Saturday, July 18, 2026

Karnataka Tv

ನನ್ನನ್ನು ಹಾಗೂ ಸಿದ್ದರಾಮಯ್ಯ ಅವರನ್ನು ನೆನಪಿಸಿಕೊಳ್ಳದಿದ್ದರೆ ಬಿಜೆಪಿಯವರಿಗೆ ನಿದ್ದೆ ಬರುವುದಿಲ್ಲ – ಡಿ.ಕೆ. ಶಿವಕುಮಾರ್

ಬೆಂಗಳೂರು: 'ಸಿದ್ದರಾಮಯ್ಯ ಹಾಗೂ ನನ್ನನ್ನು ನೆನಪಿಸಿಕೊಳ್ಳದಿದ್ದರೆ ಬಿಜೆಪಿಯವರಿಗೆ ನಿದ್ದೆ ಬರುವುದಿಲ್ಲ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವ್ಯಂಗ್ಯವಾಡಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಂದರ್ಭ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, 'ಬಿಜೆಪಿಯವರು ನಿತ್ಯ ಮಲಗುವ ಮುನ್ನ ನಮ್ಮನ್ನು ನೆನಪಿಸಿಕೊಳ್ಳಬೇಕು. ಅವರು ನಮ್ಮನ್ನು ಬಹಳ ಪ್ರೀತಿಸುತ್ತಾರೆ. ಹೀಗಾಗಿ ನಮ್ಮನ್ನು ನೆನಪಿಸಿಕೊಳ್ಳುತ್ತಾರೆ' ಎಂದು ಛೇಡಿಸಿದರು. ಸಿದ್ದರಾಮಯ್ಯನವರ...

ಐಸಿಎಸ್ಇ 10ನೇ ತರಗತಿ ಫಲಿತಾಂಶ ಪ್ರಕಟ: ಶೇ.99.97% ವಿದ್ಯಾರ್ಥಿಗಳು ಉತ್ತೀರ್ಣ

ನವದೆಹಲಿ: ಕೌನ್ಸಿಲ್ ಫಾರ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್ಸಿಇ) ಐಸಿಎಸ್ಇ ಅಥವಾ 10 ನೇ ತರಗತಿ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಸಿಐಎಸ್ಸಿಇಯ ಅಧಿಕೃತ ವೆಬ್ಸೈಟ್, cisce.org ಫಲಿತಾಂಶಗಳನ್ನು ಪ್ರಕಟಿಸಲಾಗಿದೆ. ಈ ವರ್ಷದ ಒಟ್ಟಾರೆ ತೇರ್ಗಡೆ ಪ್ರಮಾಣವು ಶೇಕಡಾ 99.97 ರಷ್ಟಿದೆ. ಬಾಲಕಿಯರು ಬಾಲಕರನ್ನು ಹಿಂದಿಕ್ಕಿದ್ದು, ಶೇ.99.98ರಷ್ಟು ಮತ್ತು ಬಾಲಕರು ಶೇ.99.97ರಷ್ಟು ಉತ್ತೀರ್ಣರಾಗಿದ್ದಾರೆ. ಹರ್ಗುನ್ ಕೌರ್ ಮಾಥಾರು,...

1038 ಕೆರೆಗಳ ಅಭಿವೃದ್ಧಿಗೆ ವಿಶೇಷ ಯೋಜನೆ: ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ

ಬೆಂಗಳೂರು: ರಾಜ್ಯದ 1038 ಕೆರೆಗಳ ಹೂಳೆತ್ತಿ ಅಭಿವೃದ್ಧಿಪಡಿಸುವುದರ ಜೊತೆಗೆ ಅಕ್ಕಪಕ್ಕದ ರಾಷ್ಟ್ರೀಯ ಹೆದ್ದಾರಿ ಯೋಜನೆಗೂ ಅವುಗಳನ್ನು ಬಳಸಿಕೊಳ್ಳುವ ನೂತನ ಯೋಜನೆಗೆ ಕೇಂದ್ರದ ಭೂ ಸಾರಿಗೆ ಮತ್ತು ಹೆದ್ದಾರಿ ಮಂತ್ರಾಲಯದ ಸಹಯೋಗದಲ್ಲಿ ಚಾಲನೆ ನೀಡಲು ನಮ್ಮ ಲೋಕೋಪಯೋಗಿ ಇಲಾಖೆಯಿಂದಲೂ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಬಗ್ಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲರು...

ರಾಜ್ಯದ ಜನತೆಗೆ ಮತ್ತೊಂದು ಬಿಗ್ ಶಾಕ್: ನಾಳೆಯಿಂದ ನಂದಿನಿ ಉತ್ಪನ್ನಗಳಾದ ಮೊಸರು, ಮಜ್ಜಿಗೆ, ಲಸ್ಸಿ ಬೆಲೆ ಹೆಚ್ಚಳ

ಬೆಂಗಳೂರು: ಈಗಾಗಲೇ ಅಗತ್ಯವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವಂತ ಜನತೆಗೆ, ಇದೀಗ ಕೆಎಂಎಫ್ ನಿಂದ ಮತ್ತೊಂದು ಶಾಕ್ ನೀಡಲಾಗಿದೆ. ನಾಳೆಯಿಂದ ಜಾರಿಗೆ ಬರುವಂತೆ ನಂದಿನ ಉತ್ಪನ್ನಗಳಾದಂತ ಮೊಸರು, ಮಜ್ಜಿಗೆ ಹಾಗೂ ಲಸ್ಸಿಗಳ ಬೆಲೆಯನ್ನು ಹೆಚ್ಚಳ ಮಾಡಲಾಗುತ್ತಿದೆ. ಈ ಸಂಬಂಧ ಕೆಎಂಎಫ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕೇಂದ್ರ ಸರ್ಕಾರದಿಂದ ನಾಳೆಯಿಂದ ಜಾರಿಗೆ ಬರುವಂತೆ ಮೊಸರು, ಮಜ್ಜಿಗೆ,...

ಮುಂದಿನ ತಿಂಗಳಿನಿಂದ ಬೆಂಗಳೂರಿನ 243 ವಾರ್ಡ್‍ಗಳಲ್ಲಿ ‘ನಮ್ಮ ಕ್ಲೀನಿಕ್’ ಸೇವೆ ಪ್ರಾರಂಭ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಮುಂದಿನ ತಿಂಗಳಿನಿಂದ ಬೆಂಗಳೂರಿನ 243 ವಾರ್ಡ್‍ಗಳಲ್ಲಿ ‘ನಮ್ಮ ಕ್ಲೀನಿಕ್’ ಸೇವೆಯನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಹಾಲಕ್ಷ್ಮೀಲೇಔಟ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ “ ಬಸವಧಾಮ ಉದ್ಯಾನವನ” ಉದ್ಘಾಟನೆ, “ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ಉದ್ಘಾಟನೆ”, “ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಉದ್ಯಾನವನ ಉದ್ಘಾಟನೆ” “ ಭೋವಿ ಪಾಳ್ಯದ...

6 ಪ್ರಮುಖ ಇ-ಕಾಮರ್ಸ್ & ಪಾರ್ಸಲ್ ಡೆಲಿವರಿ ಕಂಪನಿಗಳಿಂದ ಶೇ.66ರಷ್ಟು ಇಂಗಾಲದ ಡೈಆಕ್ಸೈಡ್ ಹೊರಕ್ಕೆ – ಸಮೀಕ್ಷೆ

ಸ್ಟ್ಯಾಂಡ್ ಅರ್ಥ್ ರೀಸರ್ಚ್ ಗ್ರೂಪ್ ಮತ್ತು ಕ್ಲೀನ್ ಮೊಬಿಲಿಟಿ ಕಲೆಕ್ಟಿವ್ ಜೊತೆಗೂಡಿ ಇತ್ತೀಚೆಗೆ ನಡೆಸಿರುವ ಸಮೀಕ್ಷೆಯ ಪ್ರಕಾರ, ಶೇ.4.5 ಮೆಗಾ ಟನ್ ಗಳಷ್ಟು ಇಂಗಾಲದ ಡೈಆಕ್ಸೈಡ್ (CO2) ನ್ನು ಆರು ಪ್ರಮುಖ ಜಾಗತಿಕ ಡೆಲಿವರಿ ಮತ್ತು ಇ-ಕಾಮರ್ಸ್ ಕಂಪನಿಗಳು ಹೊರಸೂಸುತ್ತಿವೆ. ಪ್ರಸ್ತುತದಲ್ಲಿ ಇ-ಕಾಮರ್ಸ್ ಕಂಪನಿಗಳು ಉಗುಳುತ್ತಿರುವ ಕಾರ್ಬನ್ ಡೈಆಕ್ಸೈಡ್ ಪ್ರಮಾಣವು, ಒಂದು ಮಿಲಿಯನ್ ಪೆಟ್ರೋಲ್...

ತಮಿಳುನಾಡಿನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ: ರೊಚ್ಚಿಗೆದ್ದ ಪೋಷಕರಿಗೆ ಶಾಲಾ ಕಟ್ಟಡ ಧ್ವಂಸ, ಬಸ್ ಗೆ ಬೆಂಕಿ

ತಮಿಳುನಾಡು: ಜುಲೈ.12ರಂದು 12ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಶಾಲಾ ಶಿಕ್ಷಕರನ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಳು. ಈ ಘಟನೆಯ ಸಂಬಂಧ ಇಂದು ಶಾಲಾ ಆವರಣದ ಮುಂದೆ ಪ್ರತಿಭಟನೆಯನ್ನು ಪೋಷಕರು ನಡೆಸುತ್ತಿದ್ದರು. ಪ್ರತಿಭಟನೆ ವಿಕೋಪಕ್ಕೆ ತಿರುಗಿ, ಶಾಲಾ ಆವರಣಕ್ಕೆ ನುಗ್ಗಿದಂತ ಪೋಷಕರು, ಶಾಲೆಯ ಕಿಟಕಿ ಬಾಗಿಲು ಹೊಡೆದು ಹಾಕಿ, ಶಾಲಾ ಬಸ್ ಗಳಿಗೆ...

ಸುಜುಕಿ ಬಲೆನೋ ಸೇಫ್ ಅಲ್ವಾ..? ಗ್ರಾಹಕರ ಕುಟುಂಬ ಬದುಕಿದ್ದೇ ಪವಾಡ..!

ಬೆಂಗಳೂರು: ಇತ್ತೀಚಿಗೆ ಚಾಲನೆಯಲ್ಲಿದ್ದಾಗಲೇ ಕಾರ್ ಗಳು ಹೊತ್ತಿ ಉರಿಯುತ್ತಿರೋದು ಪ್ರಕರಣಗಳು ಹೆಚ್ಚಾಗುತ್ತಿವೆ. ಇದೇ ಕಾರಣಕ್ಕಾಗಿ ಕೆಲ ಕಂಪನಿಗಳ ಕಾರಿನ ಮಾಡೆಲ್ ಗಳನ್ನೇ ವಾಪಾಸ್ ಕೂಡ ಪಡೆದ ನಿದರ್ಶನ ಕೂಡ ಇದ್ದಾವೆ. ಈ ನಡುವೆಯೂ ಮಾರುತಿ ಕಂಪನಿಯ ಸುಜಿಕಿ ಬಲೆನೋ ಕಾರ್ ಕೂಡ ಅಲ್ಲಲ್ಲಿ ಚಾಲನೆಯ ವೇಳೆಯಲ್ಲಿ ಬೆಂಕಿ ಹೊತ್ತಿಕೊಂಡು ಉರಿಯುತ್ತಿರೋದು ಹೆಚ್ಚಾಗಿವೆ. ಹೀಗಾಗಿ ಸುಜುಕಿ...

ಸಿಂಧು ಮುಡಿಗೆ ಸಿಂಗಾಪುರ ಓಪನ್ ಕಿರೀಟ

https://www.youtube.com/watch?v=-HnJPQnOaBk ಸಿಂಗಾಪುರ:ಒಲಿಂಪಿಕ್ ಪದಕ ವಿಜೇತೆ ಪಿ.ವಿ.ಸಿಂಧು ಸಿಂಗಾಪುರ ಓಪನ್ ಟ್ರೋಫಿ ಮುಡಿಗೇರಿಸಿಕೊಂಡಿದ್ದಾರೆ. ಇದರೊಂದಿಗೆ ಈ ಋತುವಿನಲ್ಲಿ ಮೂರನೆ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಭಾನುವಾರ ನಡೆದ ಮಹಿಳಾ ಸಿಂಗಲ್ಸ್ ವಿಭಾಗದ ಫೈನಲ್ ನಲ್ಲಿ ಪಿ.ವಿ.ಸಿಂಧು ಚೀನಾದ ವಾಂಗ್ ವಿರುದ್ಧ 21-9, 11-21, 21-15 ಅಂಕಗಳಿಂದ ಗೆದ್ದ ಟ್ರೋಫಿ ಗೆದ್ದುಕೊಂಡರು. ಅಂತಮ ಕದನದ ಕಠಿಣ ಸಂದರ್ಭದಲ್ಲಿ ಸಿಂಧು ಎಚ್ಚರಿಕೆಯ ಆಟವಾಡಿದರು....

ರಾಜ್ಯದಲ್ಲಿ ಶಿಶು ಮರಣ ಪ್ರಮಾಣವನ್ನು ಒಂದಂಕಿಗೆ ಇಳಿಸುವ ಗುರಿ – CM ಬಸವರಾಜ ಬೊಮ್ಮಾಯಿ

ಬೆಂಗಳೂರು: ಶಿಶು ಮರಣ ಪ್ರಮಾಣವು ರಾಜ್ಯದಲ್ಲಿ ಶೇ 2 ರಷ್ಟಿದ್ದು, ಇದನ್ನು ಒಂದಂಕಿಗೆ ಇಳಿಸುವುದು ನಮ್ಮ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ರೇನ್ಬೋ ಚಿಲ್ಡ್ರನ್ ಹಾಸ್ಪಿಟಲ್ ಆಯೋಜಿಸಿರುವ ಮಕ್ಕಳ ವೈದ್ಯಕೀಯ ಶಾಸ್ತ್ರದಲ್ಲಿನ ವಿಶೇಷ ನವೀಕರಣಗಳ ಕುರಿತ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದರು. ತಾಯಿ ಮರಣ ಪ್ರಮಾಣದಲ್ಲಿಯೂ ಇಳಿಕೆಯಾಗಬೇಕು.ರಾಜ್ಯದ 5-6 ಜಿಲ್ಲೆಗಳ ಕಾರಣದಿಂದ ಈ...

About Me

32640 POSTS
0 COMMENTS
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img