Saturday, July 18, 2026

Karnataka Tv

ಶತಕ ವೀರ ಪಂತ್ ಮುಡಿಗೆ ಹಲವಾರು ದಾಖಲೆ

https://www.youtube.com/watch?v=pG6bKZowfqA ಮ್ಯಾಂಚೆಸ್ಟರ್:ಟೀಮ್ ಇಂಡಿಯಾ ನಿನ್ನೆ ಆಂಗ್ಲರ ವಿರುದ್ಧದ ನಿರ್ಣಾಯಕ ಮೂರನೆ ಏಕದಿನ ಪಂದ್ಯದಲ್ಲಿ 5 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಭಾರತ ಆಂಗ್ಲರ ನೆಲದಲ್ಲಿ ವಿಜಯಿಯಾಗಲು ಕಾರಣವಾಗಿದ್ದು ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ ಜೊತೆಗೂಡಿ 5ನೇ ವಿಕೆಟ್ ಗೆ 133 ರನ್ ಸೇರಿಸಿ ತಂಡವನ್ನು ಗೆಲುವಿಗೆ ಹೊಸ್ತಿಲಿಗೆ ತಂದು ನಿಲ್ಲಿಸಿದರು. ಪರಾಕ್ರಮ ಮೆರೆದ ಪಂತ್ ಬೌಂಡರಿ ಸಿಕ್ಸರ್...

ಏಷ್ಯಾ ಟಿ20: ಯುಎಇಗೆ ಸ್ಥಳಾಂತರ ಸಾಧ್ಯತೆ

https://www.youtube.com/watch?v=jqBzqaneV78 ಕೊಲಂಬೊ: ದ್ವೀಪ ರಾಷ್ಟ್ರ ಲಂಕಾದಲ್ಲಿ ರಾಜಕೀಯ ಅಸ್ಥಿರತೆ ಮುಂದುವರೆದಿದ್ದರಿಂದ ಮುಂಬರುವ ಪ್ರತಿಷ್ಠಿತ ಏಷ್ಯಾಕಪ್ ಟಿ20 ಟೂರ್ನಿ ಯುಎಇಗೆ ಸ್ಥಳಾಂತರವಾಗುವ ಸಾಧ್ಯತೆ ಹೆಚ್ಚಿದೆ. ಕೆಲವು ವಾರಗಳಿಂದ ಶ್ರೀಲಂಕಾ ಆರ್ಥಿಕ ಬಿಕಟ್ಟು ಎದುರಿಸಿತ್ತು. ನಂತರ ದೊಡ್ಡ ಪ್ರಮಾಣದ ಪ್ರತಿಭಟನೆಗಳು ನಡೆದವು. ಇದೀಗ ಏಷ್ಯಾಕಪ್ ಟೂರ್ನಿ ಏಷ್ಯಾ ಕಪ್ ಟಿ20 ಟೂರ್ನಿ ಯುಎಇಗೆ ಸ್ಥಳಾಂತರವಾಗು ಸಾಧ್ಯತೆ ಹೆಚ್ಚಿದೆ ಎಂದು ಶ್ರೀಲಂಕಾ ಕ್ರಿಕೆಟ್...

ವಿಶ್ವಕಪ್ ಶೂಟಿಂಗ್: ಅಂಜುಮ್‍ಗೆ ಕಂಚು  

https://www.youtube.com/watch?v=X0Qlfm2ZYio ಚಾಂಗ್‍ವಾನ್ (ದ.ಕೊರಿಯಾ): ಭಾರತದ ಮಹಿಳಾ ಶೂಟರ್ ಅಂಜುಮ್ ಮೌದ್ಗಿಲ್ ಐಎಸ್‍ಎಸ್‍ಎಫ್ ಶೂಟಿಂಗ್ ವಿಶ್ವಕಪ್‍ನಲ್ಲಿ  ಕಂಚಿನ ಪದಕ ಗೆದ್ದಿದ್ದಾರೆ. ಮಹಿಳೆಯರ 50 ಮೀ. ರೈಫಲ್ ಮೂರರ ವಿಭಾಗದ ಅಂತಿಮ ಸುತ್ತಿನಲ್ಲಿ  ಭಾರತದ ಅಂಜುಮ್ ಮೌದ್ಗಿಲ್ 402.9 ಅಂಕಗಳಿಸಿದರು.  ಜರ್ಮನಿಯ ಅನ್ನಾ ಜೆನ್ನಸನ್ 407.7 ಅಂಕ ಹಾಗೂ ಇಟಲಿಯ ಬಾರ್ಬಾರಾ ಗಾಂಬಾರೊ 403. 4ಅಂಕ ಪಡೆದು ಕ್ರಮವಾಗಿ ಬೆಳ್ಳಿ...

ನಾಟಕೀಯವಾಗಿ ಅಂತ್ಯ ಕಂಡ ಟಿ20 ಬ್ಲಾಸ್ಟ್

https://www.youtube.com/watch?v=jqBzqaneV78 ಎಡ್ಜ್‍ಬಾಸ್ಟನ್ : ನಿನ್ನೆ ಮುಕ್ತಾಯವಾದ  ಟಿ20 ಬ್ಲಾಸ್ಟ್ ಟೂರ್ನಿಯ ಫೈನಲ್ ಪಂದ್ಯ ಹಲವಾರು ನಾಟಕೀಯ ಬೆಳವಣಿಗೆಗೆ ಸಾಕ್ಷಿಯಾಯಿತು. ಹ್ಯಾಂಪ್‍ಶೈರ್ ಮತ್ತು ಲಾಂಕಾಶೈರ್ ಲೈಟ್ನಿಂಗ್ ನಡುವೆ ಅಂತಿಮ ಕದನ ನಡೆದಿತ್ತು. ಕೊನೆಯ ಎಸೆತದಲ್ಲಿ  ಲಾಂಕಾಶೈರ್ ತಂಡಕ್ಕೆ ಗೆಲ್ಲಲು 3 ರನ್ ಬೇಕಿತ್ತು. ಹ್ಯಾಂಪ್‍ಶೈರ್ ತಂಡದ ವೇಗಿ  ನಾಥಾನ್ ಎಲ್ಲಿಸ್ ರಿಚರ್ಡ್ ಗ್ಲೀಸನ್ ಅವರನ್ನು ಬೌಲ್ಡ್ ಮಾಡಿದರು. ಹ್ಯಾಂಪ್‍ಶೈರ್...

ಬೀದಿ ಬದಿ ವ್ಯಾಪಾರಿಗಳ “ಸ್ವ-ನಿಧಿ ಮಹೋತ್ಸವ” ಆಚರಣೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ "ಸ್ವಾತಂತ್ರ್ಯ ಅಮೃತಮಹೋತ್ಸವ"ದ ಆಚರಣೆಯ ಸಲುವಾಗಿ ಪಾಲಿಕೆಯ ಕೇಂದ್ರ ಕಛೇರಿಯ ಆವರಣದಲ್ಲಿರುವ ಡಾll ರಾಜ್ ಕುಮಾರ್ ಗಾಜಿನ ಮನೆಯಲ್ಲಿ ಇಂದು ಬೀದಿ ಬದಿ ವ್ಯಾಪಾರಿಗಳ “ಸ್ವ-ನಿಧಿ ಮಹೋತ್ಸವ" ಮಾನ್ಯ ಮುಖ್ಯ ಆಯುಕ್ತರಾದ 'ತುಷಾರ್ ಗಿರಿ ನಾಥ್'ರವರು ಚಾಲನೆ ನೀಡಿದರು‌. ಈ ವೇಳೆ ಕಲ್ಯಾಣ ವಿಭಾಗದ ವಿಶೇಷ ಆಯುಕ್ತರಾದ ಡಾ. ರಾಮ್...

ವಸಿಷ್ಠ ಸಿಂಹ ‘ಲವ್ ಲಿ’ ಗೆ ಜೋಡಿಯಾದ ಜಾರ್ಖಂಡ್ ಮೂಲದ ಸ್ಟೆಫಿ ಪಟೇಲ್

ಸ್ಯಾಂಡಲ್ ವುಡ್ ಟ್ಯಾಲೆಂಟೆಡ್ ನಟ ವಸಿಷ್ಠ ಸಿಂಹ. ನಟನೆ ಅಂತ ಬಂದ್ರೆ ರೋಸ್ ಹಿಡಿದು ಹೀರೋ ಆಗೋಕು ರೆಡಿ, ಲಾಂಗ್ ಹಿಡಿದು ವಿಲನ್ ಆಗೋಕೂ ಸೈ, ಅಷ್ಟೇ ಅಲ್ಲ ಗಾಯನಕ್ಕೂ ಸೈ ಎನಿಸಿಕೊಂಡಿರುವ ಕಂಚಿನ ಕಂಠದ ನಟ. ಶಿವಣ್ಣನ ಜೊತೆ ಟಗರು ನಲ್ಲಿ ಚಿಟ್ಟೆಯಾಗಿ ಮಿಂಚಿದ ವಸಿಷ್ಠ ಸಿಂಹ ಸ್ಟೈಲಿಶ್ ಲುಕ್ ನಲ್ಲಿ ‘ಲವ್...

ಏಳನೆ ಸ್ಥಾನಕ್ಕೆ ತೃಪ್ತಿಪಟ್ಟ ಅಥ್ಲೀಟ್ ಮುರಳಿ ಶ್ರೀಶಂಕರ್

https://www.youtube.com/watch?v=aK8guqRC0kg ಯುಜೀನ್ (ಯುಎಸ್‍ಎ): ಭಾರೀ ನಿರೀಕ್ಷೆ ಮೂಡಿಸಿದ್ದ ಲಾಂಗ್ ಜಂಪರ್ ಮುರಳಿ ಶ್ರೀಶಂಕರ್ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಏಳನೆ ಸ್ಥಾನಕ್ಕೆ ತೃಪ್ತಿಪಟ್ಟು ನಿರಾಸೆ ಅನುಭವಿಸಿದರು. ಅಮೆರಿಕದಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನ ಲಾಂಗ್ ಜಂಪ್ ವಿಭಾಗದಲ್ಲಿ  ಅಥ್ಲೀಟ್ ಮುರಳಿ ಶ್ರೀಶಂಕರ್ ಫೈನಲ್‍ನಲ್ಲಿ 7.96 ಮೀ. ಜಿಗಿದರು. ಈ ಹಿಂದೆ 8.36 ಮೀ. ಜಿಗಿದಿದ್ದು ಅತ್ಯುತ್ತಮ ವೈಯಕ್ತಿಕ ಪ್ರದರ್ಶನವಾಗಿತ್ತುಘಿ. ಅಂತಿಮ...

ಎನ್ ಎಫ್ ಟಿ ಯಿಂದ ಕಿಚ್ಚನ ಅಭಿಮಾನಿಗಳಿಗೆ ಸ್ವೀಟ್ ನ್ಯೂಸ್: ಕಿಚ್ಚ ವರ್ಸ್ ಲಾಂಚ್

ಕಿಚ್ಚ ಸುದೀಪ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಬಿಡುಗಡೆಗೆ ಇನ್ನೇನು ಬೆರಳೆಣಿಕೆ ದಿನಗಳಷ್ಟೇ ಬಾಕಿ ಇದೆ. ರಾ ರಾ ರಕ್ಕಮ್ಮ, ಟ್ರೇಲರ್ ವಿಕ್ರಾಂತ್ ರೋಣ ಪ್ರಪಂಚದ ಅಧ್ಬುತ ಲೋಕವನ್ನು ಸಿನಿಪ್ರಿಯರಿಗೆ ಪರಿಚಯಿಸಿದೆ. ಜುಲೈ 28ಕ್ಕೆ ಸಿನಿಮಾ ನೋಡಿ ಕಣ್ತುಂಬಿಕೊಳ್ಳೊದೊಂದು ಬಾಕಿ ಎನ್ನುತ್ತಿದ್ದ ಅಭಿಮಾನಿ ಬಳಗಕ್ಕೆ ಕಿಚ್ಚನ ಅಂಗಳದಿಂದ ಮತ್ತೊಂದು ಸೂಪರ್ ಡೂಪರ್...

ರೈತ ಸಂಪರ್ಕ ಕೇಂದ್ರಗಳಲ್ಲಿ ರಸಗೊಬ್ಬರ ಲಭ್ಯತೆ ಖಾತ್ರಿಪಡಿಸಿ – ಶಿವಮೊಗ್ಗ ಡಿಸಿ ಡಾ.ಸೆಲ್ವಮಣಿ

ಶಿವಮೊಗ್ಗ: ಜಿಲ್ಲೆಯಲ್ಲಿ ರಸಗೊಬ್ಬರ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದು, ರೈತರಿಗೆ ಸಮರ್ಪಕವಾಗಿ ಲಭ್ಯವಾಗುವಂತೆ ಖಾತ್ರಿಪಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದರು. ಅವರು ಸೋಮವಾರ ಜಿಲ್ಲೆಯಲ್ಲಿ ರಸಗೊಬ್ಬರ ಲಭ್ಯತೆ ಕುರಿತು ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದರು. ಜಿಲ್ಲೆಯ ಅವಶ್ಯಕತೆಗನುಗುಣವಾಗಿ ವಿವಿಧ ಶ್ರೇಣಿಯ ರಸಗೊಬ್ಬರಗಳನ್ನು ಹಂತಹಂತವಾಗಿ ಪೂರೈಸಲಾಗಿದೆ. ಮುಂಗಾರು ಹಂಗಾಮಿನಲ್ಲಿ ಒಟ್ಟಾರೆಯಾಗಿ ಸೆಪ್ಟಂಬರ್ ಅಂತ್ಯದವರೆಗೆ 103857...

ಪಂತ್ ಪರಾಕ್ರಮ: ಭಾರತಕ್ಕೆ ಸರಣಿ ಜಯ

https://www.youtube.com/watch?v=--aHuF3SnTQ ಮ್ಯಾಂಚೆಸ್ಟರ್: ರಿಷಬ್ ಪಂತ್ ಅವರ ಆಕರ್ಷಕ ಶತಕ  ಹಾಗೂ ಹಾರ್ದಿಕ್ ಪಾಂಡ್ಯ ಅವರ ಆಲ್ರೌಂಡ್ ಆಟದ ನೆರೆವಿನಿಂದ  ಭಾರತ ತಂಡ ಇಂಗ್ಲೆಂಡ್ ವಿರುದ್ಧ ಮೂರನೆ ಪಂದ್ಯದಲ್ಲಿ  5 ವಿಕೆಟ್‍ಗಳ ಅಂತರದಿಂದ ಗೆದ್ದು  2-1 ಅಂತರದಿಂದ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಇಲ್ಲಿನ ಟ್ರಾಫಾರ್ಡ್ ಮೈದಾನದಲ್ಲಿ  ನಡೆದ ಜಿದ್ದಾ ಜಿದ್ದಿನ ಕದನದಲ್ಲಿ  ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 45.5...

About Me

32640 POSTS
0 COMMENTS
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img