Saturday, July 18, 2026

Karnataka Tv

ಶಿವ ತನ್ನ ಭಕ್ತನನ್ನೇ ಸಂಹಾರ ಮಾಡಿದ್ದೇಕೆ..? ಶಿವನಿಂದ ಸಂಹರಿಸಲ್ಪಟ್ಟ ಆ ಭಕ್ತನ್ಯಾರು..?

https://youtu.be/KAwKB3YxTL4 ಶಂಭೋ ಎಂದರೆ ಕರುಣಿಸುವ ಶಿವ, ತನ್ನ ಭಕ್ತರು ಕೇಳಿದ ವರವನ್ನು ನೀಡುತ್ತಾನೆಂಬ ನಂಬಿಕೆ ಇದೆ. ಅದು ಯಾವ ಭಕ್ತರೇ ಆಗಲಿ, ಅವರು ದೇವತೆಗಳೇ ಆಗಲಿ, ಮನುಷ್ಯರೇ ಆಗಲಿ, ಅಥವಾ ರಾಕ್ಷಸರೇ ಆಗಲಿ, ಯಾರು ವರ ಬೇಡಿದರು ನೀಡುತ್ತಾನೆ. ಆದ್ರೆ ಶಿವನಿಗೆ ಎಷ್ಟು ಕರುಣೆ ಇದೆಯೋ, ಅದಕ್ಕಿಂತ ದುಪ್ಪಟ್ಟು ಕ್ರೋಧವಿದೆ. ಆತ ಕ್ರೋಧಿತನಾದರೆ, ಕಠೋರಾತಿ ಕಠೋರ...

‘ವಿಕ್ರಾಂತ್ ರೋಣದಲ್ಲಿ ತುಳು ಪ್ರಯೋಗವಿದೆ, ಸೆಟ್‌ನಲ್ಲಿ ಎಲ್ಲರೂ ತುಳು ಮಾತಾಡ್ತಿದ್ರು’

https://youtu.be/YTPz1_ESAHw ವಿಕ್ರಾಂತ್ ರೋಣ ಸಿನಿಮಾ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್, ಆ ಸಿನಿಮಾ ಟ್ರೈಲರ್‌ನಲ್ಲಿ ತುಳು ಡೈಲಾಗ್ ಇರುವ ಬಗ್ಗೆ ಮಾತನಾಡಿದ್ದಾರೆ. ಈ ಸಿನಿಮಾದಲ್ಲಿ ತುಳು ಪ್ರಯೋಗವಿದೆ. ಯಾಕಂದ್ರೆ ನಮ್ಮ ಟೀಂನಲ್ಲಿ ಆಲ್ಮೋಸ್ಟ್ ಎಲ್ಲರಿಗೂ ತುಳು ಬರುತ್ತಿತ್ತು. ಸೆಟ್‌ನಲ್ಲಿ ಎಲ್ಲರೂ ತುಳುವಿನಲ್ಲೇ ಮಾತನಾಡುತ್ತಿದ್ದರು. ಮತ್ತು ನಾನು ಬರ್ತಿದ್ದ ಹಾಗೆ, ನನಗೆ ಅರ್ಥವಾಗಲಿ ಎಂದು ಕನ್ನಡದಲ್ಲಿ ಮಾತನಾಡುತ್ತಿದ್ದರು. ಅದನ್ನ...

ಕಂಡೀಶ್ನರ್ ಬಳಸುವ ಬದಲು ಮನೆಯಲ್ಲೇ ಇದನ್ನು ತಯಾರಿಸಿ ಬಳಸಿ..

https://youtu.be/-swWvHyW4eM ನಾವು ಕೂದಲ ಆರೋಗ್ಯಕ್ಕಾಗಿ ಏನೆಲ್ಲ ಮಾಡುತ್ತೇವೆ. ಕಾಸ್ಟ್ಲಿ ಶ್ಯಾಂಪೂ ಬಳಸುತ್ತೇವೆ. ಹೆಚ್ಚು ದುಡ್ಡು ಕೊಟ್ಟು ಎಣ್ಣೆ ತಂದು ಬಳಸುತ್ತೇವೆ. ಕೆಲವರು ದುಡ್ಡು ಕೊಟ್ಟು ಮಿನರಲ್ ವಾಟರ್ ತಂದು ಅದರಿಂದ ತಲೆ ಸ್ನಾನ ಮಾಡುತ್ತಾರೆ. ಇಷ್ಟೆಲ್ಲ ಮಾಡಿದ್ರೂ, ಕೂದಲ ಸ್ಥಿತಿ ಮಾತ್ರ ಹಾಗೆ ಇರುತ್ತದೆ. ಆದ್ರೆ ನಾವಿಂದು ಹೇಳುವ ಹೇರ್ ರೆಮಿಡಿಯನ್ನು ನೀವು ಟ್ರೈ ಮಾಡಿದ್ರೆ,...

‘ಮೊಬೈಲ್ ಬಿಡಿ, ಪುಸ್ತಕ ಓದಿ.. ಸ್ವಾರ್ಥ, ಅಹಂಕಾರ, ದುರಾಸೆ ಬಿಡಿ ದೇವರನ್ನು ಕಾಣಿ ‘

https://youtu.be/OT89T7tVY7o ಸ್ಯಾಂಡಲ್‌ವುಡ್‌ನ ಹಿರಿಯ ನಟ ದೊಡ್ಡಣ್ಣ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಹಲವು ವಿಷಯಗಳನ್ನ ಹೇಳಿದ್ದಾರೆ. ತಮ್ಮ ಸಿನಿ ಜರ್ನಿ ಬಗ್ಗೆ, ತಾವು ಸಿನಿಮಾ ಮಾಡುವ ಕಾಲದಲ್ಲಿ, ರಂಗಭೂಮಿಯಲ್ಲಿದ್ದ ಕಾಲದಲ್ಲಿ ಹೇಗಿತ್ತು ಅನ್ನೋ ಬಗ್ಗೆ, ಮತ್ತು ತಮ್ಮ ಸಹ ಕಲಾವಿದರು ಹೇಗಿದ್ದರು ಅನ್ನೋ ಬಗ್ಗೆಯೂ ಹೇಳಿದ್ದಾರೆ. ಅಲ್ಲದೇ ಜೀವನ ಪಾಠವೂ ಹೇಳಿದ್ದಾರೆ. ದೊಡ್ಡಣ್ಣರ ಪ್ರಕಾರ, ಓದುವುದರಿಂದ ಜ್ಞಾನ...

ರಾಜ್ಯದ ಜನರಿಗೆ ಗುಡ್ ನ್ಯೂಸ್ : KMFನಿಂದ ನಂದಿನಿ ಮೊಸರು, ಮಜ್ಜಿಗೆ, ಲಸ್ಸಿ ದರ ಇಳಿಕೆ

ಬೆಂಗಳೂರು: ಕೇಂದ್ರ ಸರ್ಕಾರದಿಂದ ಪ್ಯಾಕೆಟ್ ಪುಡ್ ಗಳ ಮೇಲೆ ಜಿಎಸ್ಟಿ ವಿಧಿಸಿದ ಪರಿಣಾಮ ಇಂದಿನಿಂದ ಜಾರಿಗೆ ಬರುವಂತೆ ಕೆಎಂಎಫ್ ನಿಂದ ಮೊಸರು, ಮಜ್ಜಿಗೆ, ಲಸ್ಸಿ ದರ ಹೆಚ್ಚಳ ಮಾಡಲಾಗಿತ್ತು. ಹೀಗಾಗಿ ಅಗತ್ಯವಸ್ತುಗಳ ದರ ಏರಿಕೆಯ ಶಾಕ್ ನಲ್ಲಿದ್ದವರಿಗೆ, ಮತ್ತೊಂದು ಶಾಕ್ ನೀಡಲಾಗಿತ್ತು. ಆದ್ರೇ ಇದೀಗ ಆ ಆದೇಶವನ್ನು ವಾಪಾಸ್ ಪಡೆದು, ನಂದಿನಿ ಉತ್ಪನ್ನಗಳ ದರವನ್ನು...

ಕಡಿಮೆ ಮಾತನಾಡುವವರಲ್ಲಿ ಈ 8 ಉತ್ತಮ ಗುಣಗಳಿರುತ್ತದೆ- ಭಾಗ 2

https://youtu.be/XKz75Tr6tn8 ನಾವು ಮೊದಲ ಭಾಗದಲ್ಲಿ ಕಡಿಮೆ ಮಾತನಾಡುವವರಿಗೆ ಎಂಥ 4 ಉತ್ತಮ ಗುಣಗಳಿರುತ್ತದೆ ಅನ್ನೋ ಬಗ್ಗೆ ಹೇಳಿದ್ದೆವು. ಈಗ ಮುಂದುವರಿದ ಭಾಗವಾಗಿ, ಇನ್ನುಳಿದ 4 ಗುಣಗಳ ಬಗ್ಗೆ ಮಾತನಾಡೋಣ. ಐದನೇಯದಾಗಿ ಕಡಿಮೆ ಮಾತನಾಡುವವರು ಮಾತಿಗೆ ಮಾತು ಬೆಳೆಸಿ, ಜಗಳವಾಡುವುದಿಲ್ಲ. ಬದಲಾಗಿ ಅರ್ಧದಲ್ಲೇ ಜಗಳ ಮೊಟಕುಗೊಳಿಸಿ, ಸುಮ್ಮನಾಗುತ್ತಾರೆ. ತಮ್ಮ ಮೌಲ್ಯವನ್ನು ಕಾಪಾಡಿಕೊಳ್ಳುತ್ತಾರೆ. ಇದರಿಂದ ಜಗಳ ಮುಂದುವರಿಸಲು ಯತ್ನಿಸುವವರು ಸೋಲುತ್ತಾರೆ....

ಕಡಿಮೆ ಮಾತನಾಡುವವರಲ್ಲಿ ಈ 8 ಉತ್ತಮ ಗುಣಗಳಿರುತ್ತದೆ- ಭಾಗ 1

https://youtu.be/SWOFc4QOdUA ಜನರಲ್ಲಿ ಹಲವು ರೀತಿಯ ಗುಣವುಳ್ಳವರಿರುತ್ತಾರೆ. ಕೆಲವರು ಪಟ ಪಟ ಮಾತನಾಡಿದರೆ, ಇನ್ನು ಕೆಲವರು ಗುಸು ಗುಸು ಮಾಡುವವರಿರುತ್ತಾರೆ. ಕೆಲವರು ಕೋಪದಲ್ಲಿ ಮುಖಕ್ಕೆ ಹೊಡೆದವರ ಹಾಗೆ ಮಾತನಾಡುವವರಿದ್ದರೆ, ಇನ್ನು ಕೆಲವು ಗೊಣಗುತ್ತ ಕೋಪ ತೋರಿಸುವವರಿರುತ್ತಾರೆ. ಆದ್ರೆ ಇವರೆಲ್ಲರಿಗಿಂತ ಕಡಿಮೆ ಮಾತನಾಡುವವರಲ್ಲಿ 8 ಉತ್ತಮ ಗುಣಗಳಿರುತ್ತದೆಯಂತೆ. ಆ 8 ಉತ್ತಮ ಗುಣಗಳಲ್ಲಿ ನಾವು 4 ಗುಣಗಳ ಬಗ್ಗೆ...

ಬಲಿತ ಭ್ರಷ್ಟಾಚಾರಿಗಳನ್ನ ಮಟ್ಟಹಾಕಲು ಇವರಿಂದ ಮಾತ್ರ ಸಾಧ್ಯವಾಗಬಹುದು

ಸಂಪಾದಕೀಯ :  ಶಿವಕುಮಾರ್ ಬೆಸಗರಹಳ್ಳಿ ಬೆಂಗಳೂರು : ಈ ಹಿಂದೆ ಹೋರಾಟಕ್ಕೆ, ಹೋರಾಟಗಾರರನ್ನ ಕಂಡ್ರೆ ಸರ್ಕಾರ ನಡುಗುತ್ತಿತ್ತು. ಅಧಿಕಾರಿಗಳು ಹೆದರುತಿದ್ರು. ಆದ್ರೆ, ಕಾಲ ಕ್ರಮೇಣ ಹೋರಾಟ ಮಾರಾಟವಾಗೋಕೆ ಶುರುವಾಯ್ತೋ ಭ್ರಷ್ಟಾಚಾರಿಗಳ ಆರ್ಭಟ ಜೋರಾಯ್ತು.  ಜನ ಹೋರಾಟಗಾರರನ್ನ ಕಂಡ್ರೆ ಎಷ್ಟಕ್ಕೆ ಸೇಲ್ ಆಗಿದ್ದಾನೆ ಅಂತ ಪಕ್ಕಾ ಹೇಳುವಷ್ಟರ ಮಟ್ಟಿಗೆ ಬಂದುಬಿಟ್ಟಿದ್ದಾರೆ. ಯಾಕಂದ್ರೆ ಹೋರಾಟದ ಹೆಸರಲ್ಲಿ ಸಾವಿರರು ಜನ...

ನಿಮಗೆ ಅವಮಾನಿಸಲು ಬಯಸುವವರಿಗೆ ಬುದ್ಧಿ ಕಲಿಸುವುದು ಹೇಗೆ..?

https://youtu.be/ziTPEk-4Y68 ಜೀವನ ಅಂದ ಮೇಲೆ ಹಲವು ರೀತಿಯ ಜನ ನಮ್ಮ ಜೀವನದಲ್ಲಿ ಬಂದು ಹೋಗ್ತಾರೆ. ಕೆಲವರು ಉಳಿಯುತ್ತಾರೆ. ಹಾಗೆ ಉಳಿದವರಲ್ಲಿ ಹುಳುಕು ಬುದ್ಧಿಯ ಜನರೂ ಇರ್ತಾರೆ. ಇವರು ಯಾವಾಗಲೂ ನಿಮ್ಮ ಚಿಕ್ಕ ಪುಟ್ಟ ತಪ್ಪುಗಳನ್ನು ಎತ್ತಿ ತೋರಿಸಿ, ನಿಮಗೆ ಅವಮಾನವಾಗುವಂತೆ ಮಾಡುವ ಗುರಿಯನ್ನು ಹೊಂದಿರುತ್ತಾರೆ. ಆದ್ರೆ ಅವರು ಬೆಟ್ಟದಂಥ ತಪ್ಪು ಮಾಡಿದ್ರೂ, ಅದು ತಪ್ಪು ಅಂತಾ ಅವರ...

ಯಾವ ಸಮಯದಲ್ಲಿ ಮಾತನಾಡಬೇಕು ಮತ್ತು ಮಾತನಾಡಬಾರದು..?- ಭಾಗ 2

https://youtu.be/b_2K_ilaPrM ಮೊದಲ ಭಾಗದಲ್ಲಿ ನಾವು ಅಗತ್ಯಕ್ಕಿಂತ ಹೆಚ್ಚು ಮಾತನಾಡುವ ವಿದ್ಯಾರ್ಥಿಯ ಬಗ್ಗೆ ಕಥೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಆ ಕಥೆಯನ್ನು ಮುಂದುವರಿಸುತ್ತೇವೆ. ಮೂರನೇಯದಾಗಿ ನಿಮ್ಮ ಬಳಿ ಯಾರಾದ್ರೂ ಮೂರನೇಯವರ ಬಗ್ಗೆ ಗಾಸಿಪ್ ಹೇಳೋಕ್ಕೆ ಬಂದ್ರೆ, ನೀವು ಅವರೊಟ್ಟುಗೂಡಿ ಮೂರನೇಯವರ ಬಗ್ಗೆ ಮಾತನಾಡುವುದನ್ನ ನಿಲ್ಲಿಸಿ. ಯಾಕಂದ್ರೆ ಯಾರು ನಿಮ್ಮ ಬಳಿ ಬಂದು ಮೂರನೇಯವರ ಬಗ್ಗೆ ಚಾಡಿ...

About Me

32640 POSTS
0 COMMENTS
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img