Wednesday, July 22, 2026

Karnataka Tv

ಭಾರತ ತಂಡವನ್ನು ಮುನ್ನಡೆಸಲಿರುವ ಪಿ.ವಿ.ಸಿಂಧು

https://www.youtube.com/watch?v=PchI_tlUrs8 ಬರ್ಮಿಂಗ್‍ಹ್ಯಾಮ್:  ಇಂದು ನಡೆಯುವ ಕಾಮನ್‍ವೆಲ್ತ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ  ಒಲಿಂಪಿಕ್ ಪದಕ ವಿಜೇತೆ ಪಿ.ವಿ.ಸಿಂಧು  ತ್ರಿವರ್ಣ ಧ್ವಜ ಹಿಡಿದು ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. 2018ರ  ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ  ಪಿ.ವಿ.ಸಿಂಧು ಭಾರತ ತಂಡವನ್ನು ಮುನ್ನಡೆಸಿದ್ದರು. ಆ ಕ್ರೀಡಾಕೂಟದ ಮಿಶ್ರ ಡಬಲ್ಸ್‍ನಲ್ಲಿ ಚಿನ್ನ ಗೆದ್ದಿದ್ದರು. ಸಿಂಗಲ್ಸ್ ವಿಭಾಗದಲ್ಲಿ  ಬೆಳ್ಳಿ  ಪದಕ ಗೆದ್ದು ಮಿಂಚಿದ್ದರು. ಇಂದು ನಡೆಯುವ ಉದ್ಘಾಟನಾ ಸಮಾರಂಭದಲ್ಲಿ  ಪಿ.ವಿ.ಸಿಂಧು  ತ್ರಿವರ್ಣ...

ಇಂದಿನಿಂದ ಕಾಮನ್ವೆಲ್ತ್ ಹಬ್ಬ: ಬರ್ಮಿಂಗ್‍ಹ್ಯಾಮ್‍ನಲ್ಲಿ  ಅದ್ದೂರಿ ಚಾಲೆನೆಗೆ ಕ್ಷಣಗಣನೆ 

https://www.youtube.com/watch?v=hXRM6QQ_egk ಬರ್ಮಿಂಗ್ ಹ್ಯಾಮ್:ನಾಲ್ಕು ವರ್ಷಗಳಿಗೊಮ್ಮೆ ನಡೆಯುವ ಕಾಮನ್ವೆಲ್ತ್ ಗೇಮ್ಸ್‍ಗೆ ಇಂದು ಚಾಲನೆ ದೊರಕಲಿದೆ. ಇಂಗ್ಲೆಂಡಿನ ಬರ್ಮಿಂಗ್ ಹ್ಯಾಮ್ ನಲ್ಲಿ ಜು.`-28ರಿಂದ ಆಗಸ್ಟ್- 8ರ ತನಕ ನಡೆಯಲಿರುವ ಈ ಕ್ರೀಡಾಕೂಟದಲ್ಲಿ 54 ಕಾಮನ್‍ವೆಲ್ತ್ ರಾಷ್ಟ್ರಗಳು ಮತ್ತು 18 ಪ್ರಾಂತ್ಯಗಳ ಒಟ್ಟು 72 ತಂಡಗಳು ಭಾಗವಹಿಸುತ್ತಿವೆ. ಭಾರತದಿಂದ  215 ಕ್ರೀಡಾಪಟುಗಳ  ತಂಡ ಈ ಕ್ರೀಡಾಕೂಟದಲ್ಲಿ  ಭಾಗವಹಿಸುತ್ತಿದೆ. ಕಾಮನ್ವೆಲ್ತ್ ಗೇಮ್ಸ್ 1930ರಲ್ಲಿ ಕೆನಡಾದ...

ಮಹಾಭಾರತದಲ್ಲಿ ಇವರನ್ನು ಮೋಸದಿಂದ ಕೊಲ್ಲದೇ ಬೇರೆ ಉಪಾಯವಿರಲಿಲ್ಲ- ಭಾಗ 1

https://youtu.be/5cEzZNexrUs ಮಹಾಭಾರತ ಯುದ್ಧದಲ್ಲಿ ಹಲವಾರು ಜನ ಮರಣ ಹೊಂದಿದರು. ಇದರಲ್ಲಿ ಕೆಲವು ಶೂರರನ್ನು ಮೋಸದಿಂದ ಕೊಲ್ಲಲಾಯಿತು. ಹೀಗೆ ಕೊಂದಿದ್ದಕ್ಕೆ, ಪಾಂಡವರು ಗೆಲ್ಲುವಂತಾಯಿತು. ಹಾಗಾದ್ರೆ, ಯಾರ್ಯಾರನ್ನು ಮೋಸದಿಂದ ಕೊಲ್ಲಲಾಯಿತು, ಇದಕ್ಕೆ ಕಾರಣವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಭೀಷ್ಮ ಪಿತಾಮಹ: ಭೀಷ್ಮರು ಮಹಾಭಾರತದ ಅನುಭವಿ ಹಿರಿಯರು. ಶೂರ ವೀರನಾಗಿದ್ದ ಭೀಷ್ಮನಿಗೆ ಇಚ್ಛಾಮರಣದ ವರವಿತ್ತು. ಹಾಗಾಗಿ ಇವರಿಗೆ ಅಷ್ಟು ಸುಲಭವಾಗಿ...

ಶ್ರೀರಾಮ ಹನುಮನನ್ನು ಮೊದಲ ಬಾರಿ ಎಲ್ಲಿ ಮತ್ತು ಹೇಗೆ ಭೇಟಿಯಾದ..?

https://youtu.be/NkebUFtO-6M ರಾಮನ ಪರಮಭಕ್ತ ಯಾರು ಎಂದು ಯಾರನ್ನು ಕೇಳಿದ್ರೂ, ಅವರು ಹೇಳುವ ಮೊದಲ ಹೆಸರು ಹನುಮನೆಂದು. ಅಲ್ಲದೇ, ರಾಮನೆಲ್ಲಿ, ಹನುಮನಲ್ಲಿ ಅನ್ನೋ ಮಾತು ಎಲ್ಲರಿಗೂ ಗೊತ್ತು. ಹಾಗಾದ್ರೆ ಹನುಮ ರಾಮನ ಭಕ್ತನಾಗಿದ್ದು ಹೇಗೆ..? ರಾಮ ಹನುಮನನ್ನು ಮೊದಲ ಬಾರಿ ಭೇಟಿ ಮಾಡಿದ್ದು ಹೇಗೆ..? ಆಗ ಏನಾಗಿತ್ತು..? ಇತ್ಯಾದಿ ವಿಷಯಗಳ ಬಗ್ಗೆ ತಿಳಿಯೋಣ ಬನ್ನಿ.. ದುಷ್ಟ ರಾವಣ, ಸೀತೆಯನ್ನು...

ಇಂಥ ವಿಷಯಗಳನ್ನು ಯಾರಲ್ಲಿಯೂ ಶೇರ್ ಮಾಡಿಕೊಳ್ಳಬೇಡಿ.. ಭಾಗ 2

https://youtu.be/C3HrtG5W3cs ಕಳೆದ ಭಾಗದಲ್ಲಿ ನಾವು ಯಾವ ವಿಷಯವನ್ನು ಸ್ನೇಹಿತರು, ಸಂಬಂಧಿಕರು ಅಥವಾ ಯಾರಲ್ಲಿಯೂ ಹೇಳಿಕೊಳ್ಳಬಾರದು ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ, 4 ಮಾತಿನ ಬಗ್ಗೆ ಮಾಹಿತಿ ನೀಡಿದ್ದೇವು. ಇನ್ನುಳಿದ ವಿಷಯದ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಸಿಕ್ರೇಟ್:  ಅವನು ನಂಗೆ ತುಂಬಾ ಬೆಸ್ಟ್ ಫ್ರೆಂಡ್, ಅವಳು ನನ್ನ ತಂಗಿ ಇದ್ದ ಹಾಗೆ ಅನ್ನೋ ಭಾವನೆಯನ್ನಿರಿಸಿಕೊಂಡು ನೀವು ನಿಮ್ಮ...

ಇಂಥ ವಿಷಯಗಳನ್ನು ಯಾರಲ್ಲಿಯೂ ಶೇರ್ ಮಾಡಿಕೊಳ್ಳಬೇಡಿ.. ಭಾಗ 1

https://youtu.be/C3HrtG5W3cs ಎಲ್ಲರ ಜೀವನದಲ್ಲಿ ಒಂದಲ್ಲ ಒಂದು ಸಿಕ್ರೇಟ್ ಇದ್ದೇ ಇರುತ್ತದೆ. ಅದನ್ನು ನಾವು ನಮ್ಮ ಪ್ರೀತಿ ಪಾತ್ರರಲ್ಲಿ ಹೇಳಿಕೊಳ್ಳುತ್ತೇವೆ. ಆದ್ರೆ ಕೆಲವು ವಿಷಯಗಳನ್ನು ನಾವು ಎಲ್ಲರಲ್ಲಿಯೂ ಹೇಳಿಕೊಳ್ಳಬಾರದು. ಯಾಕಂದ್ರೆ ನಮ್ಮ ಜೀವನ ಅನ್ನೋದು ಎಲ್ಲರೂ ಬಂದು ಓದಿಕೊಂಡು ಹೋಗುವ ಬಿಚ್ಚಿಟ್ಟ ಪುಸ್ತಕವಾಗಿರಬಾರದು. ಬದಲಾಗಿ ಒಂದು ಪರ್ಸನಲ್ ಡೈರಿಯಾಗಿರಬೇಕು. ನಾವು ನಮ್ಮ ಜೀವನದ ಗುಟ್ಟನ್ನ ನಮ್ಮಲ್ಲೆ ಇಟ್ಟುಕೊಂಡಿರಬೇಕು....

ಈ 12 ಟ್ರಿಕ್ಸ್ ಬಳಸಿ, ಜೀವನದಲ್ಲಿ ಗೌರವ ಗಳಿಸಿ: ಭಾಗ 2

https://youtu.be/C3HrtG5W3cs ಮೊದಲ ಭಾಗದಲ್ಲಿ ನಾವು ಎಲ್ಲರಿಂದ ಗೌರವ ಗಳಿಸಬೇಕು ಅಂದ್ರೆ ಯಾವ 6 ಟ್ರಿಕ್ಸ್ ಬಳಸಬೇಕು ಅನ್ನೋ ಬಗ್ಗೆ ತಿಳಿಸಿದ್ದೇವು. ಇಂದು ನಾವು ಅದರ ಮುಂದುವರಿದ ಭಾಗವಾಗಿ, ಇನ್ನೂ 6 ಉಪಾಯಗಳ ಬಗ್ಗೆ ವಿವರಣೆ ನೀಡಲಿದ್ದೇವೆ. ಆರನೇಯದ್ದು, ರಾಯಲ್ ಶೈಲಿಯಲ್ಲಿ ಜೀವಿಸಿ. ಇದರ ಅರ್ಥ, ಹೈ ಕ್ವಾಲಿಟಿ ಬಟ್ಟೆ, ಶೂಸ್ ಧರಿಸಿ, ಕಾರಿನಲ್‌ಲಿ ಓಡಾಡಿ ಅಂತಲ್ಲ. ಬದಲಾಗಿ,...

ನಿಮ್ಮ ಪಿತೃಗಳು ಸಂತುಷ್ಟರಾಗಿದ್ದಾರೋ ಇಲ್ಲವೋ ಅಂತಾ ತಿಳಿಯೋದು ಹೇಗೆ..?

https://youtu.be/C3HrtG5W3cs ನಮ್ಮನ್ನಗಲಿ ಹೋದವರನ್ನು ಪಿತೃಗಳು ಅಂತಾ ಕರೆಯಲಾಗುತ್ತದೆ. ಅವರಿಗಾಗಿ ನಾವು ತಿಥಿ, ಶ್ರಾದ್ಧಗಳನ್ನು ಮಾಡುತ್ತೇವೆ. ಮತ್ತು ದೇವರಿಗೆ, ಕಾಗೆಗೆ, ಆಕಳಿಗೆ ನೈವೇದ್ಯವನ್ನು ಅರ್ಪಿಸಿ, ಅನ್ನ ಸಂತರ್ಪಣೆ ಮಾಡುತ್ತೇವೆ. ನಾವು ಇಷ್ಟೆಲ್ಲ ಮಾಡಿದರೂ ಕೂಡ, ನಮ್ಮ ಪಿತೃಗಳು ಸಂತುಷ್ಟರಾಗಿದ್ದಾರಾ ಇಲ್ಲವಾ ಅಂತಾ ತಿಳಿಯೋದು ಹೇಗೆ..? ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ ಬನ್ನಿ.. ನಿಮ್ಮ ಪಿತೃಗಳು ಕನಸಿನಲ್ಲಿ ಬಂದು...

ರಾಜ್ಯ ಸಾವಿನ ಮನೆಯಾಗಿದೆ, ಇಂಥ ಸಂದರ್ಭದಲ್ಲಿ ಸರಕಾರಕ್ಕೆ ಸಂಭ್ರಮ ಯಾಕೆ? – ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ

ಬೆಂಗಳೂರು: ರಾಜ್ಯ ಸಾವಿನ ಮನೆಯಾಗಿದೆ. ಇಂಥ ಸಂದರ್ಭದಲ್ಲಿ ಸರಕಾರಕ್ಕೆ ಸಂಭ್ರಮ ಯಾಕೆ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಶ್ನೆ ಮಾಡಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; ಸಾವಿನ ಮನೆಯಲ್ಲಿ ಸಂಭ್ರಮ ಯಾಕೆ? ಸಂಭ್ರಮಾಚರಣೆ ಮಾಡಲು ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸಿರಬೇಕಲ್ಲವೇ? ಎಂದು ಪ್ರಶ್ನಿಸಿದರು. ಮುಕ್ತ ಮತ್ತು ಸುರಕ್ಷತೆ ವಾತಾವರಣ...

ಈ 12 ಟ್ರಿಕ್ಸ್ ಬಳಸಿ, ಜೀವನದಲ್ಲಿ ಗೌರವ ಗಳಿಸಿ: ಭಾಗ 1

https://youtu.be/C3HrtG5W3cs ನಮಗೆ ಎಲ್ಲರೂ ಗೌರವಿಸಬೇಕು. ಯಾರೂ ಅವಮಾನಿಸಬಾರದು. ನಮ್ಮ ಬೆಲೆ ಏನು ಅನ್ನುವುದು, ನಮ್ಮವರಿಗೆ ಗೊತ್ತಾಗಬೇಕು. ಇತ್ಯಾದಿ ಆಸೆಗಳು ನಿಮ್ಮಲ್ಲಿದ್ದರೆ, ನೀವು ಕೆಲ ನಿಯಮಗಳನ್ನು ನಿಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗುತ್ತದೆ. ಹಾಗಾಗಿ ನಾವಿಂದು ಮೊದಲ ಭಾಗದಲ್ಲಿ 6 ಟ್ರಿಕ್ಸ್‌ಗಳ ಬಗ್ಗೆ ವಿವರಣೆ ನೀಡಲಿದ್ದೇವೆ. ಮೊದಲನೇಯದ್ದು, ನಿಮಗೆ ಯಾರ ಬಳಿಯಾದರೂ ನೀವು ಸರಿ ಅನ್ನೋದನ್ನ ಪ್ರೂವ್ ಮಾಡಬೇಕೆಂದಲ್ಲಿ, ವಾದಿಸಬೇಡಿ, ಬದಲಾಗಿ...

About Me

32672 POSTS
0 COMMENTS
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img