Saturday, July 18, 2026

Karnataka Tv

ಶಿವಮೊಗ್ಗ: ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯಲ್ಲಿ 2022-23ನೇ ಸಾಲಿನ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ನಾವಿನ್ಯತೆ, ತಾರ್ಕಿಕ (ಗಣಿತ ವಿಷಯದಲ್ಲಿ 100% ಸಾಧನೆ), ಕಲೆ, ಸಾಂಸ್ಕøತಿಕ, ಸಮಾಜಸೇವೆ, ಸಂಗೀತ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವಂತಹ ಮಕ್ಕಳನ್ನು ಗುರುತಿಸಿ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಲು ಅರ್ಹ ಮಕ್ಕಳಿಂದ...

2025 ಕ್ಕೆ ಮಲೇರಿಯಾ ಮುಕ್ತ ಕರ್ನಾಟಕದ ಗುರಿ, ನಿರ್ಮೂಲನೆ ಬಳಿಕವೂ ಕ್ರಮ ಅಗತ್ಯ – ಸಚಿವ ಸುಧಾಕರ್

ಬೆಂಗಳೂರು:ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ಸಂಪೂರ್ಣ ನಿರ್ಮೂಲನೆಗೆ ಜನ ಸಮುದಾಯದಲ್ಲಿ ಅರಿವು ಮೂಡಿಸುವುದು ಕೂಡ ಅವಶ್ಯ. ಮಲೇರಿಯಾ ಹೆಚ್ಚಿರುವ ಜಿಲ್ಲೆಗಳಿಗೆ ಭೇಟಿ ನೀಡಿ, ಅಲ್ಲಿ ಜನರೇ ಮುನ್ನೆಚ್ಚರಿಕೆ ಕ್ರಮ ವಹಿಸಲು ತಿಳಿಸಿಕೊಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಸೂಚನೆ ನೀಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿಧಾನಸೌಧದಲ್ಲಿ ಆಯೋಜಿಸಿದ್ದ, 2025...

ಗೀತಾ ಶಿವರಾಂ ಸಾರಥ್ಯದಲ್ಲಿ ಗೊರವನಹಳ್ಳಿ ಮಹಾಲಕ್ಷ್ಮಿ ಅನುಷ್ಠಾನ ಕಾರ್ಯಕ್ರಮ..!

https://www.youtube.com/watch?v=KP_VtX0vbFg ಟಿ.ದಾಸರಹಳ್ಳಿ, ನೆಲೆ ಮಹೇಶ್ವರಮ್ಮ ದೇವಸ್ಥಾನದ ಬಳಿ ನಡೆದ ಕಾರ್ಯಕ್ರಮ..! ಕುಂಕುಮಾರ್ಚನೆ ಸಲ್ಲಿಸಿದ ಎರಡೂವರೆ ಸಾವಿರ ಮಹಿಳೆಯರು..! ಆಷಾಢ ಮಾಸ ಪ್ರಯುಕ್ತ ಅದರಲ್ಲೂ ಶುಕ್ರವಾರ ಎಲ್ಲಾ ದೇವಸ್ಥಾನಗಳಲ್ಲೂ ಪೂಜಾ ಕೈಂಕರ್ಯ ಜೋರಾಗೇ ಇರಲಿದೆ. ಆದರೆ ಬೆಂಗಳೂರಿನ ಟಿ.ದಾಸರಹಳ್ಳಿ ಕ್ಷೇತ್ರದಲ್ಲಂತೂ ಹಬ್ಬದ ಸಂಭ್ರಮವೇ ಮೂಡಿಬಂದಿತ್ತು. ಹೌದು, ಆಷಾಢ ಮಾಸದ ಆದಿ ಶುಕ್ರವಾರದ ದಿನ ಚಾಮುಂಡೇಶ್ವರಿ ತಾಯಿ ಹುಟ್ಟಿದ ದಿನವೆಂದು ಪ್ರತೀತಿ...

ರಾಷ್ಟ್ರಪತಿ ಚುನಾವಣೆಗೆ ದ್ರೌಪದಿ ಮುರ್ಮುಗೆ ಜೆಡಿಎಸ್‌ ಬೆಂಬಲ ಘೋಷಣೆ: ಶಾಸಕಾಂಗ ಪಕ್ಷದ ಸಭೆಯಲ್ಲಿ ಒಮ್ಮತದ ತೀರ್ಮಾನ

ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಪಕ್ಷ ರಾಜಕಾರಣವನ್ನು ಮೀರಿ ಬೆಂಬಲ ನೀಡಲು ಜಾತ್ಯತೀತ ಜನತಾದಳ ಸರ್ವಾನುಮತದ ನಿರ್ಣಯ ಕೈಗೊಂಡಿದೆ. ವಿಧಾನಸೌಧದಲ್ಲಿ ಇಂದು ಸಂಜೆ ನಡೆದ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಾಸಕಾಂಗ ಪಕ್ಷದ ಉಪ ನಾಯಕ ಬಂಡೆಪ್ಪ ಕಾಶೆಂಪೂರ್ ಅವರು ಮಾಧ್ಯಮಗಳಿಗೆ ತಿಳಿಸಿದರು. ಕೋವಿಡ್ ಪಾಸಿಟಿವ್...

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯಕ್ಕೆ 2022ರ ಎನ್‌ಐಆರ್‌ಎಫ್ ರ‍್ಯಾಂಕಿಂಗ್ ಪಟ್ಟಿಯಲ್ಲಿ 86ನೇ ರ‍್ಯಾಂಕ್

ಶಂಕರಘಟ್ಟ : ನವದೆಹಲಿಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಶುಕ್ರವಾರ ಅಂತರ್ಜಾಲದಲ್ಲಿ ಬಿಡುಗಡೆಗೊಳಿಸಿರುವ 2022ರ ಪ್ರತಿಷ್ಠಿತ ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ರ‍್ಯಾಂಕಿಂಗ್ (ಎನ್‌ಐಆರ್‌ಎಫ್) ನಲ್ಲಿ ಕುವೆಂಪು ವಿಶ್ವವಿದ್ಯಾಲಯವು 86ನೇ ರ‍್ಯಾಂಕ್ ಗಳಿಸುವುದರೊಂದಿಗೆ ಸತತ ಐದನೇ ವರ್ಷ ದೇಶದ ಟಾಪ್ 100ರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ. ರಾಜ್ಯಗಳ ಸಾಂಪ್ರದಾಯಿಕ ವಿ.ವಿ.ಗಳ ಪೈಕಿ...

BREAKING: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ: ಹೀಗಿದೆ ಸಂಪೂರ್ಣ ವೇಳಾಪಟ್ಟಿ

ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಪ್ರಕಟಿತ ವೇಳಾಪಟ್ಟಿಯಂತೆ ದಿನಾಂಕ 12-08-2022ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭಗೊಂಡು, ದಿನಾಂಕ 25-08-2022ರಂದು ಮುಕ್ತಾಯಗೊಳ್ಳಲಿದೆ. ಈ ಕೆಳಕಂಡಂತಿದೆ 2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ

ದಿಯಾ ಖ್ಯಾತಿಯ ಖುಷಿ ರವಿ, ಎಂಕೆ ಮಠ ನಟನೆಯ ‘Everything Is Possible’ ಕಿರುಚಿತ್ರ ರಿಲೀಸ್: ಅಮೇಜಾನ್ ಒಟಿಟಿಯಲ್ಲಿ ಲಭ್ಯ

ರಂಗಭೂಮಿ ಕಲಾವಿದರಾಗಿ, ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅನುಭವದ ಜೊತೆಗೆ ದೇವರನಾಡಲ್ಲಿ ಎಂಬ ಸಿನಿಮಾದಲ್ಲಿಯೂ ನಟಿಸಿರುವ ಜೀವನದಿ ಸೀರಿಯಲ್ ನಲ್ಲಿ ನಾಯಕನಾಗಿ ಬಣ್ಣ ಹಚ್ಚಿದ್ದ ಇಕ್ಷ್ವಾಕು ರಾಮ್ ಸಾರಥ್ಯದಲ್ಲಿ ಮತ್ತೊಂದು ಕಿರುಚಿತ್ರ ಬಿಡುಗಡೆಯಾಗಿದೆ. ಈ ಹಿಂದೆ ರಹಸ್ತ ಎಂಬ ಕಿರುಚಿತ್ರ ಮಾಡಿದ್ದ ಇಕ್ಷ್ವಾಕು ರಾಮ್ ಈಗ ‘Everything Is Possible’ ಎಂಬ ಕ್ಯಾಚಿ ಟೈಟಲ್...

ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆಗೆ ಶ್ರೀಲಂಕಾ ತೊರೆಯದಂತೆ ಕೋರ್ಟ್ ನಿಷೇಧ

ಕೊಲಂಬೊ: ಶ್ರೀಲಂಕಾದ ಅಧ್ಯಕ್ಷ ಸ್ಥಾನಕ್ಕೆ ಗೋಟಬಯಾ ರಾಜಪಕ್ಸೆ ಅವರ ರಾಜೀನಾಮೆಯನ್ನು ಔಪಚಾರಿಕವಾಗಿ ಘೋಷಿಸಿದ ಒಂದು ದಿನದಂದು, ಸುಪ್ರೀಂ ಕೋರ್ಟ್ ಇಂದು ಅವರ ಇಬ್ಬರು ಸಹೋದರರಾದ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆ ಮತ್ತು ಮಾಜಿ ಹಣಕಾಸು ಸಚಿವ ಬಾಸಿಲ್ ರಾಜಪಕ್ಸೆ ಅವರನ್ನು ದೇಶವನ್ನು ತೊರೆಯದಂತೆ ನಿರ್ಬಂಧಿಸಿದೆ. ಗೋಟಬಯಾ ರಾಜಪಕ್ಸೆ ಈಗಾಗಲೇ ದೇಶವನ್ನು ತೊರೆದಿದ್ದಾರೆ, ಮೊದಲು ಮಾಲ್ಡೀವ್ಸ್ಗೆ...

ರಾಜ್ಯ ಸರ್ಕಾರದಿಂದ ಮೂಲಭೂತ ಸೌಕರ್ಯ ಮರುಸ್ಥಾಪನೆಗೆ 500 ಕೋಟಿ ರೂಪಾಯಿ ಬಿಡುಗಡೆ

ಬೆಂಗಳೂರು: ಅತಿವೃಷ್ಠಿಯಿಂದ ಹಾನಿಗೊಳಗಾದ ಮೂಲಭೂತ ಸೌಕರ್ಯಗಳ ತುರ್ತು ಮರುಸ್ಥಾಪನೆಗಾಗಿ 500 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದೇಶ‌ ಹೊರಡಿಸಿದ್ದಾರೆ‌. ಇಂದು ದೇವನಹಳ್ಳಿಯಲ್ಲಿ ಮಳೆ ಮತ್ತು ನೆರೆ ಹಾವಳಿ ಬಗ್ಗೆ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಕಳೆದ ಕೆಲ ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸತತವಾಗಿ ಮಳೆ ಸುರಿಯುತ್ತಿದೆ. ಇದರಿಂದ...

‘ಜೇಮ್ಸ್ ಸುವರ್ಣ ವರ್ಲ್ಡ್ ಪ್ರೀಮಿಯರ್’ಗೆ 40 ಸಾವಿರ ಮಕ್ಕಳು ಸಾಥ್: ಚಿನ್ನರ ಕೈಯಲ್ಲಿ ಅರಳಿದ ‘ಅಪ್ಪು’

ಜೇಮ್ಸ್ ಸುವರ್ಣ ವರ್ಲ್ಡ್ ಪ್ರೀಮಿಯರ್ಗೆ 40ಸಾವಿರ ಮಕ್ಕಳು ಸಾಥ್ ನೀಡಿದ್ದಾರೆ. ರಾಜ್ಯದಾದ್ಯಂತ 40ಸಾವಿರ ಮಕ್ಕಳಿಂದ ಅಪ್ಪು ಭಾವಚಿತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಅಪ್ಪು ರೇಖಾ ಚಿತ್ರಕ್ಕೆ ಸಾವಿರಾರರು ಪುಟ್ಟ ಕೈಗಳು ಬಣ್ಣ ತುಂಬಿದ್ದಾರೆ. ಹೌದು..ಜೇಮ್ಸ್ ಚಿತ್ರದ ಸುವರ್ಣ ವರ್ಲ್ಡ್ ಪ್ರಿಮಿಯರ್ ಗೆ ಸ್ಟಾರ್ ಸುವರ್ಣ ವಾಹಿನಿ ಮಕ್ಕಳಿಗಾಗಿಯೇ ವಿಶೇಷ ಅಭಿಯಾನವನ್ನ ಆಯೋಜಿಸಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್...

About Me

32640 POSTS
0 COMMENTS
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img