Saturday, July 18, 2026

Karnataka Tv

ವಿರಾಟ್ ಇಲ್ಲದೇ ಭಾರತ ವಿರುದ್ಧದ ಸರಣಿ ನಿರಾಸೆಯಾಗಿದೆ : ಸಿಮೋನ್ಸ್

https://www.youtube.com/watch?v=aGNAuWXPuiU ಟ್ರಿನಿಡಾಡ:ಅತ್ಯುತ್ತಮ ಆಟಗಾರನ ವಿರುದ್ಧದ ಕಾದಾಟವನ್ನು ನಾವು ಬಯಸುತ್ತಿದ್ದೇವು ಎಂದು ವಿಂಡೀಸ್ ಕೋಚ್ ಫಿಲ್ ಸಿಮೋನ್ಸ್ ವಿರಾಟ್ ಅವರನ್ನು ನೆನೆಸಿಕೊಂಡಿದ್ದಾರೆ. ಭಾರತ ಮತ್ತು ಆತಿಥೇಯ ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿ ಇಂದಿನಿಂದ ಆರಂಭವಾಗಲಿದೆ. ಈ ಸರಣಿಯಿಂದ ರನ್ ಮಷೀನ್ ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆದಿದ್ದಾರೆ. ವಿರಾಟ್ ಅವರನ್ನು ನೆನೆದಿರುವ ವಿಂಡೀಸ್ ಮುಖ್ಯ ಕೋಚ್ ಫಿಲ್ ಸಿಮೋನ್ಸ್, ಅತ್ಯುತ್ತಮ...

ಇಂದು ಟೀಮ್ ಇಂಡಿಯಾ,ವೆಸ್ಟ್ ಇಂಡೀಸ್ ಮೊದಲ ಏಕದಿನ ಪಂದ್ಯ

https://www.youtube.com/watch?v=DT3Vepwg3UE ಟ್ರಿನಿಡಾಡ್ : ಟೀಮ್ ಇಂಡಿಯಾ ಮತ್ತು ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿ ಶುಕ್ರವಾರದಿಂದ ಆರಂಭವಾಗಲಿದೆ. ಇಲ್ಲಿನ ಪೋರ್ಟ್ ಆಫ್ ಸ್ಪೇನ್ ಮೈದಾನ ಮೊದಲ ಏಕದಿನ ಪಂದ್ಯಕ್ಕೆ ಸಜ್ಜಾಗಿದೆ. ಶಿಖರ್ ಧವನ್ ನೇತೃಥ್ವದ ಭಾರತ ತಂಡ ಕಠಿಣ ಅಭ್ಯಾಸ ನಡೆಸಿದೆ. ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ನಂತರ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಬ್ ಪಂತ್,...

ಕೇರಳದಲ್ಲಿ ಡೆಡ್ಲಿ ವೈರಸ್ 3ನೇ ಮಂಕಿಪಾಕ್ಸ್ ಪ್ರಕರಣ ದೃಢ

ಚೆನ್ನೈ: ಯುಎಇಯಿಂದ ಕೇರಳಕ್ಕೆ ಹಿಂದಿರುಗಿದ 35 ವರ್ಷದ ವ್ಯಕ್ತಿಗೆ ಶುಕ್ರವಾರ ಸೋಂಕು ತಗುಲಿರುವುದು ದೃಢಪಟ್ಟ ನಂತರ ಭಾರತದ ಮೂರನೇ ಮಂಕಿಪಾಕ್ಸ್ ಪ್ರಕರಣ ದೃಢಪಟ್ಟಿದೆ. ಈ ವ್ಯಕ್ತಿ ಜುಲೈ 6 ರಂದು ಯುಎಇಯಿಂದ ಮಲ್ಲಪುರಂಗೆ ಮರಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್, "35 ವರ್ಷದ ವ್ಯಕ್ತಿಯೊಬ್ಬರು ಜುಲೈ 6 ರಂದು ಯುಎಇಯಿಂದ ಮಲ್ಲಪುರಂಗೆ...

BREAKING NEWS: ಶಿಕಾರಿಪುರದಿಂದ ಬಿವೈ ವಿಜಯೇಂದ್ರ ಸ್ಪರ್ಧೆ – ಮಾಜಿ ಸಿಎಂ ಯಡಿಯೂರಪ್ಪ ಘೋಷಣೆ

ಶಿವಮೊಗ್ಗ: ರಾಜ್ಯ ರಾಜಕೀಯದಲ್ಲಿ ಮಹತ್ತರ ಸಂಚಲನ ಮೂಡಿಸುವಂತೆ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮಹತ್ವರ ಘೋಷಣೆಯನ್ನು ಮಾಡಿದ್ದಾರೆ. ಅದೇ ಇಂದು ಶಿಕಾರಿಪುರದಿಂದ ತಾನು ಸ್ಪರ್ಧಿಸೋದಿಲ್ಲ. ನನ್ನ ಪುತ್ರ ಬಿವೈ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ. ಆತನಿಗೆ ನನಗೆ ನೀಡಿದಂತೆ ಬೆಂಬಲ ನೀಡುವಂತೆ ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮಾತನಾಡಿದಂತ ಅವರು, ಶಿಕಾರಿಪುರದಿಂದ...

ಸಿಬಿಎಸ್ಇ 10ನೇ ತರಗತಿ ಫಲಿತಾಂಶ ಪ್ರಕಟ

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ (ಸಿಬಿಎಸ್ಇ) 10 ನೇ ತರಗತಿ ಬೋರ್ಡ್ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ಪರೀಕ್ಷೆಗಳನ್ನು ತೆಗೆದುಕೊಂಡ ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು ಪರಿಶೀಲಿಸಲು cbseresults.nic.in, results.cbse.nic.in, results.gov.in ಅಥವಾ cbse.digitallocker.gov.in ಗೆ ಭೇಟಿ ನೀಡಿ ವೀಕ್ಷಿಸಲಬಹುದಾಗಿದೆ. ಇದಕ್ಕೂ ಮೊದಲು, ಮಂಡಳಿಯು ಇಂದು 12 ನೇ ತರಗತಿಯ ಅಂತಿಮ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ಸಿಬಿಎಸ್ಇ...

BREAKING NEWS: ರಾಜ್ಯ ರಾಜಕೀಯದಲ್ಲಿ ಮಹತ್ತರ ಸಂಚಲನ: ಮಾಜಿ ಸಿಎಂ ಯಡಿಯೂರಪ್ಪ ರಾಜಕೀಯ ನಿವೃತ್ತಿ ಘೋಷಣೆ

ಶಿವಮೊಗ್ಗ: ರಾಜ್ಯ ರಾಜಕೀಯದಲ್ಲಿ ಮಹತ್ತರ ಸಂಚಲನ ಮೂಡಿಸುವಂತೆ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮಹತ್ವರ ಘೋಷಣೆಯನ್ನು ಮಾಡಿದ್ದಾರೆ. ಅದೇ ಇಂದು ಶಿಕಾರಿಪುರದಿಂದ ತಾನು ಸ್ಪರ್ಧಿಸೋದಿಲ್ಲ. ನನ್ನ ಪುತ್ರ ಬಿವೈ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ. ಆತನಿಗೆ ನನಗೆ ನೀಡಿದಂತೆ ಬೆಂಬಲ ನೀಡುವಂತೆ ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮಾತನಾಡಿದಂತ ಅವರು, ಶಿಕಾರಿಪುರದಿಂದ...

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಹಾವೇರಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿಗೆ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಪರಿಶಿಷ್ಟ ಪಂಗಡದ ಸಮುದಾಯದವರಿಂದ ಅರ್ಜಿ ಆಹ್ವಾನಿಸಲಾಗಿದೆ. ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸರಕು ಸಾಗಾಣಿಕೆ ವಾಹನ, ಮೈಕ್ರೋ ಕ್ರೆಡಿಟ್ ಯೋಜನೆ, ಭೂ ಒಡೆತನ ಹಾಗೂ ಗಂಗಾ ಕಲ್ಯಾಣ ಯೋಜನೆ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು...

ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಹಾವೇರಿ: ದೀನದಯಾಳು ರಾಷ್ಟ್ರೀಯ ನಗರಜೀವನೋಪಾಯ(ಡೇ-ನಲ್ಮ) ಅಭಿಯಾನ ಯೋಜನೆಯಡಿ 2022-23 ಸಾಲಿಗೆ ವಿವಿಧ ಯೋಜನೆಗಳ ಸಾಲ ಸೌಲಭ್ಯ ಹಾಗೂ ಗುಂಪು, ರಚನೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವ್ಯಕ್ತಿ ಉದ್ಯಮಶೀಲತೆ ಸಾಲ, ಗುಂಪು ಉದ್ಯಮಶೀಲತೆ ಸಾಲ, ಸ್ವ ಸಹಾಯ ಗುಂಪುಗಳ ಕ್ರೆಡಿಟ್ ಲಿಂಕೇಜ್ ಸಾಲ, ಪಿ.ಎಂ.ಸ್ವ ನಿಧಿಯಲ್ಲಿ ಬೀದಿ ವ್ಯಾಪಾರಸ್ಥರಿಗೆ ಸಾಲ, ಪಿ.ಎಂ.ಎಫ್.ಎಂ.ಇ. ಅಡಿ ಸ್ವ ಸಹಾಯ...

2018-19 ರಲ್ಲಿ ಸ್ವಾರ್ಥದ ರಾಜಕಾರಣ – CM ಬಸವರಾಜ ಬೊಮ್ಮಾಯಿ

ಮಂಡ್ಯ : 2018-19 ರಲ್ಲಿ ಅಧಿಕಾರವನ್ನು ಸ್ವಾರ್ಥಕ್ಕಾಗಿ, ತಮ್ಮವರ ಸ್ವಾರ್ಥಕ್ಕಾಗಿ ಅಲ್ಲದೇ ತಮ್ಮ ಅಧಿಕಾರವನ್ನು ಉಳಿಸಿಕೊಳ್ಳಲು ಎಲ್ಲರ ಜೊತೆ ರಾಜಿಯಾಗಿ, ಕಾನೂನು ಸುವ್ಯವಸ್ಥೆಯನ್ನು ಗಾಳಿಗೆ ತೂರಿ ಸಮಯವನ್ನು ವ್ಯರ್ಥ ಮಾಡಿ, ಸ್ವಾರ್ಥಕ್ಕೆ ಲಾಭ ಮಾಡಿಕೊಂಡಿರುವುದನ್ನು ನಾವು ನೋಡಿದ್ದೇವೆ. ಅದು ಅಧಿಕಾರ ಪಡೆಯುವ ಮತ್ತು ಉಳಿಯುವ ರಾಜಕಾರಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು...

ಕೆ.ಆರ್.ಪೇಟೆಯನ್ನು ಮಾದರಿ ತಾಲ್ಲೂಕನ್ನಾಗಿ ಮಾಡುವ ಸಂಕಲ್ಪ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮಂಡ್ಯ: ಕೆ.ಆರ್.ಪೇಟೆಯನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಿ ಮಾದರಿ ತಾಲ್ಲೂಕನ್ನಾಗಿ ಮಾಡುವ ಸಂಕಲ್ಪ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕೆ.ಆರ್. ಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮತ್ತು ಸರ್ಕಾರಿ ಸವಲತ್ತುಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ 2 ಏತನೀರಾವರಿ ಯೋಜನೆ, 25 ಕೋಟಿ ರೂ....

About Me

32641 POSTS
0 COMMENTS
- Advertisement -spot_img

Latest News

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...
- Advertisement -spot_img