Saturday, July 18, 2026

Karnataka Tv

ಸಚಿವರಿಗೆ ಸ್ವಾತಂತ್ರ ದಿನಾಚರಣೆಯಂದು ಧ್ವಜಾರೋಹಣಕ್ಕೆ ಹೊಣೆಗಾರಿಕೆ ಹಂಚಿಕೆ: ಗದಗ, ಮಂಡ್ಯ, ಬೀದರ್, ಚಿಕ್ಕಮಗಳೂರಿನಲ್ಲಿ ಡಿಸಿಗಳಿಗೆ ಹೊಣೆ

ಬೆಂಗಳೂರು : ಪ್ರತಿವರ್ಷದಂತೆ, ಈ ವರ್ಷವೂ ಆಗಸ್ಟ್ 15, 2022ರಂದು ನಡೆಯಲಿರುವಂತ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ಮಾಡೋದಕ್ಕೆ, ಸಚಿವರಿಗೆ ಜಿಲ್ಲೆಯ ಹೊಣೆಗಾರಿಕೆಯನ್ನು ನೀಡಿದೆ. ಈ ಪಟ್ಟಿಯಲ್ಲಿ ಕೊನೆಗೂ ಸಚಿವ ಶ್ರೀರಾಮುಲು, ಈ ಬಾರಿ ಬಳ್ಳಾರಿ ಜಿಲ್ಲೆಯಲ್ಲಿ ಧ್ವಜಾರೋಹಣ ಮಾಡಲಿದ್ದಾರೆ. ಹಾಗಾದ್ರೇ ಯಾರಿಗೆ ಯಾವ ಜಿಲ್ಲೆಯ ಹೊಣೆಗಾರಿಕೆ ಎನ್ನುವ ಮಾಹಿತಿ ಮುಂದೆ ಓದಿ. ರಾಜ್ಯ ಸರ್ಕಾರದಿಂದ ಆಗಸ್ಟ್...

ದೇಶಕ್ಕಾಗಿ ಪ್ರಾಣ ತ್ಯಾಗ ಮಾಡೋಣ- ಡಿಕೆ ಶಿವಕುಮಾರ್ ಕರೆ

ಬೆಂಗಳೂರು: ಇಡಿ ಬರಲಿ, ಐಟಿ ಬರಲಿ, ಸಿಬಿಐ ಬರಲಿ, ಬಿಜೆಪಿ ದಂಡೇ ಬರಲಿ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಮುಟ್ಟಲು ಸಾಧ್ಯವಿಲ್ಲ. ಇದೇ ಕಾಂಗ್ರೆಸ್ ಪಕ್ಷದ ಶಕ್ತಿ. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ, ದೇಶಕ್ಕೆ ತ್ರಿವರ್ಣ ಧ್ವಜ ತಂದುಕೊಟ್ಟ, ರಾಷ್ಟ್ರ ಗೀತೆ ತಂದುಕೊಟ್ಟ, ದೇಶಕ್ಕೆ ಅಭಿವೃದ್ಧಿ ಕೊಟ್ಟ ಪಕ್ಷ ಕಾಂಗ್ರೆಸ್. ದೇಶಕ್ಕಾಗಿ...

ರಾಷ್ಟ್ರಪತಿ ಚುನಾವಣೆ ಮತಏಣಿಕೆ ಆರಂಭ: ಮೊದಲ ಸುತ್ತಿನಲ್ಲೇ NDA ಅಭ್ಯರ್ಥಿ ದ್ರೌಪದಿ ಮುರ್ಮು ಮುನ್ನಡೆ

ನವದೆಹಲಿ: ರಾಷ್ಟ್ರಪತಿ ಆಯ್ಕೆಗೆ ನಡೆದಿದ್ದಂತ ಚುನಾವಣೆಯ ಮತಏಣಿಕೆ ಕಾರ್ಯ ಇಂದು ಆರಂಭಗೊಂಡಿದೆ. ಮೊದಲ ಸುತ್ತಿನಲ್ಲಿಯೇ ಎನ್ ಡಿಎ ಬೆಂಬಲಿತ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಮುನ್ನಡೆ ಸಾಧಿಸಿದ್ದಾರೆ. ಇದೀಗ ಆರಂಭಗೊಂಡಿರುವಂತ ರಾಷ್ಟ್ರಪತಿ ಚುನಾವಣೆಯ ಮತಏಣಿಕೆಯ ಮೊದಲ ಸುತ್ತಿನಲ್ಲಿ ಮುರ್ಮು ಮುನ್ನಡೆ ಸಾಧಿಸಿದ್ದಾರೆ. ಅವರು 540 ಮತಗಳನ್ನು ಪಡೆದಿದ್ದರೇ, ಅವರ ಪ್ರತಿಸ್ಪರ್ಧಿ ಸಿನ್ಹಾ ಅವರು 208 ಮತಗಳನ್ನು...

ಈ 10 ಗುಣಗಳು ನಿಮ್ಮಲ್ಲಿದ್ದರೆ ನೀವು ಎಂದಿಗೂ ಉದ್ಧಾರವಾಗುವುದಿಲ್ಲ.. ಭಾಗ 3

https://youtu.be/kd2gTSpXr7g ನಾವು ಈ ಮೊದಲು ಯಾವ 10 ಗುಣಗಳು ನಮ್ಮಲ್ಲಿದ್ದರೆ ನಾವು ಉದ್ಧಾರವಾಗಲು ಸಾಧ್ಯವಿಲ್ಲಾ ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ ಎರಡು ಭಾಗದಲ್ಲಿ 6 ಗುಣಗಳ ಬಗ್ಗೆ ವಿವರಣೆ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 4 ಗುಣಗಳ ಬಗ್ಗೆ ವಿವರಣೆ ನೋಡೋಣ.. ಏಳನೇಯ ಗುಣ. ನೀವು ಬೆಳಿಗ್ಗೆ ಎದ್ದ ತಕ್ಷಣ, ಟೀ, ಕಾಫಿ ಕುಡಿಯುವಾಗ ಅದಕ್ಕೆ...

ಕೆ.ಎಲ್.ರಾಹುಲ್ ನೇತೃತ್ವ: ಆಗಸ್ಟ್‍ನಲ್ಲಿ ಜಿಂಬಾಬ್ವೆ ಪ್ರವಾಸ 

https://www.youtube.com/watch?v=dL12c40e8ec ಹೊಸದಿಲ್ಲಿ: ಟೀಮ್ ಇಂಡಿಯಾ ಮುಂಬರುವ ಆಗಸ್ಟ್‍ನಲ್ಲಿ   ಮೂರು ಪಂದ್ಯಗಳ ಏಕದಿನ ಸರನ ಆಡಲು ಜಿಂಬಾಬ್ವೆಗೆ ಪ್ರವಾಸ ಕೈಗೊಳ್ಳಿಲಿದೆ. ಆರು ವರ್ಷಗಳ ನಂತರ ಭಾರತ ಕ್ರಿಕೆಟ್ ತಂಡ ಪ್ರವಾಸ ಕೈಗೊಳ್ಳುತ್ತಿದೆ. ಕೆ.ಎಲ್.ರಾಹುಲ್ ನೇತೃತ್ವದ ಭಾರತ ತಂಡಆ.18, 20 ಮತ್ತು 22ರಂದು ಹರಾರೆಯಲ್ಲಿ ಆಡಲಿದೆ. ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ 50 ಓವರ್‍ಗಳ ಏಕದಿನ ವಿಶ್ವಕಪ್‍ಗೆ ಅರ್ಹತೆ ಪಡೆಯಲು 13...

ಉದ್ದೀಪನ  ಮದ್ದು  ಪರೀಕ್ಷೆ : ಮಹಿಳಾ ಅಥ್ಲೀಟ್‍ಗಳಾದ  ಧನಲಕ್ಷ್ಮಿ, ಐಶ್ವರ್ಯ ವಿಫಲ

https://www.youtube.com/watch?v=M86w37EeznY ಹೊಸದಿಲ್ಲಿ: ಕಾಮನ್‍ವೆಲ್ತ್ ಕ್ರೀಡಾಕೂಟಕ್ಕೆ ತೆರೆಳಬೇಕಿದ್ದ ಅಥ್ಲೀಟ್‍ಗಳಾದ ಎಸ್. ಧನಲಕ್ಷ್ಮೀ ಮತ್ತು  ಟ್ರಿಪಲ್ ಜಂಪರ್ ಐಶ್ವರ್ಯ ಬಾಬು ಉದ್ದೀಪನಾ ಮದ್ದು ಪರೀಕ್ಷೆಯಲ್ಲಿ ವಿಫಲರಾಗಿದ್ದಾರೆ. ಪ್ರತಿಷ್ಠಿತ ಕ್ರೀಡಾಕೂಟಕ್ಕೂ ಮುನ್ನ ನಿಷೇಧಿತ ಉದ್ದೀಪನಾ ಮದ್ದು ಸೇವಿಸಿ ಸಿಕ್ಕಿಬಿದ್ದಿರುವುದರಿಂದ ಸ್ವಲ್ಪ ಹಿನ್ನಡೆಯಾಗಿದೆ. ಪರೀಕ್ಷೆಯಲ್ಲಿ ಪಾಸಿಟಿವ್ ಫಲಿತಾಂಶ ಬಂದಿರುವುದರಿಂದ ಈ ಇಬ್ಬರು ಅಥ್ಲೀಟ್‍ಗಳು ಕ್ರೀಡಾಕೂಟದಿಂದ ಹೊರ ನಡೆದಿದ್ದಾರೆ. 24 ವರ್ಷದ ಅಥ್ಲೀಟ್ ಧನಲಕ್ಷ್ಮೀ ನಿಷೇಧಿತ...

ಲಂಕಾ ವಿರುದ್ಧ ಪಾಕ್‍ಗೆ ಭರ್ಜರಿ ಜಯ:ಅಬ್ದುಲ್ ಶಫೀಕ್ ಆಕರ್ಷಕ ಶತಕ

https://www.youtube.com/watch?v=bStM5MiXGXk ಗಾಲೆ: ಆರಂಭಿಕ ಬ್ಯಾಟರ್ ಅಬ್ದುಲ್ ಶಫೀಕ್ ಅವರ ಅಜೇಯ ಶತಕದ ನೆರೆವಿನಿಂದ ಪಾಕಿಸ್ಥಾನ ತಂಡ 342 ರನ್‍ಗಳ ಬೃಹತ್ ಮೊತ್ತವನ್ನು ಗುರಿ ಮುಟ್ಟಿ ಶ್ರೀಲಂಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡಿದೆ. ಇದು ಟೆಸ್ಟ್‍ನಲ್ಲಿ  ಪಾಕ್ ತಂಡ ಚೇಸ್ ಮಾಡಿದ ಎರಡನೆ ಅತಿ ದೊಡ್ಡ ಮೊತ್ತವಾಗಿದೆ. 2015ರಲ್ಲಿ ಪಲ್ಲೆಕೆಲ್ಲೆಯಲ್ಲಿ ಪಾಕ್ ತಂಡ ಲಂಕಾ ವಿರುದ್ಧ 377...

ಐಎಸ್‍ಎಸ್‍ಎಫ್ ವಿಶ್ವಕಪ್ ಟೂರ್ನಿ:  ಅಗ್ರಸ್ಥಾನದೊಂದಿಗೆ  ವಿಶ್ವಕಪ್ ಪೂರೈಸಿದ ಭಾರತ

https://www.youtube.com/watch?v=C90AlNZ06XI ಚಾಂಗ್‍ವಾನ್ (ದ.ಕೊರಿಯಾ): ಅಮೋಘ ಪ್ರದರ್ಶನ ನೀಡಿದ ಭಾರತೀಯ ಶೂಟರ್‍ಗಳು ಐಎಸ್‍ಎಸ್‍ಎಫ್  ಶೂಟಿಂಗ್ ವಿಶ್ವಕಪ್‍ನಲ್ಲಿ  15 ಪದಕಗಳನ್ನು ಬೇಟೆಯಾಡಿ ಅಗ್ರಸ್ಥಾನದೊಂದಿಗೆ ಪೂರೈಸಿದ್ದಾರೆ. ಭಾರತ ತಲಾ 5 ಚಿನ್ನ, 6 ಬೆಳ್ಳಿ ಮತ್ತು  4 ಕಂಚಿನೊಂದಿಗೆ ಒಟ್ಟು 15 ಪದಕಗಳನ್ನು ಗೆದ್ದುಕೊಂಡಿದೆ. ಬುಧಾವಾರ ಕೊನೆಯ ದಿನ ಪುರುಷರ ರಾಪಿಡ್ ಪಿಸ್ತೂಲ್ ತಂಡದ ವಿಭಾಗದಲ್ಲಿ  ಭಾರತದ ಅನಿಶ್ ಭಾನವಾಲಾ, ವಿಜಯ್‍ವೀರ್ ಸಿಂಗ್...

ನಿರೀಕ್ಷೆಗಳಿಲ್ಲದ ಗೆದ್ದು ಬನ್ನಿ ಸಂಭ್ರಮಿಸೋಣ: ಪ್ರಧಾನಿ ಮೋದಿ

https://www.youtube.com/watch?v=vONdSL3lsUo&t=31s ಹೊಸದಿಲ್ಲಿ: ಪ್ರತಿಷ್ಠಿತ  ಕಾಮನ್‍ವೆಲ್ತ್  ಕ್ರೀಡಾಕೂಟಕ್ಕೆ  ತೆರೆಳು ಅಥ್ಲೀಟ್‍ಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಸಂತಸದೊಂದಿಗೆ ವರ್ಚುವಲ್ ಸಂವಾದ ನಡೆಸಿದರು. ಬರ್ಮಿಂಗ್‍ಹ್ಯಾಮ್‍ನಲ್ಲಿ ನಡೆಯಲಿರುವ ಕ್ರೀಡಾಕೂಟದಲ್ಲಿ ಯಾವುದೇ ನಿರೀಕ್ಷೆಗಳಿಲ್ಲದೇ ಈ ಮನೋಭಾವದೊಂದಿಗೆ ಕ್ರೀಡಾಕೂಟದಲ್ಲಿ ಸ್ಪರ್ಧಿಸಿ ಎಂದು ಕಿವಿಮಾತು ಹೇಳಿದರು. ಜು. 28ರಿಂದ  ಆ. 8ರವರೆಗೆ ನಡೆಯಲಿರುವ ಕ್ರೀಡಾಕೂಟದಲ್ಲಿ 215 ಭಾರತೀಯ ಅಥ್ಲೀಟ್‍ಗಳು 19 ಕ್ರೀಡೆಯ 141 ವಿಭಾಗಗಳಲ್ಲಿ ಸ್ಪರ್ಧಿಸಲಿದ್ದಾರೆ. https://www.youtube.com/watch?v=K_tN2rbvHow ನಿಮ್ಮ...

ಈ 10 ಗುಣಗಳು ನಿಮ್ಮಲ್ಲಿದ್ದರೆ ನೀವು ಎಂದಿಗೂ ಉದ್ಧಾರವಾಗುವುದಿಲ್ಲ.. ಭಾಗ 2

https://youtu.be/NkebUFtO-6M ನಾವು ಈ ಮೊದಲು ಯಾವ 10 ಗುಣಗಳು ನಮ್ಮಲ್ಲಿದ್ದರೆ ನಾವು ಉದ್ಧಾರವಾಗಲು ಸಾಧ್ಯವಿಲ್ಲಾ ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ 3 ಗುಣಗಳ ಬಗ್ಗೆ ವಿವರಣೆ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 3 ಗುಣಗಳ ಬಗ್ಗೆ ವಿವರಣೆ ನೋಡೋಣ.. ನಾಲ್ಕನೇಯ ಗುಣ ಬೆಳಿಗ್ಗೆ ಎದ್ದ ತಕ್ಷಣ ಚೈತನ್ಯದಾಯಕವಾಗಿ ಕೆಲಸ ಮಾಡದಿರುವುದು. ಬೆಳಿಗ್ಗೆ ಎದ್ದ ತಕ್ಷಣ, ನೀವು...

About Me

32641 POSTS
0 COMMENTS
- Advertisement -spot_img

Latest News

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...
- Advertisement -spot_img