ರಾಮನಗರ: ಚನ್ನಪಟ್ಟಣ ತಾಲ್ಲೂಕಿನಲ್ಲಿ ಹಲವು ದಿನಗಳಿಂದ ರೈತರ ಕೃಷಿ ಜಮೀನಿನ ಮೇಲೆ ಕಾಡಾನೆಗಳು ದಾಳಿ ನಡೆಸುತ್ತಿದ್ದು ಇಂದು ಒಂಟಿ ಸಲಗ ಒಂದು ಗ್ರಾಮಸ್ಥರ ಮೇಲೆ ದಾಳಿಗೆ ಮುಂದಾಗಿರುವ ಘಟನೆ ನಡೆದಿದೆ.
ತಾಲೂಕಿನ ದೊಡ್ಡನಹಳ್ಳಿ ಹಾಗೂ ಮಲ್ಲಂಗೆರೆ ಗ್ರಾಮದಂಚಿನ ತೋಟದ ಬಳಿ ಕಾಣಿಸಿಕೊಂಡ ಒಂಟಿ ಸಲಗ ನೋಡಲು ಗ್ರಾಮಸ್ಥರು ಜಮಾಣಗೊಂಡಿದ್ದು ಈ ವೇಳೆ ಒಂಟಿ ಸಲಗ ರಸ್ತೆ...
ಪವನ್ ಒಡೆಯರ್ ನಿರ್ಮಾಣದ ಚೊಚ್ಚಲ ಸಿನಿಮಾ ಡೊಳ್ಳು ಮುಕುಟಕ್ಕೆ ಮತ್ತೊಂದು ಪ್ರಶಸ್ತಿ ಗರಿ ಸೇರಿದೆ. 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದೆ. 30 ವಿವಿಧ ಭಾಷೆಯ 400 ಸಿನಿಮಾಗಳು ಸ್ಪರ್ಧೆಯಲ್ಲಿ ಭಾಗಿಯಾಗಿದ್ದವು. ಈ ಪೈಕಿ ಡೊಳ್ಳು ಸಿನಿಮಾ ಎರಡು ವಿಭಾಗದಲ್ಲಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಕನ್ನಡದ ಅತ್ಯುತ್ತಮ ಚಿತ್ರ, ಬೆಸ್ಟ್ ಆಡಿಯೋಗ್ರಾಫಿ ಡೊಳ್ಳು ಸಿನಿಮಾ ಭತ್ತಳಿಕೆ...
ಬೆಂಗಳೂರು: ನಿರ್ಮಾಣ ಹಂತದಲ್ಲಿರವ ಕಟ್ಟದಿಂದ ಕಬ್ಬಿಣದ ಕಂಬಿ ಕಳವು ಮಾಡಲು ಹೋಗಿ ಕಂಬಿ ಅಕಸ್ಮಿಕವಾಗಿ ವಿದ್ಯುತ್ ತಂತಿಗೆ ತಗಲಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಹಲಸೂರು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ.
ಹಲಸೂರು ರಾಜಕಾಲುವೆಗೆ ಹೊಂದಿಕೊಂಡುವಿರುವ ಗುರುದ್ವಾರದ ಬಳಿ ಈ ಘಟನೆ ಸಂಭವಿಸಿದೆ. ಇದೊಂದು ಇಲಾಖೇತರ ವಿದ್ಯುತ್ ಅವಘಡವಾಗಿದ್ದು, ಮೃತ ವ್ಯಕ್ತಿಯ ಪೂರ್ತಿ ವಿವರ...
ಬೆಂಗಳೂರು: ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನಗಳನ್ನು ನೋಡಿದರೆ ಆಡಳಿತಾರೂಢ ಪಕ್ಷವು ಚುನಾವಣೆಗೆ ಹೋಗುವ ದಾರಿಯಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಸಂಪುಟ ಸಭೆಯ ಮೂಲಕ ರಾಜ್ಯಕ್ಕೆ ಚುನಾವಣೆ ಸಂದೇಶವನ್ನು ಸರಕಾರ ನೀಡಿದ್ದು, ಚುನಾವಣೆ ಯಾವುದೇ ಕ್ಷಣದಲ್ಲಿ ಬಂದರೂ ನಮ್ಮ ಪಕ್ಷ ಸಿದ್ಧವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಅವರು ತಿಳಿಸಿದರು.
ಪಕ್ಷದ ರಾಜ್ಯ ಕಚೇರಿ...
ಬೆಂಗಳೂರು:ರಾಜ್ಯದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಮಾತನಾಡಿ, ಅತ್ಯಂತ ಅನುಭವ ಇರುವ ನಾಯಕರಲ್ಲಿ ರಮೇಶ್ಕುಮಾರ್ ಒಬ್ಬರು. ಅವರು ಆತ್ಮಸಾಕ್ಷಿ ಮೂಲಕ ಒಂದಷ್ಟು ನಿಜ ಹೇಳುವ ಪ್ರಯತ್ನ ಮಾಡಿದ್ದಾರೆ. ದೇಶಾದ್ಯಂತ ಪಕ್ಷದ ಸೋಲು, ಜನ ಪಕ್ಷವನ್ನು ಒಪ್ಪಿಕೊಳ್ಳದೆ ಇರುವಾಗ ಸತ್ಯ ಒಪ್ಪಿಕೊಂಡು ಜನರ ಮುಂದೆ ಹೋಗೋಣವೆಂದು ಸತ್ಯ ಒಪ್ಪಿರಬಹುದೇನೋ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ...
ಬೆಂಗಳೂರು: ಕಾಂಗ್ರೆಸ್ ಸರಕಾರವಿದ್ದಾಗಲೂ, ಸಂವಿಧಾನ ಅಳವಡಿಸಿದ ಬಳಿಕ, ಗಣತಂತ್ರ ವ್ಯವಸ್ಥೆ ಜಾರಿಯಾದ ನಂತರ ಈ ವ್ಯವಸ್ಥೆಗಳು ಜಾರಿಯಲ್ಲಿವೆ. ಕಾಂಗ್ರೆಸ್ ಸರಕಾರವು ಅಧಿಕಾರದಲ್ಲಿದ್ದಾಗ ನರೇಂದ್ರ ಮೋದಿ ಅವರನ್ನು ಇ.ಡಿ. ತನಿಖೆ ಮಾಡಿಲ್ಲವೇ?, ಸಿಬಿಐ ಅಮಿತ್ ಶಾ ಅವರ ತನಿಖೆ ನಡೆದಿಲ್ಲವೇ? ಅಮಿತ್ ಶಾ ಅವರು ಜೈಲಿಗೆ ಹೋಗಿರಲಿಲ್ಲವೇ? ಎಂಬ ಪ್ರಶ್ನೆಗಳಿಗೆ ಕಾಂಗ್ರೆಸ್ ಉತ್ತರ ಕೊಡಲಿ ಎಂದು...
ನವದೆಹಲಿ: ಇಂದು 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ಘೋಷಿಸಲಾಗುತ್ತಿದೆ. ತಮಿಳು ನಟ ಸೂರ್ಯ ಮತ್ತು ಅಜಯ್ ದೇವಗನ್ ಕ್ರಮವಾಗಿ ಸೂರರೈ ಪೊಟ್ರು ಮತ್ತು ತನ್ಹಾಜಿ: ದಿ ಅನ್ಸಂಗ್ ವಾರಿಯರ್ ಚಿತ್ರಗಳಲ್ಲಿನ ಅಭಿನಯಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ಹಂಚಿಕೊಳ್ಳಲಿದ್ದಾರೆ. ಅಪರ್ಣಾ ಬಾಲಮುರಳಿ ಚಿತ್ರಕ್ಕಾಗಿ ಸೂರರೈ ಪೊಟ್ರು ಅತ್ಯುತ್ತಮ ಚಲನಚಿತ್ರ ಮತ್ತು ಅತ್ಯುತ್ತಮ ನಟಿ ಪ್ರಶಸ್ತಿಯನ್ನು...
ಬೆಂಗಳೂರು : ಪ್ರಕೃತಿ ವಿಕೋಪ ಸಂದರ್ಭದಲ್ಲಿ ಪ್ರಮಾಣೀಕೃತ ವಿಪತ್ತು ನಿರ್ವಹಣೆಯ ವ್ಯವಸ್ಥೆ ಅತ್ಯಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು* ಇಂದು ಕೇಂದ್ರ ಗೃಹ ಮಂತ್ರಾಲಯ ಹಾಗೂ ಕೆ.ಎಸ್.ಡಿ.ಎಂ.ಎ ವತಿಯಿಂದ ಆಯೋಜಿಸಲಾಗಿದ್ದ ಆಪ್ದಾ ಮಿತ್ರ ಯೋಜನೆಯ ಉನ್ನತೀಕರಣಕ್ಕಾಗಿ ಮೊಬೈಲ್ ಆಪ್ ಹಾಗೂ ಎಂ.ಐ.ಎಸ್ ತರಬೇತಿಗಾಗಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಕಾರ್ಯಾಗಾರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ರಾಜ್ಯ...
ಬೆಳಗಾವಿ:- ಬೆಳಗಾವಿಯಲ್ಲಿ ಕುರುಡು ಪ್ರೀತಿಯ ಮೋಹಕ್ಕೆ ಬಿದ್ದು ಜೀವವನ್ನೆ ಪ್ರೇಮಿಗಳು ಕಳೆದುಕೊಂಡ ಬೆಳ್ಳಂಬೆಳಗ್ಗೆ ನಡೆದಿದೆ.
ನಗರದ ಬಸವಕಾಲೋನಿ ಈ ಘಟನೆ ನಡೆದಿದೆ ತಾನು ಪ್ರೀತಿಸಿದ ವೈದ್ಯಕೀಯ ವಿದ್ಯಾರ್ಥಿನಿ ರೇಣುಕಾ ಎಂಬುವವಳನ್ನು ಸವದತ್ತಿ ಮೂಲದ ಭಗ್ನ ಪ್ರೇಮಿ ರಾಮಚಂದ್ರ ತೇಣಗಿ ಎಂಬುವವನು ಪ್ರೀತಿ ಸಿಗದ ಕಾರಣಕ್ಕಾಗಿ ಕೊಲೆ ಮಾಡಿದ್ದಲ್ಲದೆ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಇನ್ನೂ ಘಟನಾ...
ಬೆಂಗಳೂರು: ಮಾನಸಿಕ ರೋಗಿಗಳ ನೆರವಿಗಾಗಿ ರಾಜ್ಯದಲ್ಲಿ ಆರಂಭಿಸಿದ ʼಮೆಂಟಲ್ ಹೆಲ್ತ್ ಇನೀಶಿಯೇಟಿವ್ʼ ಅನ್ನು ಕೇಂದ್ರ ಸರ್ಕಾರ ಮೆಚ್ಚಿದ್ದು, ದೇಶದಾದ್ಯಂತ ಈ ಕಾರ್ಯಕ್ರಮವನ್ನು ಜಾರಿ ಮಾಡುವುದಾಗಿ ಘೋಷಿಸಿದೆ. ಇದಕ್ಕಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ನಿಮ್ಹಾನ್ಸ್ ಸಂಸ್ಥೆಯನ್ನು ಅಭಿನಂದಿಸುತ್ತೇನೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ನಿಮ್ಹಾನ್ಸ್ನಲ್ಲಿ ವಿಶ್ವ ಮೆದುಳು ಆರೋಗ್ಯ ದಿನ...
Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...