Thursday, July 23, 2026

Karnataka Tv

ಶಿವಮೊಗ್ಗ: ವಿದ್ಯಾರ್ಥಿಗಳಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಅರಿವು ಮೂಡಿಸಬೇಕು : ಎಂ.ಎಲ್.ವೈಶಾಲಿ

ಶಿವಮೊಗ್ಗ : ರಸ್ತೆ ಸುರಕ್ಷತಾ ನಿಯಮಗಳ ಸಮರ್ಪಕ ಪಾಲನೆಯಿಂದ ಅಪಘಾತಗಳನ್ನು ತಪ್ಪಿಸಬಹುದಾಗಿದ್ದು, ವಿದ್ಯಾರ್ಥಿಗಳು, ಹದಿಹರೆಯದ ಯುವಜನತೆಗೆ ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕೆಂದು ಜಿ.ಪಂ ಸಿಇಓ ಎಂ.ಎಲ್.ವೈಶಾಲಿ ತಿಳಿಸಿದರು. ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಸಾರಿಗೆ ಇಲಾಖೆ ವತಿಯಿಂದ ಪ್ರೌಢಶಾಲಾ ಮುಖ್ಯೋಪಾಧ್ಯಾಯರಿಗೆ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ‘ರಸ್ತೆ ಸುರಕ್ಷತಾ ಆಂದೋಲನ’ ಕುರಿತಾದ ಕಾರ್ಯಾಗಾರ...

ಕೋವಿಡ್ ನಿರ್ವಹಣೆಯಲ್ಲಿ ವಿಶ್ವ ನಾಯಕನಾಗಿ ಭಾರತ ಹೊರಹೊಮ್ಮಿದೆ – ಕೇಂದ್ರ ಗೃಹ ಸಚಿವ ಅಮಿತ್ ಶಾ

ಬೆಂಗಳೂರು : ಕೋವಿಡ್ ಉಪಟಳದ ನಿರ್ವಹಣೆಯಲ್ಲಿ ಭಾರತವು ವಿಶ್ವ ನಾಯಕನಾಗಿ ಹೊರಹೊಮ್ಮಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಲ್ಲಿ ಇಂದು ಪ್ರಕಟಿಸಿದರು. ಭಾರತ ಸರ್ಕಾರದ ಸಂಸ್ಕೃತಿ ಮಂತ್ರಾಲಯ ಮತ್ತು ಭಾರತೀಯ ಕೈಗಾರಿಕಾ ಒಕ್ಕೂಟ ನಗರದಲ್ಲಿ ಆಯೋಜಿಸಿದ್ದ ಸಂಕಲ್ಪದಿಂದ ಸಿದ್ದಿ ಸಮ್ಮೇಳನದ ಮೂರನೇ ಆವೃತ್ತಿಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಕೋವಿಡ್-19 ರ...

ನೀವು ಮಲಗುವ ರೀತಿಯಿಂದಲೇ, ನಿಮ್ಮ ಗುಣವನ್ನು ಕಂಡುಹಿಡಿಯಬಹುದು..

https://youtu.be/7P3jomAp-Wk ಮಲಗುವಾಗ ಒಬ್ಬೊಬ್ಬರದ್ದು ಒಂದೊಂದು ಭಂಗಿಯಿರುತ್ತದೆ. ಕೆಲವರು ಎಡಗಡೆ ಮುಖ ಮಾಡಿ ಮಲಗಿದರೆ, ಇನ್ನು ಕೆಲವರು ಬಲಗಡೆ ಮುಖ ಮಾಡಿ ಮಲಗುತ್ತಾರೆ. ಮತ್ತೆ ಕೆಲವರು ನೇರವಾಗಿ ಮಲಗಿದ್ರೆ, ಕೆಲವರು ಅಡ್ಡಲಾಗಿ ಮಲಗುತ್ತಾರೆ. ಹೀಗೆ ಮಲಗುವ ರೀತಿ ನೋಡಿಯೇ ಅವರ ಗುಣ ಎಂಥದ್ದು ಅಂತಾ ತಿಳಿಯಬಹುದು. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೊದಲನೇಯದ್ದು ದಿಂಬನ್ನ ಹಿಡಿದು...

ಮನುಷ್ಯನಿಗೆ ಬೇರೆಯವರು ಒಳ್ಳೆಯವರಂತೆ, ಮತ್ತು ತಮ್ಮವರು ಕೆಟ್ಟವರಂತೆ ಕಾಣೋದೇಕೆ..?

https://youtu.be/ktSSN-3pOt0 ಮನೆ ಅಂದ ಮೇಲೆ ಅಲ್ಲಿ ಸುಖ, ದುಃಖ, ಜಗಳ, ಸಂಭ್ರಮ, ಎಲ್ಲವೂ ಇರುತ್ತದೆ. ಇದನ್ನೇ ಜೀವನ ಅನ್ನೋದು. ಆದ್ರೆ ಹಲವರ ಮನೆಯಲ್ಲಿ ಜನರಿಗೆ ತಮ್ಮ ಮನೆಯವರನ್ನ ಕಂಡ್ರೆ ಆಗಲ್ಲ. ಅದೇ ಪರಿಚಯಸ್ಥರು, ಅಕ್ಕ ಪಕ್ಕದ ಮನೆಯವರು, ಸ್ನೇಹಿತರ ಜೊತೆ, ಸಂಬಂಧಿಕರ ಜೊತೆ ಅವರು ತುಂಬಾ ಚೆನ್ನಾಗಿರ್ತಾರೆ. ಹಾಗಾದ್ರೆ ಮನುಷ್ಯನಿಗೆ ಬೇರೆಯವರು ಒಳ್ಳೆಯವರಂತೆ, ಮತ್ತು ತಮ್ಮವರು...

ರಾಜ್ಯಾಧ್ಯಂತ ಭಾರೀ ಮಳೆಗೆ 608 ಮನೆ ಹಾನಿ, 64 ಮಂದಿ ಸಾವು – ಸಚಿವ ಆರ್ ಅಶೋಕ್

ಮಂಡ್ಯ: ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಕಳೆದ ಜೂನ್ 1ರಿಂದ ಆಗಸ್ಟ್ 4ರವರೆಗೆ 299 ಮನೆಗಳು ಸಂಪೂರ್ಣ ಹಾನಿಗೊಂಡಿದ್ದರೇ, 64 ಜನರು ವರುಣನ ಆರ್ಭಟಕ್ಕೆ ಬಲಿಯಾಗಿದ್ದಾರೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಇಂದು ಜಿಲ್ಲೆಯಲ್ಲಿ ಮಳೆಯಿಂದ ಉಂಟಾದಂತ ಹಾನಿಯನ್ನು ಪರಿಶೀಲಿಸಿದ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಮಳೆಯಿಂದಾಗಿ 14 ಜಿಲ್ಲೆಗಳ ಜನರು ಭಾದಿತರಾಗಿದ್ದಾರೆ....

ಸ್ಯಾಂಡಲ್‌ವುಡ್‌ನ ಈ ವರ್ಷದ ಬಾಕ್ಸಾಫೀಸ್ ಕಿಂಗ್ ಯಾರು..?

ಈ ವರ್ಷ ಜನೆವರಿ ತಿಂಗಳಿನಿಂದ ಇದುವರೆಗೂ ಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳು ತೆರೆಕಂಡಿವೆ. ಸದ್ಯ ಎಲ್ಲರಿಗೂ ಇರೋ ಕುತೂಹಲ ಈ ವರ್ಷದ ಬಾಕ್ಸಾಫೀಸ್ ಕಿಂಗ್ ಯಾರು ಎಂಬುದು. ಎಲ್ರಿಗೂ ಗೊತ್ತಿರೋ ಹಾಗೇ ಥಟ್ ಅಂತ ನಮ್ ಕಣ್ಮುಂದೆ ಬರೋ ಈ ವರ್ಷದಲ್ಲಿ ಹೈಯೆಸ್ಟ್ ಕಲೆಕ್ಷನ್ ಮಾಡಿರೊ ಸಿನಿಮಾ ಅಂದ್ರೆ ಅದು ಕೆಜಿಎಫ್-2. ಆದ್ರೆ ಅಧಿಕೃತವಾಗಿ...

ವಿಧಾನಪರಿಷತ್ ಉಪ ಚುನಾವಣೆ: ಬಿಜೆಪಿಯ ಅಭ್ಯರ್ಥಿ ಬಾಬೂರಾವ್ ಚಿಂಚನಸೂರು ಅವಿರೋಧವಾಗಿ ಆಯ್ಕೆ

ಬೆಂಗಳೂರು: ದಿನಾಂಕ 11-08-2022ರಂದು ವಿಧಾನಪರಿಷತ್ ನ ಒಂದು ಸ್ಥಾನಕ್ಕೆ ಉಪ ಚುನಾವಣೆಯನ್ನು ಘೋಷಣೆ ಮಾಡಲಾಗಿತ್ತು. ಆದ್ರೇ ದಿನಾಂಕ 01-08-2022ರಂದು ನಾಮಪತ್ರ ಸಲ್ಲಿಸೋದಕ್ಕೆ ಕೊನೆಯ ದಿನವಾಗಿದ್ದರೂ ಬಿಜೆಪಿಯ ಅಭ್ಯರ್ಥಿ ಬಾಬೂರಾವ್ ಚಿಂಚನಸೂರು ಮಾತ್ರ ಸಲ್ಲಿಸಿದ್ದರು. ಹೀಗಾಗಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಮಾಹಿತಿ ನೀಡಿದ್ದು, ಇಂದು ನಾಮಪತ್ರ ವಾಪಾಸ್ ಪಡೆಯಲು ಕೊನೆಯ...

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸಂಜಯ್ ರಾವತ್ ಪತ್ನಿ ವರ್ಷಾ ರಾವತ್ ಗೆ ಇಡಿ ಸಮನ್ಸ್

ನವದೆಹಲಿ: ಪತ್ರಾ ಚಾಲ್ ಭೂ ಪ್ರಕರಣದಲ್ಲಿ ಸಂಜಯ್ ರಾವತ್ ಅವರ ಪತ್ನಿ ವರ್ಷಾ ರಾವತ್ ಅವರಿಗೆ ಸಮನ್ಸ್ ನೀಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ತಿಳಿಸಿದೆ. ಮನಿ ಲಾಂಡರಿಂಗ್ ಪ್ರಕರಣದಲ್ಲಿ ವರ್ಷಾ ರಾವತ್ ಅವರ ಖಾತೆಯಲ್ಲಿ ಮಾಡಿದ ವ್ಯವಹಾರಗಳು ಬೆಳಕಿಗೆ ಬಂದ ನಂತರ ಅವರಿಗೆ ಸಮನ್ಸ್ ಕಳುಹಿಸಲಾಗಿದೆ ಎಂದು ತನಿಖಾ ಸಂಸ್ಥೆ ತಿಳಿಸಿದೆ. ಏತನ್ಮಧ್ಯೆ, ಇದಕ್ಕೂ...

ಕರ್ನಾಟಕದಲ್ಲಿ ಆರ್ ಎಂಡ್ ಡಿ ನೀತಿಗೆ ಅನುಮೋದನೆ – CM ಬೊಮ್ಮಾಯಿ

ಬೆಂಗಳೂರು : ಕರ್ನಾಟಕದಲ್ಲಿ ಆರ್ ಎಂಡ್ ಡಿ ನೀತಿಗೆ ಸಚಿವಸಂಪುಟದ ಅನುಮೋದನೆ ದೊರೆತಿದ್ದು, ಗ್ಯಾರೇಜ್ ಸಂಶೋಧನೆಗಳಿಂದ ಹಿಡಿದು ಸಾಂಸ್ಥಿಕ ಸಂಶೋಧನೆಗಳವರೆಗೆ ಪ್ರೋತ್ಸಾಹ, ಸಹಕಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸಂಕಲ್ಪದಿಂದ ಸಿದ್ಧಿ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ ಷಾ ಅವರೊಂದಿಗೆ ಭಾಗವಹಿಸಿ ಮಾತನಾಡಿದರು. ಬೆಂಗಳೂರಿನಲ್ಲಿ ಜೆನೋಮ್ಯಾಟಿಕ್ಸ್ ನಿಂದ ಏರೋಸ್ಪೇಸ್ ವರೆಗೆ...

ಆಮ್‌ ಆದ್ಮಿ ಪಾರ್ಟಿಗೆ ಹಾಸ್ಯನಟ ಟೆನ್ನಿಸ್‌ ಕೃಷ್ಣ ಸೇರ್ಪಡೆ

ಬೆಂಗಳೂರು: ಕನ್ನಡದ ಖ್ಯಾತ ಹಾಸ್ಯನಟ ಟೆನ್ನಿಸ್‌ ಕೃಷ್ಣರವರು ಆಮ್‌ ಆದ್ಮಿ ಪಾರ್ಟಿಗೆ ಗುರುವಾರ ಸೇರ್ಪಡೆಯಾದರು. ಹೊಟೇಲ್‌ ಪರಾಗ್‌ನಲ್ಲಿ ನಡೆದ ಸಮಾರಂಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿಯವರು ಕೃಷ್ಣರವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಎಎಪಿ ಸೇರ್ಪಡೆ ಬಳಿಕ ಮಾತನಾಡಿದ ಟೆನ್ನಿಸ್‌ ಕೃಷ್ಣ, “ದೇಶದ ರಾಜಕೀಯದಲ್ಲಿ ಬದಲಾವಣೆ ತರುವ ಪ್ರಯತ್ನದಲ್ಲಿ ಆಮ್‌ ಆದ್ಮಿ ಪಾರ್ಟಿ ಯಶಸ್ವಿಯಾಗುತ್ತಿದೆ. ದೆಹಲಿಯಲ್ಲಿ ಶಿಕ್ಷಣ, ಆರೋಗ್ಯ,...

About Me

32699 POSTS
0 COMMENTS
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img