬಾಲಕ ಬಲಿ; ಅಪ್ರಾಪ್ತನಿಗೆ ಕಾರು ಕೊಟ್ಟ ತಂದೆಗೆ ಜೈಲು ಶಿಕ್ಷೆ!

ಸಾಮಾಜಿಕ ಜಾಲತಾಣಗಳಿಗಾಗಿ ರೀಲ್ಸ್ ಮಾಡುವ ಹುಚ್ಚಾಟಕ್ಕೆ ಮತ್ತೊಂದು ಪ್ರಾಣ ಬಲಿಯಾಗಿರುವ ದುರ್ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ಅಪಘಾತದಲ್ಲಿ ಬಾಲಕನೊಬ್ಬ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತ ಮಾಡಿದ...
- Advertisement -spot_img