Saturday, July 18, 2026

Karnataka Tv

2023ರ ರಾಜ್ಯ ವಿಧಾನಸಭಾ ಚುನಾವಣೆಗೆ ‘ಕಾಂಗ್ರೆಸ್’ನಿಂದ ಹೊಸ ಮುಖಗಳು ಮಣೆ.?! ಇಲ್ಲಿದೆ ಪಟ್ಟಿ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲ ತಿಂಗಳು ಬಾಕಿ ಇರುವಾಗಲೇ, ರಾಜಯಕೀಯ ಪಕ್ಷಗಳಿಂದ ಭರ್ಜರಿ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಈ ಸಂದರ್ಭದಲ್ಲಿಯೆ 2023ರ ವಿಧಾನಸಭಾ ಚುನಾವಣೆಗೆ ಹೊಸ ಮುಖಗಳು ಕೂಡ ಎಂಟ್ರಿ ಕೊಡಲಿವೆ ಎನ್ನಲಾಗುತ್ತಿದೆ. ಈ ನಿಟ್ಟಿನಲ್ಲಿ 2023ರ ಚುನಾವಣೆಗೆ ಕಾಂಗ್ರೆಸ್ ನಿಂದ ಹೊಸ ಮುಖಗಳ ಎಂಟ್ರಿಗೆ ತಯಾರಿ ನಡೆದಿದೆ. ಅಲ್ಲದೇ ಹೊಸ ಹುರುಪಿನೊಂದಿಗೆ ಶಾಸಕರಾಗಲು ತೆರೆಮರೆ...

ರಾಮನಗರ ಜಿಲ್ಲಾ ಆಸ್ಪತ್ರೆ ಕಾಮಗಾರಿ ಪರಿಶೀಲಿಸಿದ ಉಸ್ತುವಾರಿ ಸಚಿವರು: ಜುಲೈ 31ರೊಳಗೆ ಪ್ರಮುಖ ಕಾಮಗಾರಿ ಪೂರೈಸಲು ಸೂಚನೆ

ರಾಮನಗರ: ಇಲ್ಲಿ ನಡೆಯುತ್ತಿರುವ ಜಿಲ್ಲಾ ಆಸ್ಪತ್ರೆಯ ಪ್ರಮುಖ ಕಾಮಗಾರಿಗಳನ್ನು ಜುಲೈ 31ರೊಳಗೆ ಪೂರ್ಣಗೊಳಿಸಲು ಗುತ್ತಿಗೆದಾರ ಸಂಸ್ಥೆಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಗುರುವಾರ ಹೇಳಿದರು. ಗುರುವಾರ ಇಲ್ಲಿ ನಿರ್ಮಾಣ ಹಂತದಲ್ಲಿರುವ ಜಿಲ್ಲಾ ಆಸ್ಪತ್ರೆ ಕಟ್ಟಡವನ್ನು ಪರಿಶೀಲನೆ ನಡೆಸಿದ ಅವರು ನಂತರ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದರು. ಆಸ್ಪತ್ರೆ ಕಾಮಗಾರಿ ವೇಗವಾಗಿ ನಡೆಯುತ್ತಿದೆ. ಆದರೆ, ಯಾವುದೇ...

“ಗಿರ್ಕಿ” ಗೆ ಸಿಗುತ್ತಿದೆ ನೋಡುಗರಿಂದ ಉತ್ತಮ ಪ್ರೋತ್ಸಾಹ..!

https://www.youtube.com/watch?v=x15kj2VtH08&t=137s ನಿರ್ಮಾಪಕರಿಗೆ ಮತ್ತೊಂದು ಸಿನಿಮಾ ಆರಂಭಿಸುವ ಉತ್ಸಾಹ. ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಜನರನ್ನು ತಮ್ಮ ಪಾತ್ರದ ಮೂಲಕ ನಕ್ಕುನಗಿಸುವ ತರಂಗ ವಿಶ್ವ ನಿರ್ಮಿಸಿರುವ, ವೀರೇಶ್ ಪಿ.ಎಂ ನಿರ್ದೇಶಿಸಿರುವ "ಗಿರ್ಕಿ" ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ನಿರ್ಮಾಣದಲ್ಲಿ ವಿಶ್ವ ಅವರಿಗೆ ವಾಸುಕಿ ಭುವನ್ ಸಾಥ್ ನೀಡಿದ್ದಾರೆ. ಈ ಸಂತಸವನ್ನು ಚಿತ್ರತಂಡ ಮಾಧ್ಯಮದವರ ಮುಂದೆ ಹಂಚಿಕೊಂಡರು. ನಟನಾಗಿದ್ದ ನಾನು, ಈ ಚಿತ್ರದಿಂದ...

ನನ್ನ ಹುಟ್ಟು ಹಬ್ಬದ ಆಚರಣೆಗೆ ಲಕ್ಷಾಂತರ ಜನ ಸೇರುತ್ತಾರೆಂದು ಬಿಜೆಪಿಗೆ ಸೋಲಿನ ಭಯ ಹತ್ತಿಕೊಂಡಿದೆ- ಸಿದ್ಧರಾಮಯ್ಯ

ಕಲಬುರ್ಗಿ: ನನ್ನ ಹುಟ್ಟು ಹಬ್ಬದ ಆಚರಣೆಗೆ ದಾವಣಗೆರೆಯಲ್ಲಿ ಲಕ್ಷಾಂತರ ಜನ ಸೇರುತ್ತಾರೆಂದು ಬಿಜೆಪಿಗೆ ಸೋಲಿನ ಭಯ ಹತ್ತಿಕೊಂಡಿದೆ. ಯಡಿಯೂರಪ್ಪ ಅವರ 77ನೇ ಹುಟ್ಟುಹಬ್ಬಕ್ಕೆ ನನ್ನನ್ನೂ ಕರೆದಿದ್ರೂ, ಹೇಗಿದ್ರೂ ಇದೇನು ಸರ್ಕಾರಿ ಕಾರ್ಯಕ್ರಮ ಅಲ್ಲ, ಒತ್ತಾಯ ಮಾಡ್ತಿದ್ದಾರೆ ಎಂದು ನಾನೂ ಹೋಗಿದ್ದೆ. ಈಗ ನನಗೆ 75 ವರ್ಷ ತುಂಬುತ್ತಿದೆ ಎಂದು ಸ್ನೇಹಿತರು, ಹಿತೈಷಿಗಳು ಸೇರಿ ಆಚರಣೆ...

BCCIನಿಂದ ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ T20I ಸರಣಿಗೆ ಭಾರತ ತಂಡ ಪ್ರಕಟ: ನಾಯಕರಾಗಿ ರೋಹಿತ್ ಶರ್ಮಾ ಆಯ್ಕೆ

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ20ಐ ಸರಣಿಗೆ ಅಖಿಲ ಭಾರತ ಹಿರಿಯರ ಆಯ್ಕೆ ಸಮಿತಿ ಗುರುವಾರ ತಂಡವನ್ನು ಪ್ರಕಟಿಸಿದೆ. ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದು, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಅವರಂತಹವರು ತಂಡದಲ್ಲಿಲ್ಲ. ಕೆಎಲ್ ರಾಹುಲ್ ತಂಡಕ್ಕೆ ಮರಳಿದ್ದಾರೆ ಆದರೆ, ಅವರ ಸೇರ್ಪಡೆಯು ಫಿಟ್ನೆಸ್ಗೆ ಒಳಪಟ್ಟಿದೆ. ಹಾರ್ದಿಕ್ ಪಾಂಡ್ಯ,...

ವಿಶ್ವಕಪ್ ಶೂಟಿಂಗ್: ಭಾರತಕ್ಕೆ ಎರಡನೆ ಚಿನ್ನ  

https://www.youtube.com/watch?v=pqfW9LZElj4 ಚಾಂಗ್‍ವಾನ್ (ದ.ಕೊರಿಯಾ): ಮೆಹುಲಿ ಘೋಷ್ ಮತ್ತು ಸಾಹು ತುಷಾರ್ ಮಾನೆ ಐಎಸ್‍ಎಸ್‍ಎಫ್ ಶೂಟಿಂಗ್ ವಿಶ್ವಕಪ್‍ನಲ್ಲಿ  ಚಿನ್ನ ಗೆದ್ದಿದ್ದಾರೆ. 10ಮೀ. ಏರ್ ರೈಫಲ್ ಮಿಶ್ರಫೈನಲ್‍ನಲ್ಲಿ  ಹಂಗೇರಿಯಾದ ಎಜ್ಟರ್ ಮೆಸಜಾರೊಸ್ ಮತ್ತು ಇಸ್ತವಾನ್ ಪೆನ್ ವಿರುದ್ಧ 17-13ಅಂಕಗಳಿಂದ ಗೆದ್ದರು. ಮೂರು ಮತ್ತು ನಾಲ್ಕನೆ ಸ್ಥಾನವನ್ನು  ಇಸ್ರೆಲ್ ಮತ್ತು ಜೆಕ್ ರಿಪಬ್ಲಿಕ್ ತಂಡಗಳು ಗೆದ್ದುಕೊಂಡವು. ಶೂಟರ್ ತುಷಾರ್‍ಗೆ ಮೊದಲ ಚಿನ್ನವಾಗಿದೆ. ಭಾರತದ...

ಇಂದು ಭಾರತ –ಇಂಗ್ಲೆಂಡ್ 2ನೇ ಕದನ:ಸರಣಿ ಮೇಲೆ ಕಣ್ಣಿಟ್ಟ ರೋಹಿತ್ ಪಡೆ 

https://www.youtube.com/watch?v=WGH4CiMBrEg ಲಂಡನ್: ಮೊದಲ ಏಕದಿನ ಪಂದ್ಯ ಗೆದ್ದು ಆತ್ಮವಿಶ್ವಾಸದಲ್ಲಿ ಇರುವ ಭಾರತ ತಂಡ ಇಂದು ನಿರ್ಣಾಯಕ ಎರಡನೆ ಏಕದಿನ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಗುರುವಾರ ಕ್ರಿಕೆಟ್ ಕಾಶಿ ಲಾಡ್ರ್ಸ್ ಅಂಗಳದಲ್ಲಿ  ನಡೆಯಲಿರುವ ಪಂದ್ಯದಲ್ಲಿ ರೋಹಿತ್ ಪಡೆಗೆ ಸರಣಿ ಗೆಲ್ಲಲು ಹೋರಾಡಿದರೆ ಜೋಸ್ ಬಟ್ಲರ್ ಪಡೆ ಸರಣಿ ಉಳಿಸಿಕೊಳ್ಳಲು ಗೆಲ್ಲಲ್ಲೇ ಬೇಕಾದ ಒತ್ತಡದಲ್ಲಿ ಸಿಲುಕಿದೆ. ಓವೆಲ್ ಅಂಗಳದಂತೆ...

ಆಗಸ್ಟ್ ನಲ್ಲಿ ಅಪ್ಪುನ ನೋಡಲು ನಿಮಗೆ ಲಕ್ಕಿ ಚಾನ್ಸ್..!

https://www.youtube.com/watch?v=-P0y4Wnl99Y ಪುನೀತ್, ಪ್ರಭುದೇವ ಅಭಿನಯದ  "ಲಕ್ಕಿಮ್ಯಾನ್" ಆಗಸ್ಟ್ ನಲ್ಲಿ ತೆರೆಗೆ ಕನ್ನಡ ಚಿತ್ರ ರಂಗದ ಧೃವತಾರೆ ಎನಿಸಿಕೊಂಡಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಅಭಿನಯಿಸಿ ಬಿಡುಗಡೆಯಾಗುತ್ತಿರುವ ಕೊನೆಯ ಚಿತ್ರ ಲಕ್ಕಿಮ್ಯಾನ್. ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಈ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಅವರದ್ದು ಅತಿಥಿ ಪಾತ್ರವಾಗಿದ್ದು ಒಬ್ಬ ದೇವರ ರೂಪದಲ್ಲಿ ಕಾಣಿಸಿಕೊಂಡಿದ್ದಾರೆ. ಇವರ ಜೊತೆ...

ಪವರ್ ಸ್ಟಾರ್ ಟ್ವಿಟರ್‌ನಲ್ಲಿ ನೀಲಿ ಟಿಕ್ ಮಾಯ..!

https://www.youtube.com/watch?v=x15kj2VtH08 ಸ್ಟಾರ್ ನಟ-ನಟಿಯರು ಹಾಗೂ ಅಭಿಮಾನಿಗಳ ಮಧ್ಯೆ ಸಂಪರ್ಕದ ಕೊಂಡಿಯಾಗಿರೋದು ಸೋಶಿಯಲ್ ಮೀಡಿಯಾ ಎಂಬ ಮಾಯಾಜಾಲ. ಪ್ರತಿಯೊಬ್ಬರೂ ಸಹ ಸೋಶಿಯಲ್ ಮೀಡಿಯಾವನ್ನ ಉಪಯೋಗಿಸುತ್ತಾರೆ. ಸ್ಟಾರ್‌ಗಳ ಸಿನಿಮಾಗಳ ಬಗ್ಗೆ ಹಾಗಿರಬಹುದು, ವೈಯುಕ್ತಿಕ ಜೀವನದ ಬಗ್ಗೆ, ಅಥವಾ ಅವರ ಹವ್ಯಾಸಗಳು ಹೀಗೆ ಪ್ರತಿಯೊಂದನ್ನೂ ಸದಾ ಅಪ್ಡೇಟ್ ಮಾಡೋದು ತಮ್ಮ ಸೋಶಿಯಲ್ ಮೀಡಿಯಾ ಅಕೌಂಟ್‌ಗಳಲ್ಲೇನೆ. ಅದೇರೀತಿ ಸೆಲೆಬ್ರೆಟಿಗಳು ಅಂದ್ಮೇಲೆ ಅವರ...

ಸ್ಟಾರ್ ಸುವರ್ಣದಲ್ಲಿ ಇದೇ ಶನಿವಾರದಿಂದ ಆರಂಭವಾಗಲಿದೆ “ಇಸ್ಮಾರ್ಟ್​ ಜೋಡಿ”..!

https://www.youtube.com/watch?v=7f42KaJMnIo ಸೆಲೆಬ್ರಿಟಿ ಜೋಡಿಗಳು ಭಾಗವಹಿಸುವ ಸುಂದರ ಕಾರ್ಯಕ್ರಮಕ್ಕೆ ಗೋಲ್ಡನ್ ಸ್ಟಾರ್ ಸಾರಥ್ಯ. ರಂಜನೆಗೆ ಮತ್ತೊಂದು ಹೆಸರು. ರಿಯಾಲಿಟಿ ಶೋಗಳ ತವರು ಸ್ಟಾರ್ ಸುವರ್ಣ ವಾಹಿನಿ. ವೀಕೆಂಡ್ ಮನೋರಂಜನೆಗೆ ಸ್ಟಾರ್ ಸುವರ್ಣ ವಾಹಿನಿ ಈಗ "ಇಸ್ಮಾರ್ಟ್ ಜೋಡಿ"‌ ಎಂಬ ಸುಂದರ ಕಾರ್ಯಕ್ರಮ ಆರಂಭಿಸಲಿದೆ. ಖ್ಯಾತ ನಟ ಗೋಲ್ಡನ್ ಸ್ಟಾರ್ ಗಣೇಶ್ ನಡೆಸಿಕೊಡುವ ಈ ರಿಯಾಲಿಟಿ ಶೋ ಇದೇ ಜುಲೈ 16ರ...

About Me

32640 POSTS
0 COMMENTS
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img