Wednesday, July 22, 2026

Karnataka Tv

ಗೆಲುವಿನೊಂದಿಗೆ  ಸಿಂಧು  ಶುಭಾರಂಭ  

https://www.youtube.com/watch?v=bog_rrQ-8OM ಬರ್ಮಿಂಗ್ ಹ್ಯಾಮ್: ಎರಡು ಬಾರಿ ಒಲಿಂಪಿಕ್ ಚಾಂಪಿಯನ್ ಪಿ.ವಿ.ಸಿಂಧು ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ  ಶುಭಾರಂಭ ಮಾಡಿದ್ದಾರೆ. ಶುಕ್ರವಾರ  ನಡೆದ  ಮಹಿಳಾ ಸಿಂಗಲ್ಸ್  ವಿಭಾಗದ ಮೊದಲ ಸುತ್ತಿನಲ್ಲಿ  ಪಿ.ವಿ.ಸಿಂಧು   ಪಾಕಿಸ್ಥಾನದ  ಅಗ್ರ ಆಟಗಾರ್ತಿ ಮಾಹೂರ್ ಶಹಜಾದ್ ವಿರುದ್ಧ  21-7 ಅಂಕಗಳಿಂದ  ಗೆದ್ದರು. ಹಾಕಿ : ಗೆದ್ದ ವನಿತೆಯರು  ಇನ್ನು ಮಹಿಳಾ ಹಾಕಿ ತಂಡ ಘಾನ ವಿರುದ್ಧ 5-0 ಗೋಲುಗಳಿಂದ ಗೆದ್ದು...

ಕಾಮನ್‍ವೆಲ್ತ್ ಕ್ರೀಡಾಕೂಟ : ಮೊದಲ ದಿನ ಭಾರತಕ್ಕೆ ಸಿಹಿ, ಕಹಿ 

https://www.youtube.com/watch?v=nJmxyPdbpHo ಬರ್ಮಿಂಗ್‍ಹ್ಯಾಮ್: ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ  ಅಗ್ರ ಬಾಕ್ಸರ್ ಶಿವ ಥಾಪ ಶುಭಾರಂಭ ಮಾಡಿದ್ದಾರೆ . ಶುಕ್ರವಾರ ನಡೆದ ಪುರುಷರ 63.5 ಕೆ.ಜಿ.ವಿಭಾಗದ ಮೊದಲ ಸುತ್ತಿನಲ್ಲಿ  ಪಾಕಿಸ್ಥಾನದ ಸುಲೇಮಾನ್ ಬಾಲೊಚ್ ವಿರುದ್ಧ 5-0 ಅಂಕಗಳಿಂದ ಗೆದ್ದರು. ಈ ಗೆಲುವಿನೊಂದಿಗೆ ಶಿವ ಥಾಪ  ಪ್ರೀ ಕ್ವಾರ್ಟರಗೆ ಪ್ರವೇಶ ಪಡೆದರು.  ಐದು ಬಾರಿ ಏಷ್ಯಾನ್ ಚಾಂಪಿಯನ್ ಆಗಿದ್ದ ಶಿವಥಾಪ , ಮೊಣಚಾದ...

ಸಿಎಂ ಬೊಮ್ಮಾಯಿ ತಪ್ಪು ಹೆಜ್ಜೆಗಳ ವಿರುದ್ಧ ಮಾಡಿ ಸಿಎಂ ಕುಮಾರಸ್ವಾಮಿ ಟೀಕಾಪ್ರಹಾರ

ಬೆಂಗಳೂರು: ಮಂಗಳೂರು ಸರಣಿ ಕೊಲೆಗಳಿಗೆ ಸಂಬಂಧಿಸಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಡುತ್ತಿರುವ ತಪ್ಪು ಹೆಜ್ಜೆಗಳ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಟೀಕಾಪ್ರಹಾರ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಹೆಚ್ ಡಿಕೆ ಅವರು; ಬಸವರಾಜ ಬೊಮ್ಮಾಯಿ ಅವರು ಇಡೀ ಕರ್ನಾಟಕದ ಮುಖ್ಯಮಂತ್ರಿ. ಕೇವಲ ಬಿಜೆಪಿಗಷ್ಟೇ ಅಲ್ಲ. ನಿನ್ನೆಯ ದಿನ ಅವರು ಮಸೂದ್...

ಸರಣಿ ಟ್ವಿಟ್ ನಲ್ಲಿ ರಾಜ್ಯ ಬಿಜೆಪಿ ಸರ್ಕಾರ ಕುಟುಕಿದ ಮಾಜಿ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಮಾಜಿ ಸಿಎಂ ಸಿದ್ಧರಾಮಯ್ಯ ಅವರು, ಬಿಜೆಪಿ ಮುಖಂಡನ ಹತ್ಯೆ ಸಂಬಂಧ, ರಾಜ್ಯ ಬಿಜೆಪಿ ಸರ್ಕಾರವನ್ನು ಸರಣಿ ಟ್ವಿಟ್ ನಲ್ಲಿ ಕುಟುಕಿದ್ದಾರೆ. ಈ ಮೂಲಕ ಸಿಎಂ ಬೊಮ್ಮಾಯಿ, ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಸಂಬಂಧ ಸರಣಿ ಟ್ವಿಟ್ ಮಾಡಿರುವಂತ ಅವರು, ದಕ್ಷಿಣ ಕನ್ನಡದ ಇತ್ತೀಚಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಅಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳಿಗೂ,...

ವೆಸ್ಟ್ ಇಂಡೀಸ್ ಟಿ20 ಸರಣಿಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ ಔಟ್, ಸಂಜು ಸ್ಯಾಮ್ಸನ್ ಸ್ಥಾನ

ನವದೆಹಲಿ: ಶುಕ್ರವಾರದಿಂದ ಆರಂಭವಾಗಲಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಐದು ಪಂದ್ಯಗಳ ಟಿ20ಐ ಸರಣಿಗೆ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ ಅವರನ್ನು ಬದಲಿ ಆಟಗಾರರಾಗಿ ಆಯ್ಕೆ ಮಾಡಲಾಗಿದೆ. ಕೋವಿಡ್-19 ಸೋಂಕಿನಿಂದ ಚೇತರಿಸಿಕೊಂಡ ನಂತರ ಬಿಸಿಸಿಐ ವೈದ್ಯಕೀಯ ತಂಡವು ವಿಶ್ರಾಂತಿ ಪಡೆಯಲು ಸಲಹೆ ನೀಡಿರುವುದರಿಂದ ರಾಹುಲ್ ತಂಡದೊಂದಿಗೆ ಪ್ರಯಾಣಿಸಿಲ್ಲ ಮತ್ತು ಇಡೀ ಸರಣಿಯಿಂದ ಹೊರಗುಳಿಯಲಿದ್ದಾರೆ. ಅಖಿಲ...

BREAKING NEWS: ಮುಂಬೈ ಅಂಧೇರಿಯಲ್ಲಿ ಭೀಕರ ಅಗ್ನಿ ಅವಘಡ: ಹೊತ್ತಿ ಉರಿಯುತ್ತಿವ ಅಂಗಡಿ

ಮುಂಬೈ: ಇಲ್ಲಿನ ಅಂಡೇರಿ ಪಶ್ಚಿಮ ಪ್ರದೇಶದ ಸ್ಟಾರ್ ಬಜಾರ್ ಬಳಿ ಶುಕ್ರವಾರ ಸಂಜೆ 2ನೇ ಹಂತದ ಅಗ್ನಿ ಅವಘಡ ಸಂಭವಿಸಿದ್ದು, 10 ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ವರದಿಗಳ ಪ್ರಕಾರ, ಸಂಜೆ 4.30 ರ ಸುಮಾರಿಗೆ ಲಿಂಕ್ ರಸ್ತೆಯ ಸ್ಟಾರ್ ಬಜಾರ್ ಬಳಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಮುಂಬೈ ಅಗ್ನಿ ಶಾಮಕ ದಳದ ಅಧಿಕಾರಿಗಳು...

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ವಿಶೇಷ ಪೊಲೀಸ್ ಕ್ರಮಕ್ಕೆ ತೀರ್ಮಾನ – CM ಬಸವರಾಜ ಬೊಮ್ಮಾಯಿ

ಬೆಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ವಿಶೇಷ ಪೊಲೀಸ್ ಕ್ರಮಗಳನ್ನು ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ಆರ್.ಟಿ.ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಪ್ರದೇಶದಲ್ಲಿ ಇನ್ನಷ್ಟು ಕಠಿಣ ಕ್ರಮ ತೆಗೆದುಕೊಳ್ಳುವ ಸಂಬಂಧ ಇಂದು ಪೊಲೀಸ್ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ...

ರಾಷ್ಟ್ರೀಯ ತನಿಖಾ ದಳಕ್ಕೆ ಪ್ರವೀಣ್ ಹತ್ಯೆ ಪ್ರಕರಣ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಸುಳ್ಯದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನ ಶಕ್ತಿಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ಪ್ರಕಟಿಸಿದರು. ಪ್ರವೀಣ್ ಹತ್ಯೆ ವ್ಯವಸ್ಥಿತವಾಗಿ ಆಗಿದೆ ಹಾಗೂ ಇದೊಂದು ಅಂತರರಾಜ್ಯ ವಿಚಾರವಾಗಿದೆ. ಡಿಜಿ, ಐಜಿ...

ಸಿದ್ದರಾಮಯ್ಯ ಹೇಳುವುದೆಲ್ಲಾ ವೇದವಾಕ್ಯವಲ್ಲ – CM ಬಸವರಾಜ ಬೊಮ್ಮಾಯಿ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವುದೆಲ್ಲಾ ವೇದವಾಕ್ಯವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ,  ಸಿದ್ಧರಾಮಯ್ಯ ಅವರ ಕಾಲದಲ್ಲಿ 32 ಸರಣಿ ಕೊಲೆಗಳಾಗಿದ್ದವು. ಆಗ ಅವರು ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಎಲ್ಲಾ ವಿಷಯಗಳಲ್ಲಿ ರಾಜಕಾರಣವನ್ನು ಮಾಡಬಾರದು. ಅವರ ಹೇಳಿಕೆಗೆ ಹೆಚ್ಚಿನ ಮಹತ್ವವಿಲ್ಲ...

2025ರ ವೇಳೆಗೆ ಎಲ್ಲಾ 4 ಮಿಗ್-21 ಸ್ಕ್ವಾಡ್ರನ್ಗಳನ್ನು ನಿವೃತ್ತಿಗೊಳಿಸಲು ನಿರ್ಧಾರ – ಐಎಎಫ್

ನವದೆಹಲಿ: ಭಾರತೀಯ ವಾಯುಪಡೆಯು ತನ್ನ ಹಳೆಯ ಮಿಗ್ -21 ಫೈಟರ್ ಜೆಟ್ ಗಳ ಉಳಿದಿರುವ ನಾಲ್ಕು ಸ್ಕ್ವಾಡ್ರನ್ ಗಳಲ್ಲಿ ಒಂದನ್ನು ಸೆಪ್ಟೆಂಬರ್ ನಲ್ಲಿ ನಿವೃತ್ತಗೊಳಿಸಲಿದ್ದು, ಉಳಿದ ಮೂರು ವಿಮಾನಗಳನ್ನು ಮುಂದಿನ ಮೂರು ವರ್ಷಗಳಲ್ಲಿ ಹಂತ ಹಂತವಾಗಿ ತೆಗೆದುಹಾಕಲಾಗುವುದು ಎಂಬುದಾಗಿ ಐಎಎಫ್ ಮಾಹಿತಿದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಬ್ಬರು ಫೈಟರ್ ಪೈಲಟ್ಗಳನ್ನು ಕೊಂದ ಜುಲೈ 28 ರ ಬಾರ್ಮರ್...

About Me

32672 POSTS
0 COMMENTS
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img